Headlines

Gold Rate: ಬಂಗಾರ ಮತ್ತಷ್ಟು ಅಗ್ಗ; ನಿನ್ನೆ 395 ರೂ, ಇವತ್ತು 195 ರೂ ಕುಸಿತ – Kannada News

ನವದೆಹಲಿ, ಜೂನ್ 11: ನಿನ್ನೆ ಬರೋಬ್ಬರಿ 395 ರೂಗಳಷ್ಟು ಭರ್ಜರಿ ಇಳಿಕೆ ಕಂಡಿದ್ದ ಆಭರಣ ಚಿನ್ನದ ಬೆಲೆ (Gold Rates) ಇವತ್ತು ಗುರುವಾರವೂ 195 ರೂ ಕುಸಿತ ಕಂಡಿದೆ. ಎರಡು ದಿನದಲ್ಲಿ ಬಂಗಾರದ ದರ ಸುಮಾರು 600 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಭರ್ಜರಿ ಕುಸಿತವಾಗಿದೆ. ಆದರೆ, ಸತತ ಎರಡು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಗುರುವಾರ ಶಾಂತವಾಗಿದೆ. ಅದರ ಬೆಲೆ ಗ್ರಾಮ್​ಗೆ 250 ರೂನಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

‘ಧುರಂಧರ್ 2’ ಚಿತ್ರಕ್ಕೆ ಆ ಒಂದು ದಾಖಲೆಯನ್ನು ಟಚ್ ಮಾಡೋಕೂ ಆಗಿಲ್ಲ

‘ಧುರಂಧರ್ 2’ ಸಿನಿಮಾ (Dhurandhar 2 Movie) ಮೊದಲ ದಿನದ ಓಪನಿಂಗ್ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ಈ ಚಿತ್ರ ಬರೋಬ್ಬರಿ 236 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದಾಗ್ಯೂ ಒಂದು ದೊಡ್ಡ ದಾಖಲೆಯನ್ನು ಬ್ರೇಕ್ ಮಾಡಲು ಸಿನಿಮಾ ವಿಫಲವಾಗಿದೆ. ‘ಧುರಂಧರ್ 2’ ಚಿತ್ರದ ಮೊದಲ ದಿನದ ಕಲೆಕ್ಷನ್ 300 ಕೋಟಿ ರೂಪಾಯಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಸಿನಿಮಾ ತಂಡ ಮಾಡಿದ ತಪ್ಪೇ ಕಾರಣ. ‘ಧುರಂಧರ್ 2’ ಸಿನಿಮಾ ಮೊದಲ ದಿನ ಅಬ್ಬರದ…

Read More

Horoscope Today 25 December : ಇಂದು ಈ ರಾಶಿಯವರಿಗೆ ಯಾವುದೂ ಸುಲಭವಾಗಿ ಸಿಗಲ್ಲ

ಮೇಷ ರಾಶಿ : ನಿಮ್ಮ ಸೂಕ್ಷ್ಮ ಮನಸ್ಸಿಗೆ ಭೇದಭಾವ ಬಿಸಿ ಬೇಗ ತಟ್ಟಬಹುದು. ಧಾರ್ಮಿಕತೆಯಲ್ಲಿ ಅಚಲವಾದ ಶ್ರದ್ಧೆ ಶಾಂತಿಯನ್ನು ತಾನಾಗಿಯೇ ನೀಡುತ್ತದೆ. ಆಸ್ತಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಕೆಲವು ಬದಲಾವಣೆಯು ಇರಲಿದೆ‌. ಸ್ನೇಹಿತನ ಮಾತಿನಿಂದ ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಅನಿರೀಕ್ಷಿತ ವಾರ್ತೆಯಿಂದ ನಿಮಗೆ ಬೇಸರವಾಗಬಹುದು. ಬಂಧುಗಳು ಪ್ರೀತಿಯನ್ನು ತೋರಿಸುವರು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು…

Read More

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ – Kannada News | Kannada Film Industry express displeasure over indecent photos and videos of actresses

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ…

Read More

Daily Devotional: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಬೆಂಗಳೂರು, ಜನವರಿ 01: 2026ರಲ್ಲಿ ಗೋಚಾರ ಗ್ರಹಗಳ ಪ್ರಭಾವ, ನಕಾರಾತ್ಮಕ ಶಕ್ತಿಗಳು, ಪಾಪ ಹಾಗೂ ಕರ್ಮಫಲಗಳಿಂದ ಉಂಟಾಗಬಹುದಾದ ಕಷ್ಟಗಳು, ಅನಿರೀಕ್ಷಿತ ಅಪಘಾತಗಳು, ಅನಾರೋಗ್ಯ, ಆರ್ಥಿಕ ನಷ್ಟ ಮತ್ತು ಆಸ್ತಿ ಕಲಹಗಳಂತಹ ಸಮಸ್ಯೆಗಳಿಂದ ಪಾರಾಗಲು ಪ್ರಾಚೀನ ತಂತ್ರವೊಂದನ್ನು ತಿಳಿಸಲಾಗಿದೆ. ವರ್ಷದ ಪ್ರಾರಂಭದಲ್ಲಿಯೇ ಈ ತಂತ್ರವನ್ನು ಅನುಸರಿಸುವುದರಿಂದ ಶುಭ ಫಲಿತಾಂಶಗಳು ದೊರೆಯುತ್ತವೆ. ಈ ವಿಧಾನವು ಸೂರ್ಯ ಭಗವಾನ್‌ನ ಆರಾಧನೆಯನ್ನು ಒಳಗೊಂಡಿದೆ. ಭಾನುವಾರದ ದಿನ ಸೂರ್ಯೋದಯದ ಸಮಯದಲ್ಲಿ ಸ್ನಾನ ಮಾಡಿ ಶುಚಿರ್ಭೂತರಾಗಿ, 12 ಕರಿಮೆಣಸು, 12 ಬೇವಿನ ಎಲೆಗಳು ಮತ್ತು 12…

Read More

ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ – Kannada News | A BJP leader committed suicide due to family feud

ತನ್ನದೇ ಕಾರಿನಲ್ಲಿ ಬೆಂಕಿಹಚ್ಚಿಕೊಂಡು ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ದಾವಣಗೆರೆ, ಜನವರಿ 11: ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

Read More

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – Kannada News | NHAI Adopts AI and Drones for Smart Pothole Detection and Highway Maintenance

ಬೆಂಗಳೂರು, ಜೂನ್​​ 17: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಕೃತಕ ಬುದ್ಧಿಮತ್ತೆ (AI), ಡ್ರೋನ್‌ಗಳು ಹಾಗೂ ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನಗಳನ್ನು ಬಳಸುವ ಪೂರ್ವಾನುಮಾನ ಆಧಾರಿತ ಆಸ್ತಿ ನಿರ್ವಹಣಾ ವ್ಯವಸ್ಥೆ (Predictive Asset Management Framework) ಅಳವಡಿಸಿಕೊಳ್ಳುತ್ತಿದೆ. ಗುಂಡಿಗಳು ಮತ್ತು ಇತರ ರಸ್ತೆ ದೋಷಗಳು ಗಂಭೀರ ಸಮಸ್ಯೆಗಳಾಗುವ ಮುನ್ನವೇ ಅವುಗಳನ್ನು ಪತ್ತೆಹಚ್ಚಿ ದುರಸ್ತಿಗೊಳಿಸುವುದು ಈ ಹೊಸ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಯನ್ನು ಪರಿಶೀಲಿಸಲು…

Read More

‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ – Kannada News | Yash fans express doubts about Toxic movie English version release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಸದ್ಯ ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ ಈ ಆ್ಯಕ್ಷನ್ ಅಬ್ಬರದ ಸಿನಿಮಾ ಯಶ್ (Yash) ವೃತ್ತಿಜೀವನದ ಅತಿ ದೊಡ್ಡ ಬಜೆಟ್‌ನ ಚಿತ್ರ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್ ನೋಡಿದರೆ ಸಿನಿಮಾದಲ್ಲಿ ರಕ್ತಸಿಕ್ತ ದೃಶ್ಯಗಳು ಹೇರಳವಾಗಿವೆ ಎಂಬ ಸುಳಿವು ಸಿಕ್ಕಿದೆ. ಅದರಿಂದ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಆದರೆ, ಸಿನಿಮಾದ ಬಿಡುಗಡೆ ವಿಚಾರದಲ್ಲಿ…

Read More

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ: ಮಠದ ಶೈಕ್ಷಣಿಕ ಕೊಡುಗೆಗಳಿಗೆ ಒತ್ತು

ಮೈಸೂರು, ಮಾ.26: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಮೈಸೂರಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರಧಾನ್ ಅವರು ಬೆಳಗಿನ ಉಪಹಾರ ಸೇವಿಸಿದರು. ಕೆಎಸ್‌ಒಯುನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಈ ಭೇಟಿ ಆಯೋಜಿಸಲಾಗಿತ್ತು. ಸುತ್ತೂರು ಮಠವು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲೂ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಮಠದ ಶೈಕ್ಷಣಿಕ ಸಂಸ್ಥೆಗಳು ಭಾರತದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಮೈಸೂರಿನಲ್ಲಿ ಒಂದು ವೈದ್ಯಕೀಯ ಕಾಲೇಜು, ಒಂದು…

Read More

LSG vs CSK: 3 ವಿಕೆಟ್ ಉರುಳಿಸಿ ಚೀಟಿ ಹೊರ ತೆಗೆದು ಸಂಭ್ರಮಿಸಿದ ಲಕ್ನೋ ವೇಗಿ – Kannada News | Akash Singh’s IPL 2026 Heroics: LSG Pacer Shines vs CSK with 3 Wicket Haul

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಆಕಾಶ್ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಸೀಸನ್​ನಲ್ಲಿ ಮೊದಲ ಪಂದ್ಯವನ್ನಾಡಿದ ಆಕಾಶ್ ಸಿಕ್ಕ ಅವಕಾಶವನ್ನು ಸ್ಮರಣೀಯವಾಗಿಸಿದರು. ಆಕಾಶ್ ಸಿಂಗ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ 7 ರನ್‌ಗಳನ್ನು ಬಿಟ್ಟುಕೊಟ್ಟು ಉತ್ತಮ ಆರಂಭ ಪಡೆದರು. ನಂತರ, ತಮ್ಮ ಎರಡನೇ ಓವರ್‌ನಲ್ಲಿ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿ, ಸೀಸನ್​ನ ಮೊದಲ…

Read More