Headlines

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…

Read More

ಹೊರಬಿತ್ತು ಅಲ್ಲು ಅರ್ಜುನ್-ಅಟ್ಲಿ ಸಿನಿಮಾದ ಅಪ್​​ಡೇಟ್

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಎದುರು ಹಲವಾರು ಅವಕಾಶಗಳು, ಆಯ್ಕೆಗಳು ಇದ್ದವು ಆದರೆ ಅಲ್ಲು ಅರ್ಜುನ್ ಅವರು ತಮಿಳಿನ ಅಟ್ಲಿ ಜೊತೆಗೆ ಸಿನಿಮಾ ಮಾಡಲು ಮುಂದಾದರು. ಆರಂಭದಲ್ಲಿ ಸ್ವತಃ ಅಲ್ಲು ಅರ್ಜುನ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿರ್ಣಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಹಾಲಿವುಡ್ ಮಾದರಿ ಕತೆ ಹೆಣೆದಿದ್ದು, ಸಿನಿಮಾಕ್ಕಾಗಿ ಹಾಲಿವುಡ್​ನ ಹಲವು ಖ್ಯಾತನಾಮ ವಿಎಫ್​​ಎಕ್ಸ್ ಸಂಸ್ಥೆಗಳೊಟ್ಟಿಗೆ ಕೈಜೋಡಿಸಿದ್ದು, ಭಾರತೀಯ ಚಿತ್ರರಂಗದ ಪ್ರತಿಭಾವಂತ…

Read More

Republic Day 2026: ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜ ಹಾರಿಸುವಾಗ ಪಾಲಿಸಬೇಕಾದ ನಿಯಮಗಳೇನು? – Kannada News | Republic Day 2026: What are the rules to be followed while hoisting the flag on Republic Day?

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿಯ 77 ನೇ ಗಣರಾಜ್ಯೋತ್ಸವದ ಆಚರಣೆಗೂ ದೇಶಾದ್ಯಂತ ಸಿದ್ಧತೆಗಳು ನಡೆಯುತ್ತಿವೆ. ಈ ದಿನದಂದು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.  ಆದ್ದರಿಂದ, ತ್ರಿವರ್ಣ ಧ್ವಜಕ್ಕೆ ಅವಮಾನವಾಗದಂತೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಬೇಕಾಗುತ್ತದೆ. ಮತ್ತು ಮುಖ್ಯವಾಗಿ ದೇಶದ ಪ್ರತಿಯೊಬ್ಬರೂ ಸಹ ತ್ರಿವರ್ಣ…

Read More

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…

Read More

Horoscope Today 6​​th​​ March​: ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ – Kannada News | Daily Horoscope for March​ ​6​​th​​ 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 6​​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ತದಿಗೆ, ಹಸ್ತಾ ನಕ್ಷತ್ರ, ಗಂಡ ಯೋಗ ಮತ್ತು ಭದ್ರಕರ್ಣದಿಂದ ಕೂಡಿದೆ. ಬೆಳಗಿನ ಜಾವ 11:03 ರಿಂದ 12:30ರ ವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 12:31 ರಿಂದ 2:02ರ ವರೆಗೆ ಸರ್ವ ಸಿದ್ದಿ ಕಾಲ, ಸಂಕಲ್ಪ ಕಾಲ…

Read More