ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ, ಮಾರ್ಚ್​ 08: ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

Indonesia Earthquake: ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾ, ಏಪ್ರಿಲ್ 2: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದ ಆಸ್ತಿ ಮತ್ತು ಜೀವಕ್ಕೆ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಗುರುವಾರ ಬೆಳಿಗ್ಗೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ ಪ್ರದೇಶದಲ್ಲಿಯೂ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್‌ಸಿಎಸ್) ಮಾಹಿತಿಯ ಪ್ರಕಾರ, ಇಂದು ಮುಂಜಾನೆ…

Read More

 Daily Horoscope: ಇಂದು ರಾಶಿಯವರಿಗೆ ದೊಡ್ಡ ಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ

ಬೆಂಗಳೂರು, ಫೆ.19:  ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಫೆ.19) ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷದ ಬಿದಿಗೆ ತಿಥಿ, ಪೂರ್ವಾಭಾದ್ರ ನಕ್ಷತ್ರದಿಂದ ಕೂಡಿರುವ ವಿಶೇಷ ದಿನವಾಗಿದೆ. ರವಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ಹಲವು ರಾಶಿಗಳಿಗೆ ಶುಭ ಫಲ ನೀಡಲಿದೆ. ಮೇಷ ರಾಶಿಗೆ ಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ. ವೃಷಭ ರಾಶಿಯವರು ಹಣ ಗಳಿಕೆಯಲ್ಲಿ ಆಸಕ್ತಿ…

Read More

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ: ನಾನು ಬಡವ ಕಣಮ್ಮ – Kannada News | Homemaker’s Cries for 12,000 Item Goes Viral, Ignites Marital Finance Discussion

ಮಹಿಳೆಯೊಬ್ಬಳು ತಾನು ಕೇಳಿದ 12 ಸಾವಿರ ರೂ. ವಸ್ತುವನ್ನು ಪತಿ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ 12 ಸಾವಿರ ರೂ. ಬಟ್ಟೆ ಕೊಡಿಸುತ್ತಾರೆ ಎಂದು ಅಂಗಡಿಯಲ್ಲಿ ಒಂದು ಗಂಟೆ ಕೂತಿದ್ದಾಳೆ, ಆದ್ರೂ ಗಂಡ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಗಂಡ ನಿರಾಕರಿಸಿದ್ದಾನೆ. ಈ ಕಾರಣಕ್ಕೆ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾಳೆ. ಮಾಧ್ಯಮ ವರ್ಗದಲ್ಲಿ ಇಂತಹ ಆಸೆಗಳು ಸಹಜ, ಆದರೆ ಇಂತಹ ಆಸೆಗಳನ್ನು ಈಡೇರಿಸುವ ಮುನ್ನ ಮನೆಯ…

Read More

‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು

ಟೊವಿನೋ ಥಾಮಸ್ (Tovino Thomas) ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗಲಿದ್ದು, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಮ್ಸ್ ವಿತರಣೆ ಮಾಡುತ್ತಿದ್ದು, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾನಲ್ಲಿ ನಟಿಸಿರುವ ಖಯಾದು ಲೋಹರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ….

Read More

ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ ಮೂಲದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ಮುಖಂಡ ಮೋಹಿತ್ ಕಂಬೋಜ್ ಅವರ ಪುತ್ರಿ ಮಿಷ್ಕಾ ಕಂಬೋಜ್ ಅವರ 16ನೇ ಜನ್ಮದಿನದ ಸೆಲೆಬ್ರೇಷನ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಬಾಲಿವುಡ್‌ನ ಘಟಾನುಘಟಿ ತಾರೆಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಶಾರುಖ್ ಖಾನ್ (Shah Rukh Khan) ಮತ್ತು ರಣವೀರ್ ಸಿಂಗ್ ಅವರ ನಡುವಿನ ಆತ್ಮೀಯ ಕ್ಷಣಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ‘ಧುರಂಧರ್ 2’ (Dhurandhar 2) ಸಕ್ಸಸ್ ಬೆನ್ನಲ್ಲೇ ಈ ಭೇಟಿ ನಡೆದಿರುವುದು ವಿಶೇಷ….

Read More

ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ – Kannada News | Follow these advice to get back the money you lent to your loved ones?

ಕೆಲವೊಂದು ಬಾರಿ ನಾವು ಆರ್ಥಿಕ ಸಂಕಷ್ಟದಲ್ಲಿರುವ ಸಂಬಂಧಿಕರು, ಸ್ನೇಹಿತರಿಗೆ ಸಾಲದ ರೂಪದಲ್ಲಿ ಹಣವನ್ನು (money) ನೀಡುತ್ತೇವೆ. ಆರ್ಥಿಕ ಸಹಾಯ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ  ಸಾಲ ತೆಗೆದುಕೊಂಡ ಸ್ನೇಹಿತರು ನಾವು ನೀಡಿದಂತಹ ಹಣವನ್ನು ಮರಳಿ ಕೊಡಲು ಮರೆತುಬಿಡುತ್ತಾರೆ. ಇಂತಹ ಸಂದರ್ಭದಲ್ಲಿ ಹಲವರು ಸಂಬಂಧ ಎಲ್ಲಿ ಹಾಳಾಗಿಬಿಡುತ್ತದೋ ಎಂಬ ಕಾರಣಕ್ಕೆ ತಮ್ಮ ಹಣವನ್ನು ಮರಳಿ ಕೊಡಿ ಎಂದು ಕೇಳಲು ಹಿಂಜರಿಯುತ್ತಾರೆ. ನೀವು ಕೂಡ ಇದೇ ರೀತಿ ಸಾಲ ಕೊಟ್ಟ ಹಣವನ್ನು ವಾಪಸ್‌ ಕೇಳಲು ಹಿಂಜರಿಯುತ್ತಿದ್ದೀರಾ ಅಥವಾ ಸಾಲ ಕೊಟ್ಟ…

Read More

Snow Removal Job: ಈ ದೇಶದಲ್ಲಿ ಹಿಮ ತೆಗೆಯುವ ಕೆಲಸಗಾಗರಿಗೆ ಸಿಗುತ್ತೆ ಲಕ್ಷಗಳಲ್ಲಿ ಸಂಬಳ! – Kannada News | Canada Snow Removal Jobs: Earn Lakhs! High Salary and Benefits Explained

ಹಿಮ ತೆಗೆಯುವ ಕೆಲಸ ಅಂದರೆ, ಹಿಮದಿಂದ ಆವೃತವಾಗಿರುವ ರಸ್ತೆ, ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹಿಮದಿಂದ ಮುಕ್ತಗೊಳಿಸುವುದು. ಕೆನಡಾದಲ್ಲಿ ಈ ಕೆಲಸಕ್ಕೆ ಚಳಿಗಾಲದಲ್ಲಿ ಭಾರೀ ಬೇಡಿಕೆಯಿದೆ. ಕೆನಡಾದ ದೈನಂದಿನ ಜೀವನ ಮತ್ತು ಆರ್ಥಿಕತೆಯನ್ನು ನಡೆಸುವಲ್ಲಿ ಹಿಮ ತೆಗೆಯುವ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅದಕ್ಕಾಗಿಯೇ ಸರ್ಕಾರ ಮತ್ತು ಖಾಸಗಿ ಕಂಪನಿಗಳು ಈ ಕೆಲಸಕ್ಕೆ ವಿಶೇಷ ಗಮನ ನೀಡುತ್ತವೆ. ಹಿಮ ತೆಗೆಯುವ ಕೆಲಸ ಉದ್ಯೋಗಿಗಳಿಗೆ ಉತ್ತಮ ಸಂಬಳ ನೀಡುವುದರ ಜೊತೆಗೆ ವಿವಿಧ ಪ್ರಯೋಜನಗಳನ್ನು ನೀಡುತ್ತವೆ. ಯಾವ ಪ್ರದೇಶಗಳಿಗೆ ಹೆಚ್ಚಿನ…

Read More

ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ, (ಮಾರ್ಚ್ 19): ರಾಜ್ಯದ ಜನರ ಚಿತ್ತ ದಾವಣಗೆರೆ ದಕ್ಷಿಣ  (Davanagere South By Election) ಹಾಗೂ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರ ಉಪಚುನಾವಣೆಯತ್ತ ನೆಟ್ಟಿದೆ. ದಿವಂಗತ ಎಚ್.ವೈ ಮೇಟಿ ನಿಧನದ ನಂತರ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಟಿಕೆಟ್ ಗಾಗಿ ಎರಡು ಪಕ್ಷದಲ್ಲಿ ಫೈಟ್ ಮಧ್ಯೆ ಬಿಜೆಪಿ ಕೊನೆಗೂ ನಿರೀಕ್ಷೆ ಎಂಬಂತೆ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಣೆ ಮಾಡಿ ಯುಗಾದಿಯ ಗಿಪ್ಟ್ ನೀಡಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಗ್ರೌಂಡ್ ಲೆವಲ್ ಪ್ರಚಾರದಲ್ಲಿ…

Read More

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ, ಯಾವುದು ಗೊತ್ತಾ? – Kannada News | Republic Day 2025: Karnataka’s Innovative Tableau Highlights Agri Tech and Atmanirbhar Bharat

ದೆಹಲಿ, ಜ.21: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಈ ಹಿಂದೆಯೂ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಹಲವಾರು ಬಾರಿ ಅವಕಾಶಗಳು ಸಿಕ್ಕಿತು. ಇದೀಗ ಮತ್ತೊಮ್ಮೆ ಕರ್ನಾಟಕಕ್ಕೆ ಅವಕಾಶ ಸಿಕ್ಕಿದೆ. ಈ ಬಾರಿ ವಿಶೇಷ ಸ್ತಬ್ಧಚಿತ್ರಗಳನ್ನು ಕರ್ನಾಟಕ ನೀಡಿಲಿದೆ. ಇದಕ್ಕೂ ಮುನ್ನ ಇದರ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​ ನಡೆಯಲಿದೆ. ಈ ಬಾರಿ ಟ್ಯಾಬ್ಲೋ ಮಿಲೆಟ್ಸ್ ಟು ಮೈಕ್ರೋಚಿಪ್ ಪರಿಕಲ್ಪನೆಯಲ್ಲಿ…

Read More