Headlines

ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು? – Kannada News | PM Modi announces Nandan Nilekani led task force on exam reforms

ನವದೆಹಲಿ, (ಜುಲೈ 26): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು…..ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್​​ ಫೋರ್ಸ್​​​ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಪ್ರಧಾನಿ ಮೋದಿ, ಮಾಡಿರುವ…

Read More

ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ – Kannada News | Siddaramaiahs retirement announcement sparks anxiety among close associates and supporters

ಮಾಜಿ ಸಿಎಂ ಸಿದ್ದರಾಮಯ್ಯImage Credit source: tv9 kannada ಬೆಂಗಳೂರು, ಜುಲೈ 26: ಸಿದ್ದರಾಮಯ್ಯ (Siddaramaiah) ಮೇ 28ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಈಗಲೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿರುವ ಅವರು, ಆದರೆ 2028ಕ್ಕೆ ಸ್ಪರ್ಧಿಸಲ್ಲ ಎಂದಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ದೂರಸರಿಯಲು ನಿರ್ಧರಿಸಿದ್ದಾರೆ. ಈ ನಿರ್ಧಾರ ಇದೀಗ ಅವರ ಅಭಿಮಾನಿಗಳು ಸೇರಿದಂತೆ ಆಪ್ತರಲ್ಲಿ ಆತಂಕ ಮನೆ ಮಾಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಿವೃತ್ತಿ ಆದ್ರೆ…

Read More

ಪರೀಕ್ಷಾ ವ್ಯವಸ್ಥೆ ಸುಧಾರಿಸಲು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಟ್ಯಾಸ್ಕ್ ಫೋರ್ಸ್ ರಚನೆ – Kannada News | Pm modi announces constituting high powered task force for examination reforms

ನವದೆಹಲಿ, ಜುಲೈ 26: ನೀಟ್ (NEET-UG) ಸೇರಿದಂತೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಮತ್ತು ಅಕ್ರಮಗಳ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸುವುದಾಗಿ ಘೋಷಿಸಿದ್ದಾರೆ. (ಇನ್ನಷ್ಟು ವಿವರಗಳಿಗೆ ನಿರೀಕ್ಷಿಸಿ…) Source link

Read More

IND vs ZIM: ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್ – Kannada News | Vaibhav Sooryavanshi’s Explosive 81: Zimbabwe Tour Century Denied by Brilliant Catch

15 ವರ್ಷಕ್ಕೆ ಅಂತರ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಟೀಂ ಇಂಡಿಯಾದ ಯುವ ಆರಂಭಿ ವೈಭವ್ ಸೂರ್ಯವಂಶಿ ಆಡಿರುವ ಬೆರಳೆಣಿಕೆಯ ಪಂದ್ಯಗಳಲ್ಲಿ ಬರೋಬ್ಬರಿ 2 ವಿಶ್ವದಾಖಲೆಗಳನ್ನು ನಿರ್ಮಿಸಿದ್ದಾರೆ. ವೈಭವ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಉತ್ತಮವಾಗಿ ಆರಂಭವಾಗಲಿಲ್ಲ. ಸತತ ಮೂರು ಇನ್ನಿಂಗ್ಸ್‌ಗಳಲ್ಲಿ ವಿಫಲವಾದರೂ, ಮುಂದಿನ ಮೂರು ಪಂದ್ಯಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಜಿಂಬಾಬ್ವೆ ಪ್ರವಾಸದಲ್ಲಿ, ವೈಭವ್ ತಮ್ಮ ಎರಡನೇ ಅರ್ಧಶತಕವನ್ನು ಬಾರಿಸುವ ಮೂಲಕ ಶತಕದತ್ತ ಸಾಗುತ್ತಿದ್ದರು. ಆದರೆ ಜಿಂಬಾಬ್ವೆ ಫಿಲ್ಡರ್ ಇವಾನ್ಸ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ವೈಭವ್ ಶತಕ ವಂಚಿತರಾಗಬೇಕಾಯಿತು….

Read More

‘ರಾಮಾಯಣ’ ಸೆಟ್‌ನಲ್ಲಿ ಹೇಗಿತ್ತು ಯಶ್ ಹವಾ, ಕೊಡುತ್ತಿದ್ರು ಕ್ವಾಟ್ಲೆ – Kannada News | Yash said he use to listen to music in Ramayana set it will annoy other crew members

ಯಶ್ (Yash) ನಟನೆಯ ಎರಡು ಅತಿ ದೊಡ್ಡ ಸಿನಿಮಾಗಳು ಈ ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆ ಆಗಲಿವೆ. ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಇತ್ತೀಚೆಗಷ್ಟೆ ‘ರಾಮಾಯಣ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಯಶ್ ಅವರ ಪರವಾಗಿ ಅಭಿಮಾನಿಗಳ ಕರತಾಡನ, ಕಿರುಚಾಟಗಳೇ ಅವರ ಸ್ಟಾರ್​​ ಡಮ್ ಅನ್ನು ಸಾರಿ ಹೇಳುತ್ತಿದ್ದವು. ಅವರು ಜನರ ನಡುವೆ ಮಾತ್ರವಲ್ಲ, ಸೆಟ್​​ನಲ್ಲಿ ಇದ್ದಾಗಲೂ ಅವರದ್ದೇ ಹವಾ. ‘ರಾಮಾಯಣ’ ಸೆಟ್​​ನಲ್ಲಿ ಸಹ ಸಖತ್ ಕ್ವಾಟ್ಲೆ ಕೊಡುತ್ತಿದ್ದಿದ್ದಾಗಿ ಯಶ್ ನೆನಪು ಮಾಡಿಕೊಂಡಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ…

Read More

IND vs ZIM: ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Breaks Another World Record: Youngest to Two T20 Fifties Before 16

ಜಿಂಬಾಬ್ವೆ ವಿರುದ್ಧದ ಈ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವೈಭವ್ ಬಾರಿಸಿದ ಎರಡನೇ ಶತಕ ಇದಾಗಿದೆ. ಮೊದಲ ಅರ್ಧಶತಕ ಬಾರಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿದ ಅತಿ ಕಿರಿಯ ಆಟಗಾರನೆಂಬ ವಿಶ್ವ ದಾಖಲೆ ನಿರ್ಮಿಸಿದ್ದ ವೈಭವ್ ಇದೀಗ ಎರಡನೇ ಅರ್ಧಶತಕದೊಂದಿಗೆ, ನೇಪಾಳದ ಬ್ಯಾಟ್ಸ್‌ಮನ್ ಕುಶಾಲ್ ಮಾಲಾ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸಹ ಮುರಿದರು(PC-BCCI). Source link

Read More

PM Modi Interaction: ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು? – Kannada News | PM Narendra Modi Interacts with Participants of Viksit Vibrant Village Program 2026, here Is video What discussed

ನವದೆಹಲಿ, (ಜುಲೈ 26): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ (Viksit Vibrant Village Program 2026) ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ‘ಮೈ ಭಾರತ್’ ಮೂಲಕ ಜಾರಿಗೆ ತರಲಾದ ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ’ವನ್ನು ಭಾರತದ ಗಡಿ ಗ್ರಾಮಗಳನ್ನು ರಾಷ್ಟ್ರದ ಮೊದಲ ಗ್ರಾಮಗಳೆಂದು ಪರಿಗಣಿಸುವ ಮತ್ತು ವಿಕಸಿತ ಭಾರತದ ಪ್ರಯಾಣದಲ್ಲಿ ಅವುಗಳನ್ನು ಸಕ್ರಿಯ ಪಾಲುದಾರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ರೂಪಿಸಲಾಗಿದೆ. ಈ ಸಂವಾದದಲ್ಲಿ ದೇಶಾದ್ಯಂತ…

Read More

Viksit Vibrant Village Programme 2026: ಯುವಜನರು ಆತ್ಮವಿಶ್ವಾಸದಿಂದ ಬೆಳೆಯುವುದು ಗುರಿ- ವೈಬ್ರೆಂಟ್ ವಿಲೇಜ್ ಅಭಿಯಾನದಲ್ಲಿ ಮೋದಿ ಮಾತು – Kannada News | PM Modi Interaction with Participants of VVVP 2026, speaks of youth getting empowered with self confidence

ನವದೆಹಲಿ, ಜುಲೈ 26: ದೇಶದ ಪ್ರತಿಯೊಬ್ಬ ಯುವಜನರನ್ನು ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯಿಂದ ಮುಂದಕ್ಕೆ ಕೊಂಡೊಯ್ಯುವುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಮೈ ಭಾರತ್ ಪ್ಲಾಟ್​​ಫಾರ್ಮ್ ವತಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿತವಾದ ‘ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಂ 2026’ ನಲ್ಲಿ (Viksit Vibrant Village Programme) ಮಾತನಾಡುತ್ತಿದ್ದ ಪ್ರಧಾನಿಗಳು, ಗಡಿಭಾಗದ ಅಭಿವೃದ್ಧಿ ಮತ್ತು ಗಡಿ ಗ್ರಾಮಗಳ ಅಭ್ಯುದಯವು ದೇಶದ ವಿಕಾಸಕ್ಕೆ ಬಹಳ ಮುಖ್ಯ ಎಂದು ಹೇಳಿದ್ದಾರೆ. ‘ಯುವಜನರು ಭಾರತದ…

Read More

ಬರಗಾಲದ ಮಧ್ಯೆ ಹಾವೇರಿ ರೈತರಿಗೆ ಮತ್ತೊಂದು ಸಂಕಷ್ಟ: ಕಂಗಾಲಾದ ಅನ್ನದಾತ! – Kannada News | Farmers Hit by Borewell Cable Theft Amid Drought; Crops Wither

ಬೋರ್‌ವೆಲ್ ಕೇಬಲ್ ಕಳ್ಳತನImage Credit source: tv9 kannada ಹಾವೇರಿ, ಜುಲೈ 26: ಒಂದು ಕಡೆ ಮಳೆರಾಯನ ಕಣ್ಣಮುಚ್ಚಾಲೆ, ಇನ್ನೊಂದೆಡೆ ವಿದ್ಯುತ್ ಪೂರೈಕೆ ವ್ಯತ್ಯಯ. ಇದರ ನಡುವೆ ಇದೀಗ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಜಮೀನಿನಲ್ಲಿ ಅಳವಡಿಸಿದ್ದ ಲಕ್ಷಾಂತರ ರೂ ಮೌಲ್ಯ ಬೋರ್‌ವೆಲ್ ಕೇಬಲ್ (borewell cable theft) ಮತ್ತು ವಿವಿಧ ವಸ್ತುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಹಾವೇರಿ (haveri) ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ಕೇಬಲ್ ಮತ್ತು ಬಿಡಿ ಭಾಗಗಳು ಕದ್ದು ಪರಾರಿ ಹಾವೇರಿ…

Read More

ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ – Kannada News | Karnataka Former CM Siddaramaiah Gives Reasons for Retirement from Electoral Politics

ಬೆಂಗಳೂರು, (ಜುಲೈ 26): 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections) ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಹಿರಂಗವಾಗಿಯೇ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತಿರುವ ವೇಳೆ ಚುನಾವನಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಕಾಂಗ್ರೆಸ್​​​​ನಲ್ಲಿ ಸಂಚಲನ ಮೂಡಿಸಿದೆ. ಇದೀಗ ಸಿದ್ದರಾಮಯ್ಯನವರು ಚುನಾವಣಾ ರಾಜಕೀಯ ನಿವೃತ್ತಿಯಾಗಿರುವುದ್ಯಾಕೆ ಎನ್ನುವುದನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ಕಾರಣ ಬಿಚ್ಚಿಟ್ಟಿದ್ದಾರೆ. ಸ್ಪರ್ಧೆ ಮಾಡಿದ್ರೆ ಜನರೇ ಗೆಲ್ಲಿಸಿಕೊಂಡು…

Read More