Headlines

ನಿಮ್ಮ ಮನೆಯಂಗಳಕ್ಕೆ ಹಾವುಗಳು ಬರಬಾರದೆಂದರೆ, ಈ ಗಿಡವನ್ನು ನೆಡಿ – Kannada News | To keep snakes away from your home, plant Indian Snakeroot

ಬೇಸಿಗೆ ಕಾಲದಲ್ಲಿ ಹಾವುಗಳ (snakes) ಕಾಟ ಸಿಕ್ಕಾಪಟ್ಟೆ ಇರುತ್ತದೆ. ಬಿಸಿಲಿನ ತಾಪ ತಾಳಲಾರದೆ ಬಿಲದಿಂದ ಹೊರಬರುವ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕುತ್ತಾ ಪೊದೆ, ಮನೆಯಂಗಳದಲ್ಲಿರುವ ಮರಗಿಡಗಳ ಬಳಿ ಬರುತ್ತವೆ. ಮನೆಯೊಳಗೆ ಸಹ ಪ್ರವೇಶಿಸುತ್ತವೆ. ಕೆಲವರ ಮನೆಗಳಲ್ಲಂತೂ ಬೇಸಿಗೆಯಲ್ಲಿ ಹಾವುಗಳ ಸಮಸ್ಯೆ ತೀರಾ ಸಾಮಾನ್ಯವಾಗಿರುತ್ತವೆ. ಇದು ಕಚ್ಚಿದರೆ ಏನಪ್ಪಾ ಗತಿ ಎಂದು ಹಲವರು ಹಾವುಗಳನ್ನು ಕಂಡರೆ ಭಯಪಟ್ಟುಕೊಳ್ಳುತ್ತಾರೆ. ಅದಕ್ಕಾಗಿ ತಮ್ಮನ್ನು ತಾವು ಹಾವುಗಳಿಂದ  ರಕ್ಷಿಸಿಕೊಳ್ಳಲು ವಿವಿಧ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ. ಇವುಗಳ ಜೊತೆಗೆ ಸರ್ಪಗಂಧದ ಗಿಡವನ್ನು ಮನೆ ಬಾಗಿಲಿನಲ್ಲಿ…

Read More

‘ಟಾಕ್ಸಿಕ್’ಗೆ ಸ್ಪರ್ಧೆ ಕೊಡಲು ಬರುತ್ತಿದೆ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ – Kannada News | Ram Charan starrer Peddi movie releasing on March 27

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಬಹಳ ಮುಂಚಿತವಾಗಿಯೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು. ಆದರೆ ಇದೀಗ ಕೆಲವು ಸಿನಿಮಾಗಳು ‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ಬೀಳುತ್ತಿವೆ. ಈಗಾಗಲೇ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸಿನಿಮಾ ಸಹ ಅದೇ ದಿನ ಬಿಡುಗಡೆ ಆಗಲಿದೆ. ಇದೀಗ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ ಸಹ ‘ಟಾಕ್ಸಿಕ್’ಗೆ…

Read More

ಪಾರ್ಕಿಂಗ್ ವಿಚಾರಕ್ಕೆ ಜಗಳ, ಡ್ರೈವರ್ ತಲೆ ಕತ್ತರಿಸಿದ ವ್ಯಕ್ತಿ, ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

ಪಾಟ್ನಾ, ಏಪ್ರಿಲ್ 10: ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ. ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ…

Read More

Wind Chimes Vastu: ಮನೆಯಲ್ಲಿ ಈ ವಸ್ತು ನೇತುಹಾಕುವ ಮುನ್ನ ವಾಸ್ತು ನಿಯಮ ತಿಳಿದಿರಲಿ; ಇಲ್ಲದಿದ್ದರೆ ಕಷ್ಟ ತಪ್ಪಿದ್ದಲ್ಲ – Kannada News

ವಿಂಡ್ ಚೈಮ್‌ ವಾಸ್ತು Image Credit source: Pinterest ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ಮನೆ ಸುಂದರಗೊಳಿಸಲು ಮತ್ತು ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ವಿಂಡ್ ಚೈಮ್‌ ಖರೀದಿಸಿ ತರುತ್ತಾರೆ. ಗಾಳಿಯಲ್ಲಿ ತೂಗಾಡುವ ವಿಂಡ್ ಚೈಮ್‌ಗಳಿಂದ ಮೂಡುವ ಮಧುರ ನಾದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ, ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ ಸಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆ ಇದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಕೇವಲ ವಿಂಡ್ ಚೈಮ್ ಹಾಕಿದರೆ ಸಾಕಾಗುವುದಿಲ್ಲ. ಅದರ ವಿಧ, ರಾಡ್‌ಗಳ…

Read More

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು,…

Read More

Women’s Reservation Bill 2026: ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ: 2029 ರಿಂದ ಶೇ. 33 ಮಹಿಳಾ ಮೀಸಲಾತಿ ಜಾರಿ, ವಿಶೇಷ ಅಧಿವೇಶನಕ್ಕೆ ಕೇಂದ್ರದ ಕರೆ

ನವದೆಹಲಿ, ಏಪ್ರಿಲ್ 09: ದೇಶದ ರಾಜಕೀಯ ಇತಿಹಾಸದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 2029 ರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಅಗತ್ಯವಿರುವ ಮೂರು ಪ್ರಮುಖ ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬಜೆಟ್ ಅಧಿವೇಶನ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ ಈ ಕುರಿತು ಭಾನುವಾರ (ಏಪ್ರಿಲ್ 5, 2026) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2023 ರಲ್ಲಿ…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ…

Read More

Holi Vastu Tips: ಹೋಳಿ ಹಬ್ಬಕ್ಕೂ ಮುನ್ನ ಮನೆಯಿಂದ ಈ ವಸ್ತುಗಳನ್ನು ಹೊರ ಹಾಕಿ – Kannada News | Holi Vastu Tips: Clear Negativity, Attract Wealth and Luck for New Beginnings

ಹೋಳಿ ಹಬ್ಬವು ಬಣ್ಣಗಳ ಸಂಭ್ರಮ ಮಾತ್ರವಲ್ಲ, ಅದು ಬದುಕಿನಲ್ಲಿ ಹೊಸ ಚೈತನ್ಯವನ್ನು ತುಂಬುವ ಮಹತ್ವದ ಪರಿವರ್ತನೆಯ ಸಮಯವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ಹಬ್ಬದ ಸಂದರ್ಭದಲ್ಲಿ ಮನೆಯನ್ನು ಕೇವಲ ಹೊರಗಿನಿಂದ ಸ್ವಚ್ಛಗೊಳಿಸುವುದಷ್ಟೇ ಅಲ್ಲದೆ, ಮನೆಯೊಳಗೆ ಅಡಗಿರುವ ನಕಾರಾತ್ಮಕ ಶಕ್ತಿಯನ್ನು ತೊಡೆದುಹಾಕುವುದು ಅತ್ಯಗತ್ಯ. ಮನೆಯಲ್ಲಿ ಸಂಗ್ರಹವಾಗಿರುವ ಅನಗತ್ಯ ವಸ್ತುಗಳು ನಮ್ಮ ಏಕಾಗ್ರತೆಯನ್ನು ಕುಗ್ಗಿಸಿ, ಆರ್ಥಿಕ ಪ್ರಗತಿಗೆ ಅಡ್ಡಿಯಾಗಬಹುದು. ಉದಾಹರಣೆಗೆ, ಮನೆಯಲ್ಲಿ ಒಣಗಿದ ಅಥವಾ ಸತ್ತ ಸಸ್ಯಗಳು ಇರುವುದು ದುಃಖ ಮತ್ತು ಕುಂಠಿತ ಬೆಳವಣಿಗೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇವುಗಳ…

Read More

ಸಂತೋಷದಿಂದ ಜೀವನ ನಡೆಸಲು ನೀವು ಮಾಡಬೇಕಾದದ್ದು ಇಷ್ಟೆ – Kannada News | What to do to live a happy life

ಇಂದಿನ ಬ್ಯುಸಿ ಜೀವನದಲ್ಲಿ, ಪ್ರತಿಯೊಬ್ಬರೂ ಸಂತೋಷವಾಗಿರಲು (happy) ಬಯಸುತ್ತಾರೆ. ಕೆಲವರು ದುಡ್ಡಿದ್ದರೆ ಮಾತ್ರ ಸಂತೋಷ ಸಿಗುವುದು ಎಂದು ಭಾವಿಸಿ, ದುಡ್ಡು ಸಂಪಾದಿಸುವುದರ ಹಿಂದೆ ಓಡಿ ಒತ್ತಡ ಮತ್ತು ಆಯಾಸ ತಂದುಕೊಳ್ಳುತ್ತಾರೆ. ಆದ್ರೆ ಏನು ಗೊತ್ತಾ ನಿಜವಾದ ಸಂತೋಷ ಎನ್ನುವಂತಹದ್ದು ಆಸ್ತಿ, ಹಣದಂತಹ ವಿಷಯಗಳಲ್ಲಿ ಅಲ್ಲ, ಬದಲಾಗಿ ನಮ್ಮ ದೈನಂದಿನ ಜೀವನಶೈಲಿ ಮತ್ತು ಸಣ್ಣ ಅಭ್ಯಾಸಗಳಿಂದ ಲಭಿಸುತ್ತದೆ. ನೀವು ಕೂಡ ಖುಷಿಯಿಂದ ಜೀವನ ನಡೆಸಲು, ಸಕಾರಾತ್ಮಕವಾಗಿರು ಬಯಸಿದರೆ ಸಂತೋಷದ ಜೀವನದ ಈ ರಹಸ್ಯಗಳನ್ನು ಪಾಲಿಸಿ. ಅವು ಯಾವುವು ಎಂಬ…

Read More

Video: ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ – Kannada News | Narendra Modi Engages With Global Leaders at India AI Impact Summit 2026

ನವದೆಹಲಿ, ಫೆಬ್ರವರಿ 19: ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ.  ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20…

Read More