Headlines

18 ವರ್ಷ ಅಡೋಬ್ ಸಿಇಒ ಆಗಿದ್ದ ಭಾರತ ಮೂಲದ ಶಾಂತನು ನಾರಾಯಣ್ ರಾಜೀನಾಮೆ

ಕ್ಯಾಲಿಫೋರ್ನಿಯಾ, ಮಾರ್ಚ್ 13: ವಿಶ್ವದ ಅತಿದೊಡ್ಡ ಡಿಸೈನ್ ಸಾಫ್ಟ್​ವೇರ್ ಕಂಪನಿಯಾದ ಅಡೋಬ್ (Adobe) ಅನ್ನು ಎರಡು ದಶಕಗಳ ಕಾಲ ಮುನ್ನಡೆಸಿರುವ ಭಾರತ ಮೂಲದ ಶಾಂತನು ನಾರಾಯಣ್ (Shantanu Narayen) ಅವರು ರಾಜೀನಾಮೆ ನೀಡಿದ್ದಾರೆ. ಮಾರ್ಚ್ 12, ನಿನ್ನೆ ಅವರು ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ಎಐನಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿರುವ ಹೊತ್ತಲ್ಲಿ ಹೊಸ ನಾಯಕತ್ವಕ್ಕೆ ಅವರು ಎಡೆ ಮಾಡಿಕೊಡುತ್ತಿದ್ಧಾರೆ. ಎರಡು ದಶಕಗಳ ಕಾಲ ಕಂಪನಿ ಮುನ್ನಡೆಸಿ ಈಗ ನಾಯಕತ್ವವನ್ನು ಮುಂದಿನ ತಲೆಮಾರಿಗೆ ಬಿಟ್ಟುಕೊಡುತ್ತಿದ್ದಾರೆ. ಹೈದರಾಬಾದ್ ಮೂಲದ ಶಾಂತನು ನಾರಾಯಣ್…

Read More

‘ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ಒಂದು ಡಿಸಾಸ್ಟರ್ ಅಂದಿದ್ದರು’; ರಾಜಕುಮಾರ್ ಹಿರಾನಿ – Kannada News | Munna Bhai MBBS: Rajkumar Hirani Recalls “Disaster” Tag Before Blockbuster Success

ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಿಡುಗಡೆಗೂ ಮುನ್ನ ಭಾರಿ ನೆಗೆಟಿವ್ ವಿಮರ್ಶೆ ಎದುರಿಸುತ್ತವೆ, ಆದರೆ ಥಿಯೇಟರ್‌ಗೆ ಬಂದ ಬಳಿಕ ಬಾಕ್ಸ್ ಆಫೀಸ್ ಇತಿಹಾಸವನ್ನೇ ಬದಲಾಯಿಸುತ್ತವೆ. ಅಂತಹದ್ದೇ ಒಂದು ಟ್ರೆಂಡ್ ಸೆಟ್ಟರ್ ಸಿನಿಮಾ ಬಾಲಿವುಡ್‌ನ ‘ಮುನ್ನಾಭಾಯ್ M.B.B.S’. ಇಂದು ಈ ಚಿತ್ರಕ್ಕೆ ಕ್ಲಾಸಿಕ್ ಪಟ್ಟ ಸಿಕ್ಕಿರಬಹುದು, ಆದರೆ ಸಿನಿಮಾ ರಿಲೀಸ್ ಆಗುವ ಮುನ್ನ ಉದ್ಯಮದವರೇ ಇದನ್ನು ‘ಫ್ಲಾಪ್’ ಎಂದು ಭವಿಷ್ಯ ನುಡಿದಿದ್ದರಂತೆ. ಈ ಆಸಕ್ತಿದಾಯಕ ಕಥೆಯನ್ನು ಖ್ಯಾತ ನಿರ್ದೇಶಕ ರಾಜಕುಮಾರ್ ಹಿರಾನಿ ಇತ್ತೀಚಿನ ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಅಂದು ಆ್ಯಕ್ಷನ್ ಹೀರೊ…

Read More

ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ರಾಜಧಾನಿ ಬೆಂಗಳೂರಿನಲ್ಲಿ ಕಸದ (bengaluru garbage) ಸಮಸ್ಯೆ ಮತ್ತೆ ತಲೆದೂರಿದೆ. ನಗರದ ಹಲವೆಡೆ ರಸ್ತೆಯುದ್ಧಕ್ಕೂ ಕಸದ ರಾಶಿಯೇ ಕಾಣಿಸುತ್ತಿದೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ವಿಲೇವಾರಿಯಾಗದ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ತಿಂಗಳುಗಳಿಂದ ಕಸ ಸಾಗಿಸದ ಕಾರಣ, ತ್ಯಾಜ್ಯ ರಸ್ತೆ ಮಧ್ಯಕ್ಕೆ ಬಂದು ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು ಎರಡು ತಿಂಗಳು ಕಳೆದ್ರು ಕಸ ತಗೆಯದೆ ನಿರ್ಲಕ್ಷತೋರುತಿರೋ GBA…

Read More

ಕೃಷ್ಣಮೃಗ ಬೇಟೆ ಕೇಸ್ ಕುರಿತು ಸಿನಿಮಾ: ಚಿತ್ರತಂಡಕ್ಕೆ ನೋಟಿಸ್ ಕಳಿಸಿದ ಸಲ್ಮಾನ್ ಖಾನ್ – Kannada News

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ತಂಡವು ‘ಕಾಲಾ ಹಿರನ್: ದಿ ಬ್ಯಾಟಲ್ ಫಾರ್ ಲೆಗಸಿ’ ಚಿತ್ರದ ಕಾಸ್ಟಿಂಗ್ ಡೈರೆಕ್ಟರ್ ಅಕ್ಷಯ್ ಪಾಂಡೆ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸಲ್ಮಾನ್ ಖಾನ್ ಆರೋಪಿ ಆಗಿರುವ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ ಎನ್ನಲಾಗಿದೆ. ‘ಕಾಲಾ ಹಿರನ್’ (Kala Hiran: The Battle for Legacy) ಚಿತ್ರದ ಎಲ್ಲಾ ರೀತಿಯ ಸಿದ್ಧತೆ ಮತ್ತು ಪ್ರಚಾರವನ್ನು ತಕ್ಷಣವೇ ನಿಲ್ಲಿಸುವಂತೆ ನೋಟಿಸ್‌ನಲ್ಲಿ ಒತ್ತಾಯಿಸಲಾಗಿದೆ. ವರದಿಗಳ…

Read More

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ – Kannada News | Youth Congress workers detained over shirtless protest against PM Modi at AI Impact Summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ (AI Summit) ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಘೋಷಣೆ ಕೂಗುತ್ತಾ, ಮೋದಿ ಹಾಗೂ ಟ್ರಂಪ್ ಫೋಟೋ ಇರುವ ಅಂಗಿಯನ್ನು ಕೈಯಲ್ಲಿ ಹಿಡಿದುಕೊಂಡು ಅರೆನಗ್ನರಾಗಿ ಎಐ ಶೃಂಗಸಭೆಯ ಆವರಣದ ತುಂಬ ಓಡಾಡಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕೇಸ್ ದಾಖಲಿಸಿದ್ದಾರೆ. ಅವರೆಲ್ಲರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ….

Read More

ಡೊನಾಲ್ಡ್ ಟ್ರಂಪ್ ಭೇಟಿಗೆ ‘ಒಪ್ಪಿದ’ ನಟ ಬೊಮನ್ ಇರಾನಿ, ಆದರೆ ಇದೆ ಕೆಲ ಷರತ್ತು

ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಮುಂದುವರಿಯುತ್ತಿದೆ. ಈ ಯುದ್ಧದಿಂದ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಸಮಸ್ಯೆ ಅನುಭವಿಸುತ್ತಿವೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನಿಗಳೊಂದಿಗೆ ‘ಶಾಂತಿ ಮಾತುಕತೆ’ ನಡೆಸುವುದಾಗಿ ಹೇಳಿಕೊಂಡಿದ್ದಾರೆ ಅಲ್ಲದೆ, ಅದಕ್ಕೆ ಕೆಲವು ಷರತ್ತುಗಳನ್ನು ಸಹ ಹಾಕಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಈ ಬೆಳವಣಿಗೆಯನ್ನು ಗಮನಿಸಿದ ಬಾಲಿವುಡ್ (Boman Irani) ನಟ ಬೋಮನ್ ಇರಾನಿ, ಟ್ರಂಪ್ ಅವರಿಗೆ ಅತ್ಯಂತ ತಮಾಷೆಯಾಗಿ ತಿರುಗೇಟು ನೀಡಿದ್ದಾರೆ. ಟ್ರಂಪ್ ಅವರು ‘ಇರಾನಿ’ಗಳೊಟ್ಟಿಗೆ…

Read More

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ – Kannada News | A Bidar Farmer Cultivates World’s Costliest Mango Miyazaki, That’s Worth Rs 2.5 Lakh Per KG

ಬೀದರ್, (ಮೇ 22): ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು (Miyazaki Mango) ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ (Bidar) ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು…ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ….

Read More

Srikalahasti Temple: ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Srikalahasti Temple: Open During Eclipses? Rahu Ketu’s Abode and Unique Grahan Pujas

ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನ ಸಾಮಾನ್ಯವಾಗಿ ಗ್ರಹಣ ಬಂತೆಂದರೆ ಸಾಕು, ಇಡೀ ಭಾರತದಾದ್ಯಂತ ಆಧ್ಯಾತ್ಮಿಕ ಮೌನ ಆವರಿಸುತ್ತದೆ. ಆಕಾಶದಲ್ಲಿ ಚಂದ್ರ ಅಥವಾ ಸೂರ್ಯ ಮರೆಯಾಗುತ್ತಿದ್ದಂತೆ, ಭೂಮಿಯ ಮೇಲಿನ ಪ್ರಸಿದ್ಧ ದೇವಸ್ಥಾನಗಳ ಬಾಗಿಲುಗಳು ಮುಚ್ಚಲ್ಪಡುತ್ತವೆ. ಗ್ರಹಣಕ್ಕೆ ಕನಿಷ್ಠ ಆರು ಗಂಟೆಗಳ ಮೊದಲೇ ಗರ್ಭಗುಡಿಯ ದ್ವಾರಗಳನ್ನು ಮುಚ್ಚುವುದು, ಗ್ರಹಣ ಮುಗಿದ ನಂತರ ದೇವಸ್ಥಾನವನ್ನು ಶುದ್ಧೀಕರಿಸಿ ‘ಸಂಪ್ರೋಕ್ಷಣೆ’ ಮಾಡುವುದು ಶತಮಾನಗಳಿಂದ ನಡೆದು ಬಂದ ಪದ್ಧತಿ. ಆದರೆ, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿ ಎಂಬ ಪವಿತ್ರ ಕ್ಷೇತ್ರದಲ್ಲಿ ಮಾತ್ರ ದೃಶ್ಯವೇ ಬೇರೆ!…

Read More

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳುವುದನ್ನು ಮರೆಯಬೇಡಿ – Kannada News | ORS Water Daily Benefits And Risks: Who Should Avoid Drinking It Regularly

ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾಪಾಡುವುದು ದೊಡ್ಡ ಸಾಹಸವಾಗಿದೆ. ಈ ಸಮಯದಲ್ಲಿ ಬಿಸಿಲಿನಿಂದ ದೇಹವನ್ನು ಹೈಡ್ರೇಟ್‌ ಇಡಲು ಜನರು ಓಆರ್‌ಎಸ್ (ORS) ಮೊರೆ ಹೋಗುತ್ತಿದ್ದಾರೆ. ಕೆಲವರು ದಿನಪೂರ್ತಿ ನೀರಿನ ಬಾಟಲಿಯಲ್ಲಿ ಓಆರ್‌ಎಸ್ ಮಿಶ್ರಣವನ್ನು ತುಂಬಿಕೊಂಡು ಕುಡಿಯುವ ಅಭ್ಯಾಸವನ್ನೂ ಮಾಡಿಕೊಂಡಿರುತ್ತಾರೆ. ಆದರೆ ಪ್ರತಿದಿನ ಅದರಲ್ಲಿಯೂ ಪದೇಪದೇ ಓಆರ್‌ಎಸ್ ಕುಡಿಯುವುದು ಎಲ್ಲರಿಗೂ ಸೂಕ್ತವೇ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ದೆಹಲಿ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿದ ಹಿರಿಯ ವೈದ್ಯ ಡಾ. ದೀಪಕ್…

Read More

ಬೆಂಗಳೂರಿಗರಿಗೆ ಶುಭ ಸುದ್ದಿ: ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಿದ BMRCL – Kannada News | BMRCL Invites Civil Tenders for Bengaluru Orange Line Metro

ಬೆಂಗಳೂರು, ಜನವರಿ 13: ಜೆ.ಪಿ. ನಗರ, ಹೊಸಕೆರೆಹಳ್ಳಿ, ನಾಗರಭಾವಿ ಜನರಿಗೆ ಬಿಎಂಆರ್​​ಸಿಎಲ್ ಗುಡ್​​ನ್ಯೂಸ್​​ ಕೊಟ್ಟಿದೆ.​​ ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಲಾಗಿದ್ದು, ಜೆ.ಪಿ. ನಗರ 4ನೇ ಹಂತದಿಂದ ನಾಗರಭಾವಿವರೆಗಿನ‌ ಕಾಮಗಾರಿಯನ್ನು ಇದು ಒಳಗೊಂಡಿದೆ. ಫೆಬ್ರವರಿ 20ರಿಂದ 25ರೊಳಗೆ ಟೆಂಡರ್ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದ್ದು, ಮೂರು ಪ್ಯಾಕೇಜ್ನಲ್ಲಿ BMRCL ಸಿವಿಲ್​​ ಟೆಂಡರ್​​ ಕರೆದಿದೆ. ಮೂರು ಪ್ಯಾಜೇಜ್​​ಗಳಿಗೂ ಪ್ರತ್ಯೇಕ ಬಜೆಟ್​​ ನೀಡಲಾಗಿದೆ. ಪ್ಯಾಕೇಜ್ 1 ಜೆ.ಪಿ ನಗರ 4ನೇ ಹಂತದಿಂದ ಕಾಮಾಕ್ಯವರೆಗೆ ಡಬಲ್…

Read More