ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? – Kannada News | When will Virat Kohli and Rohit Sharma play next?

ವಿಜಯ ಹಝಾರೆ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್​ಗೆ ಮರಳಿದ್ದಾರೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ಜೈಪುರದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದ್ದರು. ವಿಶೇಷ ಎಂದರೆ ಈ ಇಬ್ಬರು ದಿಗ್ಗಜರು ಮೊದಲ ಮ್ಯಾಚ್​ನಲ್ಲೇ ಶತಕ ಸಿಡಿಸಿದ್ದಾರೆ. ಆಂಧ್ರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3…

Read More

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದಾಂಡೇಲಿ, ಮೇ.3: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ನಿವಾಸಿ ಆನಂದ ಮಣ್ಣವಡ್ಡರ (42) ಎಂಬುವವರೇ ಮೊಸಳೆ ದಾಳಿಗೆ ಒಳಗಾದ ದುರ್ದೈವಿ. ಕುಳಗಿ ರಸ್ತೆಯ ಕಾಳಿ ನದಿ ದಡದಲ್ಲಿ ಆನಂದ ಅವರು ಶೌಚಕ್ಕೆಂದು ಕುಳಿತಿದ್ದಾಗ ಏಕಾಏಕಿ ನದಿಯಿಂದ ಬಂದ ಮೊಸಳೆ ಅವರ ಮೇಲೆರಗಿದೆ. ದಾಳಿಯಿಂದ ಕಂಗಾಲಾದ ಆನಂದ ಅವರು ಜೋರಾಗಿ…

Read More

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ – Kannada News | Nirmala Sitharaman Visits Udupi Sri Krishna Matha, Offers Prayers At Mutt and Ananteshwar Temple

ಉಡುಪಿ, ಜೂನ್ 13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಸಕ್ತ ಸಾಲಿನ ಪರ್ಯಾಯ ಪೀಠ…

Read More

13 ಸಿಕ್ಸ್, 11 ಫೋರ್​: ರೆಕಾರ್ಡ್ ಬ್ರೇಕಿಂಗ್ ಸೆಂಚುರಿ ಸಿಡಿಸಿದ ಮಿಚೆಲ್ ಓವನ್

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯಲ್ಲಿ ಮಿಚೆಲ್ ಓವನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಶರವೇಗದ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗರಿಷ್ಠ ವೈಯುಕ್ತಿಕ ಮೊತ್ತ ಕಲೆಹಾಕಿದ ದಾಖಲೆಯನ್ನು ಓವನ್ ತಮ್ಮದಾಗಿಸಿಕೊಂಡಿದ್ದಾರೆ. (PC: MLC) ಡಲ್ಲಾಸ್​ನಲ್ಲಿ ನಡೆದ MLC ಟೂರ್ನಿಯ ಐದನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ಹಾಗೂ ಎಂಐ ನ್ಯೂಯಾರ್ಕ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್…

Read More

Davanagere-Bagalkot ByPolls 2026: ನಾಳೆ ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ; ಅಂಕಿ ಅಂಶ ಇಲ್ಲಿದೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಉಪಚುನಾವಣೆ (by-election) ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್​ ಮಾಡಲು ಸಜ್ಜಾಗಿದ್ದಾರೆ. ಕ್ಲೈಮ್ಯಾಕ್ಸ್ ಹಂತಕ್ಕೆ ಉಪಚುನಾವಣೆ  ಜಿದ್ದಾಜಿದ್ದಿಗೆ…

Read More

ಎಕ್ಸಿಟ್ ಪೋಲ್‌ ಬಿಜೆಪಿ ಕಚೇರಿಯಿಂದ ಬಂದಿವೆ, ಬಂಗಾಳದಲ್ಲಿ ಮತ್ತೆ ನಾವೇ ಸರ್ಕಾರ ರಚಿಸುತ್ತೇವೆ; ಮಮತಾ ಬ್ಯಾನರ್ಜಿ ವಿಶ್ವಾಸ – Kannada News | Exit polls rigged Mamata Banerjee claims TMC will win over 226 seats in West Bengal Assembly elections

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ನಿರ್ಣಾಯಕ ಗೆಲುವಿನ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಚುನಾವಣೆಯ ಫಲಿತಾಂಶವು ಈಗಾಗಲೇ ತಮ್ಮ ಪಕ್ಷದ ಪರವಾಗಿ ಸ್ಪಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೆ ತಮ್ಮ ವಿಶ್ವಾಸವನ್ನು ಬಲಪಡಿಸುತ್ತಾ, “ನಾವು 226ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ಅವರು ಹೇಳಿದ್ದಾರೆ. “ಎಕ್ಸಿಟ್ ಪೋಲ್‌ಗಳು ಬಿಜೆಪಿ ಕಚೇರಿಯಿಂದ ಬಂದಿವೆ….

Read More

‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ…

Read More

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026…

Read More

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್ – Kannada News | Surprise Visit to Wedding Monkey jumps on bride during kanyadaan ritual watch viral video

ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ರಿಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿದ್ದರು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್​​ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋವನ್ನು (Viral Video) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ. ಇನ್ನಷ್ಟು…

Read More

ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ – Kannada News | Accenture effect, Indian stock market dragged down as investors lose Rs 2 lakh crore on June 19th

ನವದೆಹಲಿ, ಜೂನ್ 19: ಕಳೆದ ಐದು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಷೇರು ಮಾರುಕಟ್ಟೆಯ (Stock Market) ಓಟಕ್ಕೆ ಶುಕ್ರವಾರ ಬ್ರೇಕ್ ಬಿದ್ದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಮುಂಜಾನೆಯ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಸುಮಾರು 750 ರಿಂದ 786 ಪಾಯಿಂಟ್‌ಗಳಷ್ಟು ಭಾರಿ ಕುಸಿತ ಕಂಡು 76,624 ರ ಮಟ್ಟಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ ಕೂಡ 200 ಕ್ಕೂ ಹೆಚ್ಚು ಪಾಯಿಂಟ್‌ಗಳನ್ನು ಕಳೆದುಕೊಂಡು 24,000 ರ ಮಟ್ಟಕ್ಕಿಂತ ಕೆಳಗೆ ಇಳಿದಿದೆ. ಐಟಿ ಸಂಸ್ಥೆಯಾದ ಅಕ್ಸೆಂಚರ್ ಕೊಟ್ಟ ಅದರ ಗೈಡೆನ್ಸ್…

Read More