Headlines

IND vs ZIM: ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ – Kannada News | India Clean Sweeps Zimbabwe 3 0 in T20 Series; Shreyas Iyer’s First Captaincy Win

ಹರಾರೆಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ, ಜಿಂಬಾಬ್ವೆಯನ್ನು 35 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 192 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಜಿಂಬಾಬ್ವೆ 20 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ, ಜಿಂಬಾಬ್ವೆಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಮೂಲಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ಮೊದಲ ಟಿ20 ಸರಣಿ…

Read More

ಬೆಂಗಳೂರಿನಲ್ಲಿ ಹೆಚ್ಚಿದ ಚಿರತೆ ಭೀತಿ: ಬ್ಯಾಡರಹಳ್ಳಿಯಲ್ಲಿ ಚಿರತೆ ಇದೆ ಎಚ್ಚರಿಕೆ ಬೋರ್ಡ್, ಬನಶಂಕರಿಯಲ್ಲೂ ಪ್ರತ್ಯಕ್ಷ! – Kannada News | Leopard Scare Grows in Bengaluru: Warning Board Installed in Byadarahalli; leopard spotted in Banashankari too

ಬೆಂಗಳೂರು, ಜುಲೈ 26: ಕಳೆದ 15 ದಿನಗಳಿಂದ ಬ್ಯಾಡರಹಳ್ಳಿಯ ಭಾರತ ನಗರದಲ್ಲಿ ಒಂಟಿ ಚಿರತೆ (leopard) ಕಾಣಿಸಿಕೊಳ್ಳುತ್ತಿದ್ದು, ಇದರಿಂದ ನಿವಾಸಿಗಳು ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದಾರೆ. ಹೀಗಾಗಿ ಮನೆಯ ಎದುರು ಚಿರತೆ ಇದೆ ಎಚ್ಚರಿಕೆ ಎನ್ನುವ ಬೋರ್ಡ್ ಕೂಡ ಹಾಕಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಅರಣ್ಯ ಇಲಾಖೆ ಮಾತ್ರ ಆ ಒಂಟಿ ಚಿರತೆಯನ್ನು ಸೆರೆ ಹಿಡಿಯಲು ಮುಂದಾಗುತ್ತಿಲ್ಲ. 15 ದಿನದಿಂದ ಸೆರೆಯಾಗದ ಚಿರತೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿಯ ಭಾರತ ನಗರದ 2ನೇ ಹಂತದಲ್ಲಿ ಕಳೆದ 15…

Read More

‘ಸ್ಪೈಡರ್ ಮ್ಯಾನ್’ ಹೆಗಲ ಮೇಲೆ ಕೈ, ಹಾಲಿವುಡ್ ಸಿನಿಮಾಕ್ಕೆ ರಿಷಬ್ ಪ್ರಚಾರ – Kannada News | Rishab Shetty promoting Spider Man movie in Kannada

ಕನ್ನಡ ಸಿನಿಮಾಗಳು ಈಗ ಹಾಲಿವುಡ್​ ಲೆವೆಲ್​​​ನಲ್ಲಿ ಮಿಂಚುತ್ತಿವೆ. ಕನ್ನಡದ ‘ಕೆಜಿಎಫ್’, ‘ಕೆಜಿಎಫ್ 2’, ‘ಕಾಂತಾರ’, ‘ಕಾಂತಾರ 1’, ‘ಸಪ್ತ ಸಾಗರದಾಚೆ ಎಲ್ಲೊ’ ಇನ್ನೂ ಕೆಲ ಸಿನಿಮಾಗಳು ವಿದೇಶಗಳಲ್ಲಿ ಸಹ ಪ್ರೇಕ್ಷಕರನ್ನು ಸೆಳೆದಿವೆ. ಈ ಸಿನಿಮಾಗಳ ಮೂಲಕ ಕನ್ನಡದ ನಟ-ನಟಿಯರಿಗೆ ವಿದೇಶಗಳಲ್ಲಿಯೂ ಪರಿಚಯ, ಜನಪ್ರಿಯತೆ ಸೃಷ್ಟಿಯಾಗಿದೆ. ಇದೀಗ ಹಾಲಿವುಡ್ (Hollywood) ಸಿನಿಮಾ ಒಂದು ತಮ್ಮ ಸಿನಿಮಾದ ಪ್ರಚಾರಕ್ಕೆ ಕನ್ನಡದ ನಟರೊಬ್ಬರ ಜೊತೆ ಕೈ ಜೋಡಿಸಿದೆ. ಹಾಲಿವುಡ್​​ನ ಬಲು ಜನಪ್ರಿಯ ಸಿನಿಮಾ ‘ಸ್ಪೈಡರ್​​ ಮ್ಯಾನ್’ ಸರಣಿಯ ಹೊಸ ಸಿನಿಮಾ ಇದೇ…

Read More

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು; ಜುಲೈ 27ರಂದು ಲೋಕಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ – Kannada News | Govt to table Public Examination Amendment Act for stricter anti paper leak system

ನವದೆಹಲಿ, ಜುಲೈ 26: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ನಡೆದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಕಠಿಣ ಕಾನೂನು ರೂಪಿಸಲು ಮುಂದಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗಗಳ ತಡೆ) ತಿದ್ದುಪಡಿ ವಿಧೇಯಕ-2026’ (Public Examinations Amendment Bill, 2026) ಅನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸಲು ನಿರ್ಧರಿಸಿದೆ. ಕೇಂದ್ರ ಸಿಬ್ಬಂದಿ, ಕುಂದುಕೊರತೆ ಮತ್ತು ಪಿಂಚಣಿ ಸಚಿವ ಡಾ. ಜಿತೇಂದ್ರ…

Read More

ಮಳೆಗಾಲದಲ್ಲಿ ಈ ತರಕಾರಿಗಳನ್ನು ತಿನ್ನುವುದನ್ನು ಆದಷ್ಟು ತಪ್ಪಿಸಿ – Kannada News | These are the vegetables that should not be eaten during the rainy season

ಮಾನ್ಸೂನ್ ಆಗಮನದೊಂದಿಗೆ, ಹವಾಮಾನವು ಆಹ್ಲಾದಕರವಾಗಿರುತ್ತದೆ. ಈ ಶೀತ ಮತ್ತು ತೇವಯುಕ್ತ ವಾತಾವರಣವು ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಬೆಳೆಯಲು ಅವಕಾಶ ಮಾಡಿಕೊಡುತ್ತದೆ. ಈ ಕಾರಣದಿಂದಾಗಿ ಮಳೆಗಾಲದಲ್ಲಿ ಶೀತ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅಲ್ಲದೆ ಕೆಲವೊಂದು ತರಕಾರಿಗಳನ್ನು (vegetables) ತಿನ್ನುವುದರಿಂದಲೂ ಸೋಂಕು ತಗುಲುವ ಅಪಾಯ ಇದೆ. ಹೌದು ಮಳೆಗಾಲದಲ್ಲಿ ಕೆಲವು ತರಕಾರಿಗಳಲ್ಲಿ ಅತೀ ಹೆಚ್ಚು ಅಗೋಚರವಾಗಿರುವ ಕೀಟಗಳು, ಸೂಕ್ಷ್ಮಾಣು ಜೀವಿಗಳು ಇರುವ ಕಾರಣ ಅವುಗಳ ಸೇವನೆಯಿಂದಲೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಮಳೆಗಾಲದಲ್ಲಿ ಈ ಕೆಲವು ತರಕಾರಿಗಳನ್ನು ಸೇವನೆ…

Read More

ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು? – Kannada News | PM Modi announces Nandan Nilekani led task force on exam reforms

ನವದೆಹಲಿ, (ಜುಲೈ 26): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು…..ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್​​ ಫೋರ್ಸ್​​​ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಪ್ರಧಾನಿ ಮೋದಿ, ಮಾಡಿರುವ…

Read More

ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ – Kannada News | Siddaramaiahs retirement announcement sparks anxiety among close associates and supporters

ಮಾಜಿ ಸಿಎಂ ಸಿದ್ದರಾಮಯ್ಯImage Credit source: tv9 kannada ಬೆಂಗಳೂರು, ಜುಲೈ 26: ಸಿದ್ದರಾಮಯ್ಯ (Siddaramaiah) ಮೇ 28ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಈಗಲೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿರುವ ಅವರು, ಆದರೆ 2028ಕ್ಕೆ ಸ್ಪರ್ಧಿಸಲ್ಲ ಎಂದಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ದೂರಸರಿಯಲು ನಿರ್ಧರಿಸಿದ್ದಾರೆ. ಈ ನಿರ್ಧಾರ ಇದೀಗ ಅವರ ಅಭಿಮಾನಿಗಳು ಸೇರಿದಂತೆ ಆಪ್ತರಲ್ಲಿ ಆತಂಕ ಮನೆ ಮಾಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಿವೃತ್ತಿ ಆದ್ರೆ…

Read More

ಪರೀಕ್ಷಾ ವ್ಯವಸ್ಥೆ ಸುಧಾರಿಸಲು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಟ್ಯಾಸ್ಕ್ ಫೋರ್ಸ್ ರಚನೆ – Kannada News | Pm modi announces constituting high powered task force for examination reforms

ನವದೆಹಲಿ, ಜುಲೈ 26: ನೀಟ್ (NEET-UG) ಸೇರಿದಂತೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಮತ್ತು ಅಕ್ರಮಗಳ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸುವುದಾಗಿ ಘೋಷಿಸಿದ್ದಾರೆ. (ಇನ್ನಷ್ಟು ವಿವರಗಳಿಗೆ ನಿರೀಕ್ಷಿಸಿ…) Source link

Read More

IND vs ZIM: ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್ – Kannada News | Vaibhav Sooryavanshi’s Explosive 81: Zimbabwe Tour Century Denied by Brilliant Catch

15 ವರ್ಷಕ್ಕೆ ಅಂತರ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಟೀಂ ಇಂಡಿಯಾದ ಯುವ ಆರಂಭಿ ವೈಭವ್ ಸೂರ್ಯವಂಶಿ ಆಡಿರುವ ಬೆರಳೆಣಿಕೆಯ ಪಂದ್ಯಗಳಲ್ಲಿ ಬರೋಬ್ಬರಿ 2 ವಿಶ್ವದಾಖಲೆಗಳನ್ನು ನಿರ್ಮಿಸಿದ್ದಾರೆ. ವೈಭವ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಉತ್ತಮವಾಗಿ ಆರಂಭವಾಗಲಿಲ್ಲ. ಸತತ ಮೂರು ಇನ್ನಿಂಗ್ಸ್‌ಗಳಲ್ಲಿ ವಿಫಲವಾದರೂ, ಮುಂದಿನ ಮೂರು ಪಂದ್ಯಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಜಿಂಬಾಬ್ವೆ ಪ್ರವಾಸದಲ್ಲಿ, ವೈಭವ್ ತಮ್ಮ ಎರಡನೇ ಅರ್ಧಶತಕವನ್ನು ಬಾರಿಸುವ ಮೂಲಕ ಶತಕದತ್ತ ಸಾಗುತ್ತಿದ್ದರು. ಆದರೆ ಜಿಂಬಾಬ್ವೆ ಫಿಲ್ಡರ್ ಇವಾನ್ಸ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ವೈಭವ್ ಶತಕ ವಂಚಿತರಾಗಬೇಕಾಯಿತು….

Read More

‘ರಾಮಾಯಣ’ ಸೆಟ್‌ನಲ್ಲಿ ಹೇಗಿತ್ತು ಯಶ್ ಹವಾ, ಕೊಡುತ್ತಿದ್ರು ಕ್ವಾಟ್ಲೆ – Kannada News | Yash said he use to listen to music in Ramayana set it will annoy other crew members

ಯಶ್ (Yash) ನಟನೆಯ ಎರಡು ಅತಿ ದೊಡ್ಡ ಸಿನಿಮಾಗಳು ಈ ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆ ಆಗಲಿವೆ. ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಇತ್ತೀಚೆಗಷ್ಟೆ ‘ರಾಮಾಯಣ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಯಶ್ ಅವರ ಪರವಾಗಿ ಅಭಿಮಾನಿಗಳ ಕರತಾಡನ, ಕಿರುಚಾಟಗಳೇ ಅವರ ಸ್ಟಾರ್​​ ಡಮ್ ಅನ್ನು ಸಾರಿ ಹೇಳುತ್ತಿದ್ದವು. ಅವರು ಜನರ ನಡುವೆ ಮಾತ್ರವಲ್ಲ, ಸೆಟ್​​ನಲ್ಲಿ ಇದ್ದಾಗಲೂ ಅವರದ್ದೇ ಹವಾ. ‘ರಾಮಾಯಣ’ ಸೆಟ್​​ನಲ್ಲಿ ಸಹ ಸಖತ್ ಕ್ವಾಟ್ಲೆ ಕೊಡುತ್ತಿದ್ದಿದ್ದಾಗಿ ಯಶ್ ನೆನಪು ಮಾಡಿಕೊಂಡಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ…

Read More