Headlines

ಸೆಮಿಫೈನಲ್​ಗೂ ಮುನ್ನ ಭಾರತಕ್ಕೆ ‘ಫೈನಲ್’ ಮ್ಯಾಚ್ – Kannada News | India vs West indies Must Win Game in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದರೆ, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಎಲಿಮಿನೇಟ್ ಆಗಿದೆ. ಇನ್ನು ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ ರೇಸ್​ನಲ್ಲಿದೆ. ಆದರೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ‘ಫೈನಲ್’ ಮ್ಯಾಚ್ ಈ ಎರಡು ಪಂದ್ಯಗಳಲ್ಲಿ 4 ತಂಡಗಳ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ. ಅದರಲ್ಲೂ ಮಾರ್ಚ್ 1…

Read More

‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯತ್’ ಸಿನಿಮಾದಲ್ಲಿ ಟಾಲಿವುಡ್‌ನ ಯುವ ಮತ್ತು ಪ್ರತಿಭಾನ್ವಿತ ನಾಯಕ ಅಡಿವಿ ಶೇಷ್ ನಟಿಸಿದ್ದಾರೆ. ಶನಿಲ್ ಡಿಯೋ ನಿರ್ದೇಶನದ ಈ ಲವ್ ಮತ್ತು ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿ. ಬಾಲಿವುಡ್ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೂಡ ಈ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಶಕ್ತಿಶಾಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇಂದು (ಏಪ್ರಿಲ್ 10) ರಿಲೀಸ್ ಆಗಿದೆ. ಈ ಸಿನಿಮಾದ ಆಫರ್ ಹೋಗಿದ್ದು ಮೊದಲು ಯುವ ಹೀರೋಗೆ….

Read More

ಅಂತರಾಷ್ಟ್ರೀಯ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಹೊಂಬಾಳೆ, ಹೊಸ ಸಾಹಸ – Kannada News | Hombale Films started overseas distribution of movies

ಹೊಂಬಾಳೆ ಫಿಲಮ್ಸ್ (Hombale Films) ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ದೊಡ್ಡ ನಿರ್ಮಾಣ ಸಂಸ್ಥೆಯಾಗಿ ಬೆಳೆದು ನಿಂತಿದೆ. ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡ ಹೊಂಬಾಳೆ ಫಿಲಮ್ಸ್ ಆ ನಂತರವೂ ಸಹ ‘ಸಲಾರ್’, ‘ಕಾಂತಾರ’, ‘ಕಾಂತಾರ ಚಾಪ್ಟರ್ 1’ ಇನ್ನೂ ಕೆಲ ಸಿನಿಮಾಗಳನ್ನು ನಿರ್ಮಿಸಿದ್ದು, ಪ್ರಭಾಸ್ ಜೊತೆಗೆ ಐದು ಸಿನಿಮಾಗಳ ಮುಂಗಡ ಒಪ್ಪಂದವನ್ನು ಸಹ ಮಾಡಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗಾಗಲೇ ಹೆಸರು ಮಾಡಿರುವ ಹೊಂಬಾಳೆ ಇದೀಗ ಸಾಗರದಾಟಿ ಹೊರ ದೇಶಕ್ಕೆ…

Read More

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ. ಏನಿದು ಟಿಸಿಎಸ್ ಪ್ರಕರಣ? ನಾಸಿಕ್‌ನ ಟಿಸಿಎಸ್…

Read More

ಕೊಲೆಯಾದ SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಪೋಷಕರಿಗೆ ಮತ್ತೆ ಆಘಾತ

ಶಿವಮೊಗ್ಗ, ಏಪ್ರಿಲ್​ 01: ಆ ಬಾಲಕ ಸಾವನ್ನಪ್ಪಿದರೂ ಆತನ ಸಮಾಧಿಯನ್ನ ಮಾತ್ರ ಕಿಡಿಗೇಡಿಗಳು ಬಿಡುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್​ನನ್ನ (Sanketh Murder Case) ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು. ಇದೀಗ ಆತನ ಸಮಾಧಿ ಸಿದ್ಧಪಡಿಸಿ ಎರಡು ದಿನ ಕಳೆದಿಲ್ಲ, ಅಷ್ಟರಲ್ಲೇ  ಸಮಾಧಿಯನ್ನೇ ಕೆಡವಲಾಗಿದೆ. ಯಾರೋ ದುಷ್ಕರ್ಮಿಗಳು ಸಮಾಧಿಯನ್ನು ಕೆಡವಿದ್ದಾರೆ. ಇದೀಗ ಮತ್ತೊಮ್ಮೆ ಸಮಾಧಿ ನಿರ್ಮಾಣ ಮಾಡಲಾಗಿದೆ. ನಡೆದಿದ್ದೇನು?  ಶಿವಮೊಗ್ಗ ಸೂಳೆಬೈಲು ಬಡಾವಣೆ ನಿವಾಸಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಕೇಸಿನಲ್ಲಿ…

Read More

ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್​​ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು? – Kannada News | I will Not Restrict My Daughter Over Her Relationship Says Kiara Advani

ಬಾಲಿವುಡ್‌ನ ಕ್ಯೂಟ್ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ 2023ರಲ್ಲಿ ವಿವಾಹವಾದರು. 2025ರಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದರು. ಈ ಮುಗುವಿಗೆ ಸರಾಯಾ ಮಲ್ಹೋತ್ರಾ ಎಂದು ನಾಮಕರಣ ಮಾಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಕಿಯಾರಾ ತಮ್ಮ ಮಗಳ ಪಾಲನೆ ಮತ್ತು ಆಧುನಿಕ ಜಗತ್ತಿನಲ್ಲಿ ಅವಳು ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ನನ್ನ ತಂದೆ ತಾಯಿ ಲವ್ ಮಾಡಿದ್ದರು. ನಂತರ ಮದುವೆ ಆದರು. ನಾನು ಕೂಡ ಅದೇ ನಂಬಿಕೆಯಲ್ಲಿ ಬೆಳೆದಿದ್ದೆ’ ಎಂದು ಅವರು…

Read More

ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ – Kannada News | Ashwini Puneeth Rajkumar offers pooja at Dr Rajkumar Samadhi on his Birthday

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ…

Read More

5 ವಿವಾಹ, 12 ಪ್ರೇಮ ಸಂಬಂಧ; ಸಾಯುವಾಗ ಒಂಟಿಯಾದ ಬಾಲಿವುಡ್ ಖಳ ನಾಯಕ

ಬಾಲಿವುಡ್‌ನಲ್ಲಿ ಖಳನಾಯಕ ಪಾತ್ರಗಳಿಂದ ಸುದ್ದಿಯಲ್ಲಿರುವ ಅನೇಕ ನಟರಿದ್ದಾರೆ. ಅವರು ದೊಡ್ಡ ಪರದೆಯ ಮೇಲೆ ಪ್ರಬಲ ಪಾತ್ರ ಮಾಡಿ ಗಮನ ಸೆಳೆದದ್ದಾರೆ. ಅವರಲ್ಲಿ ಮಹೇಶ್ ಆನಂದ್ ಕೂಡ ಒಬ್ಬರು. ಐದು ಬಾರಿ ವಿವಾಹವಾದರು ಮತ್ತು 12 ಮಹಿಳೆಯರೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ, ಯಾರೂ ಅವರೊಂದಿಗೆ ಇರಲಿಲ್ಲ. ಮಹೇಶ್ ಮೊದಲು ರೀನಾ ರಾಯ್ ಅವರನ್ನು ವಿವಾಹವಾದರು. ಆದರೆ ಅವರ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಅವರು ಎರಡನೇ ಬಾರಿಗೆ ಬರ್ಖಾ ರಾಯ್ ಅವರನ್ನು ವಿವಾಹವಾದರು. ಅದರ…

Read More

Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಇಂದು ಬೆಳಿಗ್ಗೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ದೇವಿಯ ಮೂರ್ತಿಯನ್ನ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗದ್ದುಗೆಗೆ ತರಲಾಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ದ ಮಾರಿಕಾಂಬಾ ಜಾತ್ರಾ ಮಹೋತ್ಸವ ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಜಾತ್ರಾ ಮಹೋತ್ಸವ ಎನ್ನುವ ಖ್ಯಾತಿ ಪಡೆದಿದೆ. ಸದ್ಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ….

Read More

RRB Exam Dates 2026: 2026ರಲ್ಲಿ ನಡೆಯುವ ಪ್ರಮುಖ ರೈಲ್ವೆ ನೇಮಕಾತಿ ಪರೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ – Kannada News | RRB Exam Dates 2026: Railway Recruitment Board Releases Full Schedule and Admit Card Info

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ಸಚಿವಾಲಯವಾದ ರೈಲ್ವೆ ನೇಮಕಾತಿ ಮಂಡಳಿ (RRB) ರಲ್ಲಿ ಹಲವಾರು ರೈಲ್ವೆ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಉದ್ಯೋಗಗಳಿಗೆ ಆನ್‌ಲೈನ್ ಅರ್ಜಿಗಳು ಈಗಾಗಲೇ ಕೊನೆಗೊಂಡಿವೆ. ಈ ಆದೇಶದಲ್ಲಿ, ಹಲವಾರು RRB ಅಧಿಸೂಚನೆಗಳ ಪರೀಕ್ಷಾ ದಿನಾಂಕಗಳನ್ನು ಬಿಡುಗಡೆ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ನಡೆಯಲಿರುವ ಹಲವಾರು ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು RRB ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆರ್‌ಆರ್‌ಬಿ ರೈಲ್ವೆ ಪರೀಕ್ಷೆಗಳು ಯಾವಾಗ ಮತ್ತು ಯಾವ ದಿನಾಂಕಗಳಲ್ಲಿ ನಡೆಯುತ್ತವೆ? 434 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳು…

Read More