Headlines

ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Buddha Piprahwa Relics Display: PM Modi Inaugurates Historic Exhibition in Delhi

ದೆಹಲಿ, ಜ.3: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ ರೆಲಿಕ್ಸ್‌ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. 127 ವರ್ಷಗಳ ನಂತರ ಭಾರತಕ್ಕೆ ತರಲಾದ ಭಗವಾನ್ ಬುದ್ಧನ ಪಿಪ್ರಹ್ವಾ ರತ್ನದ ಅವಶೇಷಗಳ ಬಗ್ಗೆ ದೇಶಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಪ್ರದರ್ಶನದಲ್ಲಿ 1898 ರ ಉತ್ಖನನ ಮತ್ತು 1971-1975 ರ…

Read More

ತುಮಕೂರು: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ! – Kannada News | Tumakuru Fatal Accident: 3 Dead in NH 48 Car Lorry Crash Near Nelahal

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ! ತುಮಕೂರು, ಜನವರಿ 26: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು (Tumakuru) ತಾಲೂಕಿನ ನೆಲಹಾಳ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಹೇಳಲಾಗಿದೆ. ಮೃತರು ಬೆಂಗಳೂರಿನ ನಿವಾಸಿಗಳು ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು…

Read More

ಅಶ್ಲೀಲ, ಕಾನೂನುಬಾಹಿರ ವಿಷಯಗಳನ್ನು ಡಿಲೀಟ್ ಮಾಡಿ; ಎಕ್ಸ್​​ನ ಗ್ರೋಕ್​ಗೆ ಕೇಂದ್ರ ಸರ್ಕಾರ ಎಚ್ಚರಿಕೆ – Kannada News | Modi Government directs Elon Musk led X to remove vulgar unlawful content from Grok AI platform

ನವದೆಹಲಿ, ಜನವರಿ 2: ಎಲಾನ್ ಮಸ್ಕ್ (Elon Musk) ನೇತೃತ್ವದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ಕೇಂದ್ರ ಸರ್ಕಾರ ಇಂದು ಖಡಕ್ ಎಚ್ಚರಿಕೆ ನೀಡಿದೆ. ಎಕ್ಸ್​ನ AI ಅಪ್ಲಿಕೇಶನ್ ಗ್ರೋಕ್‌ನಿಂದ (Grok AI) ಹಂಚಲ್ಪಡುತ್ತಿರುವ ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದುವೇಳೆ ಆ ವಿಷಯಗಳನ್ನು 72 ಗಂಟೆಯೊಳಗೆ ತೆಗೆದುಹಾಕದಿದ್ದರೆ ಕಾನೂನಿನಡಿಯಲ್ಲಿ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು 2021ರ…

Read More

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More

ಒಮ್ಮೆ ತಿಳೀಲಿಲ್ಲ ಅಂದ, ಮತ್ತೊಮ್ಮೆ ಮೈಮೇಲೆ ದೆವ್ವ ಬಂದಿತ್ತು ಅಂದ, ಇಂಡಿಗೋ ವಿಮಾನದಲ್ಲಿ 2 ಬಾರಿ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕ

ವಾರಾಣಸಿ, ಮಾರ್ಚ್​ 30: ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ(IndiGo)  ವಿಮಾನದಲ್ಲಿ ಪ್ರಯಾಣಿಕನೊಬ್ಬ ಎರಡು ಬಾರಿ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆರೆಯಲು ಯತ್ನಿಸಿರುವ ಘಟನೆ ನಡೆದಿದೆ. ಒಮ್ಮೆ ವಿಮಾನ ಸಿಬ್ಬಂದಿ ಕೇಳಿದಾಗ ತಿಳೀಲಿಲ್ಲ ಅಂದ, ಮತ್ತೊಮ್ಮೆ ಮೈಮೇಲೆ ದೆವ್ವ ಬಂದಿತ್ತು ಎಂದು ಹೇಳಿದ್ದಾನೆ.6E-185 ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಹಾರಾಟದ ಸಮಯದಲ್ಲಿ ಎರಡು ಬಾರಿ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ, ಪ್ರಯಾಣಿಕನನ್ನು ಭದ್ರತಾ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ವರದಿಗಳ ಪ್ರಕಾರ, ವಿಮಾನ ಟೇಕ್ ಆಫ್ ಆದ…

Read More

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ – Kannada News | Kerala’s Padmanabhaswamy Temple: Gold, Diamond Ornaments Vanish in Breach

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ…

Read More

ಪ್ರಭಾಸ್​​ಗೆ ಆಹಾರದ ಮೇಲೆ ಅದೆಂಥ ಪ್ರೀತಿ, ವಿಮಾನದಲ್ಲಿ ಬರುತ್ತೆ ಅವರ ಮೆಚ್ಚಿನ ಊಟ – Kannada News | Prabhas once ordered food from Chennai while he is was in Mumbai

ಪ್ರಭಾಸ್​ (Prabhas) ಖ್ಯಾತ ನಟನಾಗಿರುವ ಜೊತೆಗೆ ತಮ್ಮ ಅತಿಥಿ ಸತ್ಕಾರದಿಂದಲೂ ಅವರು ಬಲು ಜನಪ್ರಿಯ. ಪ್ರಭಾಸ್ ಜೊತೆಗೆ ನಟಿಸಿದವರೆಲ್ಲ ಪ್ರಭಾಸ್ ಅವರ ಸರಳತೆ, ವಿನಯ ಸ್ವಭಾವದ ಜೊತೆಗೆ ಪ್ರಭಾಸ್ ಅವರ ಅತಿಥಿ ಸತ್ಕಾರವನ್ನು ಮನಸಾರೆ ಹೊಗಳಿದ್ದಾರೆ. ಅದರಲ್ಲೂ ಪ್ರಭಾಸ್ ಜೊತೆಗೆ ಕೆಲಸ ಮಾಡಿದರೆ ಅವರು ಭರಪೂರ ಊಟ ಹಾಕಿಸುತ್ತಾರೆ. ಅದರಲ್ಲೂ ಅವರು ನಾನಾ ಬಗೆಯ ಭಕ್ಷ್ಯ ಭೋಜನಗಳನ್ನು ಉಣಬಡಿಸುತ್ತಾರೆ ಎಂದು ಹಲವಾರು ನಟ-ನಟಿಯರು ಹೇಳಿದ್ದಾರೆ. ಸ್ವತಃ ಪ್ರಭಾಸ್​​ಗೆ ಸಹ ಊಟವೆಂದರೆ ಮಹಾ ಇಷ್ಟ. ಇದೀಗ ಅವರೇ ತಮ್ಮ…

Read More

ಬಿಗ್ ಬಾಸ್ ಮನೆ ಒಳಗೆ ‘ಡೆವಿಲ್’ ಬಗ್ಗೆ ಗಿಲ್ಲಿ ಮಾತಾಡಿದ್ದ: ಅಸಲಿ ವಿಷಯ ತಿಳಿಸಿದ ಸ್ಪಂದನಾ – Kannada News | Spandana Somanna says Gilli Nata talked about The Devil movie in side Bigg Boss Kannada Season 12 house

ಕಿರುತೆರೆ ನಟಿ ಸ್ಪಂದನಾ ಸೋಮಣ್ಣ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಟಿವಿ9 ಜೊತೆ ಮಾತನಾಡಿ ಬಿಗ್ ಬಾಸ್ ಮನೆಯೊಳಗಿನ ಅನೇಕ ವಿಚಾರಗಳನ್ನು ಸ್ಪಂದನಾ (Spandana Somanna) ಅವರು ಹಂಚಿಕೊಂಡಿದ್ದಾರೆ. ಗಿಲ್ಲಿ ನಟ ಜೊತೆ ಸ್ಪಂದನಾ ಉತ್ತಮ ಬಾಂಧವ್ಯ ಹೊಂದಿದ್ದರು. ಈ ಬಾರಿ ಧನುಷ್ ಅಥವಾ ಗಿಲ್ಲಿ ನಟ ಅವರು ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಸ್ಪಂದನಾ ಹೇಳಿದ್ದಾರೆ. ಅಲ್ಲದೇ, ಬಿಗ್ ಬಾಸ್ ಮನೆ…

Read More

ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು – Kannada News | Wild Elephant Attack in Bengaluru Outskirts: Property Damaged, Residents Demand Action

ಬೆಂಗಳೂರು, ಜ.29: ಬೆಂಗಳೂರು (Bengaluru) ಹೊರವಲಯ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿಯ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಒಂಟಿ ಸಲಗ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4:10 ರ ಸುಮಾರಿಗೆ ಬಡಾವಣೆಗೆ ಎಂಟ್ರಿ ಕೊಟ್ಟ ಒಂಟಿ ಸಲಗ ಎದುರು ಸಿಕ್ಕ ಆಲ್ಟೊ ಕಾರಿಗೆ ದಂತದಿಂದ ತುವಿದು ಡೋರ್ ಮತ್ತು ಬಾನೆಟ್ಗೆ ಹಾನಿ ಮಾಡಿದೆ. ಮತ್ತೊಂದು ಕಡೆ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಮೇಲೆ ದಾಳಿ ಮಾಡಿದೆ. ಒಂಟಿ ಸಲಗ ಆಕ್ರೋಶದಲ್ಲಿ ಸಿಕ್ಕ ಸಿಕ್ಕ ವಸ್ತುಗಳ ಮೇಲೆ ದಾಳಿ…

Read More

ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆ: ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದೀಪನ ಶಂಕೆ! – Kannada News | National Games Kick Off; but Syringes Found on Opening Day

ಕ್ರೀಡಾಕೂಟದ ಮೊದಲ ದಿನ ಸಿರಿಂಜ್​ಗಳು ಪತ್ತೆ Image Credit source: tv9 kannada ತುಮಕೂರು, ಏಪ್ರಿಲ್​ 24: ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ (National level Sports) ಕಲ್ಪತರು ನಾಡು ತುಮಕೂರು (Tumkur) ಸಾಕ್ಷಿಯಾಗಿದೆ. 20 ವರ್ಷದೊಳಗಿನವರ (U-20) 24ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಯುವ ಪ್ರತಿಭೆಗಳು ತಮ್ಮ ಸಾಧನೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ಆರಂಭದ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್‌ಗಳು…

Read More