Headlines

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ನವದೆಹಲಿ, ಮಾರ್ಚ್ 16: ಜಗತ್ತಿನ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದೆನಿಸಿರುವ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಹಡಗುಗಳ ಸಾಗಣೆಗೆ ರಕ್ಷಣೆ ಒದಗಿಸಲು ಅಮೆರಿಕವು ಹಲವು ದೇಶಗಳ ನೆರವು ಯಾಚಿಸುತ್ತಿದೆ. ಇರಾನ್ ಯುದ್ಧದಿಂದಾಗಿ ಈ ಹಾರ್ಮುಜ್ ಸ್ಟ್ರೇಟ್ ಬಹುತೇಕ ಸ್ಥಗಿತಗೊಂಡಿದೆ. ತೈಲ ಹೊತ್ತ ಕೆಲವೇ ಕೆಲವು ಹಡಗುಗಳ ಮಾತ್ರ ಆಗಾಗ್ಗೆ ಹೊರಬರುತ್ತಿವೆ. ಇದರ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹಡಗುಗಳನ್ನು ಸಾಗಿಸಲು ಬಿಡುವುದಿಲ್ಲ ಎಂದು ಇರಾನ್ ಹೇಳಿರುವ…

Read More

ವಿಶ್ವ ದಾಖಲೆ… ಪೊಲಾರ್ಡ್​ಗೆ​ 652 ಇನಿಂಗ್ಸ್, ವೈಭವ್​ಗೆ ಜಸ್ಟ್​ 33 ಇನಿಂಗ್ಸ್​!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿ (Vaibhav Sooryavanshi) ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಕೀರನ್ ಪೊಲಾರ್ಡ್ 652 ಇನಿಂಗ್ಸ್​ಗಳ ಮೂಲಕ ಮಾಡಿದ್ದನ್ನು ಕೇವಲ 33 ಇನಿಂಗ್ಸ್​ಗಳಲ್ಲಿ ಸಾಧಿಸಿ ತೋರಿಸುವ ಮೂಲಕ ಎಂಬುದು ವಿಶೇಷ. (PC: IPL) ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಆರ್ಭಟಿಸಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 12 ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 97 ರನ್ ಚಚ್ಚಿದ್ದರು. ಅಂದರೆ ಬರೋಬ್ಬರಿ  334.48 ಸ್ಟ್ರೈಕ್ ರೇಟ್​​ನಲ್ಲಿ…

Read More

ಟಿವಿಕೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ಕೊನೆ ಕ್ಷಣದಲ್ಲಿ ವಿಜಯ್​​ ಕೈ ಹಿಡಿದ ಪಕ್ಷಗಳಾವುವು? – Kannada News | TVK Crossed Magic number For Government Formation In Tamil Nadu, here Is Which party support To Vijay

ಚೆನ್ನೈ, (ಮೇ 08): ತಮಿಳುನಾಡಿನಲ್ಲಿ (Tamil Nadu) ಸರ್ಕಾರ ರಚಿಸಲು ಟಿವಿಕೆಗೆ (TVK) ಅಗತ್ಯವಾದ ಮ್ಯಾಜಿಕ್‌ ನಂಬರ್‌ (118) ಗಿಂತಲೂ ಹೆಚ್ಚಿನ ಸಂಖ್ಯೆ ಲಭಿಸಿದೆ. ಹೌದು…ಆರಂಭದಲ್ಲಿ 118 ಮ್ಯಾಜಿಕ್ ನಂಬರ್ ತೋರಿಸಲು ಹರಸಾಹಸಪಟ್ಟಿದ್ದ ಟಿವಿಕೆ ಮುಖ್ಯಸ್ಥ ವಿಜಯ್‌ ಗೆ ಬರೋಬ್ಬರಿ 121 ಶಾಸಕರ ಬೆಂಬಲ ದೊರೆತಿದೆ. ಇದರೊಂದಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್‌ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ವಿಜಯ್ ಸರ್ಕಾರ ರಚನೆಗೆ…

Read More

Phone Hijack Scam: ಫೋನ್ ಹೈಜಾಕ್ ಹಗರಣ ಎಂದರೇನು?: ಲಕ್ಷಾಂತರ ಹಣ ಕಳೆದುಕೊಳ್ಳುವ ಮುನ್ನ ಎಚ್ಚರ

ಬೆಂಗಳೂರು (ಏ. 01): ಸೈಬರ್ ಅಪರಾಧಿಗಳು (Cyber Attack) ಜನರನ್ನು ವಂಚಿಸಲು ನಿರಂತರವಾಗಿ ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಡಿಜಿಟಲ್ ಬಂಧನದ ನಂತರ, ಹೊಸ ರೀತಿಯ ವಂಚನೆಗಳು ಇದೀಗ ಚಾಲ್ತಿಯಲ್ಲಿದೆ. ಹ್ಯಾಕರ್‌ಗಳು ಬಳಕೆದಾರರ ಫೋನ್‌ಗಳನ್ನು ಹೈಜಾಕ್ ಮಾಡಿ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಹ್ಯಾಕರ್‌ಗಳು ಮಹಿಳೆಯೊಬ್ಬರಿಗೆ 13 ರೂಪಾಯಿ ಪಾವತಿಸಲು ಕೇಳಿದರು. ಇದರ ಬೆನ್ನಲ್ಲೇ ಹ್ಯಾಕರ್ಸ್ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ್ದಾರೆ. ಇದು ನಿಮಗೆ ಆಗದಂತೆ ತಡೆಯಲು, ನೀವು ಏನೆಲ್ಲ ಎಚ್ಚರವಹಿಸಬೇಕು ಎಂಬುದನ್ನು ನಾವು ಹೇಳುತ್ತೇವೆ. ಫೋನ್ ಅನ್ನು ಹೇಗೆ ಹೈಜಾಕ್…

Read More

ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ! ಬಿಹಾರಿ ಯುವಕನ ವಿಡಿಯೋ ವೈರಲ್

ಬೆಂಗಳೂರು, ಮೇ 30: ಟ್ರಾಫಿಕ್ ಕಿರಿಕಿರಿ, ದುಬಾರಿ ಮನೆ ಬಾಡಿಗೆ ಹಾಗೂ ಒಂಟಿತನ ಕಾಡುತ್ತಿದ್ದರೂ ಸಹ ಜನ ಯಾಕೆ ಬೆಂಗಳೂರು (Bengaluru) ಬಿಟ್ಟು ಹೋಗಲು ಇಷ್ಟಪಡುವುದಿಲ್ಲ ಎಂಬುದನ್ನು ಬಿಹಾರ ಮೂಲದ ಯುವಕನೊಬ್ಬ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಮುಖ್ಯಾಂಶಗಳು ಟ್ರಾಫಿಕ್ ಹಾಗೂ ದುಬಾರಿ ಬಾಡಿಗೆ ಇದ್ದರೂ ಬೆಂಗಳೂರು ಬಿಡಲು ಜನ ಒಪ್ಪುತ್ತಿಲ್ಲ. ಸಿಲಿಕಾನ್ ಸಿಟಿಯ ಅದ್ಭುತ ಹವಾಮಾನವೇ ವಲಸಿಗರನ್ನು ಸೆಳೆಯಲು ಮುಖ್ಯ ಕಾರಣವಾಗಿದೆ. ವರ್ಕ್ ಫ್ರಮ್ ಹೋಮ್ ನೀಡಿದರೆ…

Read More

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್ – Kannada News | Bengaluru Lake Pollution: Trinity Acres Apartment Accused of Releasing Sewage Water into Ambalipura Lake

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆರೆಗಳ ಉಳಿವಿಗಾಗಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಲೋವರ್ ಅಂಬಲಿಪುರ ಕೆರೆಗೆ (Lower Ambalipura Lake) ದೊಡ್ಡ ಕಂಟಕ ಎದುರಾಗಿದೆ. ಕೆರೆಗೆ ಹೊಂದಿಕೊಂಡೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಮುಚ್ಚಯವೊಂದು ಪೈಪ್‌ಗಳ ಮೂಲಕ ನೇರವಾಗಿ ಕೊಳಚೆ ನೀರನ್ನು ಕೆರೆಯ ಒಡಲಿಗೆ ಹರಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಟ್ರಿನಿಟಿ ಏಕರ್ಸ್ ಅಪಾರ್ಟ್‌ಮೆಂಟ್ ವಿರುದ್ಧ ಆರೋಪ ಇಬ್ಬಲೂರು ಬಳಿಯ ಅಂಬಲಿಪುರ ಕೆರೆಗೆ ಪಕ್ಕದಲ್ಲೇ ಇರುವ ‘ಟ್ರಿನಿಟಿ ಏಕರ್ಸ್…

Read More

ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ – Kannada News | Rashika Shetty Surprised after Family host a party After Elimination

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies

ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ…

Read More

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More