ಬೀದರ್‌: ಭಾಲ್ಕಿಯಲ್ಲಿ ಭೀಕರ ಅಪಘಾತ, ಬೈಕ್-ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ – Kannada News | Bidar Road Accident: Three Youths Killed in Bike Car Collision; Lorry Catches Fire Near Bhalki

ಬೀದರ್, ಏಪ್ರಿಲ್ 30: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಬುಧವಾರ (ಏಪ್ರಿಲ್ 29) ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಮತ್ತು ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಬೆಚ್ಚಿಬೀಳಿಸುವಂತಿದೆ. ಭಾಲ್ಕಿ ತಾಲ್ಲೂಕಿನ ಕಳಸದಾಳ ವ್ಯಾಪ್ತಿಯ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ಕಳಸದಾಳ ಗ್ರಾಮದ ವಿಠ್ಠಲ ಪಾಂಚಾಳ (25), ಮಹೇಶ್ ಬಿರಾದಾರ (25) ಮತ್ತು ಕಾಕನಾಳ ಗ್ರಾಮದ ರಾಜೇಂದ್ರ ಪಾಂಚಾಳ (28) ಎಂದು…

Read More

‘ರಾಮಾಯಣ’ ಟ್ರೈಲರ್ ಲೀಕ್, ‘ರಾವಣ’ನಾಗಿ ಯಶ್ ಅಬ್ಬರ ಅಬ್ಬಬ್ಬ – Kannada News | Ramayana movie trailer leaked online, Yash is shining in the trailer

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ಟ್ರೈಲರ್ ನಾಳೆ (ಜುಲೈ 30) ರಿಲೀಸ್ ಆಗಲಿದೆ. ಆದರೆ ಸಿನಿಮಾದ ಟ್ರೈಲರ್ ಅನ್ನು ಈಗಾಗಲೇ ಚಿತ್ರತಂಡವು ಸ್ಯಾಂಡಿಯಾಗೋದ ಕಾಮಿಕಾನ್​​ನಲ್ಲಿ ಪ್ರದರ್ಶಿಸಿದ್ದಾರೆ. ಹಾಗಾಗಿ ಟ್ರೈಲರ್ ಈಗಾಗಲೇ ಲೀಕ್ ಆಗಿದ್ದು, ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಟ್ರೈಲರ್​​ನಲ್ಲಿ ಹಲವು ಅಂಶಗಳು ಗಮನ ಸೆಳೆಯುತ್ತಿದ್ದು, ವಿಶೇಷವಾಗಿ ರಾವಣನಾಗಿ ಯಶ್ ಅಬ್ಬರ ಬಲು ಅದ್ಧೂರಿಯಾಗಿರುವುದು…

Read More

ಬಾಯಾರಿಕೆಯಿಂದ ಬಸ್ ಅಡ್ಡಗಟ್ಟಿ ನೀರು ಕುಡಿದ ಕೋತಿಗಳು; ವಿಡಿಯೋ ವೈರಲ್ – Kannada News | Thirsty monkeys blocked bus to drink water in maharashtra video goes viral

ನವದೆಹಲಿ, ಮೇ 22: ಭಾರತದಲ್ಲಿ ಬೇಸಿಗೆಯ ಧಗೆ ಜೋರಾಗಿದೆ. ಇದರಿಂದಾಗಿ ವಿವಿಧ ರಾಜ್ಯಗಳಲ್ಲಿ ಶಾಖದ ಮಟ್ಟವು ತುಂಬಾ ತೀವ್ರವಾಗಿದೆ. ನಿಮ್ಮ ಮನೆಯ ಮುಂದೆ ಒಂದು ಬಟ್ಟಲಿನಲ್ಲಿ ಸ್ವಲ್ಪ ನೀರಿಟ್ಟರೆ ಪ್ರಾಣಿ-ಪಕ್ಷಿಗಳ ಬಾಯಾರಿಕೆ ನೀಗುತ್ತದೆ. ನೀರು ಸಿಗದೆ ಎಷ್ಟೋ ಪಕ್ಷಿಗಳು ಸಾಯುತ್ತಿವೆ. ಮಹಾರಾಷ್ಟ್ರದಲ್ಲಿ ನೀರಿಗಾಗಿ ಸರ್ಕಾರಿ ಬಸ್ ಅನ್ನು ಮಂಗಗಳ (Monkey Video) ಗುಂಪೊಂದು ತಡೆಯುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು ನೀವೂ ಒಮ್ಮೆ ನೋಡಿ. ಭಾರತದಲ್ಲಿನ ಹೆಚ್ಚಿನ ತಾಪಮಾನವು ಮನುಷ್ಯರನ್ನು…

Read More

ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ – Kannada News | Haveri: Woman missing case; SP reveals explosive information

ಹಾವೇರಿ, ಫೆಬ್ರವರಿ 14: ಜಿಲ್ಲೆಯ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ಮದುವೆಗೆ ಬಂದಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕಾ (28) ನಾಪತ್ತೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಿಯಾಂಕಾ ನಾಪತ್ತೆಯಾದ ಸ್ಥಳದಲ್ಲಿ ಅವರ ಬಟ್ಟೆಗಳು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್ ಪತ್ತೆಯಾಗಿವೆ. ಸದ್ಯ ಪೊಲೀಸರು ಪ್ರಸ್ತುತ ಎಲ್ಲಾ ತಾಂತ್ರಿಕ ವಿವರಗಳನ್ನು ಕಲೆಹಾಕುತ್ತಿದ್ದು, ಪ್ರಿಯಾಂಕಾರನ್ನು ಪತ್ತೆ ಹಚ್ಚಲು ವ್ಯಾಪಕ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಎಸ್​​ಪಿ ಶುಭಾನ್ವಿತಾ ಹೇಳಿದ್ದಿಷ್ಟು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ? – Kannada News | Rohit Sharma Injury Update: MI vs GT IPL Return Status?

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ, ರೋಹಿತ್ ಶರ್ಮಾ ಆಡಲು ಸಾಧ್ಯವಾಗಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್, ರಿಕಲ್ಟನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಇದು ಡಿ ಕಾಕ್ ಅವರ ಈ ಆವೃತ್ತಿಯ ಮೊದಲ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ 112 ರನ್ ಬಾರಿಸಿದ್ದರು. ಆದಾಗ್ಯೂ, ಕ್ವಿಂಟನ್ ಡಿ ಕಾಕ್ ಅಜೇಯ ಶತಕ ಗಳಿಸಿದರೂ, ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 195 ರನ್‌ಗಳ ಗುರಿಯನ್ನು ತಲುಪಲು ವಿಫಲವಾಗಿ…

Read More

Vasthu Shastra: ಕುರ್ಚಿಯ ಮೇಲೆ ಬಟ್ಟೆಗಳನ್ನು ರಾಶಿ ಹಾಕುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ

ಸಾಮಾನ್ಯವಾಗಿ ದಿನನಿತ್ಯದ ಬದುಕಿನಲ್ಲಿ ಈ ತಪ್ಪನ್ನು ಮಾಡುತ್ತಲೇ ಇರುತ್ತೇವೆ. ಆಫೀಸ್ ಅಥವಾ ಹೊರಗಡೆಯಿಂದ ಸುಸ್ತಾಗಿ ಮನೆಗೆ ಬಂದ ತಕ್ಷಣ, ಬಟ್ಟೆಗಳನ್ನು ಬದಲಾಯಿಸಿ ಅವುಗಳನ್ನು ಸರಿಯಾದ ಜಾಗದಲ್ಲಿಡುವ ಬದಲಿಗೆ ಪಕ್ಕದಲ್ಲೇ ಇರುವ ಕುರ್ಚಿ ಅಥವಾ ಸೋಫಾದ ಮೇಲೆ ಎಸೆದುಬಿಡುತ್ತೇವೆ. ಒಂದೆರಡು ದಿನಗಳಲ್ಲಿ ಆ ಒಂದು ಶರ್ಟ್, ಬಟ್ಟೆಗಳ ದೊಡ್ಡ ಬೆಟ್ಟವಾಗಿ ಮಾರ್ಪಟ್ಟಿರುತ್ತದೆ. ಇದು ನಮಗೆ ಕೇವಲ ಒಂದು ಸಾಮಾನ್ಯ ಸೋಮಾರಿತನದ ಅಭ್ಯಾಸವಾಗಿ ಕಾಣಿಸಬಹುದು. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ಒಂದು ಸಣ್ಣ ತಪ್ಪು ಮನೆಯ ನೆಮ್ಮದಿ ಮತ್ತು…

Read More

ICC Test Rankings: ಟಾಪ್ 10 ರೊಳಗೆ ಇಬ್ಬರು ಭಾರತೀಯರು; ಅಗ್ರಸ್ಥಾನದಲ್ಲಿ ಉಳಿದ ಬುಮ್ರಾ

ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮುಂಬಡ್ತಿ ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 126 ರನ್​ಗಳ ಶತಕದ ಇನ್ನಿಂಗ್ಸ್ ಆಡಿದ್ದ ಗಿಲ್​​ಗೆ ಐಸಿಸಿ ರ್ಯಾಂಕಿಂಗ್​ನಲ್ಲಿ ಟಾಪ್ 10 ರೊಳಗೆ ಅಂದರೆ 8 ನೇ ಸ್ಥಾನ ಸಿಕ್ಕಿದೆ. ಈ ಮೊದಲು 10ನೇ ಸ್ಥಾನದಲ್ಲಿದ್ದ ಗಿಲ್, ಇದೀಗ ಇಬ್ಬರು ಆಟಗಾರನನ್ನು ಹಿಂದಿಕ್ಕಿದ್ದಾರೆ (PC-PTI). ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ 743 ರೇಟಿಂಗ್ ಅಂಕಗಳನ್ನು ಹೊಂದಿರುವ ಶುಭ್​ಮನ್ ಗಿಲ್ 8…

Read More

Amarnath Yatra 2026: ಜು. 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ; ಈ ವಸ್ತುಗಳನ್ನು ಮರೆತು ಸಹ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಡಿ! – Kannada News | Amarnath Yatra 2026 Guide: Essential Packing List and Safety Tips for a Sacred Journey

ಲಕ್ಷಾಂತರ ಶಿವಭಕ್ತರು ವರ್ಷಪೂರ್ತಿ ಕಾತರದಿಂದ ಕಾಯುವ ಪವಿತ್ರ ಅಮರನಾಥ ಯಾತ್ರೆಗೆ ದಿನಗಣನೆ ಆರಂಭವಾಗಿದೆ. ಜುಲೈ 3 ರಂದು ಅಧಿಕೃತವಾಗಿ ಆರಂಭವಾಗಲಿರುವ ಈ ಪವಿತ್ರ ಯಾತ್ರೆಯು ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ. ಯಾತ್ರೆ ಆರಂಭಕ್ಕೂ ಮುನ್ನವೇ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜ್ಯೇಷ್ಠ ಪೌರ್ಣಮಿಯ ಶುಭ ಸಂದರ್ಭದಲ್ಲಿ ಸಾಂಪ್ರದಾಯಿಕ ಪ್ರಥಮ ಪೂಜೆಯನ್ನು ನೆರವೇರಿಸಿ, ಬಾಬಾ ಬರ್ಫಾನಿ ಯಾತ್ರೆಯನ್ನು ಉದ್ಘಾಟಿಸಿದ್ದಾರೆ. ದೇಶಾದ್ಯಂತದ ಲಕ್ಷಾಂತರ ಭಕ್ತರು ಈಗಾಗಲೇ ಈ ಹಿಮಾಲಯದ ದುರ್ಗಮ ಹಾದಿಯ ಪಯಣಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ….

Read More

KKR vs LSG Playing XI: ಟಾಸ್ ಗೆದ್ದ ಲಕ್ನೋ; ಕೆಕೆಆರ್ ತಂಡದಲ್ಲಿ ಬದಲಾವಣೆ

ಇಂದು ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ಮುಖಾಮುಖಿಯಾಗಿವೆ. ಇದು ಈ ಆವೃತ್ತಿಯ 15 ನೇ ಪಂದ್ಯವಾಗಿದೆ. ಇಲ್ಲಿಯವರೆಗೆ ಆತಿಥೇಯ ಕೆಕೆಆರ್ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. ಇತ್ತ ಲಕ್ನೋ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಹೀಗಾಗಿ ಇಂದಿನ ಪಂದ್ಯ ಗೆಲುವಿನ ದೃಷ್ಟಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ. ಲಕ್ನೋಗೆ ಹೋಲಿಸಿದರೆ, ಕೆಕೆಆರ್ ತಂಡ ಎಲ್ಲಾ…

Read More

ಪೀಣ್ಯ ಫ್ಲೈಓವರ್​ ಬಂದ್​ನಿಂದ ವಾಹನ ಸವಾರರು ಕಂಗಾಲು: 10 ನಿಮಿಷದಲ್ಲಿ ಹೋಗೋ ದಾರಿಗೆ 1 ಗಂಟೆ ಬೇಕೆಂದು ಅಳಲು – Kannada News | Peenya Flyover Closure Causes Traffic Chaos: Commuters Spend 1 Hour for a 10 Minute Route

ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ನಿರ್ಬಂಧ ಹೇರಲಾಗಿದ್ದು, ಇದು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಡಾ. ಶಿವಕುಮಾರ ಸ್ವಾಮೀಜಿ ಫ್ಲೈಓವರ್ ಮೇ 8ರ ಬೆಳಿಗ್ಗೆ 11 ಗಂಟೆಯವರೆಗೆ ಸಂಚಾರಕ್ಕೆ ಲಭ್ಯವಿರುವುದಿಲ್ಲ. ಫ್ಲೈಓವರ್‌ನಲ್ಲಿರುವ 1422 ಕೇಬಲ್‌ಗಳ ದುರಸ್ತಿ ಮತ್ತು ಲೋಡ್ ಪರೀಕ್ಷೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ಸಂಚರಿಸಬಹುದಾದ ಮಾರ್ಗವನ್ನು ಈಗ ಕೆಳರಸ್ತೆಯಲ್ಲಿ ಸಂಚರಿಸಲು ಸುಮಾರು ಒಂದೂವರೆ ಗಂಟೆ ಬೇಕಾಗುತ್ತಿದೆ ಎಂದು ವಾಹನ ಸವಾರರು…

Read More