Headlines

IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್ – Kannada News | Vaibhav Suryavanshi’s Viral Selfie: Fans Offer ₹200 When He Asks ₹100! IPL Star’s Humor

ತನ್ನ ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿಗೆ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಭವ್ ಸಾರ್ವಜನಿಕವಾಗಿ ಕಾಣಿಸಿಕೊಂಡರೆ, ಅವರೊಂದಿಗೆ ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅಂತಹದ್ದೇ ಒಂದು ಸೆಲ್ಫಿ ಕಥೆಯ ವಿಡಿಯೋ ವೊಂದು ವೈರಲ್ ಆಗಿದೆ. ಇದರಲ್ಲಿ ವೈಭವ್, ಅಭಿಮಾನಿಗಳ ಬಳಿ ಒಂದು ಫೋಟೋಗೆ 100 ರೂ.ಗಳ ಶುಲ್ಕ ವಿಧಿಸಿದ್ದಾರೆ. ಇತ್ತ ಅಭಿಮಾನಿಗಳು ಕೂಡ ವೈಭವ್​ಗೆ 100 ರೂ. ಬದಲು 200 ರೂ. ನೀಡಲು ಮುಂದಾಗಿದ್ದಾರೆ. ಇದೀಗ ಅದರ…

Read More

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು – Kannada News | New Year 2026 Celebrations at Mantralayam: Sea of Devotees Flock to Raghavendra Swamy Mutt

ರಾಯಚೂರು, ಜನವರಿ 1: ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ‘ರಾಯರೇ, ಎಲ್ಲಾ ಒಳಿತು ಮಾಡಪ್ಪ’ ಎಂದು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ. 2025ರ ವರ್ಷಾಂತ್ಯ, 2026 ರ ಆರಂಭದ ಹಿನ್ನೆಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದರು. ಕ್ರಿಸ್​ಮಸ್​, ಈಯರ್​ ಎಂಡ್​, ನ್ಯೂ ಇಯರ್​ ಅಂತ ವೆಕೇಷನ್​ ಮೂಡ್​​ನಲ್ಲಿರುವ ಜನರು ಮಂತ್ರಾಲಯದತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ – Kannada News

ತುಮಕೂರು, ಜೂನ್ 5: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ (Tumakur) ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ. ಮುಖ್ಯಾಂಶಗಳು ಕೇಂದ್ರ ತನಿಖಾ ಸಂಸ್ಥೆಗಳ…

Read More

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 4 ತಂಡಗಳು ಮಾತ್ರ ಡಬಲ್ ಸೂಪರ್ ಓವರ್‌ಗಳ ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಎರಡು ಬಾರಿ ಕಾಣಿಸಿಕೊಂಡ ತಂಡ ಅಫ್ಘಾನಿಸ್ತಾನ್. ಅಂದರೆ ಅಫ್ಘಾನ್ ಪಡೆ ಟಿ20 ಕ್ರಿಕೆಟ್‌ನಲ್ಲಿ 2 ಬಾರಿ ಡಬಲ್ ಸೂಪರ್ ಓವರ್ ಪಂದ್ಯಗಳನ್ನಾಡಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಡಬಲ್ ಸೂಪರ್ ಓವರ್ ಪಂದ್ಯ ನಡೆದಿದ್ದು 2024 ರಲ್ಲಿ. ಅದು ಸಹ ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ – Kannada News | Two Pakistanis Escape From Juvenile Custody in Jammu and kashmir

ಕೈದಿ-ಸಾಂದರ್ಭಿಕ ಚಿತ್ರImage Credit source: Telegraph India ಶ್ರೀನಗರ, ಫೆಬ್ರವರಿ 17: ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಪಾಕಿಸ್ತಾನಿ ಕೈದಿ(Prisoner)ಗಳು ಪರಾರಿಯಾಗಿರುವ ಘಟನೆ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದಾರೆ. ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ…

Read More

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ…

Read More

ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ ರಶ್ಮಿಕಾ: ಪಾತ್ರ ಎಂತಹದ್ದು ಗೊತ್ತೆ? – Kannada News | Rashmika Mandanna acted in a bold role in Cocktail 2 movie

ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ನಟನೆ ಮತ್ತು ಗ್ಲಾಮರ್​​ನಿಂದ ದಕ್ಷಿಣ ಭಾರತ ಚಿತ್ರರಂಗ ಮಾತ್ರವೇ ಅಲ್ಲದೆ ಬಾಲಿವುಡ್​​ನಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅಲ್ಲಲ್ಲಿ ತುಸು ಬೋಲ್ಡ್ ಆಗಿತ್ತು. ಕೆಲ ತಿಂಗಳುಗಳ ಹಿಂದೆ ಬಿಡುಗಡೆ ಆದ ‘ಥಮ’ ಸಿನಿಮಾನಲ್ಲಿ ತುಸು ಹೆಚ್ಚೇ ಬೋಲ್ಡ್ ಆಗಿ ನಟಿಸಿದ್ದರು….

Read More

ಬಿನ್ ಲ್ಯಾಡನ್​​ನನ್ನು ಬೇಟೆಯಾಡಿದ್ದ ಮಾಜಿ ಸಿಐಎ ಮುಖ್ಯಸ್ಥ ಟ್ರಂಪ್ ಹಾಗೂ ಯುದ್ಧದ ಬಗ್ಗೆ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 23: ಇರಾನ್ ವಿರುದ್ಧ ಅಮೆರಿಕದ ಯುದ್ಧ ಆರಂಭವಾಗಿ ಮೂರು ವಾರಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ ಅದು ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​​ಗೆ ಸುಲಭವಾದ ದಾರಿಯೂ ಕೂಡ ಗೋಚರಿಸುತ್ತಿಲ್ಲ. ಯುದ್ಧ ಮುಂದುವರೆದಂತೆ , ತಮ್ಮ ದೇಶದಲ್ಲೂ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ, ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿರುವ ಟ್ರಂಪ್​​ರನ್ನು ಟೀಕಿಸಿದ್ದಾರೆ. ಬ್ರಿಟಿಷ್ ಪತ್ರಿಕೆ ಗಾರ್ಡಿಯನ್‌ಗೆ ಮಾತನಾಡಿದ ಪನೆಟ್ಟಾ,…

Read More

VHT 2025-26: ಒಂದೇ ಪಂದ್ಯದಲ್ಲಿ ಐದು ಶತಕಗಳು; ಐತಿಹಾಸಿಕ ದಾಖಲೆ ಸೃಷ್ಟಿ

2025-26ರ ವಿಜಯ್ ಹಜಾರೆ ಟ್ರೋಫಿ ದಾಖಲೆಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯೊಂದು ಸೃಷ್ಟಿಯಾಗಿದೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಇದರ ಫಲವಾಗಿ ಬರೋಡಾ ತಂಡ…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More