Headlines

ಈ ರಾಶಿಯವರಿಗೆ ವಿದೇಶದಲ್ಲಿ ಉದ್ಯೋಗ ಸಿಗುವ ಭಾಗ್ಯ: ಹೊಸ ಜವಾಬ್ದಾರಿ ಖಂಡಿತ

ಮಾರ್ಚ್ 15ರಿಂದ 21ರವರೆಗೆ ಮೂರನೇ ವಾರ. ಉದ್ಯೋಗಸ್ಥರಿಗೆ ವಿದೇಶ ಪ್ರವಾಸ ಆಸೆ ಅಧಿಕ, ಕಿರಿಕಿರಿ ಕೆಲವರಿಗೆ, ಒತ್ತಡದ ಸುಧಾರಣೆಗೆ ಪ್ರಯತ್ನ ಇವೆಲ್ಲ ಬೇಕಾಗುವುದು. ಅಂತರಿಕ ಕಲಹ ಶಮನವಾಗಲಿದೆ. ​ ಮೇಷ: ಉದ್ಯೋಗದಲ್ಲಿ ಸ್ಥಿರತೆ ಇರಲಿದೆ. ಹೊಸ ಜವಾಬ್ದಾರಿಗಳು ಉನ್ನತ ಸ್ಥಾನಕ್ಕೆ ದಾರಿಯಾಗಲಿವೆ. ಉದ್ಯಮ ಸ್ಥಾಪನೆಗೆ ಇದು ಸಕಾಲ. ವೃತ್ತಿ ನಿಮಿತ್ತ ಕಿರು ಪ್ರಯಾಣ ಸಂಭವಿಸುವುದು. ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ​ವೃಷಭ: ವೃತ್ತಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗಲಿದೆ. ವಿದೇಶಿ ಕಂಪನಿಗಳಲ್ಲಿ ಉದ್ಯೋಗಾವಕಾಶ ಅಥವಾ ಉದ್ಯೋಗದ ಕಾರಣ…

Read More

Gold, Silver Price: ಬಜೆಟ್ ಮುನ್ನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ – Kannada News | Gold, Silver Price Drop Ahead of Budget Brings Relief to Buyers in Bangalore

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ (Union Budget 2026) ಮಂಡಿಸುವುದಕ್ಕೂ ಕೆಲವೇ ಕ್ಷಣ ಮುನ್ನವೇ, ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ (Gold Price) ಇಂದು (ಫೆಬ್ರವರಿ 1, 2026) ಗಮನಾರ್ಹ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲೆಷ್ಟಿದೆ ಚಿನ್ನದ ದರ? ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸುಮಾರು 1,47,200 ರೂ. ಆಗಿದೆ….

Read More

ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು – Kannada News | Children’s Mobile Addiction: NIMHANS Launches Parent Training and SHUT Clinic

ಪ್ರಾತಿನಿಧಿಕ ಚಿತ್ರImage Credit source: happiesthealth ಬೆಂಗಳೂರು, ಫೆಬ್ರವರಿ 16: ಕೊರೊನಾ ಬಳಿಕ ಮಕ್ಕಳ ಕಲಿಕೆಯ ಜೊತೆಗೆ ವರ್ತನೆಗಳಲ್ಲಿ ಬದಲಾಗಿ ಹೋಗಿವೆ. ಮನೆಯವರನ್ನು ಮರಿಬಹುದು, ಆದರೆ ಮೊಬೈಲ್ (Mobile) ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎಂಬಂತಾಗಿದೆ ಸದ್ಯದ ಮಕ್ಕಳ ಪರಿಸ್ಥಿತಿ. ಅದರಲ್ಲೂ ಕೋವಿಡ್ (covide) ಸಮಯದಲ್ಲಿ ಮಕ್ಕಳು ಮೊಬೈಲ್​​ನಲ್ಲೇ ಕಳೆದುಹೋಗುತ್ತಿದ್ದರು. ಅತಿಯಾದ ಮೊಬೈಲ್ ಬಳಕೆ ಮಕ್ಕಳನ್ನ ಕೆಟ್ಟ ಚಟಕ್ಕೆ ದುಡುತ್ತಿದೆ. ಹೀಗಾಗಿ ಪೋಷಕರು ನಿಮ್ಹಾನ್ಸ್ ಮೊರೆ ಹೋಗುತ್ತಾರೆ. ಕೋವಿಡ್ ಸಮಯದಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಅಂತ ದಿನದ 10ಗಂಟೆಗೂ…

Read More

ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ನವದೆಹಲಿ, ಮಾರ್ಚ್​ 18: ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ರಾಜ್ಯಸಭೆಯಲ್ಲಿ (Rajya Sabha) ಬುಧವಾರ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭ ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ (HD Deve Gowda) ಶುಭ ಹಾರೈಸಿದರು. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಜೊತೆಗಿನ ಅವರ ಸಂಬಂಧದ ಬಗ್ಗೆ ತಿಳಿಸಿ ಹಾಸ್ಯ, ವ್ಯಂಗ್ಯಭರಿತ ಮಾತನ್ನಾಡಿದ್ದು, ಸದನವನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಮಾಜಿ…

Read More

ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ

ನವದೆಹಲಿ, (ಏಪ್ರಿಲ್ 10): ಗ್ಯಾಸ್ ಸ್ಟೌ ಮಾದರಿಯಲ್ಲೇ ಜ್ವಾಲೆ ಹರಡುವ “ವಿದ್ಯುತ್ ಸ್ಟೌ” (Electric Stove)  ಅನ್ನು ಪರಿಚಯಿಸಿ ಅದರ ಉತ್ಪಾದನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುವ ಚಿಂತನೆ ಸಹ ನಡೆಸುತ್ತಿದ್ದು, ಎಎಲ್​ಪಿಜೆ ಗ್ಯಾಸ್ (LPG) ಪರ್ಯಾಯವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಸಲಹೆಯಂತೆ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ ನೀಡಿದೆ. ಈ ಜ್ವಾಲೆ ಉತ್ಪಾದಿಸುವ ವಿದ್ಯುತ್ ಸ್ಟೌ ಪ್ರದರ್ಶಿಸಿ, ಗೃಹ…

Read More

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಶಿಶು ಕಂಡುಬಂದಿದೆ….

Read More

IPL 2026: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ? ಪಂದ್ಯದ ದಿನ ಬೆಂಗಳೂರು ಹವಾಮಾನ ಹೇಗಿರಲಿದೆ?

2026 ರ ಐಪಿಎಲ್ (IPL 2026), ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದೊಂದಿಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸುಮಾರು ಒಂದು ವರ್ಷದ ಬಳಿಕ ಚಿನ್ನಸ್ವಾಮಿ ಮೈದಾನ ಕ್ರಿಕೆಟ್ ಪಂದ್ಯವನ್ನು ಆಯೋಜಿಸುತ್ತಿದೆ. ಹೀಗಾಗಿ ಬೆಂಗಳೂರಿನ ಕ್ರಿಕೆಟ್ ಪ್ರಿಯರು ಕೂಡ ಈ ಪಂದ್ಯಕ್ಕೆ ಕಾತುರದಿಂದ ಕಾದಿದ್ದಾರೆ. ಹೀಗಾಗಿ ಈ ಪಂದ್ಯ ನಡೆಯುವ ಚಿನ್ನಸ್ವಾಮಿ ಮೈದಾನ ಯಾರಿಗೆ ಹೆಚ್ಚು ನೆರವು…

Read More

‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ – Kannada News | Rashmika Mandanna starrer Mysaa movie First Glimpse released

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಅವರು ಮಿಂಚಿದ್ದಾರೆ. ಹಾಗಂತ ಅವರು ಒಂದೇ ಬಗೆಯ ಸಿನಿಮಾಗಳನ್ನು ಮಾಡುತ್ತಿಲ್ಲ. ಬದಲಿಗೆ, ಬೇರೆ ಬೇರೆ ರೀತಿಯ ಸಿನಿಮಾ ಮತ್ತು ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಅವರ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಗಮನ ಸೆಳೆದಿತ್ತು. ಈಗ ಅವರು ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ (Mysaa First…

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ – Kannada News | Man Depicting Prahlad Enters Holi Bonfire in Mathura, Claims 45 Day Fast

ಮಥುರಾ, ಮಾರ್ಚ್​ 03: ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೃಹತ್ ಬೆಂಕಿಯ ಗೋಪುರದ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರಣೆ ನಡೆಯುತ್ತದೆ. ಪ್ರಹ್ಲಾದನ ಪಾತ್ರಧಾರಿ ಈ ಬೆಂಕಿಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಅವರು ಕಳೆದ 45 ದಿನಗಳಿಂದ ಕಠಿಣ ವ್ರತವನ್ನು ಆಚರಿಸುವುದು ಮಾತ್ರವಲ್ಲದೆ, 45 ದಿನಗಳಿಂದ ಉಪವಾಸವಿದ್ದಾರೆ. ಮನೆ ಹಾಗೂ ಕುಟುಂಬದಿಂದ ಬೇರ್ಪಟ್ಟಿರುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More