Headlines

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ…

Read More

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು – Kannada News | Chennai Central Express Derailment Reported Near Odisha’s Jakhapura

ಜಾಜ್​ಪುರ, ಫೆಬ್ರವರಿ 05: ಒಡಿಶಾದ ಜಾಜ್​ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಚೆನ್ನೈ ಸೆಂಟ್ರಲ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ರೈಲು ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ಮಾಧ್ಯಮ ವರದಿಗಳ ಪ್ರಕಾರ, ಭದ್ರಕ್‌ನಿಂದ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು  ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಬೋಗಿಗಳಿಗೂ ಅಷ್ಟಾಗಿ ಹಾನಿಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಘಟನೆಯ ನಂತರ ರೈಲು ಮಾರ್ಗದ ಹಾನಿಗೊಳಗಾದ ಭಾಗದಲ್ಲಿ ಮರುಸ್ಥಾಪನೆ ಕಾರ್ಯ ಪ್ರಾರಂಭವಾಯಿತು. ಏತನ್ಮಧ್ಯೆ,…

Read More

Viral: ಬೆಂಗಳೂರಿನಲ್ಲಿ ಬಾಡಿಗೆ ಮನೆ ತೋರಿಸಲು ದುಡ್ಡು ಕೇಳ್ತಾರೆ; ಮನೆ ಮಾಲೀಕನ ದುರಾಸೆ ಕಂಡು ಶಾಕ್ ಆದ ವ್ಯಕ್ತಿ – Kannada News | Bengaluru: Bengaluru landlord asks to pay one month’s rent if you go to see a rented house

ಬೆಂಗಳೂರು, ಫೆಬ್ರವರಿ 05: ಈಗಿನ ದುಬಾರಿ ದುನಿಯಾದಲ್ಲಿ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇರುವುದು ಕಷ್ಟಕರ. ದುಡಿದ ಹಣವನ್ನೆಲ್ಲವೂ ಬಾಡಿಗೆ ಕಟ್ಟುವುದಕ್ಕೆ ಆಗುತ್ತದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ…

Read More

Daily Devotional: ಕುಂಕುಮ ಅಥವಾ ವಿಭೂತಿ ಹಚ್ಚುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Kumkum Application: A Guide to Finger Usage

ಕುಂಕುಮ ಮತ್ತು ವಿಭೂತಿ ಹಚ್ಚುವ ಸರಿಯಾದ ವಿಧಾನ ದೇವಸ್ಥಾನದಿಂದ ತಂದ ಕುಂಕುಮ ಅಥವಾ ಅರ್ಚನೆ ಮಾಡಿದ ಕುಂಕುಮ ಇರಬಹುದು, ಈ ಪವಿತ್ರ ವಸ್ತುಗಳನ್ನು ಹಚ್ಚುವಾಗ ಯಾವ ಬೆರಳನ್ನು ಬಳಸಬೇಕು ಎಂಬುದು ಬಹಳ ಮುಖ್ಯ. ಸರಿಯಾದ ವಿಧಿ-ವಿಧಾನಗಳ ಮುಖೇನ ಕುಂಕುಮ ಹಚ್ಚಿದಾಗ ಬಾಂಧವ್ಯಗಳು ಉತ್ತಮಗೊಳ್ಳುತ್ತವೆ, ಅಹಂಕಾರ ಕಡಿಮೆಯಾಗುತ್ತದೆ, ಅದೃಷ್ಟ ಕೂಡಿಬರುತ್ತದೆ ಮತ್ತು ಶುಭ ಫಲಗಳು ದೊರೆಯುತ್ತವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಕುಂಕುಮವನ್ನು…

Read More

RCB vs DC: ಫೈನಲ್​ನಲ್ಲಿ ಗೆಲ್ಲೋದು ಇವರಂತೆ… ಹೀಗೊಂದು ಲೆಕ್ಕಾಚಾರ – Kannada News | WPL 2026: Eliminator has always defeated the table topping team in the final

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ಕ್ಕೆ ಇಂದು (ಫೆ.5) ತೆರೆ ಬೀಳಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಮುಖಾಮುಖಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದೇ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಲೆಕ್ಕಾಚಾರವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಅದೇನೆಂದರೆ ಎಲಿಮಿನೇಟರ್ ಪಂದ್ಯ ಗೆದ್ದವರೇ ಚಾಂಪಿಯನ್. ವುಮೆನ್ಸ್ ಪ್ರೀಮಿಯರ್ ಲೀಗ್​ನ ಕಳೆದ ಮೂರು ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ 2 ಬಾರಿ ಚಾಂಪಿಯನ್…

Read More

ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ: ಪತ್ನಿಯ ಹರಕೆ ಸಲ್ಲಿಸಲು ಪತಿಯ ಪ್ರೀತಿಯ ಆಸರೆ – Kannada News | Oxygen Cylinder Carried for Mayakka Devi Darshan: Husband’s Love Helps Ailing Wife Fulfil Vow at Chinchali Jatra

ಚಿಕ್ಕೋಡಿ, ಫೆಬ್ರವರಿ 5: ಅಚಲವಾದ ಶ್ರದ್ಧೆ, ಭಕ್ತಿ, ನಂಬಿಕೆ ಇದ್ದರೆ ಯಾವುದೂ ಅಡ್ಡಿಯಾಗಲ್ಲ ಎಂಬುದಕ್ಕೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಮಾಯಕ್ಕಾ ದೇವಿ ಜಾತ್ರೆಯಲ್ಲಿ ಕಂಡು ಬಂದ ಅಪರೂಪದ ವಿದ್ಯಮಾನ ಸಾಕ್ಷಿಯಾಗಿದೆ. ತೀವ್ರ ಉಸಿರಾಟದ ತೊಂದರೆ ಇದ್ದರೂ ಪತ್ನಿಯ ಇಚ್ಛೆಯನ್ನು ನೆರವೇರಿಸಲು ಪತಿ ಆಕ್ಸಿಜನ್ ಸಿಲಿಂಡರ್ ಜೊತೆಗೇ ಬಂದು ದೇವಿಯ ದರ್ಶನ ಮಾಡಿಸಿದ್ದು ಭಕ್ತರ ಮನಸೂರೆಗೊಳ್ಳುವಂತೆ ಮಾಡಿದೆ. ಭಾರತ ಹುಣ್ಣಿಮೆ ಪ್ರಯುಕ್ತ ನಡೆಯುತ್ತಿರುವ ಚಿಂಚಲಿ ಮಾಯಕ್ಕಾ ದೇವಿ ಜಾತ್ರೆಗೆ ಲಕ್ಷಾಂತರ ಭಕ್ತರು ಬರುತ್ತಿದ್ದಾರೆ. ಭಕ್ತಸಾಗರದ…

Read More

Video: ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ – Kannada News | Guwahati Horror: Teen Rescued After Being Hidden Inside Bed Box

ಗುವಾಹಟಿ, ಫೆಬ್ರವರಿ 05: ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆಯುತ್ತಿರುವುದನ್ನು ಕಾಣಬಹುದು. ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮನೆಗೆಲಸಗಾರರಾಗಿ ನೇಮಿಸಿಕೊಂಡು ದೌರ್ಜನ್ಯವೆಸಗುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕಿ ಸುಮಾರು ಆರು ವರ್ಷಗಳಿಂದ ಆ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆ ಮಾಲೀಕ ಅರಿನಾ ಲಸ್ಕರ್ ಖತುನ್, ಬಾಲಕಿಯ ಮೇಲೆ ಪದೇ…

Read More

ಮೈಸೂರಿನಲ್ಲಿ ಸಾಮಾಜಿಕ ಬಹಿಷ್ಕಾರ: ವಿದ್ಯುತ್ ಕಂಬ ಮುಟ್ಟಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು – Kannada News | Karnataka Caste Discrimination: Kottagala Villagers Boycott Family, Assault Helper

ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು ಮೈಸೂರು, ಫೆ.5: ಇಡೀ ಜಗತ್ತು ಆಧುನಿಕತೆ ಕಡೆ ಸಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಇಂದಿಗೂ ಸಾಮಾಜಿಕ ಅನಿಷ್ಟಗಳು ಜೀವಂತವಾಗಿದೆ. ಅದರಲ್ಲೂ ಕರ್ನಾಟಕ ಇಂತಹ ಕೆಟ್ಟ ಪದ್ಧತಿಗಳು ಇಂದಿಗೂ ಆಚರಣೆಯಲ್ಲಿದೆ ಎಂದತೆ ನಂಬಲಿ ಅಸಾಧ್ಯ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಮಾಡಿರುವ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿಗಳಾದ ವಸಂತ ಮತ್ತು ನಟನಾಯಕ ದಂಪತಿಯ ಪುತ್ರಿ ಅಂತರಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯನ್ನು ವಿರೋಧಿಸಿದ ಗ್ರಾಮದ ಕೆಲವು…

Read More

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಕಡಿಮೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್​​​ – Kannada News | Karnataka Assembly: Parameshwara Counters Opposition on Law and Order, Cites Crime Data

ಗೃಹ ಸಚಿವ ಡಾ. ಜಿ. ಪರಮೇಶ್ವರ್Image Credit source: Google ಬೆಂಗಳೂರು, ಫೆ.5: ವಿಧಾನ ಸಭೆ ಕಲಾಪದಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಭಾರೀ ಗದ್ದಲಗಳು ನಡೆಯುತ್ತಿದೆ, ವಿಶೇಷ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ (G. Parameshwara)​​​ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

Read More

ಪ್ರೀತಿಯ ವ್ಯಕ್ತಿಗೆ ಬರ್ತ್​​ಡೇ ವಿಶ್ ತಿಳಿಸಿದ ನಟಿ ರಮ್ಯಾ

ನಟಿ ರಮ್ಯಾ ಅವರು ನಟನೆಯಲ್ಲಿ ಮಿಂಚಿ, ನಂತರ ಚಿತ್ರರಂಗದಿಂದ ದೂರ ಆದರು. ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳೋ ಪ್ರಯತ್ನ ನಡೆಯಿತು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಈಗ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಅಲ್ಲಿ ಅವರು ಸಂಜಯ್ ಎಂಬುವವರಿಗೆ ಜನ್ಮದಿನದ ವಿಶ್ ಮಾಡಿದ್ದಾರೆ. ರಮ್ಯಾಗೆ ಸಂಜಯ್ ತಮ್ಮನ ರೀತಿಯಂತೆ. ‘ಹುಟ್ಟುಹಬ್ಬದ ಶುಭಾಶಯಗಳು ಸಂಜ್​ (ನನ್ನ ತಮ್ಮ). ನಾವು ಎಂದಿಗೂ…

Read More