Headlines

IND vs ZIM: ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ಅಭಿಷೇಕ್ – Kannada News | Abhishek Sharma’s Zimbabwe T20 Failure: Sets Unwanted Record for Lowest Runs

ಜಿಂಬಾಬ್ವೆ ಪ್ರವಾಸದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಕಳಪೆ ಪ್ರದರ್ಶನ ಮೂರನೇ ಪಂದ್ಯದಲ್ಲೂ ಮುಂದುವರೆದಿದೆ. ಈ ಸರಣಿಯಲ್ಲಿ ಒಮ್ಮೆಯೂ ಒಂದಂಕಿ ಗಡಿ ದಾಟದ ಅಭಿಷೇಕ್ ಮೂರನೇ ಪಂದ್ಯದಲ್ಲಿ ಕೇವಲ 2 ರನ್​ಗಳಿಗೆ ಔಟಾದರು. ಗಮನಿಸಬೇಕಾದ ಸಂಗತಿಯೆಂದರೆ ಅಭಿಷೇಕ್ ಮೂರು ಪಂದ್ಯಗಳಲ್ಲೂ ಒಂದೇ ಬೌಲರ್‌ಗೆ ವಿಕೆಟ್‌ ಒಪ್ಪಿಸಿದರು(PC-PTI). ಐಪಿಎಲ್‌ನಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸುವ ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕಳೆದ ಐದು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಜಿಂಬಾಬ್ವೆ ವಿರುದ್ಧ ಒಂದಂಕಿಗೆ ಔಟಾಗುವ…

Read More

Video: ಎಷ್ಟು ಚಂದ ಈ ಬಾಂಧವ್ಯ; ಮಗಳ ಕಾಳಜಿಯುತ ಮಾತು ಕೇಳಿ ತಂದೆ ಭಾವುಕ – Kannada News | The father became emotional upon hearing his daughter’s caring words.

ತಂದೆ ಮಗಳ ಸಂಬಂಧವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಅಪ್ಪನಿಗೆ (father) ಮಗಳು ಪ್ರಪಂಚವಾದರೆ, ಮಗಳಿಗೆ ಅಪ್ಪನೇ ಫಸ್ಟ್ ಹೀರೋ ಆಗಿರುತ್ತಾನೆ. ಇದೀಗ ಮಗಳ ಕಾಳಜಿಯುತ ಮಾತು ವೈರಲ್ ಆಗಿದೆ. ಆಟೋ ಡ್ರೈವರ್ ಆಗಿರುವ ಅಪ್ಪನಿಗೆ ಹುಷಾರಾಗಿ ವಾಹನ ಓಡಿಸು, ಮನೆಯಲ್ಲಿ ನಾನು ನನ್ನ ಅಮ್ಮ ಕಾಯುತ್ತಿರುತ್ತೇವೆ ಎನ್ನುತ್ತಿದ್ದಂತೆ ತಂದೆಯ ಕಣ್ಣು ಒದ್ದೆಯಾಗಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ರಜಿತಾ (rajitha494) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಗಳ…

Read More

Viksit Vibrant Village Programme: ವಿದ್ಯಾರ್ಥಿಗಳೊಂದಿಗೆ ಪಿಎಂ ನರೇಂದ್ರ ಮೋದಿ ಸಂವಾದ – Kannada News | PM Modi interacts with students and youth at Viksit Vibrant Village Programme

ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ ನವದೆಹಲಿ, ಜುಲೈ 20: ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೈ ಭಾರತ್ ಅಭಿಯಾನದ ಭಾಗವಾಗಿ ಆಯೋಜನೆಯಾದ ವಿವಿವಿಪಿ ಕಾರ್ಯಕ್ರಮದಲ್ಲಿ 400ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೂನ್ 4ರಿಂದ 30ರವರೆಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಈ ಮಕ್ಕಳು ಪ್ರಧಾನಿ ಜೊತೆ ಹಂಚಿಕೊಂಡರು. ಗ್ರಾಮಸ್ಥರೊಂದಿಗಿನ ಒಡನಾಟ, ಅಲ್ಲಿ ಕಂಡಿರುವ ಅಭಿವೃದ್ಧಿ ಇತ್ಯಾದಿ ಎಲ್ಲವನ್ನೂ ಅವರು ಮೋದಿ ಜೊತೆ ಹಂಚಿಕೊಂಡಿದ್ದಾರೆ. ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್ 2026…

Read More

Viksit Vibrant Village Programme: ವಿದ್ಯಾರ್ಥಿಗಳೊಂದಿಗೆ ಪಿಎಂ ನರೇಂದ್ರ ಮೋದಿ ಸಂವಾದ – Kannada News | PM Modi interacts with students and youth at Viksit Vibrant Village Programme

ನವದೆಹಲಿ, ಜುಲೈ 20: ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೈ ಭಾರತ್ ಅಭಿಯಾನದ ಭಾಗವಾಗಿ ಆಯೋಜನೆಯಾದ ವಿವಿವಿಪಿ ಕಾರ್ಯಕ್ರಮದಲ್ಲಿ 400ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೂನ್ 4ರಿಂದ 30ರವರೆಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಈ ಮಕ್ಕಳು ಪ್ರಧಾನಿ ಜೊತೆ ಹಂಚಿಕೊಂಡರು. ಗ್ರಾಮಸ್ಥರೊಂದಿಗಿನ ಒಡನಾಟ, ಅಲ್ಲಿ ಕಂಡಿರುವ ಅಭಿವೃದ್ಧಿ ಇತ್ಯಾದಿ ಎಲ್ಲವನ್ನೂ ಅವರು ಮೋದಿ ಜೊತೆ ಹಂಚಿಕೊಂಡಿದ್ದಾರೆ. ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ Source…

Read More

PM Narendra Modi Interaction Live: ವಿಕಸಿತ್ ವೈಬ್ರೆಂಟ್‌ ವಿಲೇಜ್‌-2026: ಯುವಕರೊಂದಿಗೆ ನರೇಂದ್ರ ಮೋದಿ ಸಂವಾದದ ನೇರ ಪ್ರಸಾರ – Kannada News | PM Modi Interaction with Participants of Viksit Vibrant Village Program 2026 Live Streaming in Kannada

ನವದೆಹಲಿ, (ಜುಲೈ 26): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ್ದಾರೆ. ‘ಮೈ ಭಾರತ್’ ಮೂಲಕ ಜಾರಿಗೆ ತರಲಾದ ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ’ವನ್ನು ಭಾರತದ ಗಡಿ ಗ್ರಾಮಗಳನ್ನು ರಾಷ್ಟ್ರದ ಮೊದಲ ಗ್ರಾಮಗಳೆಂದು ಪರಿಗಣಿಸುವ ಮತ್ತು ವಿಕಸಿತ ಭಾರತದ ಪ್ರಯಾಣದಲ್ಲಿ ಅವುಗಳನ್ನು ಸಕ್ರಿಯ ಪಾಲುದಾರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ರೂಪಿಸಲಾಗಿದೆ. ದೇಶಾದ್ಯಂತ ಆಯ್ದ 400 ಯುವಜನತೆ ಜೊತೆ ಮೋದಿ ವೀಡಿಯೋ ಕಾನ್ಫರೆನ್ಸ್ ಸಂವಾದ ನಡಸಿದ್ದು,…

Read More

ರಕ್ತ-ಸಿಕ್ತ ರಾಯ: ‘ಟಾಕ್ಸಿಕ್’ ಹೊಸ ಪೋಸ್ಟರ್ ರಿಲೀಸ್ – Kannada News | New poster of Yash from Toxic movie released

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಬಿಡುಗಡೆಗೆ ಸರಿಯಾಗಿ ಒಂದು ತಿಂಗಳು ಬಾಕಿ ಉಳಿದಿದೆ. ಇಂದಿಗೆ ಸರಿಯಾಗಿ ಒಂದು ತಿಂಗಳ ಬಳಿಕ ಅಂದರೆ ಆಗಸ್ಟ್ 26ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ಸದ್ದು ಮಾಡುತ್ತಿವೆ. ಸಿನಿಮಾದ ಟೀಸರ್​​ಗೆ ಸಹ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಯಶ್ ಅವರು ಎರಡು ಭಿನ್ನ ಪಾತ್ರಗಳಲ್ಲಿ ಈ ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಪಾತ್ರಗಳ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಇದೀಗ ‘ಟಾಕ್ಸಿಕ್’…

Read More

ಚಂದಾಪುರದಲ್ಲಿ ಅಗ್ನಿ ದುರಂತ: ಏಕಾಏಕಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು – Kannada News | Anekal Bus Fire: Four Private Buses Gutted in Chandapura Parking Lot Inferno

ಬಸ್​ಗಳು ಬೆಂಕಿಗಾಹುತಿImage Credit source: tv9 kannada ಆನೇಕಲ್, ಜುಲೈ 26: ಬೆಂಗಳೂರು (Bangaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿಯ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಬೆಂಕಿಗಾಹುತಿಯಾದ (bus fire) ಘಟನೆ ನಡೆದಿದೆ. ಮೊದಲು ಒಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಒಂದರ ನಂತರ ಮೊತ್ತೊಂದರಂತೆ ನಾಲ್ಕು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಪಾರ್ಕಿಂಗ್ ಲಾಟ್​ನಲ್ಲಿ ನಿಲ್ಲಿಸಿದ್ದ 4 ಬಸ್​ಗಳು…

Read More

Shani Vakri 2026: ಜು. 27ರಿಂದ ಮೀನ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆ; ಈ 5 ರಾಶಿಗಳು ಜಾಗರೂಕರಾಗಿರಿ! – Kannada News | Shani Vakri 2026: Saturn Retrograde Impact and Remedies for 5 Zodiac Signs

ಮೀನ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆImage Credit source: Getty Images ಜುಲೈ 27 ರಂದು, ನ್ಯಾಯದಾತ ಹಾಗೂ ಶಿಸ್ತಿನ ದೇವತೆಯಾದ ಶನಿಯು ಮೀನ ರಾಶಿಯಲ್ಲಿ ಹಿಮ್ಮುಖವಾಗಿ (Vakra) ಸಂಚರಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಯು ಕ್ರಿಯೆ, ಜವಾಬ್ದಾರಿ, ತಾಳ್ಮೆ ಮತ್ತು ನ್ಯಾಯದ ಸಂಕೇತವಾಗಿದ್ದು, ಈ ಹಿಮ್ಮುಖ ಚಲನೆಯು ಆತುರಪಡುವ ಬದಲು ನಮ್ಮ ನ್ಯೂನತೆಗಳನ್ನು ತಿದ್ದಿಕೊಳ್ಳಲು ಮತ್ತು ದೀರ್ಘಕಾಲೀನ ಗುರಿಗಳನ್ನು ಮೌಲ್ಯಮಾಪನ ಮಾಡಲು ನಮಗೆ ದೊರೆತ ನಿರ್ಣಾಯಕ ಸಮಯವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಮೇಷ, ಸಿಂಹ, ಕನ್ಯಾ,…

Read More

IND vs ZIM: ಕೊನೆಯ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Zimbabwe 3rd T20: Shreyas Iyer’s Team Aims for Clean Sweep; Playing XI, Toss and Live Updates

ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈಗ, ಭಾರತ ತಂಡವು ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡುವತ್ತ ಗಮನ ಹರಿಸಿದೆ. ಈ ಪಂದ್ಯವು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿದೆ. ಮೊದಲ ಟಿ20 ಪಂದ್ಯದಲ್ಲಿ ಜಿಂಬಾಬ್ವೆಯನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಸರಣಿಯನ್ನು ಅಬ್ಬರದಿಂದ ಆರಂಭಿಸಿತು. ಎರಡನೇ ಪಂದ್ಯದಲ್ಲಿಯೂ ತನ್ನ…

Read More

Car Blast Case: ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು? – Kannada News | Bagalkot Car Blast: SP Rules Out Explosives, Points to Technical Fault in Mahindra XUV300

ಬಾಗಲಕೋಟೆ, ಜುಲೈ 26: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ, ಕಾರು ಸ್ಫೋಟದಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯ ಕುರುಹುಗಳು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿತ್ತು. ರಾತ್ರಿ…

Read More