Headlines

ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಂದು, ತನ್ನ ಮಣಿಕಟ್ಟನ್ನೇ ಕೊಯ್ದುಕೊಂಡ ವ್ಯಕ್ತಿ

ಮೀರತ್, ಮಾರ್ಚ್​ 15: ಕುಡಿದ ಮತ್ತಲ್ಲಿ ತಂದೆಯನ್ನು ಕೊಂದಿದ್ದಲ್ಲದೇ ತನ್ನ ಮಣಿಕಟ್ಟನ್ನೇ ವ್ಯಕ್ತಿ ಕೊಯ್ದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಇಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಪೊಲೀಸರ ಪ್ರಕಾರ, ದಾಳಿಯ ನಂತರ ಆರೋಪಿಯು ಚಾಕುವಿನಿಂದ ತನ್ನ ಮಣಿಕಟ್ಟನ್ನು  ತಾನೇ ಕೊಯ್ದುಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಬಂದಾಗ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಂದೆ ಮತ್ತು ಮಗ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದಾಗ ಅವರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು! – Kannada News | How can India improve its Net Run Rate

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ಭರ್ಜರಿ ಗೆಲುವಿನಿಂದಾಗಿ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಈ ಕಠಿಣತೆಯ ನಡುವೆ ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್​ಗೇರಬಹುದು. ಅಂದರೆ ಟೀಮ್ ಇಂಡಿಯಾ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು. ಈ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು. ಹೀಗೆ ಮಾಡಿದ್ರೆ ವೆಸ್ಟ್ ಇಂಡೀಸ್ ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದರೂ…

Read More

‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್ – Kannada News | Shreya Ghoshal responds to trolling over chikni chameli and objectifying lyrics

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ‘ಚಿಕ್ನಿ ಚಮೇಲಿ’ (Chikni Chameli) ರೀತಿಯ ಹಾಡುಗಳ ಬಗ್ಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ನಾನು ಇನ್ಮುಂದೆ ಇಂತಹ ಹಾಡುಗಳನ್ನು ಹಾಡುವುದಿಲ್ಲ’ ಎಂದು ಅವರು ಹೇಳಿದ್ದನ್ನು ಕೆಲವರು ಟ್ರೋಲ್ ಮಾಡಿದ್ದರು. ಈಗ ಈ ಎಲ್ಲಾ ಟ್ರೋಲ್‌ಗಳಿಗೆ ಶ್ರೇಯಾ ಖಡಕ್ ಆಗಿಯೇ ಉತ್ತರ ನೀಡಿದ್ದು, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಾಜ್ ಶಾಮನಿ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶ್ರೇಯಾ ಘೋಷಾಲ್ (Shreya Ghoshal), ಚಿತ್ರರಂಗದಲ್ಲಿ ಮಹಿಳೆಯರನ್ನು ಅತಿ…

Read More

‘ಜನ ನಾಯಗನ್’ ಮೇಲಿನ ಆಸೆ ಬಿಟ್ಟ ಕೆವಿಎನ್, ಗಮನವೆಲ್ಲ ‘ಟಾಕ್ಸಿಕ್’ ಮೇಲೆ

‘ಜನ ನಾಯಗನ್’ (Jana Nayagan) ಸಿನಿಮಾಕ್ಕೆ ಬಂದಿರುವ ಪರಿಸ್ಥಿತಿ ಬಲು ಶೋಚನೀಯ ಮಾತ್ರವಲ್ಲದೆ, ರಾಜಕೀಯ ಹೇಗೆ ಸಿನಿಮಾರಂಗವನ್ನು, ಸಿನಿಮಾವನ್ನು ನಿಯಂತ್ರಿಸುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಒಂದೆಡೆ ಘೋರಾತಿ ಘೋರ ಹಿಂಸೆ ಇರುವ ಸಿನಿಮಾಗಳಿಗೆ ಸುಲಭವಾಗಿ ಸೆನ್ಸಾರ್ ಸಿಕ್ಕು ಬಿಡುಗಡೆ ಆಗುತ್ತಿದ್ದರೆ, ‘ಜನ ನಾಯಗನ್’ ಸಿನಿಮಾ ಅನ್ನು ತಿಂಗಳುಗಳ ಕಾಲ ಕ್ಷುಲ್ಲಕ ಕಾರಣಗಳನ್ನು ನೀಡಿ ತಡೆ ಹಿಡಿಯಲಾಗಿದೆ. ‘ಜನ ನಾಯಗನ್’ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗಿದ್ದು, ಈ ಸಿನಿಮಾ ಬಿಡುಗಡೆ ಆದರೆ ಅವರಿಗೆ ರಾಜಕೀಯವಾಗಿ ಸಹಾಯ…

Read More

Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ

ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೀವ್ರ ಪರದಾಟ ನಡೆಸುವಂತಾಯಿತು. ನಗರದ ಹೃದಯಭಾಗದಲ್ಲಿರುವ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಾಧಾರಣ ಮಳೆಗೆ ಕೆರೆಯಂತಾಗಿದ್ದು, ನಾಲ್ಕರಿಂದ ಐದು ಅಡಿಯಷ್ಟು ನೀರು ನಿಂತಿತು. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಕೆ.ಆರ್. ಸರ್ಕಲ್ ಅಂಡರ್‌ಪಾಸ್​ಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಇದರ ಬಿಸಿ ಸುತ್ತಮುತ್ತಲಿನ ರಸ್ತೆಗಳಿಗೆ ತಟ್ಟಿದ್ದು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿಗಳು ಹಾಗೂ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು. ಪ್ರತಿ ವರ್ಷ ಮಳೆ…

Read More

‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’ – Kannada News | Thalapathy Vijay’s Jan Nayagan: Bhagavanth Kesari Remake Details

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಆಗಿದೆ. ಮೂಲತಃ ತೆಲುಗಿನಲ್ಲಿ ನಿರ್ಮಿಸಲಾದ ‘ಭಗವಂತ ಕೇಸರಿ’ ಈ ಚಿತ್ರವು ಐಎಂಡಿಬಿಯಲ್ಲಿ ಕೇವಲ 5.8 ರೇಟಿಂಗ್ ಪಡೆದಿದೆ. ಈ ಚಿತ್ರವನ್ನು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಜಿಯೋ ಹಾಟ್​​ಸ್ಟಾರ್​ ಅಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್, ‘ಪುಷ್ಪ 2’ ಖ್ಯಾತಿಯ ಶ್ರೀಲೀಲಾ ಮತ್ತು ಅರ್ಜುನ್ ರಾಂಪಾಲ್…

Read More

ಅನೈತಿಕ ಸಂಬಂಧದ ವೈಭವೀಕರಣ: ಬಾಲಿವುಡ್ ಸಿನಿಮಾದ ಟೀಸರ್​ಗೆ ವಿರೋಧ – Kannada News | Pati Patni Aur Woh Do Teaser Backlash Infidelity Controversy Ayushmann Khurrana

ನಟ ಆಯುಷ್ಮಾನ್ ಖುರಾನಾ (Ayushmann Khurrana) ಅಭಿನಯದ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಒಂದು ಭರವಸೆ ಇರುತ್ತದೆ. ಆದರೆ ಈಗ ಅವರು ನಟಿಸಿರುವ ‘ಪತಿ ಪತ್ನಿ ಔರ್ ವೋ ದೋ’ (Pati Patni Aur Woh Do) ಸಿನಿಮಾದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಮೇ 15ರಂದು ಈ ಚಿತ್ರ ರಿಲೀಸ್ ಆಗಲಿದೆ. ಇಂದು (ಏಪ್ರಿಲ್ 20) ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನೋಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಲ್ಲಿ ವಿವಾಹೇತರ ಸಂಬಂಧವನ್ನು ವೈಭವೀಕರಿಸಲಾಗಿದೆ ಎಂದು ನೆಟ್ಟಿಗರು ಚಿತ್ರತಂಡದ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 10th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಸ್ವಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10…

Read More

IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ – Kannada News

ಅಫ್ಘಾನಿಸ್ತಾನದ ವಿರುದ್ಧ ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ತಂಡದ ಬೌಲಿಂಗ್ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಸಿದ್ಧ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಅಮೋಘ ಪ್ರದರ್ಶನ ನೀಡುವ ಮೂಲಕ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಅಚ್ಚರಿಯ ಸಂಗತಿಯೆಂದರೆ ಇದು ಭಾರತದ ನೆಲದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರಸಿದ್ಧ್ ಪಡೆದ ಮೊಟ್ಟ ಮೊದಲ ವಿಕೆಟ್ ಆಗಿತ್ತು. ಆಟದ ಎರಡನೇ ದಿನದಂದು ಪ್ರಸಿದ್ಧ್…

Read More

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ? – Kannada News | 17th Bengaluru International Film Festival 2026 Highlights

ದೇಶಾದ್ಯಂತ ಇರುವ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (Bengaluru Film Festival)  17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ (ಜನವರಿ 29) ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿಯಾಗಿ ಬಹುಭಾಷಾ ನಟ ಪ್ರಕಾಶ್‍ ರಾಜ್‍…

Read More