Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ವಾಹನ ಸಂಚಾರದಲ್ಲಿ ಜಾಗರೂಕರಾಗಿರಿ – Kannada News | January 8 Daily Numerology: Birth Numbers 1, 2, 3 Predictions details here

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ನೀವು ಅಂದುಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಇದೇ ಕಾರಣಕ್ಕೆ ನಿಮ್ಮ ಆತ್ಮವಿಶ್ವಾಸ ಸ್ವಲ್ಪ ಮಟ್ಟಿಗೆ ಕಡಿಮೆ ಆದರೂ ಪ್ರಯತ್ನವೇ ಮಾಡದಂತೆ ಸುಮ್ಮನೆ ಇರುವುದು ಸರಿಯಲ್ಲ. ಆರ್ಥಿಕವಾಗಿ ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವ್ಯವಹಾರದಿಂದ ದೂರವಿರುವುದು ಒಳ್ಳೆಯದು. ಸಾಮಾಜಿಕ ಸೇವೆ- ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಮನೆಯಲ್ಲಿ ಸಣ್ಣಪುಟ್ಟ ರಿಪೇರಿ ಕೆಲಸಗಳಿಗಾಗಿ ಹಣ ವ್ಯಯವಾಗಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಇರಲಿ….

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಮೇ 10ರಿಂದ 16ರವರೆಗಿನ ವಾರ ಭವಿಷ್ಯ ತಿಳಿಯಿರಿ – Kannada News | Weekly Horoscope May 10 16, 2026: Rahu Ketu Challenges and Zodiac Predictions

2026ರ ಮೇ 10ರಿಂದ 16ರವರೆಗೆ ಎರಡನೇ ವಾರದಲ್ಲಿ ಎಲ್ಲ ಗ್ರಹರು ರಾಹು ಮತ್ತು ಕೇತುವಿನಿಂದ ಬಂಧಿಸಲ್ಪಟ್ಟಿದ್ದಾರೆ. ಹಾಗಾಗಿ ಕಾರ್ಯದಲ್ಲಿ ಪೂರ್ಣ ಯಶಸ್ಸು ಸಿಗದೇ ಹೋಗಬಹುದು. ಫಲದಲ್ಲಿ ಹಿನ್ನಡೆಯಾದರೂ ಪ್ರಯತ್ನ ಸಾಗುತ್ತಿರಲಿ. ​ಮೇಷ: ​ಈ ವಾರ ನಿಮಗೆ ಹೊಸ ಹುರುಪು ಇರಲಿದೆ. ವೃತ್ತಿಯಲ್ಲಿ ಭಡ್ತಿಯ ಯೋಗವಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು, ಎಚ್ಚರವಿರಲಿ. ಹಣಕಾಸಿನ ಹರಿವು ಉತ್ತಮವಾಗಿದ್ದು, ಹಳೆಯ ಸಾಲಗಳಿಂದ ಮುಕ್ತಿ ಪಡೆಯುವಿರಿ. ಸಂಗಾತಿಯೊಂದಿಗೆ ಮಧುರ ಸಮಯ ಕಳೆಯುವಿರಿ. ವೃಷಭ: ​ನಿಮ್ಮ ತಾಳ್ಮೆಯೇ ನಿಮ್ಮ ಶಕ್ತಿ. ಕೆಲಸದಲ್ಲಿ ಒತ್ತಡವಿದ್ದರೂ…

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More

ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರ ಖತಂ!: ಹೆಣ್ಣುಮಕ್ಕಳ ಕೊಲೆಗೆ ಸೇನೆ ಮೂಲಕ ಭೀಕರ ಪ್ರತಿಕಾರ ತೀರಿಸಿಕೊಂಡ ಅಮೆರಿಕ ಅಧ್ಯಕ್ಷ ಟ್ರಂಪ್ – Kannada News | US Military Kills Tren De Aragua Chief Niño Guerrero; Trump Blasts Biden’s Border Policy

ವಾಷಿಂಗ್ಟನ್, ಜೂ.13: ಜಗತ್ತಿನ ಅತ್ಯಂತ ಕ್ರೂರ ಮತ್ತು ರಕ್ತಪಿಪಾಸು ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ‘ಟ್ರೆನ್ ಡಿ ಅರಾಗುವಾ’ (Tren De Aragua) ಗ್ಯಾಂಗ್‌ನ ಮುಖ್ಯಸ್ಥ ‘ನಿನೋ ಗೆರೆರೊ’ (Niño Guerrero) ಅಮೆರಿಕ ಮಿಲಿಟರಿಯ ಭೀಕರ ದಾಳಿಗೆ ಹತನಾಗಿದ್ದಾನೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇರ ಆದೇಶದ ಮೇರೆಗೆ ಯುಎಸ್ ಸೌದರ್ನ್ ಕಮಾಂಡ್ (United States Southern Command) ನಡೆಸಿದ ಅತ್ಯಂತ ವೇಗದ ವೈಮಾನಿಕ ದಾಳಿಯಲ್ಲಿ (Kinetic Strike) ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ ಎಂದು ಟ್ರಂಪ್…

Read More

ಇಶಾ ಫೌಂಡೇಷನ್​​ನಲ್ಲಿ ಸದ್ಗುರು ಜೊತೆ ಶಿವರಾತ್ರಿ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Kannada News | Mahashivratri 2026 Defence Minister Rajnath Singh to be Chief guest at Sadhgurus Isha Foundation grand event

ಕೊಯಮತ್ತೂರು, ಫೆಬ್ರವರಿ 12: ಈ ವರ್ಷ ಫೆಬ್ರವರಿ 15ರಂದು ಮಹಾ ಶಿವರಾತ್ರಿ (Maha Shivaratri 2026) ನಡೆಯಲಿದೆ. ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುವ ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಫೆ. 15ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ…

Read More

‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದರು. ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿಯ ಕುರಿತು ಈ ಸಿನಿಮಾ ಇತ್ತು. ನಂತರ ಬಂದ ‘ದಿ ವ್ಯಾಕ್ಸಿನ್ ವಾರ್’ ಹಾಗೂ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಗಳು ಗಮನ ಸೆಳೆಯಲು ವಿಪಲವಾದವು. ಈಗ ವಿವೇಕ್ ಅವರು ಪೆಹಲ್ಗಾಮ್ ದಾಳಿ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಪೆಹಲ್ಗಾಮ್ ದಾಳಿ ಬಳಿಕ ನಡೆಯುವ ಘಟನೆಗಳನ್ನು…

Read More

ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು: ಸರ್ಕಾರದ ಶವಯಾತ್ರೆ, ಜನಪ್ರತಿನಿಧಿಗಳಿಗೆ ತರಾಟೆ – Kannada News | Baldota Factory Expansion Sparks Large Scale Farmer Protest in Koppal

ಬೃಹತ್​​ ಪ್ರತಿಭಟನೆImage Credit source: Tv9 Kannada ಕೊಪ್ಪಳ, ಫೆಬ್ರವರಿ 24: ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ. ರೈತರ ಆಕ್ರೋಶ ಹಾಲಿವರ್ತಿ ಪ್ರದೇಶದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ…

Read More

ಹಲವು ಇಂಧನದ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ – Kannada News | Foreign secretary Vikram Misri clarification about Russian oil imports Amid India US Trade Deal

ನವದೆಹಲಿ, ಫೆಬ್ರವರಿ 9: ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ (Trade Deal) ಭಾಗವಾಗಿ ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸಿದೆ ಎಂಬ ಕುರಿತಾಗಿ ಹರಿದಾಡುತ್ತಿರುವ ವಿವಾದದ ನಡುವೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯಾವುದೇ ಒಂದು ಇಂಧನ ಪೂರೈಕೆದಾರರನ್ನು ಅವಲಂಬಿಸುವ ಬದಲು ಹಲವು ಇಂಧನ ಆಮದುಗಳ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರವಾಗಿದೆ. ಭಾರತವು ಕೇವಲ ರಷ್ಯಾದಿಂದ ಮಾತ್ರವಲ್ಲ, ಇತರೆ ಡಜನ್​ಗಟ್ಟಲೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಅವರು…

Read More

ಅತಿಥಿಗಳ ನಡುವೆ ಕೂಲರ್​​ಗಾಗಿ ಜಗಳ; ಸಾವಿನ ಮನೆಯಾದ ಮದುವೆಮನೆ – Kannada News | Uttar Pradesh Wedding guests fight over air cooler 1 dead 4 injured in Azamgarh

ನವದೆಹಲಿ, ಏಪ್ರಿಲ್ 30: ಉತ್ತರ ಪ್ರದೇಶದ (Uttar Pradesh) ಅಜಮ್‌ಗಢದಲ್ಲಿ ಮದುವೆಯೊಂದು ದುರಂತವಾಗಿ ಬದಲಾಗಿದೆ. ಮದುವೆಯ ಪಾರ್ಟಿಯಲ್ಲಿ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಜಿಯಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ನಗರದ ಪ್ರದೇಶದಲ್ಲಿ ಮದುವೆ (Wedding) ನಡೆಯುತ್ತಿತ್ತು. ವಧು-ವರರ ಕುಟುಂಬದ ನಡುವೆ ಕ್ಷುಲ್ಲಕ ವಿಷಯಕ್ಕೆ ವಿವಾದ ಪ್ರಾರಂಭವಾಯಿತು. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ವರನ ಕಡೆಯ ಕೆಲವರು ಮತ್ತು ವಧುವಿನ ಕಡೆಯ ಕೆಲವರು ಡೆಸರ್ಟ್…

Read More

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ​ ಲಕ್ಷ್ಮೀ ಬರ್ತಾಳೆ

ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ…

Read More