ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ – Kannada News | Indian embassy in Iran issues fresh advisory for nationals amid unrest issues helpline numbers
ನವದೆಹಲಿ, ಜನವರಿ 14: ಇರಾನ್ನಲ್ಲಿ ಪ್ರತಿಭಟನೆಗಳು (Iran Protests) ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ತಮಗೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಕೂಡಲೇ ಇರಾನ್ ಬಿಟ್ಟು ಹೊರಡುವಂತೆ ಭಾರತೀಯ ರಾಯಭಾರ ಕಚೇರಿಯು ಸೂಚನೆ ನೀಡಿದೆ. ಇರಾನ್ನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿ ಈ ಸೂಚನೆ ನೀಡಿದೆ. ಇರಾನ್ನಲ್ಲಿರುವ ಎಲ್ಲಾ ಭಾರತೀಯ…