Headlines

ರೈಲು ಹತ್ತುವಾಗ ಕಾಲು ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್ – Kannada News | Operation Jivan Raksha RPF woman constable rescued passenger who slipped into the gap while trying to board Train

ನವದೆಹಲಿ, ಫೆಬ್ರವರಿ 26: ಕೆಲವೊಮ್ಮೆ ದೇವರು ಯಾವ ರೂಪದಲ್ಲಿ ಬಂದು ನಮಗೆ ಸಹಾಯ ಮಾಡುತ್ತಾನೆ ಎಂದು ಹೇಳಲು ಸಾಧ್ಯವಿಲ್ಲ. ರೈಲ್ವೆ ಇಲಾಖೆಯ (Railway Department) ಮಹಿಳಾ ಕಾನ್ಸ್​ಟೆಬಲ್ ಒಬ್ಬರು 75 ವರ್ಷದ ವೃದ್ಧನ ಪಾಲಿಗೆ ದೇವರಾಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತ ಕೂಡಲೆ ಕೆಳಗೆ ಇಳಿದಿದ್ದ 75 ವರ್ಷದ ಪ್ರಯಾಣಿಕ ಅಂಗಡಿಯಲ್ಲಿ ಏನೋ ತೆಗೆದುಕೊಳ್ಳುತ್ತಿದ್ದಾಗ ರೈಲು ಹೊರಟಾಗಿತ್ತು. ತಕ್ಷಣ ಓಡಿಹೋಗಿ ಚಲಿಸುತ್ತಿದ್ದ ರೈಲನ್ನು ಹತ್ತಿಕೊಳ್ಳುವಾಗ ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್ ನಡುವೆ ಇರುವ ಅಂತರದೊಳಗೆ ಸಿಲುಕಿಕೊಂಡಿದ್ದರು. ಅಷ್ಟರಲ್ಲೇ…

Read More

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು – Kannada News | Youths Celebrations For Kerur PSI Bheemappa Caught in Lokayukta Trap Bagalkot

ಬಾಗಲಕೋಟೆ, (ಏಪ್ರಿಲ್ 22): ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ…

Read More

ಕೇವಲ 11 ಕೋಟಿಗೆ ಐವರು ಮ್ಯಾಚ್ ವಿನ್ನರ್ಸ್​; ಆರ್​ಸಿಬಿ ಲೆಕ್ಕಾಚಾರಕ್ಕೆ ಥಂಡಾ ಹೊಡೆದ ಉಳಿದ ಫ್ರಾಂಚೈಸಿಗಳು

ಹಾಲಿ ಚಾಂಪಿಯನ್ ಆರ್‌ಸಿಬಿ (RCB) ಕಳೆದ ಆವೃತ್ತಿಯಲ್ಲಿ ತನ್ನ ಅಮೋಘ ಪ್ರದರ್ಶನವನ್ನು ಎಲ್ಲಿಗೆ ನಿಲ್ಲಿಸಿತ್ತೋ ಅದನ್ನು ಈ ಆವೃತ್ತಿಯಲ್ಲೂ ಮುಂದುವರೆಸಿದೆ. ಆಡಿದ ಮೊದಲ ಎರಡು ಪಂದ್ಯಗಳನ್ನು ಗೆದ್ದು ಐಪಿಎಲ್ 2026 (IPL 2026) ರ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಎಸ್‌ಆರ್‌ಹೆಚ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಆರು ವಿಕೆಟ್‌ಗಳಿಂದ ಗೆದ್ದುಕೊಂಡಿದ್ದ ಆರ್‌ಸಿಬಿ, ತನ್ನ ಎರಡನೇ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಆರ್​ಸಿಬಿಯ ಈ ಬಲಿಷ್ಠ ಪ್ರದರ್ಶನಕ್ಕೆ 2025 ರ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ…

Read More

‘ಜನ ನಾಯಗನ್’ ಈ ಸ್ಥಿತಿಗೆ ಕಾರಣ ಯಾರು? ಸಿಕ್ಕಿತು ಉತ್ತರ

ಇಷ್ಟು ದಿನ ರಿಲೀಸ್ ಆದ ಸಿನಿಮಾಗಳಿಗೆ ಪೈರಸಿ ಆಗುತ್ತಿದೆ ಎಂದು ನಿರ್ಮಾಪಕರು ಒದ್ದಾಡುತ್ತಿದ್ದರು. ಆದರೆ, ಕೆವಿಎನ್ ಸಂಸ್ಥೆ ನಿರ್ಮಾಣದ ‘ಜನ ನಾಯಗನ್’ ಚಿತ್ರಕ್ಕೆ ರಿಲೀಸ್​​ಗೂ ಮೊದಲೇ ಪೈರಸಿ ಕಾಟ ತಟ್ಟಿದೆ. ಈ ಸಿನಿಮಾದ ಥಿಯೇಟರ್​ ರಿಲೀಸ್ ನಾನಾ ಕಾರಣಗಳಿಂದ ವಿಳಂಬ ಆಗುತ್ತಿದೆ. ಈ ಮಧ್ಯೆ ‘ಜನ ನಾಯಗನ್’ ಸಿನಿಮಾದ ದೃಶ್ಯಗಳು ಲೀಕ್ ಆಗಿರುವುದು ಕೇವಲ ತಂಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಕೋಪಕ್ಕೆ ಕಾರಣ ಆಗಿದೆ. ಎಲ್ಲರೂ ವಿಜಯ್ ಬೆಂಬಲಕ್ಕೆ ನಿಂತಿದ್ದಾರೆ. ಈ ಎಲ್ಲಾ ಬೆಳವಣಿಗೆಗೆ ಸೆನ್ಸಾರ್…

Read More

ಗೌತಮ್ ನಿರ್ಧಾರಕ್ಕೆ ನಲುಗಿಹೋದ ಜಯದೇವ್; ಶುರುವಾಗಿದೆ ಚಿಂತೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ದೀವಾನ್ ಈಗ ಎಲ್ಲರಲ್ಲೂ ನಡುಕ ಹುಟ್ಟಿಸಲು ಆರಂಭಿಸಿದ್ದಾನೆ. ಇಷ್ಟು ದಿನ ಸಾಮಾನ್ಯ ಕ್ಯಾಬ್ ಡ್ರೈವರ್ ಆಗಿದ್ದ ಆತ ಈಗ ಉದ್ಯಮ ಮಾಡೋಕೆ ಆರಂಭಿಸಿದ್ದಾನೆ. ಈ ವಿಷಯ ವೀಕ್ಷಕರಿಗೆ ಖುಷಿ ಕೊಟ್ಟಿದೆ. ಆದರೆ, ಕುಟುಂಬದವರೇ ಆದ ಜಯದೇವ್ಗೆ ಭಯ ಶುರುವಾಗಿದೆ. ದೀವಾನ್ ಕುಟುಂಬದ ಮತ್ತೊಂದು ಬ್ರ್ಯಾಂಚ್ ರೀತಿಯಲ್ಲಿ ಈ ಕಂಪನಿ ಮೂಡಿ ಬರುತ್ತಿದೆ. ‘ಅಮೃತಧಾರೆ’ ಧಾರಾವಾಹಿ ಮತ್ತಷ್ಟು ರೋಚಕತೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮೋಸ ಮಾಡಿ ಗೌತಮ್ ದೀವಾನ್ನ ಹೊರಕ್ಕೆ ಹಾಕಲಾಯಿತು. ಹೊರಕ್ಕೆ ಕಳಿಸುವಾಗ…

Read More

1917ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕೊಟ್ಟಿದ್ದ 35,000 ರೂ ಸಾಲ ವಾಪಸ್ ಕೇಳಲಿರುವ ಭಾರತೀಯ ಕುಟುಂಬ; ಈಗದರ ಮೌಲ್ಯ ಎಷ್ಟಿರಬಹುದು? – Kannada News | British borrowed Rs 35,000 from Indian businessman in 1917, now that family wants money back

ಭೋಪಾಲ್, ಫೆಬ್ರುವರಿ 26: ಮೊದಲ ವಿಶ್ವ ಮಹಾಯುದ್ಧದ (World War I) ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಬ್ರಿಟಿಷ್ ಸರ್ಕಾರಕ್ಕೆ ಭಾರತೀಯ ಉದ್ಯಮಿಯೊಬ್ಬರು ಕೊಟ್ಟಿದ್ದ 35,000 ರೂ ಸಾಲದ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಲು ಅವರ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಸೀಹೋರ್​ನ (Sehore, Madhya Pradesh) ಈ ಕುಟುಂಬವು 35,000 ರೂ ಸಾಲವನ್ನು ವಾಪಸ್ ಕೇಳಲು ಕಾನೂನು ಮಾರ್ಗಗಳನ್ನು ಅವಲೋಕಿಸುತ್ತಿದ್ದಾರೆ. 1917ರಲ್ಲಿ ಸೇಠ್ ಜುಮ್ಮಾ ಲಾಲ್ ರುದಿಯಾ (Seth Jumma Lal Ruthia) ಅವರು ಸ್ಥಳೀಯ ಬ್ರಿಟಿಷ್…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 8: ಸತತ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 130 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 9 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (Gold rates) ಗ್ರಾಮ್​ಗೆ 13,800 ರೂಗೆ ಇಳಿಕೆಯಾಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಗಳು ತಗ್ಗಿವೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಳಿದಿದೆ. ಗ್ರಾಮ್​ಗೆ 9 ರೂನಷ್ಟು ಬೆಳ್ಳಿ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ಧರಾಮಯ್ಯ – Kannada News | Bengaluru Kogilu Demolition: Unauthorised Structures Razed, Migrants to Receive Aid

ಬೆಂಗಳೂರು, ಡಿ.27: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಹಲವು ಕುಟುಂಬಗಳನ್ನು ನಿರ್ಗತಿಕರನ್ನಾಗಿ ಮಾಡಿದೆ. 2021ರಿಂದಲೂ ಈ ಪ್ರದೇಶದಲ್ಲಿನ ನಿವಾಸಿಗಳು ಅನಧಿಕೃತವಾಗಿ ನೆಲೆಸಿದ್ದರು. ಈ ವಸತಿಗಳು ಐದು ಎಕರೆ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದ ಕಾರಣ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತಿದ್ದವು. ನಿವಾಸಿಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದರೂ, ಅವರು ಜಾಗ ಖಾಲಿ ಮಾಡಿರಲಿಲ್ಲ. ಇದಾದ ಬಳಿಕ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಮಿಷನರ್ ಮತ್ತು…

Read More

Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ – Kannada News | Reckless Auto Rickshaw Driver Causes Chaos in Andheri, Video Sparks Outrage

ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು. ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು…

Read More

ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು – Kannada News | Kannada Film Industry celebrates 93 years of Sati Sulochana movie

ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ (Sati Sulochana) 1934ರ ಮಾರ್ಚ್ 3ರಂದು ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ (Kannada Film Industry) ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಸೃಜನ್ ಲೋಕೇಶ್ (Srujan Lokesh) ಮತ್ತು ಗಿರಿಜಾ ಲೋಕೇಶ್ ಅವರು ಅತಿಥಿಗಳಾಗಿ ಭಾಗಿಯಾಗಿದ್ದಾರೆ. ‘ಸತಿ ಸುಲೋಚನ’ ಸಿನಿಮಾದಲ್ಲಿ ಸುಬ್ಬಯ್ಯ ನಾಯ್ಡು ಅವರು ನಾಯಕನಾಗಿ ನಟಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ…

Read More