ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಭಾರಿ ಆಲಿಕಲ್ಲು ಮಳೆ ಸುರಿದಿದೆ. ಬಿಸಿಲು ನಾಡು ಎಂದೇ ಹೆಸರಾದ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳು ಜಮ್ಮು ಕಾಶ್ಮೀರದಂತಹ ಹಿಮಾವೃತ ಪ್ರದೇಶಗಳಂತೆ ಕಾಣಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯ ಚನ್ನೂರು ಗ್ರಾಮದಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಇಡೀ ಪ್ರದೇಶವು ಹಿಮದ ರಾಶಿಯಿಂದ ಆವರಿಸಿತ್ತು. ರಸ್ತೆಗಳ ಮೇಲೆಲ್ಲ ಮಂಜುಗಡ್ಡೆ ರಾಶಿ ಕಾಣಿಸಿದೆ. ಸಾಮಾನ್ಯವಾಗಿ ಕಾಣಸಿಗದ ಈ ಪ್ರಮಾಣದ ಆಲಿಕಲ್ಲು ಮಳೆಯು ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಿಜಯಪುರ…

Read More

ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ! – Kannada News | Bengaluru Mangaluru Highway Gun Display: Car Owner Arrested, Viral Video Sparks Alarm

ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ತೈಲ ಶೋಧಕರಿಗೆ ರಾಯಲ್ಟಿ ರಿಯಾಯಿತಿ; ಇಂಧನ ಕೊರತೆ ಕಡಿಮೆ ಮಾಡಲು ಸರ್ಕಾರ ಕಸರತ್ತು – Kannada News | Boost to India’s Energy Self Reliance: Govt Slashes Oil/Gas Exploration Royalties

ನವದೆಹಲಿ, ಮೇ 12: ಭಾರತದ ಇಂಧನ ಅಗತ್ಯಗಳಿಗಾಗಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶೀಯವಾಗಿ ಕಚ್ಚಾ ತೈಲ ಹಾಗೂ ಅನಿಲ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ತೈಲ ಮತ್ತು ಅನಿಲದ ಪರಿಶೋಧನೆ ಹಾಗೂ ಉತ್ಪಾದನೆಯ ಮೇಲೆ ಕಂಪನಿಗಳು ಪಾವತಿಸಬೇಕಾದ ರಾಯಲ್ಟಿ ದರಗಳನ್ನು (ರಾಯಧನ) ಕಡಿಮೆ ಮಾಡಿದೆ. ವಿಶೇಷವಾಗಿ ಕಠಿಣ ಭೌಗೋಳಿಕ ಪ್ರದೇಶಗಳಲ್ಲಿ (Deepwater and Ultra-deepwater blocks) ನಡೆಯುವ ಉತ್ಪಾದನೆಗೆ ಈ ರಿಯಾಯಿತಿ ಅನ್ವಯಿಸಲಿದೆ. ಪ್ರಸ್ತುತ ಭಾರತವು ತನ್ನ ಕಚ್ಚಾ ತೈಲದ…

Read More

ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ನನ್ನ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ ಬೇಸರ – Kannada News | Mallamma Says Dhruvanth Not Contact her After Bigg Boss Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಧ್ರುವಂತ್ ಹಾಗೂ ಮಲ್ಲಮ್ಮ ಇದ್ದರು. ಮಲ್ಲಮ್ಮ ಅವರನ್ನು ಧ್ರುವಂತ್ ತಾಯಿ ಎಂದೇ ಕರೆಯುತ್ತಿದ್ದರು. ಮಲ್ಲಮ್ಮ ಎಲಿಮಿನೇಟ್ ಆಗಿ ನಂತರ ಅತಿಥಿಯಾಗಿ ಒಳಬಂದಾಗ ಧ್ರುವಂತ್​​ಗೆ ಮೊದಲಿನ ಆಪ್ತತತೆ ಕಾಣಿಸಲೇ ಇಲ್ಲ. ಬಿಗ್ ಬಾಸ್​​ ಪೂರ್ಣಗೊಂಡು ಇಷ್ಟ ದಿನ ಆದರೂ ಮಲ್ಲಮ್ಮ ಅವರನ್ನು ಧ್ರುವಂತ್ ಸಂಪರ್ಕಿಸಿಲ್ಲವಂತೆ. ಈ ಬಗ್ಗೆ ಅವರು ಬೇಸರ ಹೊರಹಾಕಿದ್ದಾರೆ.  ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Bengaluru Air Quality: ಮುಂಗಾರು ಮಳೆಗೆ ತಂಪಾದ ಬೆಂಗಳೂರು, ಎಲ್ಲೆಡೆ ವಾಯು ಗುಣಮಟ್ಟ ಉತ್ತಮ – Kannada News

ಬೆಂಗಳೂರು, ಜೂನ್ 05: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಬಹುತೇಕ ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಮಳೆಯ ಪ್ರಭಾವದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯದ ಮಟ್ಟ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಉತ್ತಮ ಮಟ್ಟದಲ್ಲಿದೆ. ಧಾರವಾಡ ನಗರದಲ್ಲಿ ಧೂಳಿನ ಕಣಗಳ ಹೆಚ್ಚಳದಿಂದ ವಾಯು ಗುಣಮಟ್ಟ ಕಳಪೆಯಾಗಿದೆ. ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ ದಾಖಲಾಗಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ…

Read More

ಗಂಭೀರ ಸ್ಥಿತಿ… ಕೋಮಾಕ್ಕೆ ಜಾರಿದ ಆಸ್ಟ್ರೇಲಿಯಾ ಕ್ರಿಕೆಟಿಗ – Kannada News | Australian cricketer Damien Martyn hospitalised

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್ (AAP) ಉಲ್ಲೇಖಿಸಿ cricket.com.au ವರದಿ ಮಾಡಿದೆ. ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್​ನಿಂದಾಗಿ ಅವರು ಕೋಮಾಕ್ಕೆ ಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ. ಡೇಮಿಯನ್ ಮಾರ್ಟಿನ್​ ಅವರಿಗೆ…

Read More

Daily Devotional: ಯಜ್ಞ, ಯಾಗಾದಿ ಹೋಮ ಹವನಗಳಲ್ಲಿ ಯಾವ ಸಮಿತ್ತು ಅರ್ಪಿಸಿದರೆ ಏನು ಫಲ? – Kannada News | Unlocking the Full Benefits of Homa: Why Personal Effort in Collecting Samithu Matters

ಹೋಮ, ಹವನಗಳಲ್ಲಿ ಸಮಿತ್ತುಗಳ ಮಹತ್ವImage Credit source: Pinterest ಸನಾತನ ಹಿಂದೂ ಧರ್ಮದ ಆಚರಣೆಗಳಲ್ಲಿ ಯಜ್ಞ, ಯಾಗಾದಿ ಹೋಮ ಹವನಗಳಿಗೆ ಅತ್ಯಂತ ಪ್ರಾಮುಖ್ಯತೆ ಇದೆ. ನಮ್ಮ ಪಾಪ ಕರ್ಮಗಳನ್ನು ನಿವಾರಿಸಲು, ಕಷ್ಟ ಕಾರ್ಪಣ್ಯಗಳಿಂದ ಮುಕ್ತಿ ಪಡೆಯಲು, ದೇವತಾರಾಧನೆಯ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು, ಹಾಗೂ ಇಷ್ಟಾರ್ಥ ಸಿದ್ಧಿಗಳಿಗಾಗಿ ಇಂತಹ ಪವಿತ್ರ ಕ್ರಿಯೆಗಳನ್ನು ಆಚರಿಸಲಾಗುತ್ತದೆ. ಈ ಯಜ್ಞಗಳಲ್ಲಿ ಸಮಿತ್ತುಗಳ ಬಳಕೆಯು ಅವಿಭಾಜ್ಯ ಅಂಗವಾಗಿದೆ. ಸಮಿತ್ತುಗಳು ಎಂದರೆ ಅಗ್ನಿಯಲ್ಲಿ ಅರ್ಪಿಸುವ ಪವಿತ್ರ ಮರದ ತುಂಡುಗಳು ಅಥವಾ ಉರವಲುಗಳು. ಈ ಸಮಿತ್ತುಗಳು…

Read More

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ! – Kannada News | Shringeri Recount Results: BY Vijayendra Hails Victory of Truth; Congratulates DN Jeevaraj on Legal Triumph

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount)  ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ…

Read More

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ. ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು…

Read More