Headlines

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More

Bengaluru Air Quality: ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air quality is dropping fast

ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಕಲಬುರ್ಗಿ ಸೇರಿದಂತೆ ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ತೀವ್ರ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ನೇರಳೆ ಹಣ್ಣು ಮಧುಮೇಹ, ಜೀರ್ಣಕ್ರಿಯೆಗೆ ರಾಮಬಾಣ; ಸಂಪೂರ್ಣ ಆರೋಗ್ಯ ಲಾಭಗಳ ಬಗ್ಗೆ ಇಲ್ಲಿದೆ ಮಾಹಿತಿ – Kannada News

ನೇರಳೆ ಹಣ್ಣು ಭಾರತೀಯ ಸಾಂಪ್ರದಾಯಿಕ ವೈದ್ಯಕೀಯ ಪರಂಪರೆಯಲ್ಲಿ ಅತ್ಯಂತ ಮಹತ್ವದ ಔಷಧೀಯ ಫಲಗಳಲ್ಲಿ ಒಂದಾಗಿದೆ. ಸಂಸ್ಕೃತದಲ್ಲಿ ಇದನ್ನು “ಜಂಬೂ”, ಕನ್ನಡದಲ್ಲಿ “ನೇರಳೆ” ಮತ್ತು ಹಿಂದಿಯಲ್ಲಿ “ಜಾಮುನ್” ಎಂದು ಕರೆಯುತ್ತಾರೆ. ಇದರ ವೈಜ್ಞಾನಿಕ ಹೆಸರು Syzygium cumini. ಈ ಅದ್ಭುತ ಮರದ ಹಣ್ಣು, ಬೀಜ, ಎಲೆ, ತೊಗಟೆ ಮತ್ತು ಬೇರು—ಹೀಗೆ ಪ್ರತಿಯೊಂದು ಭಾಗವೂ ತನ್ನದೇ ಆದ ವಿಶಿಷ್ಟ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ ನೇರಳೆ ಹಣ್ಣು ಕಷಾಯ (ಒಗರು) ರಸ ಹಾಗೂ ಶೀತ ಸ್ವಭಾವವನ್ನು ಹೊಂದಿದೆ. ವಿಶೇಷವಾಗಿ…

Read More

ಲೈಂಗಿಕ ಕಿರುಕುಳ ಪ್ರಕರಣ; ಅವಿಮುಕ್ತೇಶ್ವರಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು

ಅಲಹಾಬಾದ್, ಮಾರ್ಚ್ 25: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿಯವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಮತ್ತು ಅವರ ಶಿಷ್ಯ ಸ್ವಾಮಿ ಮುಕುಂದಾನಂದ ಗಿರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ (Allahabad High Court) ಅವರಿಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ. ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಏಕ ಪೀಠವು ಈ ತೀರ್ಪು ನೀಡಿದೆ. ಇದಕ್ಕೂ ಮೊದಲು ಫೆಬ್ರವರಿ 27ರಂದು ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರ ಬಂಧನಕ್ಕೆ ತಡೆ ನೀಡಿ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ…

Read More

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ, ಹೇಳಿದ್ದೇನು?

ಬೆಂಗಳೂರು, (ಮೇ 28): ಸಿದ್ದರಾಮಯ್ಯನವರು ಇಂದು (ಮೇ 28) ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್​​ ಹುಲಿಯಾನ ಮೂರು ವರ್ಷದ ರಾಜ್ಯಭಾರ ಅಂತ್ಯವಾಗಿದೆ. ಇನ್ನು ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುಟುಕಾಗಿ ತಮ್ಮ ರಾಜಕೀಯ ಹಾದಿ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೆಲುಕು ಹಾಕಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ನಟ ರಾಜಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷ. ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ…

Read More

ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದಕ್ಕೆ ‘ಟಾಕ್ಸಿಕ್ ಟೀಸರ್​​ನಲ್ಲಿ ಸಿಕ್ತು ಉತ್ತರ – Kannada News | Yash’s ‘Toxic’ Teaser: New Looks and Mask Mystery Solved for Fans

‘ಟಾಕ್ಸಿಕ್’ ಸಿನಿಮಾ ಟೀಸರ್ ರಿಲೀಸ್ ಆಗಿ ಸೆನ್ಸೇಷನ್ ಸೃಷ್ಟಿಸಿದೆ. ಯಶ್ (Yash) ಅಭಿಮಾನಿಗಳು ಟೀಸರ್​​ನ ಬಹುವಾಗಿ ಇಷ್ಟಪಟ್ಟಿದ್ದಾರೆ. ಯಶ್ ಅವರು ವಿವಿಧ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆದಿದೆ. ಇದರಲ್ಲಿ ಯಶ್ ಅವರು ಯಂಗ್ ಲುಕ್​​ನಲ್ಲಿ ಕಾಣಿಸಿಕೊಂಡ ಲುಕ್ ಕೂಡ ಗಮನ ಸೆಳೆದಿದೆ. ಯಶ್ ಅವರು ಈ ಮೊದಲು ಮುಖವನ್ನು ಮುಚ್ಚಿಕೊಂಡು ಓಡಾಡಿದ್ದರು. ಅದು ಏಕೆ ಎಂಬ ಪ್ರಶ್ನೆ ಮೂಡಿತ್ತು. ಟಾಕ್ಸಿಕ್ ಟೀಸರ್ ಮೂಲಕ ಅದಕ್ಕೆ ಉತ್ತರ ಸಿಕ್ಕಂತೆ ಆಗಿದೆ. ಕೆಲ ವಾರಗಳ ಹಿಂದೆ ಯಶ್…

Read More

ಪದ್ಮಶ್ರೀ ವಿಜೇತರನ್ನೂ ಬಿಡಲಿಲ್ಲ ಸೈಬರ್ ಕಳ್ಳರು!: ಮಧ್ಯರಾತ್ರಿ ಮೆಸೇಜ್ ಬಂದ ಬೆನ್ನಲ್ಲೇ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಹಣ ಮಾಯಾ – Kannada News | Bengaluru Cybercrime: Padma Shri K. Y. Venkatesh Loses rs.90,000 to Online Scam

ಕೆ. ವೈ. ವೆಂಕಟೇಶ್ ಬೆಂಗಳೂರು, ಮೇ.26: ಸೈಬರ್​​ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್​ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ….

Read More

ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!

ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ – Kannada News | Arjun Sarja emotional about financial loss and Sobhan Babu advice

ಈಗ ಎಲ್ಲರೂ ಆಕ್ಷನ್ ಕಿಂಗ್​​ಗಳೇ ಆದರೆ ಕೆಲ ದಶಕದ ಮುಂಚೆ ನಿಜವಾದ ‘ಆಕ್ಷನ್ ಕಿಂಗ್’ ಎಂದರೆ ಅರ್ಜುನ್ ಸರ್ಜಾ (Arjun Sarja) ಮಾತ್ರವೇ. ಚಿತ್ರರಂಗಕ್ಕೆ ಆಕ್ಷನ್​​ನಲ್ಲಿ ಭಿನ್ನತೆ ತಂದವರೇ ಅರ್ಜುನ್ ಸರ್ಜಾ. ತಮ್ಮ ಅದ್ಭುತ ಮೈಕಟ್ಟು, ಕರಾಟೆ ಪಟ್ಟುಗಳು ಜೊತೆಗೆ ಅದ್ಭುತ ನಟನೆಯ ಮೂಲಕ ಅರ್ಜುನ್ ಸರ್ಜಾ ಲಕ್ಷಾಂತರ ಪ್ರೇಕ್ಷಕರನ್ನು ಸೆಳೆದಿದ್ದರು. ಬಾಲ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…

Read More