Headlines

ಪ್ರೀತಿಯ ವ್ಯಕ್ತಿಗೆ ಬರ್ತ್​​ಡೇ ವಿಶ್ ತಿಳಿಸಿದ ನಟಿ ರಮ್ಯಾ

ನಟಿ ರಮ್ಯಾ ಅವರು ನಟನೆಯಲ್ಲಿ ಮಿಂಚಿ, ನಂತರ ಚಿತ್ರರಂಗದಿಂದ ದೂರ ಆದರು. ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳೋ ಪ್ರಯತ್ನ ನಡೆಯಿತು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಈಗ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಅಲ್ಲಿ ಅವರು ಸಂಜಯ್ ಎಂಬುವವರಿಗೆ ಜನ್ಮದಿನದ ವಿಶ್ ಮಾಡಿದ್ದಾರೆ. ರಮ್ಯಾಗೆ ಸಂಜಯ್ ತಮ್ಮನ ರೀತಿಯಂತೆ. ‘ಹುಟ್ಟುಹಬ್ಬದ ಶುಭಾಶಯಗಳು ಸಂಜ್​ (ನನ್ನ ತಮ್ಮ). ನಾವು ಎಂದಿಗೂ…

Read More

ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸ್ವತಂತ್ರವಾಗಿದೆ, ವೆನೆಜುವೆಲಾದ ತೈಲ ಖರೀದಿ ಕುರಿತು ರಷ್ಯಾ ಮಾತು – Kannada News | After US Venezuela Outreach, Russia Reaffirms India’s Oil Independence

ಮಾಸ್ಕೋ, ಫೆಬ್ರವರಿ 05: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ(Russia) ಹೇಳಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿನ ಬದಲಾವಣೆಯನ್ನು ಅಸಾಮಾನ್ಯವೆಂದು ಪರಿಗಣಿಸುವುದು ತಪ್ಪು ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಪೆಸ್ಕೋವ್ ಮಾತನಾಡಿ, ಇತರ ಎಲ್ಲಾ ಅಂತಾರಾಷ್ಟ್ರೀಯ ಇಂಧನ ತಜ್ಞರಂತೆ, ಭಾರತಕ್ಕೆ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುವ ಏಕೈಕ ದೇಶ ರಷ್ಯಾ ಅಲ್ಲ ಎಂದು ನಮಗೆ ಚೆನ್ನಾಗಿ ತಿಳಿದಿದೆ. ಭಾರತವು…

Read More

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್ – Kannada News | T20 World Cup 2026: Suryakumar Yadav confirms Team India’s openers

ಟಿ20 ವಿಶ್ವಕಪ್ 2026 ರಲ್ಲಿ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ಅದು ಕೂಡ ವಿಶ್ವಕಪ್ ಆರಂಭಕ್ಕೆ ಕೇವಲ 2 ದಿನಗಳಿರುವಾಗ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಓಪನರ್​ಗಳು ಯಾರು ಎಂಬ ಪ್ರಶ್ನೆ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಸೂರ್ಯಕುಮಾರ್ ಯಾದವ್ ನೀಡಿದ ಉತ್ತರ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ….

Read More

Sankashtahara Chaturthi: ಇಂದು ಸಂಕಷ್ಟಹರ ಚತುರ್ಥಿ; ಗಣಪನನ್ನು ಪೂಜಿಸುವುದರಿಂದಾಗುವ ಶುಭ ಫಲದ ಬಗ್ಗೆ ತಿಳಿಯಿರಿ – Kannada News | Sankashtahara Chaturthi: Ganesha Puja and Fasting for Obstacle Removal and Blessings

ಹಿಂದೂ ಧರ್ಮದಲ್ಲಿ ಪ್ರತಿ ದಿನವೂ ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಅವುಗಳಲ್ಲಿ ಸಂಕಷ್ಟಹರ ಚತುರ್ಥಿಯು ಉಪವಾಸದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ. ಈ ದಿನದಂದು ಗಣೇಶನನ್ನು ಭಕ್ತಿಯಿಂದ ಪೂಜಿಸಿದರೆ, ಜೀವನದಲ್ಲಿನ ಕಷ್ಟಗಳು ಮತ್ತು ಅಡೆತಡೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ನಾಲ್ಕನೇ ದಿನವನ್ನು ಸಂಕಷ್ಟಹರ ಚತುರ್ಥಿ ಎಂದು ಕರೆಯಲಾಗುತ್ತದೆ. ಈ ಉಪವಾಸವು ವಿಶೇಷವಾಗಿ ಚಂದ್ರನ ದರ್ಶನದೊಂದಿಗೆ ಪೂರ್ಣಗೊಳ್ಳುತ್ತದೆ. ಸಂಕಷ್ಟಹರ ಚತುರ್ಥಿ ಅಥವಾ ಸಂಕಷ್ಟಿ ಚತುರ್ಥಿ ಪ್ರತಿ ತಿಂಗಳ ಕೃಷ್ಣ ಪಕ್ಷದ 4 ನೇ…

Read More

ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ – Kannada News | BJP–JDS Ticket Fight in Mandya Ahead of Local Polls: BJP Leaders Attack Nikhil Kumaraswamy Over 2028 Seat Sharing

ಮಾಜಿ ಶಾಸಕ ಪ್ರೀತಂಗೌಡ, ಮಾಜಿ ಸಚಿವ ನಾರಾಯಣಗೌಡ ಮತ್ತು ಇತರರುImage Credit source: tv9 ಮಂಡ್ಯ, ಫೆಬ್ರವರಿ 5: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಮಂಡ್ಯ (Mandya) ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ (JDS) ಮತ್ತು ಬಿಜೆಪಿ (BJP) ನಾಯಕರ ನಡುವೆ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎರಡೂ ಪಕ್ಷಗಳ ಮುಖಂಡರು ಈಗಿನಿಂದಲೇ ಕ್ಷೇತ್ರ ಹಂಚಿಕೆ ಕುರಿತು ತಮ್ಮ ತಮ್ಮ ಹಕ್ಕು ಮಂಡಿಸಲು ಶುರು ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳನ್ನು ಬಿಜೆಪಿಗೆ…

Read More

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು – Kannada News | Viral Video: Congress Leader Rahil Sharif Attacked in Chikkamagaluru

ಚಿಕ್ಕಮಗಳೂರು, ಫೆ.5: ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್​ ವೈರಲ್​​ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್​ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಚಿಕ್ಕಮಗಳೂರು ನಗರ…

Read More

ಲವರ್​ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ

ದೇವನಹಳ್ಳಿ, ಫೆಬ್ರವರಿ 5: ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಕೊಲೆ ರಹಸ್ಯ ಕೊನೆಗೂ ಬಯಲಾಗಿದ್ದು, ಮಹಿಳೆ ಪುಷ್ಪಾ ಮತ್ತು ಆಕೆಯ ಪ್ರಿಯಕರ ದೇವರಾಜ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಲವರ್ ದೇವರಾಜ್​ಗಾಗಿ ಪುಷ್ಪಾ ತನ್ನ ಪತಿ ಅಶೋಕ್ (40) ಅನ್ನು ಸಂಚು ರೂಪಿಸಿ ಕೊಲೆ ಮಾಡಿದ್ದಳು. ಇದೀಗ ಆಘಾತಕಾರಿ ರಹಸ್ಯ ಬಯಲಾಗಿದ್ದು,…

Read More

ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಕಣಕ್ಕಿಳಿಯಲ್ಲ: ಪಾಕ್ ಪ್ರಧಾನಿ – Kannada News | Pakistan Will Not Play Against India: PAK PM Shehbaz Sharif

2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15 ರಂದು ಇಂಡೊ–ಪಾಕ್ ನಡುವಣ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ. ಫೆಬ್ರವರಿ 4, 2026 ರಂದು ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನುಸಹ ಸ್ಪಷ್ಟಪಡಿಸಿದ್ದಾರೆ. ಆ ಕಾರಣಗಳೇನು ಎಂದು ನೋಡುವುದಾದರೆ… ಬಾಂಗ್ಲಾದೇಶ್​ಗೆ ಬೆಂಬಲ: ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಮುಖ್ಯ…

Read More

‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ – Kannada News | Ashish Chanchlani on Yash’s Toxic: ‘I Love Yash’; Predicts Big Clash Success

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ನಿರೀಕ್ಷೆ ಇದೆ. ಮಲಯಾಳಂನ ಗೀತು ಮೋಹನ್​​ದಾಸ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಬಾಲಿವುಡ್ ಯೂಟ್ಯೂಬರ್ ಹಾಗೂ ನಟ ಆಶಿಶ್ ಚಂಚ್ಲಾನಿ ನಿರೀಕ್ಷೆ ಹೊರಹಾಕಿದ್ದಾರೆ. ‘ಐ ಲವ್ ಯಶ್’ ಎಂದು ಅವರು ಪ್ರೀತಿಯಿಂದ ಹೇಳಿಕೊಂಡಿದ್ದಾರೆ. ಯಶ್ ಅವರು ಭಾರತ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್…

Read More

ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್ – Kannada News | Glenn Maxwell pulls out of PSL 2026

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ  ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು. Source link

Read More