Headlines

Video: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ – Kannada News | Sambit Patra Launches Sharp Attack on Rahul Gandhi Amid Youth Congress Protest

ನವದೆಹಲಿ, ಫೆಬ್ರವರಿ 20: ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು ಎಂದು ಕರೆದಿರುವ ಪಾತ್ರ,ದೇಶ ಎಲ್ಲೆಲ್ಲಿ ಪ್ರಗತಿ ಹೊಂದುತ್ತದೆಯೋ, ಎಲ್ಲೆಲ್ಲಿ ಸಂತೋಷ ಇರುತ್ತದೆಯೋ ಅದನ್ನು ಹಾಳು ಮಾಡಲು ಕಾಂಗ್ರೆಸ್ ಸಿದ್ಧವಿರುತ್ತದೆ. ಕಾಂಗ್ರೆಸ್ ಟಾಪ್​ಲೆಸ್​, ಬ್ರೈನ್​​ಲೆಸ್ ಹಾಗೂ ಶೇಮ್​​ಲೆಸ್. ಇದು ಜಾಗತಿಕ ಎಈ ಇಂಪ್ಯಾಕ್ಟ್​ ಶೃಂಗಸಭೆಯಾಗಿತ್ತು. ಬಿಜೆಪಿಯ ಶೃಂಗಸಭೆಯಲ್ಲ ಎನ್ನುವ ಬುದ್ಧಿವಂತಿಕೆ…

Read More

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಆಕ್ರೋಶಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ, ಜೂನ್ 20ಕ್ಕೆ ಬೃಹತ್ ಪ್ರತಿಭಟನೆ – Kannada News | Bidadi Township Dispute: BJP JDS Back Farmers’ Outrage Against Land Acquisition; Mega Protest Scheduled for June 20

ರಾಮನಗರ, ಜೂನ್ 13: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ಆರಂಭವಾಗಿದೆ. ರೈತರ ತೀವ್ರ ವಿರೋಧದ ನಡುವೆಯೂ, ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 516 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಸುಮಾರು 18,133 ಕೋಟಿ ರೂ. ವೆಚ್ಚವಾಗುವ ಅಂದಾಜಿದೆ. ಭೂಮಾಲೀಕರಿಗೆ ನಗದು ಪರಿಹಾರ ಅಥವಾ ಅಭಿವೃದ್ಧಿಪಡಿಸಿದ ನಿವೇಶನ ನೀಡುವ ಯೋಜನೆಯಿದೆ. ಆದರೆ, ಈ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ತಮ್ಮ ಸಮ್ಮತಿ ನೀಡಿಲ್ಲ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಸಾಧ್ಯವಿಲ್ಲ…

Read More

Guddattu Vinayaka Temple: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Guddattus Jalahivasa Ganapathi: The Worlds Only Water Immersed Deity

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಡಿಭಾಗದಲ್ಲಿರುವ ಗುಡ್ಡಟ್ಟು ಗ್ರಾಮವು ಶ್ರೀ ವಿನಾಯಕ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಗಮನ ಸೆಳೆದಿದೆ. ಈ ದೇವಸ್ಥಾನವು ಹಲವು ಅಪರೂಪದ ವೈಶಿಷ್ಟ್ಯಗಳನ್ನು ಹೊಂದಿದ್ದು, ಗಣಪತಿ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ. ದೇವಸ್ಥಾನವು ಶಿರಿಹಾರ-ಗುಡ್ಡಟ್ಟು ರಸ್ತೆಯಲ್ಲಿದೆ. ಇಲ್ಲಿನ ವಿನಾಯಕ ದೇವರ ಮೂರ್ತಿಯು ಸ್ವಯಂಭೂ ರೂಪವಾಗಿದೆ. ಅಂದರೆ, ಇದನ್ನು ಯಾವುದೇ ಶಿಲ್ಪಿಯು ಕೆತ್ತದೆ, ಸಾವಿರಾರು ವರ್ಷಗಳ ಹಿಂದೆ ತಾನಾಗಿಯೇ ಕಲ್ಲಿನಿಂದ ಉದ್ಭವಿಸಿದೆ. ಇತರ ಸ್ವಯಂಭೂ ವಿಗ್ರಹಗಳಂತೆ ಇದು ಕೇವಲ ಬಂಡೆಯ ಆಕಾರದಲ್ಲಿಲ್ಲ, ಬದಲಾಗಿ ಸ್ಪಷ್ಟವಾದ ಗಣಪತಿಯ…

Read More

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ…

Read More

ರಾಯಚೂರು: ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು

ರಾಯಚೂರು, ಜೂನ್ 16: ರಾಯಚೂರು ತಾಲ್ಲೂಕಿನ ವಿಜಯನಗರ ಕ್ಯಾಂಪ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಮಕ್ಕಳು ಜೀವಭಯದಲ್ಲೇ ಪಾಠ ಕಲಿಯುವಂತಾಗಿದೆ. 2002ರಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಕೇವಲ 24 ವರ್ಷಗಳಲ್ಲೇ ಕುಸಿಯುವ ಹಂತಕ್ಕೆ ಬಂದಿದೆ. ಶಾಲೆಯ ಮೇಲ್ಛಾವಣಿ ಪದೇ ಪದೇ ಕುಸಿಯುತ್ತಿದ್ದು, ಸಣ್ಣ ಮಳೆ ಬಂದರೂ ನೀರು ಸೋರುತ್ತದೆ. ಇದರಿಂದ ಮಕ್ಕಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಕರು ಅವರನ್ನು ಶಾಲಾ ಕೊಠಡಿಗಳಿಂದ ಹೊರಗೆ, ಮರದ ಕೆಳಗೆ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಸಿಂಹ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Forecast for Leo by Dr. Basavaraj Guruji

2026ರಲ್ಲಿ ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಪರಿಣಾಮಗಳನ್ನು ಬೀರಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಈ ಗ್ರಹಣವು ಸಿಂಹ ರಾಶಿಯವರ ತನು ಸ್ಥಾನದಲ್ಲಿ ಸಂಭವಿಸುವುದರಿಂದ ಹೆಚ್ಚಿನ ಜಾಗ್ರತೆ ವಹಿಸುವುದು ಅನಿವಾರ್ಯ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು, ಮಾನಸಿಕ ಒತ್ತಡಗಳು ಉಂಟಾಗಬಹುದು. ಆಸ್ತಿ ಕಲಹಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಭೂಮಿ ವ್ಯವಹಾರಗಳಲ್ಲಿ ಎಚ್ಚರ ಅಗತ್ಯ. ಬೇಕಾದವರಿಂದ ಕಿರಿಕಿರಿ ಮತ್ತು ಉದ್ಯೋಗದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಮಾತುಕತೆಗಳಲ್ಲಿ ಎಚ್ಚರಿಕೆ, ನಿರ್ಧಾರಗಳಲ್ಲಿ ಆತುರ ಬೇಡ. ದೈವ ಕೃಪೆ ಇರುವುದರಿಂದ…

Read More

T20 World Cup 2026: ಪಾಕಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯಕ್ಕೆ ಭಾರತದ ಬಲಿಷ್ಠ ಪ್ಲೇಯಿಂಗ್ 11 – Kannada News | IND W vs PAK W T20 World Cup 2026: India’s Predicted Playing XI for Opener

2026 ರ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯ ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡು ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸುವ ಇರಾದೆಯಲ್ಲಿವೆ. ಅದರಲ್ಲೂ ಪಾಕಿಸ್ತಾನದ ವಿರುದ್ಧ ಟಿ20 ಮಾದರಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಪಾಕ್ ವಿರುದ್ಧ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುತ್ತಿದೆ. ಹಾಗಿದ್ದರೆ…

Read More

Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ – Kannada News | These are the reasons a French woman gave why India is better than France

ಭಾರತ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ವಿದೇಶಿಗರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ವಿವಿಧ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಇನ್ನು ಕೆಲ ವಿದೇಶಿಗರು ಒಂದು ಹೆಜ್ಜೆ ಮುಂದೆ ಹೋಗಿ ಇಲ್ಲಿಯೇ ನೆಲೆಸುತ್ತಾರೆ. ಇದೀಗ ಭಾರತದಲ್ಲಿ ಫ್ರೆಂಚ್ ಮೂಲದ ಮಹಿಳೆಯೂ (France woman) ಭಾರತದಲ್ಲಿ ವಾಸಿಸುತ್ತಿದ್ದು, ಭಾರತ ನನಗೆ ಇಷ್ಟವಾಗಿದ್ದು ಯಾಕೆ ಎನ್ನುವುದನ್ನು ವಿವರಿಸಿದ್ದಾರೆ. ಫ್ರಾನ್ಸ್‌ಗಿಂತ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು ನೀಡಿದ್ದಾರೆ. ವಿದೇಶಿ ಮಹಿಳೆ…

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More

ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಪರ್ಸ್​ ಮರೆತು ಹೋದ ಭಾರತದ ಯುವತಿ, ಆಮೇಲೇನಾಯ್ತು?

ಆಸ್ಟ್ರೇಲಿಯಾ, ಮಾರ್ಚ್​ 22: ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಭಾರತದ ಯುವತಿಯೊಬ್ಬಳು ಪರ್ಸ್​ ಮರೆತು ಹೋಗಿದ್ದಳು. ಇಬ್ಬರು ಯುವತಿಯರು ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಜೇಬಿನಲ್ಲಿ ಪರ್ಸ್​ ಇಲ್ಲ ಎಂಬುದನ್ನು ಕಂಡು ಒಮ್ಮೆ ಗಾಬರಿಯಾದರು. ನಿಲ್ದಾಣದಲ್ಲಿ ಇಳಿದು ಮತ್ತೊಂದು ರೈಲು ಹಿಡಿದು ತಾವು ಹತ್ತಿದ್ದ ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಆದರೆ ರೈಲ್ವೆ ನಿಲ್ದಾಣಕ್ಕೆ ಬಂದು ಆಶ್ಚರ್ಯಚಿಕಿತರಾದರು, ಆಕೆ ಎಲ್ಲಿ ಪರ್ಸ್​ ಬಿಟ್ಟು ಹೋಗಿದ್ದರೋ…

Read More