Headlines

Video: ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ, ನಡೆದಿದ್ದೇನು? – Kannada News | Late Night Hostel Incident in Prayagraj Sparks Outrage

ಪ್ರಯಾಗ್​ರಾಜ್, ಮೇ 22: ಹಾಸ್ಟೆಲ್ ಮಾಲೀಕನ ಮಗ ಮದ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ.  ಶಿವಕುಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ಅಮೇಥಿ ಮೂಲದ ಇಬ್ಬರು ವಿದ್ಯಾರ್ಥಿನಿಯರ ಕೋಣೆಗೆ ಹಾಸ್ಟೆಲ್ ಮಾಲೀಕನ ಮಗ ಶುಭಂ ದ್ವಿವೇದಿ ಎಂಬಾತ ನುಗ್ಗಿದ್ದಾನೆ. 18 ರಂದು ಮಧ್ಯರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಆರೋಪಿ, ವಿದ್ಯಾರ್ಥಿನಿಯರ ಮೇಲೆ ಕ್ರೂರವಾಗಿ ಹಲ್ಲೆ…

Read More

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ. ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು? ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ…

Read More

Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ – Kannada News | CM Siddaramaiah Press Meet Live: Reaction on Bypoll Victory 5 State Election Results Live Updates

ಬೆಂಗಳೂರು, ಮೇ 05: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಹೊತ್ತಿನಲ್ಲಿ ಬೆಂಗಳೂರಿನ ತಮ್ಮ ಗೃಹಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಹಮ್ಮಿಕೊಂಡಿರುವ ಈ ಸುದ್ದಿಗೋಷ್ಠಿ ಮಹತ್ವದ್ದಾಗಿದೆ. ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಾಗಲಕೋಟೆಯ ಸಂಡೂರು ಮತ್ತು ದಾವಣಗೆರೆಯ ಚನ್ನಗಿರಿ ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಸಂಭ್ರಮವನ್ನು ಸಿಎಂ ಸುದ್ದಿಗಾರರೊಂದಿಗೆ ಹಂಚಿಕೊಳ್ಳುತ್ತಿದ್ದು, ರಾಷ್ಟ್ರ…

Read More

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ – Kannada News | Kannada Actor Dileep Raj funeral will take place in Farm House near Ram Nagar

ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದು, ರಾಮನಗರ ತಾಲೂಕಿನ ಗುನ್ನೂರು ಬಳಿಯ ತೋಟದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಬಗ್ಗೆ ಕುಟುಂಬದವರು ಮಾಹಿತಿ ಹಂಚಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಗುನ್ನೂರು ಗ್ರಾಮದಲ್ಲಿ ದಿಲೀಪ್ ರಾಜ್ ಅವರು ಒಂದು ಎಕರೆ ಜಮೀನು ಖರೀದಿಸಿದ್ದರು. ಇಂದು (ಮೇ 13) ಸಂಜೆ ನಾಲ್ಕು ಗಂಟೆ ಸುಮಾರಿಗೆ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ (Dileep Raj Funeral) ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಫಾರ್ಮ್ ಹೌಸ್ ಕೆಲಸಗಾರರು ಹಾಗೂ ಗ್ರಾಮಸ್ಥರಿಂದ ಗುಂಡಿ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,950 ರೂ ಕುಸಿತ; ಬೆಳ್ಳಿಯೂ ಭರ್ಜರಿ ಇಳಿಕೆ – Kannada News

ನವದೆಹಲಿ, ಜೂನ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಭರ್ಜರಿಯಾಗಿ ಕುಸಿತ ಕಂಡಿವೆ. ಚಿನ್ನದ ಬೆಲೆ ಒಂದು ಗ್ರಾಮ್​ಗೆ ಬರೋಬ್ಬರಿ 395 ರೂನಿಂದ 450 ರೂಗಳವರೆಗೆ ಇಳಿಕೆಯಾಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ (Gold Rates) 14,000 ರೂ ಗಡಿಯೊಳಗೆ ಬಂದರೆ, ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿವೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಬಂಗಾರದ ದರ ತಗ್ಗಿದೆ. ಹಳದಿ ಲೋಹದಂತೆ ಬಿಳಿ ಲೋಹವಾದ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್​ಗೆ…

Read More

ಪವನ್ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ಮಾನನಷ್ಟ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು – Kannada News | Pawan Khera Gets SC Anticipatory Bail in Defamation Case, Relief from Arrest

ನವದೆಹಲಿ, ಮೇ 1: ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera)ಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಗುವಾಹಟಿ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್​ ರದ್ದುಗೊಳಿಸಿದೆ.  ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ಪೀಠವು ಈ ತೀರ್ಪು ನೀಡಿದೆ. ಪ್ರಕರಣದ ಸಂದರ್ಭಗಳನ್ನು ಗಮನಿಸಿದರೆ ಇದು ರಾಜಕೀಯ ದ್ವೇಷದಂತೆ ತೋರುತ್ತಿದೆ ಮತ್ತು ಇಂತಹ ಸಂದರ್ಭದಲ್ಲಿ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವುದು ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಮೂಲಕ…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ – Kannada News | US Woman Raped in Kodagu Homestay: Police Arrest Two Including Owner in Kutta

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಕೊಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ…

Read More

ಎಂಜಿನ್​​ನಲ್ಲಿ ದೋಷ, 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​​ಜೆಟ್ ವಿಮಾನ ದೆಹಲಿಗೆ ವಾಪಸ್ – Kannada News | SpiceJet Emergency: Delhi Leh Flight Makes Safe Return After Engine Issue

ಸ್ಪೈಸ್​ಜೆಟ್-ಸಾಂದರ್ಭಿಕ ಚಿತ್ರ Image Credit source: Skytrax ನವದೆಹಲಿ, ಫೆಬ್ರವರಿ 24: ಎಂಜಿನ್​​ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​ಜೆಟ್(SpiceJet) ವಿಮಾನ ದೆಹಲಿಗೆ ಹಿಂದಿರುಗಿರುವ ಘಟನೆ ನಡೆದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು . SG121 ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು, ಆಗ ಸಿಬ್ಬಂದಿಗೆ ಒಂದು ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿತ್ತು. ಮುನ್ನೆಚ್ಚರಿಕೆಯಾಗಿ, ಪೈಲಟ್‌ಗಳು ವಿಮಾನವನ್ನು ತಿರುಗಿಸಿ…

Read More

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ – Kannada News

ಬೆಂಗಳೂರು (ಜೂ.11): ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ (Karnataka Rajya Sabha) ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ (Congress) ಮತ್ತು ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ. ಆವಿರೋಧವಾಗಿ ರಾಜ್ಯಸಭೆಗೆ ಪ್ರವೇಸಿಸಿದ…

Read More

Video: ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ, ದಿಕ್ಕಾಪಾಲಾಗಿ ಓಡಿದ ಜನ – Kannada News | Bee Swarm Sparks Panic at Mandore Garden, Visitors Rush for Safety

ಜೋಧ್​ಪುರ, ಏಪ್ರಿಲ್ 21: ಜೋಧ್​ಪುರದ ಮಂಡೋರ್ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್‌ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್ರವಾಸಿಗರು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾ, ಐತಿಹಾಸಿಕ ಸೌಂದರ್ಯವನ್ನು ಸವಿಯುತ್ತಿದ್ದರು. ಆದರೆ, ದೊಡ್ಡ ಆಪತ್ತು ಕಾದಿದೆ ಎಂದು ಯಾರೂ ಊಹಿಸಿರಲಿಲ್ಲ. ಉದ್ಯಾನದ ಮುಖ್ಯ ದ್ವಾರದ ಬಳಿ ಇದ್ದ ಬೃಹತ್ ಜೇನುಗೂಡಿನಿಂದ ಸಾವಿರಾರು ಜೇನುನೊಣಗಳು ಒಮ್ಮೆಗೆ ಹೊರಬಂದವು. ನೋಡುನೋಡುತ್ತಿದ್ದಂತೆಯೇ ದಾಳಿ ಶುರು ಮಾಡಿದ್ದವು. ದಾಳಿಯ ತೀವ್ರತೆ…

Read More