Headlines

ಮಿರಾಕಲ್ ಆದ ರಕ್ಷಿತಾ ಜರ್ನಿ; ಮೊದಲ ದಿನ ಎಲಿಮಿನೇಷನ್, ಈಗ ರನ್ನರ್ ಅಪ್

ರಕ್ಷಿತಾ ಶೆಟ್ಟಿ ಅವರು ಈ ಸೀಸನ್​​ನ ರನ್ನರ್ ಅಪ್ ಆಗಿದ್ದಾರೆ. ಅವರ ಜರ್ನಿ ಅನೇಕರಿಗೆ ಮಾದರಿ. ಅವರ ಪ್ರಯಾಣ ಮಿರಾಕಲ್ ಎನಿಸಿಕೊಂಡಿದೆ. ರಕ್ಷಿತಾ ಶೆಟ್ಟಿ ಅವರ ಆಟಕ್ಕೆ ಎಲ್ಲರೂ ಭೇಷ್ ಎಂದು ಹೇಳಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೊದಲ ದಿನವೇ ಹೊರ ಹೋದರು! ಮನೆಯವರ ವೋಟಿಂಗ್ ಆಧಾರದ ಮೇಲೆ ಅವರನ್ನು ಹೊರಕ್ಕೆ ಕಳುಹಿಸಲಾಯಿತು. ಇದು ಅನೇಕರಿಗೆ ಶಾಕಿಂಗ್ ಎನಿಸಿತು. ಒಂದು ವಾರ ಬಿಟ್ಟು ಅವರು ದೊಡ್ಮನೆಗೆ ಮರಳಿದರು. ಅಶ್ವಿನಿ ಗೌಡ ಅವರು ರಕ್ಷಿತಾ ಶೆಟ್ಟಿಯನ್ನು ಗೋಳುಹೊಯ್ದುಕೊಂಡರು. ಗೆಜ್ಜೆ…

Read More

ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ! – Kannada News | IMD Forecast: Heavy Rain and Hailstorm Warning for Karnataka Districts; Public Alert

ಬೆಂಗಳೂರುಮ, ಮೇ,16: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟ ಆರಂಭವಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು

ಮೇಷ ರಾಶಿ: ಇಂದು ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಶಾಂತಿಯುತ ಪರಿಹಾರವನ್ನು ಕಂಡುಹಿಡಿಯುವುದು ಮುಖ್ಯ. ವ್ಯಾಪಾರ ಚಟುವಟಿಕೆಗಳು ಸುಗಮವಾಗಿ ನಡೆಯಲಿವೆ. ತಂಡವಾಗಿ ಕೆಲಸ ಮಾಡಿದರೆ ಗೆಲವು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ.‌ ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ. ವೃಷಭ ರಾಶಿ: ಇಂದು ಸಂಗಾತಿಯು ನಿಮ್ಮ ನಿಜವಾದ ಭಾವನೆಯನ್ನು ಅರ್ಥಮಾಡಿಕೊಳ್ಳಬಹುದು. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು….

Read More

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ: ದರೋಡೆ ವೇಳೆಯೂ ಮಾನವೀಯತೆ ತೋರಿದ್ದ ಆರೋಪಿಗಳು! – Kannada News | Mason Trains Workers to Rob Friend’s House Over Construction Dispute; Gang Arrested

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳ ಜೊತೆ ಪೊಲೀಸರು ಬೆಂಗಳೂರು, ಮೇ 22: ಗೆಳೆಯನ ಮನೆಯಲ್ಲಿ ರಾಬರಿ ಮಾಡಿಸಿದ್ದ ಮೇಸ್ತ್ರಿಯೋರ್ವ ಬೆಂಗಳೂರಲ್ಲಿ (Bengaluru) ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ರಾಬರಿ ಟ್ರೇನಿಂಗ್​​ ನೀಡಿದ್ದ ಈತ, ಸ್ನೇಹಿತ ಸುದರ್ಶನ್ ಎಂಬಾತನ ಮನೆಗೆ ಅವರನ್ನು ಕಳುಹಿಸಿ ದರೋಡೆ ಮಾಡಿಸಿದ್ದ. ಏಪ್ರಿಲ್ 18ರಂದು ಮನೆಗೆ ನುಗ್ಗಿದ್ದ ದರೋಡೆಕೋರರು, ಚಾಕು ತೋರಿಸಿ ಹಣ ಮತ್ತು ಬಂಗಾರ ದೋಚಿ ಎಸ್ಕೇಪ್​​ ಆಗಿದ್ದರು. ಪ್ರಕರಣ…

Read More

I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ – Kannada News | Amit Shah: AI to Boost India’s Cyber Security, Target Mule Accounts with I4C RBIH

ನವದೆಹಲಿ, ಮೇ 12: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸೈಬರ್ ಸುರಕ್ಷಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯನ್ನು ಘೋಷಿಸಿದ್ದಾರೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿರುವ I4C (Indian Cyber Crime Coordination Centre) ಮತ್ತು ರಿಸರ್ವ್ ಬ್ಯಾಂಕ್‌ನ ಅಂಗಸಂಸ್ಥೆಯಾದ RBIH (Reserve Bank Innovation Hub) ನಡುವೆ ಮಹತ್ವದ ಒಪ್ಪಂದ (MoU) ಏರ್ಪಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಒಪ್ಪಂದದ ಬಗ್ಗೆ…

Read More

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಮೂಲಭೂತ ಹಕ್ಕುಗಳಿಲ್ಲದೆ ಗುಡಿಸಲಲ್ಲಿ ಬದುಕುತ್ತಿದೆ ಹಕ್ಕಿಪಿಕ್ಕಿ ಸಮುದಾಯ – Kannada News | Bidar Hakki Pikki: 50 Years Homeless, Denied Basic Rights and Dignity

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಬೀದರ್, ಜನವರಿ 20: ದಶಕಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲೇ ಬದುಕು ಸಾಗಿಸುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಜನಾಂಗದ ಸ್ಥಿತಿ ಮಾನವೀಯತೆ ಪ್ರಶ್ನಿಸುವಂತಾಗಿದೆ. ಬೀದರ್ (Bidar) ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಕುಟುಂಬಗಳು ಕಳೆದ 50 ವರ್ಷಗಳಿಂದ ಚಿಕ್ಕ ಚಿಕ್ಕ ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಚಳಿ, ಮಳೆ, ಬೇಸಿಗೆ ಎನ್ನದೆ ಅದೇ ಗುಡಿಸಲುಗಳು ಇವರಿಗೆ ಏಕೈಕ ಆಸರೆಯಾಗಿವೆ. ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು ಮತದಾರರ ಚೀಟಿ, ಆಧಾರ್ ಕಾರ್ಡ್,…

Read More

ಭಾರತ-ಬ್ರಿಟನ್ ವ್ಯಾಪಾರ ಒಪ್ಪಂದ: ಭಾರತೀಯ ವಾಹನ ತಯಾರಕರಿಗೆ ದೊಡ್ಡ ಮಾರುಕಟ್ಟೆ ಅವಕಾಶ – Kannada News | India UK trade agreement from July 15th, Indian ev makers set to gain easy market access in Britain

ಟಾಟಾ ಮೋಟರ್ಸ್​ನ ಹ್ಯಾರಿಯರ್ ಇವಿ ಕಾರುImage Credit source: PTI ನವದೆಹಲಿ, ಜೂನ್ 21: ಭಾರತ ಮತ್ತು ಬ್ರಿಟನ್ (UK) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು (CETA – Comprehensive Economic and Trade Agreement) ಜುಲೈ 15 ರಿಂದ ಜಾರಿಗೆ ಬರಲಿದೆ. ಇದರ ಅಡಿಯಲ್ಲಿ ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ (EV), ಹೈಬ್ರಿಡ್ ಮತ್ತು ಹೈಡ್ರೋಜನ್ ಕಾರುಗಳಿಗೆ ಬ್ರಿಟನ್ ಮಾರುಕಟ್ಟೆಯಲ್ಲಿ ಕೋಟಾ ಆಧಾರಿತ ‘ಸುಂಕ ರಹಿತ’ (Duty-free) ಪ್ರವೇಶ ಸಿಗಲಿದೆ. ಈ ಒಪ್ಪಂದದ ನಿಯಮಗಳ…

Read More

IPL 2027: KKRಗೆ ಹಾರ್ದಿಕ್ ಪಾಂಡ್ಯ? – Kannada News | Hardik Pandya to KKR? Cryptic Video Sparking Rumours

ಐಪಿಎಲ್ 2027ರ ಸೀಸನ್‌ ಆರಂಭಕ್ಕೂ ಮುನ್ನ, ಮುಂಬೈ ಇಂಡಿಯನ್ಸ್ (MI) ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಸೇರಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಕೆಕೆಆರ್ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡ ಒಂದು ಸಣ್ಣ ವಿಡಿಯೋ. ವೈರಲ್ ವಿಡಿಯೋದಲ್ಲಿ ಏನಿದೆ? ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಕೆಕೆಆರ್ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದ…

Read More

CBSE 12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಕಗಳ ಮರುಪರಿಶೀಲನೆ, ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

CBSE 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್Image Credit source: Pinterest ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. 2026ರ ಬೋರ್ಡ್ ಪರೀಕ್ಷೆಯ ಅಂಕಗಳ ಮರುಪರಿಶೀಲನೆ (Verification of Marks) ಮತ್ತು ಪ್ರಶ್ನೆವಾರು ಮರುಮೌಲ್ಯಮಾಪನ (Re-evaluation) ಪ್ರಕ್ರಿಯೆಯ ಪೋರ್ಟಲ್ ಇಂದು ಅಧಿಕೃತವಾಗಿ ಆರಂಭವಾಗಿದೆ. ತಾಂತ್ರಿಕ ನವೀಕರಣಗಳ ನಂತರ ಸದ್ಯ ಪೋರ್ಟಲ್ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ರವರೆಗೆ ಕಾಲಾವಕಾಶ: ಸಿಬಿಎಸ್‌ಇ ಪ್ರಕಟಣೆಯ…

Read More

‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಮೊದಲ ಭಾಗ ದಾಖಲೆಯ ಗೆಲುವು ಕಂಡಿದೆ. ಇದೀಗ ಸಿನಿಮಾದ ಎರಡನೇ ಭಾಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟ್ರೈಲರ್​​ಗಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಲೇ ಇದ್ದಾರೆ. ಮಾರ್ಚ್ 03ರಂದು ಟ್ರೈಲರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಡಿತ್ತು ಆದರೆ ಅಂದು ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ…

Read More