Headlines

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬೇಕಾ, ಬೇಡ್ವಾ? ಈಗಲೇ ಸ್ಪಷ್ಟಪಡಿಸಿ: ಅಶ್ವಿನ್ – Kannada News | Ashwin Urges Selectors to Clarify Kohli Rohit’s 2027 World Cup Status

ಏಕದಿನ ವಿಶ್ವಕಪ್​ಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬೇಕಾ? ಬೇಡ್ವಾ? ಈಗಲೇ ಹೇಳಿ… ಇಂತಹದೊಂದು ಪ್ರಶ್ನೆ ಮುಂದಿಟ್ಟಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್. ಈ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್‌ ಸ್ಪಷ್ಟನೆ ನೀಡಬೇಕೆಂದು ಅಶ್ವಿನ್ ಆಗ್ರಹಿಸಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ರವಿಚಂದರರನ್ ಅಶ್ವಿನ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಕೆಲ ವದಂತಿಗಳು ಹರಿದಾಡುತ್ತಿದೆ. ದಿಗ್ಗಜ…

Read More

ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ – Kannada News | Dodmane Habba Kavya Shaiva And Gilli Nata in One stage

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ…

Read More

ಬೆಂಗಳೂರಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಅಡ್ವಾನ್ಸ್ ಬುಕಿಂಗ್ ಪ್ರಾರಂಭ: ಟಿಕೆಟ್ ಬೆಲೆ ಎಷ್ಟು?

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಮಾರ್ಚ್ 19ರಂದು ಆಗಲಿದೆ. ಸಾಮಾನ್ಯವಾಗಿ ಸಿನಿಮಾ ಬಿಡುಗಡೆಯ ಹಿಂದಿನ ದಿನ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರ್ಚ್ 18ರಂದು ‘ಧುರಂಧರ್ 2’ ಪೇಯ್ಡ್ ಪ್ರೀಮಿಯರ್ ಶೋ ಆಯೋಜನೆ ಮಾಡಿರುವ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸ್ಪೆಷನ್ ಶೋಗಳನ್ನು ಮಾತ್ರವೇ ಪ್ರದರ್ಶಿಸುತ್ತಿದೆ. ಬಿಡುಗಡೆಯ ದಿನ ಅಂದರೆ ಮಾರ್ಚ್ 19ರಂದು ಬೆಳಿಗಿನ ಜಾವ ಸಿನಿಮಾದ ಸ್ಪೆಷಲ್ ಶೋಗಳನ್ನು ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ಸಹ ಅಡ್ವಾನ್ಸ್…

Read More

Karnataka Dam Water Level: ಕೆಆರ್‌ಎಸ್‌ಗೆ ಒಳಹರಿವು ಮತ್ತಷ್ಟು ಕುಸಿತ; ತುಂಗಭದ್ರೆಯಲ್ಲೂ ಕಳೆದ ವರ್ಷಕ್ಕಿಂತ ಕಡಿಮೆ ನೀರು – Kannada News | Karnataka Reservoir Water Level on 17 July 2026: KRS Inflow Drops Further, Hemavathi and Tungabhadra Storage Remains Below Last Year

ಕೆಆರ್​ಎಸ್ ಡ್ಯಾಂ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೊರತೆ ಮುಂದುವರಿದಿರುವ ಪರಿಣಾಮ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ (Karnataka Dam Water Level) ಏರಿಕೆ ಕಾಣುತ್ತಿಲ್ಲ. ಕೆಆರ್‌ಎಸ್, ಹೇಮಾವತಿ, ತುಂಗಭದ್ರೆ ಹಾಗೂ ಆಲಮಟ್ಟಿ ಜಲಾಶಯಗಳ ಒಳಹರಿವು ಸೀಮಿತ ಪ್ರಮಾಣದಲ್ಲಿದ್ದು, ರೈತರು ಹಾಗೂ ನೀರಾವರಿ ವಲಯದ ಅಧಿಕಾರಿಗಳ ಆತಂಕ ಹೆಚ್ಚಾಗಿದೆ. ಬೆಂಗಳೂರಿಗೆ (Bengaluru) ನೀರು ಪೂರೈಸುವ ಪ್ರಮುಖ ಡ್ಯಾಂ ಕೆಆರ್​​ಎಸ್​ಗೆ ಒಳಹರಿವು ಮತ್ತೆ ಇಳಿಕೆಯಾಗಿರುವುದು ಆತಂಕಕ್ಕೆ…

Read More

“ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

ವಾಷಿಂಗ್ಟನ್ ಮಾ.7: ಇಸ್ರೇಲ್ ಮತ್ತು ಅಮೆರಿಕದ ದಾಳಿಯಿಂದ ಜರ್ಜರಿತವಾಗಿರುವ ಇರಾನ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ” (Loser of the Middle East) ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಇಂದು (ಮಾರ್ಚ್ 7) ಇರಾನ್ ಮೇಲೆ “ಅತ್ಯಂತ ಭೀಕರ ದಾಳಿ” ನಡೆಯಲಿದೆ ಎಂದು ಅವರು ಎಚ್ಚರಿಸಿದ್ದಾರೆ. “ನರಕದಂತೆ ಹೊಡೆತ ತಿಂದಿರುವ ಇರಾನ್, ಈಗ ನೆರೆರಾಷ್ಟ್ರಗಳ ಕ್ಷಮೆಯಾಚಿಸಿ ಶರಣಾಗಿದೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಮಾತ್ರ ಇರಾನ್ ಈ ಭರವಸೆ…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ!: ಭಾನುವಾರ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

ಬೆಂಗಳೂರು, ಮೇ.31: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ. ಮುಂಬರುವ ಭಾನುವಾರ (ಮೇ 31, 2026) ನೇರಳೆ ಮಾರ್ಗದ (Purple Line) ಪ್ರಮುಖ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಧಿಕೃತ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು (Maintenance Works) ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು…

Read More

ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

‘ಲವ್ ಮಾಕ್ಟೆಲ್ 3’ (Love Mocktail 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕತೆಯನ್ನು ಕದಿಯಲಾಗಿದೆ. ನಾವು ಕೆಲ ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕತೆಯನ್ನು ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್…

Read More

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ – Kannada News | Strict Law Against Exam Malpractices to Combat NEET Fraud: Pralhad Joshi

ಧಾರವಾಡ, ಜುಲೈ 25: ‘‘ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024” ಅನ್ನು ಜಾರಿಗೆ ತಂದಿದೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಈ ಕಾಯ್ದೆಯಡಿ, ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು ಐದು ವರ್ಷಗಳಿಂದ ಹತ್ತು ವರ್ಷಕ್ಕೆ ಹೆಚ್ಚಿಸಲಾಗಿದೆ ಮತ್ತು 10 ಕೋಟಿ ರೂ…

Read More

ಇಸ್ರೇಲ್-ಇರಾನ್ ಯುದ್ಧ, ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತಕ್ಕಿಲ್ಲ ಇಂಧನ ಆತಂಕ: ಈ ಅಂಕಿಅಂಶಗಳೇ ಸಾಕ್ಷಿ

ನವದೆಹಲಿ, ಮಾರ್ಚ್ 7: ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿದ್ದರೂ ಭಾರತದಲ್ಲಿ ಇಂಧನ ವಿಚಾರದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಭಾರತ ಸದ್ಯ ಇಂಧನ ವಿಚಾರದಲ್ಲಿ ಭದ್ರವಾಗಿದೆ ಎಂಬುದು ಕೇಂದ್ರ ಸರ್ಕಾರದ ಅಧೀನದ ‘ಪೆಟ್ರೋಲಿಯಂ ಪ್ಲಾನಿಂಗ್ ಆ್ಯಂಡ್ ಅನಾಲಿಸಿಸ್ ಸೆಲ್ (PPAC)’ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ, ಸಮುದ್ರ ಮಾರ್ಗಗಳ ಅಡಚಣೆಗಳು ಮತ್ತು ಜಾಗತಿಕ ಬೆಲೆ ಏರಿಳಿತಗಳ ನಡುವೆಯೂ ಭಾರತದಲ್ಲಿ ಇಂಧನ ಪೂರೈಕೆ ಸ್ಥಿರವಾಗಿರುವುದಕ್ಕೆ ಕಳೆದ ದಶಕದಲ್ಲಿ ರೂಪಿಸಿದ ದೀರ್ಘಕಾಲಿಕ ನೀತಿಗಳೇ ಪ್ರಮುಖ…

Read More