Headlines

ಸಲ್ಮಾನ್ ಖಾನ್ ಧರಿಸಿರುವ ವಾಚಿನ ವಿಶೇಷತೆ ಏನು? ಬೆಲೆ ಎಷ್ಟು ಗೊತ್ತೆ? – Kannada News | Salman Khan’s saphire watch worth Rs 41 lakhs with Indian flag colours

ಸಲ್ಮಾನ್ ಖಾನ್ (Salman Khan), ಬಾಲಿವುಡ್​​ನ ಅತ್ಯಂತ ಶ್ರೀಮಂತ ನಟರಲ್ಲಿ ಒಬ್ಬರು. ಕೇವಲ ನಟರಷ್ಟೆ ಅಲ್ಲದೆ, ಸಿನಿಮಾ ನಿರ್ಮಾಣ ಮತ್ತು ಉದ್ಯಮಗಳಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವರ್ಷಕ್ಕೆ ಸಾವಿರಾರು ಕೋಟಿ ಟರ್ನೋವರ್ ಉಳ್ಳ ಉದ್ಯಮಿ ಆಗಿರುವ ಸಲ್ಮಾನ್ ಖಾನ್, ಐಶಾರಾಮಿ ಜೀವನ ನಡೆಸುತ್ತಾರೆ. ಲಕ್ಷುರಿ ಕಾರುಗಳು, ಉಡುಗೆಗಳು, ಜೊತೆಗೆ ಅವರು ಧರಿಸುವ ವಾಚುಗಳ ಬೆಲೆಯೂ ಸಹ ಕೋಟಿಗಳಲ್ಲಿ ಇರುತ್ತದೆ. ಹಲವು ದುಬಾರಿ ವಾಚುಗಳ ಸಂಗ್ರಹ ಹೊಂದಿರುವ ಸಲ್ಮಾನ್ ಖಾನ್, ಇತ್ತೀಚೆಗೆ ಧರಿಸಿದ್ದ ವಾಚ್ ಒಂದು ನೆಟ್ಟಿಗರ ಗಮನ…

Read More

ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

ಬಾಗಲಕೋಟೆ, (ಜುಲೈ 26): ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ…

Read More

CWG 2026: ಚಿನ್ನದ ಖಾತೆ ತೆರೆದ ಭಾರತ; ಹ್ಯಾಟ್ರಿಕ್ ಚಿನ್ನ ಗೆದ್ದ ಮೀರಾಬಾಯಿ ಚಾನು – Kannada News | Mirabai Chanu Bags Historic 3rd Consecutive CWG Gold in 48kg Weightlifting

2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಭಾರತೀಯ ವೇಟ್‌ಲಿಫ್ಟಿಂಗ್‌ನ ರಾಣಿ ಎಂದು ಕರೆಯಲ್ಪಡುವ ಸೈಖೋಮ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಪತಾಕೆಯನ್ನು ಹಾರಿಸಿದ್ದು, ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ(PC-PTI). ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಇದು ಮೀರಾಬಾಯಿ ಚಾನು ಅವರ ಸತತ ಮೂರನೇ ಚಿನ್ನದ ಪದಕವಾಗಿದ್ದು, ಇದರೊಂದಿಗೆ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಮೀರಾಬಾಯಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ…

Read More

ರಾಜ್ಯದ ಸಾರಿಗೆ ಪ್ರಯಾಣಿಕರಿಗೆ ಗುಡ್​ನ್ಯೂಸ್: 4,500 ಹೊಸ ಬಸ್‌ಗಳ ಖರೀದಿಗೆ ಭೈರತಿ ಸುರೇಶ್ ಸೂಚನೆ – Kannada News | Good News for Karnataka Transport Passengers: Byrathi Suresh Approves Purchase of 4,500 New Buses

ಬಿಎಂಟಿಸಿ, ಕೆಎಸ್​ಆರ್​ಟಿಸಿImage Credit source: tv9 kannada ಬೆಂಗಳೂರು, ಜುಲೈ 26: ಶಕ್ತಿ ಯೋಜನೆ ಆರಂಭವಾದ ಮೇಲೆ ಕೆಎಸ್ಆರ್​​ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್​​​ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ರಶ್​​ ಆಗುತ್ತಿದೆ. ಇತ್ತ ಈ ವರ್ಷ 6 ಸಾವಿರ ಹಳೆಯ ಬಸ್​​ಗಳು ಗುಜರಿಗೆ ಹೋಗಲಿವೆ ಎನ್ನಲಾಗುತ್ತಿದೆ. ಹಾಗಾಗಿ ಸಾರಿಗೆ ಸಚಿವ ಭೈರತಿ ಸುರೇಶ್ (Byrathi Suresh)​​ 4500 ಹೊಸ ಬಸ್​ಗಳ ಖರೀದಿಗೆ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ನಿತ್ಯ 1.80 ಕೋಟಿಯಷ್ಟು ಪ್ರಯಾಣಿಕರು ಸಂಚಾರ ಶಕ್ತಿ…

Read More

CWG 2026: ಚಿನ್ನದ ಖಾತೆ ತೆರೆದ ಭಾರತ; ಹ್ಯಾಟ್ರಿಕ್ ಚಿನ್ನ ಗೆದ್ದ ಮೀರಾಬಾಯಿ ಚಾನು – Kannada News | Mirabai Chanu Bags Historic 3rd Consecutive CWG Gold in 48kg Weightlifting

2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಭಾರತೀಯ ವೇಟ್‌ಲಿಫ್ಟಿಂಗ್‌ನ ರಾಣಿ ಎಂದು ಕರೆಯಲ್ಪಡುವ ಸೈಖೋಮ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಪತಾಕೆಯನ್ನು ಹಾರಿಸಿದ್ದು, ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ(PC-PTI). Source link

Read More

ವಿದೇಶಿಗರಿಗೆ ಹಿಂದು ಧರ್ಮ ಪರಿಚಯಿಸುವ ಕಾರ್ಯ ಮಾಡಿದ ‘ರಾಮಾಯಣ’ ತಂಡ – Kannada News | Ramayana movie team gave beautiful gifts in San Diego Comicon

ಭಾರತೀಯ ಚಿತ್ರರಂಗದ (Indian Cinema) ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನಿಸಿಕೊಂಡಿದೆ ‘ರಾಮಾಯಣ’. ಈ ಸಿನಿಮಾವನ್ನು ಬಲು ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಇದೇ ಕಾರಣಕ್ಕೆ ವಿದೇಶಗಳಲ್ಲಿ ಸಿನಿಮಾದ ಪ್ರಚಾರಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಇತ್ತೀಚೆಗೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಚಿತ್ರತಂಡ ಭಾಗಿ ಆಗಿತ್ತು. ರಣ್​​ಬೀರ್ ಕಪೂರ್, ಯಶ್, ನಮಿತ್ ಮಲ್ಹೋತ್ರಾ, ನಿತೀಶ್ ತಿವಾರಿ ಅವರುಗಳು ಸಿನಿಮಾ ಬಗ್ಗೆ ಹಲವಾರು ಸಂದರ್ಶನಗಳನ್ನು ನೀಡಿದರು. ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ‘ರಾಮಾಯಣ’ ಚಿತ್ರತಂಡ…

Read More

ಈ ವಸ್ತುಗಳನ್ನು ಮಿಕ್ಸಿಯಲ್ಲಿ ರುಬ್ಬುವ ತಪ್ಪನ್ನು ಮಾಡಬೇಡಿ – Kannada News | Grind these items in a mixer grinder can damage the blade and motor

ಮಿಕ್ಸರ್‌ ಗ್ರೈಂಡರ್‌ (mixer grinder) ಅಡುಗೆ ಮನೆಯಲ್ಲಿರುವ ಅಗತ್ಯ ವಸ್ತುವಾಗಿದ್ದು, ಇದು ಚಟ್ನಿ ತಯಾರಿಸುವುದು, ಮಸಾಲೆಗಳನ್ನು ರುಬ್ಬುವುದು, ಜ್ಯೂಸ್‌ ತಯಾರಿಸುವುದು ಹೀಗೆ ಪ್ರತಿಯೊಂದು ಅಡುಗೆ ಕೆಲಸಗಳನ್ನು ಥಟ್ಟನೆ ಪೂರ್ಣಗೊಳಿಸಲು ಸಹಾಯ ಮಾಡುತ್ತದೆ. ಹಾಗಾಗಿ ಹೆಚ್ಚಿನವರು ಗಟ್ಟಿ ಮಸಾಲೆ, ಐಸ್‌, ಹುರಿದಿಟ್ಟ ಬಿಸಿಬಿಸಿ ಮಸಾಲೆ ಎಲ್ಲವನ್ನೂ ಮಿಕ್ಸಿಯಲ್ಲೇ ರುಬ್ಬುತ್ತಾರೆ. ಆದರೆ ಹೀಗೆ ಎಲ್ಲಾ ಪದಾರ್ಥಗಳನ್ನು ಮಿಕ್ಸಿಯಲ್ಲಿ ರುಬ್ಬಬಾರದು. ವಿಶೇಷವಾಗಿ ಈ ಕೆಲವೊಂದು ವಸ್ತುಗಳನ್ನು ಮಿಕ್ಸರ್‌ ಗ್ರೈಂಡರ್‌ನಲ್ಲಿ ಗ್ರೈಂಡ್‌ ಮಾಡುವುದರಿಂದ ಮಿಕ್ಸಿಯ ಮೋಟಾರ್‌ ಮತ್ತು ಜಾರ್‌ನ ಬ್ಲೇಡ್‌ ಹಾನಿಗೊಳಲಾಗುತ್ತದೆ. ಹಾಗಾಗಿ…

Read More

IND vs ZIM: ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ – Kannada News | India Clean Sweeps Zimbabwe 3 0 in T20 Series; Shreyas Iyer’s First Captaincy Win

ಹರಾರೆಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ, ಜಿಂಬಾಬ್ವೆಯನ್ನು 35 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 192 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಜಿಂಬಾಬ್ವೆ 20 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ, ಜಿಂಬಾಬ್ವೆಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಮೂಲಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ಮೊದಲ ಟಿ20 ಸರಣಿ…

Read More

ಬೆಂಗಳೂರಿನಲ್ಲಿ ಹೆಚ್ಚಿದ ಚಿರತೆ ಭೀತಿ: ಬ್ಯಾಡರಹಳ್ಳಿಯಲ್ಲಿ ಚಿರತೆ ಇದೆ ಎಚ್ಚರಿಕೆ ಬೋರ್ಡ್, ಬನಶಂಕರಿಯಲ್ಲೂ ಪ್ರತ್ಯಕ್ಷ! – Kannada News | Leopard Scare Grows in Bengaluru: Warning Board Installed in Byadarahalli; leopard spotted in Banashankari too

ಬೆಂಗಳೂರು, ಜುಲೈ 26: ಕಳೆದ 15 ದಿನಗಳಿಂದ ಬ್ಯಾಡರಹಳ್ಳಿಯ ಭಾರತ ನಗರದಲ್ಲಿ ಒಂಟಿ ಚಿರತೆ (leopard) ಕಾಣಿಸಿಕೊಳ್ಳುತ್ತಿದ್ದು, ಇದರಿಂದ ನಿವಾಸಿಗಳು ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದಾರೆ. ಹೀಗಾಗಿ ಮನೆಯ ಎದುರು ಚಿರತೆ ಇದೆ ಎಚ್ಚರಿಕೆ ಎನ್ನುವ ಬೋರ್ಡ್ ಕೂಡ ಹಾಕಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಅರಣ್ಯ ಇಲಾಖೆ ಮಾತ್ರ ಆ ಒಂಟಿ ಚಿರತೆಯನ್ನು ಸೆರೆ ಹಿಡಿಯಲು ಮುಂದಾಗುತ್ತಿಲ್ಲ. 15 ದಿನದಿಂದ ಸೆರೆಯಾಗದ ಚಿರತೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿಯ ಭಾರತ ನಗರದ 2ನೇ ಹಂತದಲ್ಲಿ ಕಳೆದ 15…

Read More

‘ಸ್ಪೈಡರ್ ಮ್ಯಾನ್’ ಹೆಗಲ ಮೇಲೆ ಕೈ, ಹಾಲಿವುಡ್ ಸಿನಿಮಾಕ್ಕೆ ರಿಷಬ್ ಪ್ರಚಾರ – Kannada News | Rishab Shetty promoting Spider Man movie in Kannada

ಕನ್ನಡ ಸಿನಿಮಾಗಳು ಈಗ ಹಾಲಿವುಡ್​ ಲೆವೆಲ್​​​ನಲ್ಲಿ ಮಿಂಚುತ್ತಿವೆ. ಕನ್ನಡದ ‘ಕೆಜಿಎಫ್’, ‘ಕೆಜಿಎಫ್ 2’, ‘ಕಾಂತಾರ’, ‘ಕಾಂತಾರ 1’, ‘ಸಪ್ತ ಸಾಗರದಾಚೆ ಎಲ್ಲೊ’ ಇನ್ನೂ ಕೆಲ ಸಿನಿಮಾಗಳು ವಿದೇಶಗಳಲ್ಲಿ ಸಹ ಪ್ರೇಕ್ಷಕರನ್ನು ಸೆಳೆದಿವೆ. ಈ ಸಿನಿಮಾಗಳ ಮೂಲಕ ಕನ್ನಡದ ನಟ-ನಟಿಯರಿಗೆ ವಿದೇಶಗಳಲ್ಲಿಯೂ ಪರಿಚಯ, ಜನಪ್ರಿಯತೆ ಸೃಷ್ಟಿಯಾಗಿದೆ. ಇದೀಗ ಹಾಲಿವುಡ್ (Hollywood) ಸಿನಿಮಾ ಒಂದು ತಮ್ಮ ಸಿನಿಮಾದ ಪ್ರಚಾರಕ್ಕೆ ಕನ್ನಡದ ನಟರೊಬ್ಬರ ಜೊತೆ ಕೈ ಜೋಡಿಸಿದೆ. ಹಾಲಿವುಡ್​​ನ ಬಲು ಜನಪ್ರಿಯ ಸಿನಿಮಾ ‘ಸ್ಪೈಡರ್​​ ಮ್ಯಾನ್’ ಸರಣಿಯ ಹೊಸ ಸಿನಿಮಾ ಇದೇ…

Read More