56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಅದು ಕೂಡ ಲೋ ಸ್ಕೋರಿಂಗ್ ಆಟದೊಂದಿಗೆ. ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. 115 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ತಂಡವು 56 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಗೆಲುವನ್ನು…

Read More

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಬ್ಯಾಂಕ್​ ಸ್ಟೇಟ್​​ಮೆಂಟ್ ತೋರಿಸ್ತೀನಿ, ಆಗ ನಂಬಬಹುದು’; ‘ಟಾಕ್ಸಿಕ್’ 120 ಕೋಟಿ ಡೀಲ್ ಬಗ್ಗೆ ದಿಲ್ ರಾಜು ಉತ್ತರ – Kannada News | Toxic Movie: Dil Raju Confirms 120 Cr Distribution Deal, Offers Bank Statement Proof

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​ಗೆ ಇರೋದು ಇನ್ನು ಒಂದು ತಿಂಗಳು ಮಾತ್ರ. ಈಗಾಗಲೇ ಸಿನಿಮಾದ ಡೀಲ್​​​ಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಭಾಗದಲ್ಲಿ ಈ ಚಿತ್ರವನ್ನು ಹಂಚಿಕೆ ಮಾಡೋ ಜವಾಬ್ದಾರಿಯನ್ನು ದಿಲ್ ರಾಜು ಪಡೆದುಕೊಂಡಿದ್ದಾರೆ. ಅದೂ ಬರೋಬ್ಬರಿ 120 ಕೋಟಿ ರೂಪಾಯಿಗೆ. ಇಷ್ಟು ದೊಡ್ಡ ಮಟ್ಟದಲ್ಲಿ ಡೀಲ್ ನಿಜಕ್ಕೂ ಆಗಿದೆಯೇ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡ,…

Read More

‘ನಿಮ್ಮ ತಂದೆ ಜೊತೆ ಇನ್ನೊಬ್ರು ಬರ್ತಾರೆ’; ರಘು ಮಗನಿಗೆ ಅಶ್ವಿನಿ ಹೇಳಿದ ಮಾತಿನ ಅರ್ಥ ಅದೇನಾ? – Kannada News | Bigg Boss Kannada 12: Ashwini Gowda’s Playful Remark to Raghuh’s Son Ignites Buzz

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್​​ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ ಕಾರಣದಿಂದಲೇ ಬಾಂಡಿಂಗ್ ಬಿಗಿಯಾಗಿದೆ. ಬಿಗ್ ಬಾಸ್ ಮನೆಯ ಇತರ ಸ್ಪರ್ಧಿಗಳು ಇವರ ಕಾಲೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಈಗ ಅಶ್ವಿನಿ ಗೌಡ ಅವರು ಈ ವಿಷಯದಲ್ಲಿ ಫನ್ ಮಾಡಿದ್ದಾರೆ. ಅವರು ಹೇಳಿದ ವಾಕ್ಯಕ್ಕೆ ಬೇರೆ ಬೇರೆ ರೀತಿಯ ಅರ್ಥ ಕಲ್ಪಿಸಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಬಿಗ್…

Read More

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ – Kannada News | How And Where Checking 2nd puc internal marks, here Is Details

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

ಹುಲಿರಾಯನ ಖಡಕ್ ಲುಕ್​​​ಗೆ ಪ್ರವಾಸಿಗರು ಫಿದಾ: ತಣಿಗೆಬೈಲ್ ಅರಣ್ಯದಲ್ಲಿ ವ್ಯಾಘ್ರನ ‘ಫೋಟೋ ಶೂಟ್’!

ಚಿಕ್ಕಮಗಳೂರು, ಏ.16: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಅದೃಷ್ಟವಶಾತ್ ವ್ಯಾಘ್ರ ದರ್ಶನವಾಗಿದೆ. ಅಭಯಾರಣ್ಯದ ಅಂಚಿನ ರಸ್ತೆಯಲ್ಲೇ ಹುಲಿಯೊಂದು ರಾಜಗಾಂಭೀರ್ಯದಿಂದ ಕುಳಿತಿದ್ದ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ತಣಿಗೆಬೈಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗರು ವಾಹನದಲ್ಲಿ ತೆರಳುತ್ತಿದ್ದಾಗ ಅರಣ್ಯದ ಅಂಚಿನಲ್ಲಿ ಹುಲಿಯೊಂದು ಯಾವುದೇ ಅಂಜಿಕೆಯಿಲ್ಲದೆ ಆರಾಮವಾಗಿ ಕುಳಿತಿರುವುದು ಕಂಡುಬಂದಿದೆ. ವಿಡಿಯೋ ಚಿತ್ರೀಕರಿಸುತ್ತಿದ್ದ ಪ್ರವಾಸಿಗರಿಗೂ ಹುಲಿ ದಿಟ್ಟವಾಗಿ ‘ಲುಕ್’ ಕೊಟ್ಟಿದೆ. ಅರಣ್ಯದಲ್ಲಿ…

Read More

ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…

Read More

‘ಪೆದ್ದಿ’ ಸಿನಿಮಾ ಬಗ್ಗೆ ವಿಚಾರಿಸಿದ ನರೇಂದ್ರ ಮೋದಿ , ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಅದ್ಧೂರಿಯಾಗಿ ಮಾಡುತ್ತಿದೆ. ಮುಂಬೈ, ಭೋಪಾಲ್, ಬೆಂಗಳೂರಿನ ಬಳಿಕ ಇಂದು ದೆಹಲಿಯಲ್ಲಿ ರಾಮ್ ಚರಣ್ ಮತ್ತು ತಂಡ ‘ಪೆದ್ದಿ’ ಸಿನಿಮಾದ ಪ್ರಚಾರ ಮಾಡಿದೆ. ಈ ವೇಳೆ ರಾಮ್ ಚರಣ್ ಕೆಲ ಆಸಕ್ತಿಕರ ವಿಚಾರಗಳನ್ನು ಸಿನಿಮಾದ ಬಗ್ಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಪೆದ್ದಿ’ ಸಿನಿಮಾದ ಬಗ್ಗೆ ವಿಚಾರಿಸಿದ ವಿಷಯವನ್ನು ರಾಮ್ ಚರಣ್ ಹೇಳಿದ್ದಾರೆ. ಈ…

Read More

RCB ಪಂದ್ಯಕ್ಕೆ 80,000 ರೂ: ಐಪಿಎಲ್ ಟಿಕೆಟ್ ದಂಧೆ ಬಯಲು! – Kannada News | IPL 2026 Ticket Scam: rs 80,000 For RCB’s Match, DDCA Official Involved

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ 2026 ಪಂದ್ಯಗಳ ಉಚಿತ ಪಾಸ್‌ಗಳನ್ನು (Complimentary Passes) ಕಾನೂನುಬಾಹಿರವಾಗಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಿಸಲು ಇರುವ ಭಾರಿ ಬೇಡಿಕೆಯನ್ನು ಬಳಸಿಕೊಂಡು, ಕೇವಲ ಒಂದು ಟಿಕೆಟ್ ಅನ್ನು ಬರೋಬ್ಬರಿ ₹80,000 ವರೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಈ ದಂಧೆಯ ಹಿಂದೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ…

Read More

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ವಿಶೇಷ ಮನವಿ – Kannada News | Do not storage fuel: Karnataka Oil Industry Coordinator requested to Public

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ…

Read More