Headlines

ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು, (ಮೇ 28): ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನಿಡುವುದಾಗಿ ಘೋಷಿಸಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ (DK Shivakumar) ಆಗಲಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಹೌದು… ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ  ಅವರನ್ನ ವರ್ಗಾವಣೆ ಮಾಡಲಾಗಿದೆ. ಮುಖ್ಯಾಂಶಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಪದತ್ಯಾಗಕ್ಕೂ…

Read More

ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ – Kannada News | Mandya University Yuvasambrama Postponed After Storm Damages Event Stage

ಮಂಡ್ಯ, ಏಪ್ರಿಲ್​​ 30: ನಿನ್ನೆ (ಏಪ್ರಿಲ್​ 29) ರಾತ್ರಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮಕ್ಕೂ ಮಳೆ ಅಡ್ಡಿಯಾಗಿದೆ. ಕಳೆದ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ಬೃಹತ್ ಪೆಂಡಾಲ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಶಾಸಕ ರವಿ ಗಣಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದೊಂದು…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುವ…

Read More

ಕಾರು ಗುದ್ದಿ ಪರಾರಿ: ಹಿರಿಯ ನಟನ ಬಂಧನ – Kannada News | Malayalam Actor Maniyanpilla Raju arrested in Hit and Run case

ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ (Producer) ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ಮಣಿಯನ್‌ಪಿಳ್ಳ ರಾಜು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದಕ್ಕೆ ಢಿಕ್ಕಿ ಆಗಿದ್ದು, ಬೈಕಿನ ಮೇಲೆ ಸವಾರರಾಗಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ಫೆಬ್ರವರಿ 5ರಂದು ಗುರುವಾರ ರಾತ್ರಿ ತಿರುವನಂತಪುರದಲ್ಲಿ ನಡೆದಿದೆ. ಫೆಬ್ರವರಿ 5ರಂದು ತಿರುವನಂತಪುರದ ವಝುತಕಾಡ್‌ನಲ್ಲಿರುವ ‘ತ್ರಿವೇಂಡ್ರಮ್ ಕ್ಲಬ್’ ಬಳಿ ರಾತ್ರಿ ಸುಮಾರು 9:30ಕ್ಕೆ ಈ ಅಪಘಾತ ಸಂಭವಿಸಿದೆ. ಮಣಿಯನ್‌ಪಿಳ್ಳ ರಾಜು ಅವರು…

Read More

ಬ್ಯಾಟರಿ ಸ್ವಾವಲಂಬನೆಗೆ 3.5 ಲಕ್ಷ ಕೋಟಿ ರೂ ಯೋಜನೆ; ಬ್ಯಾಟರಿ ತಯಾರಕರ ಪಟ್ಟಿ ರೂಪಿಸಲು ಸರ್ಕಾರ ಸಜ್ಜು – Kannada News | India’s ALBM: Boosting Domestic Battery Production & Cutting Imports by 2047

ನವದೆಹಲಿ, ಏಪ್ರಿಲ್ 14: ಭಾರತವು ಸರ್ಕಾರಿ ಬೆಂಬಲಿತ ಇಂಧನ ಸಂಗ್ರಹಣಾ ಯೋಜನೆಗಳಿಗಾಗಿ ‘ಅಧಿಕೃತ ಬ್ಯಾಟರಿ ತಯಾರಕರ ಪಟ್ಟಿ’ಯನ್ನು (ALBM – Approved List of Battery Manufacturers) ಪರಿಚಯಿಸಲು ಯೋಜಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ. ಸೌರಶಕ್ತಿ ಕ್ಷೇತ್ರದಲ್ಲಿ ಜಾರಿಯಲ್ಲಿರುವ ಪಟ್ಟಿಯ ಮಾದರಿಯಲ್ಲೇ ಇದು ಇರಲಿದ್ದು, ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವುದು ಮತ್ತು ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಈ ಯೋಜನೆಯ ಪ್ರಮುಖ ಮುಖ್ಯಾಂಶಗಳಿವು… ಸ್ಥಳೀಯತೆಗೆ ಆದ್ಯತೆ: ಕೇಂದ್ರ…

Read More

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್​ಸಿಬಿ ಫ್ಯಾನ್ಸ್​ಗೆ ಖುಷಿಯೋ ಖುಷಿ

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 253 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಯುವ ಬ್ಯಾಟರ್ ಜೆಕಬ್ ಬೆಥೆಲ್ ಶತಕ ಸಿಡಿಸಿದರಾದರೂ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು. 2026 ರ ವಿಶ್ವ ಟಿ20 ಟೂರ್ನಿಯ…

Read More

ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು – Kannada News | Thane: Husband Kills Wife with TV During Argument in Kalyan; Arrested for Murder

ಥಾಣೆ, ಮೇ 25: ಗಂಡ-ಹೆಂಡತಿ ನಡುವಿನ ಸಣ್ಣದೊಂದು ವಿವಾದ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪರಿಣಾಮ ಆಕೆ ಕೂಡಲೇ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಲಾಗಿದೆ. ಆತನಿಗೆ 21 ವರ್ಷ ವಯಸ್ಸು, ಆಕೆಗಿನ್ನು 20 ವರ್ಷ ವಯಸ್ಸಾಗಿತ್ತು. ಥಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ಬಲ್ಯಾನಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಕಲ್ಯಾಣ್ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು…

Read More

SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು? – Kannada News | 2026 T20 World Cup: South Africa Dominates Super 8, Unbeaten Run to Semis

2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಸೂಪರ್ 8 ಸುತ್ತಿನಲ್ಲೂ ಮುಂದುವರೆದಿದೆ. ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದ್ದ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಸೂಪರ್ 8 ಸುತ್ತಿನಲ್ಲೂ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಈಗಾಗಲೇ ಟೂರ್ನಿಯ ಸೆಮಿಫೈನಲ್ ತಲುಪಿರುವ ಆಫ್ರಿಕನ್ ತಂಡವು ಅಂತಿಮ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆಯನ್ನು 5 ವಿಕೆಟ್‌ಗಳಿಂದ ಸೋಲಿಸಿ, ಈ ವಿಶ್ವಕಪ್‌ನಲ್ಲಿ ತನ್ನ 100% ಗೆಲುವಿನ ದಾಖಲೆಯನ್ನು ಉಳಿಸಿಕೊಂಡಿದೆ….

Read More

ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್, ಕೊಹ್ಲಿ ದಾಖಲೆ ಹೇಗಿದೆ? – Kannada News | Vijay Hazare Trophy: Rohit Sharma and Virat Kohli Stats

ಮೊದಲಿಗೆ, ರೋಹಿತ್ ಶರ್ಮಾ ಅವರ ದಾಖಲೆಯನ್ನು ನೋಡೋಣ. 2018 ರ ನಂತರ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ರೋಹಿತ್ ಶರ್ಮಾ, ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ 18 ಪಂದ್ಯಗಳನ್ನು ಆಡಿದ್ದಾರೆ. ಆ 18 ಪಂದ್ಯಗಳಲ್ಲಿ 17 ಇನ್ನಿಂಗ್ಸ್‌ಗಳಲ್ಲಿ, ರೋಹಿತ್ ಶರ್ಮಾ 38.7 ರ ಸರಾಸರಿಯಲ್ಲಿ 581 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ. Source link

Read More

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ. ಮಧುಮೇಹಿಗಳು: ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ…

Read More