SRH vs KKR: ಕನ್ನಡಿಗ ಸ್ಮರಣ್​ಗೆ ಸ್ಮರಣೀಯವಾಗದ ಚೊಚ್ಚಲ ಐಪಿಎಲ್ ಪಂದ್ಯ – Kannada News | IPL 2026: Smaran Ravichandran’s SRH Debut vs KKR; Kannada Star’s First Match

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR )​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳು ಕನ್ನಡಿಗರಿಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಿದ್ದವು. ಸನ್‌ರೈಸರ್ಸ್ ಪರ ಸ್ಮರಣ್ ರವಿಚಂದ್ರನ್ (Smaran Ravichandran) ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದರೆ, ಇತ್ತ ಕೆಕೆಆರ್ ಪರ ಮನೀಶ್ ಪಾಂಡೆ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಪರ ಸ್ಮರಣ್​ಗೆ ಬ್ಯಾಟಿಂಗ್‌ ಮಾಡುವ…

Read More

Guru Sanchara 2026: ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Libra Rashi Phala 2026: Astrological Forecast for Guru Sanchara

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ತುಲಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಜೂನ್ 2ರಿಂದ ಪ್ರಾರಂಭವಾಗಿ ತುಲಾ ರಾಶಿಯವರಿಗೆ 10ನೇ ಮತ್ತು 11ನೇ ಮನೆಯಲ್ಲಿ ನಡೆಯಲಿದೆ. 10ನೇ ಮನೆ ಕರ್ಮಸ್ಥಾನವಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರಗಳ ತುಲಾ ರಾಶಿಯವರಿಗೆ ಈ ಸಂಚಾರ ಮಹತ್ವಪೂರ್ಣವಾಗಿದೆ. ಆರಂಭಿಕ ಹಂತದಲ್ಲಿ ಗುರುಬಲದ ಕೊರತೆ ಕಂಡುಬರಲಿದ್ದು, ಆರ್ಥಿಕ ವಿಷಯಗಳಲ್ಲಿ…

Read More

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ‘ವಾರಣಾಸಿ’ (Varanasi) ಸಿನಿಮಾದ ಸೆಟ್‌ನಿಂದ ಹೊಸ ಫೋಟೋವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಚಿತ್ರತಂಡ ಎಷ್ಟು ಮುನ್ನೆಚ್ಚರಿಕೆ ವಹಿಸಿದರೂ ಸೆಟ್‌ನ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈಗ ರಾಜಮೌಳಿ (SS Rajamouli) ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವರದಿಗಳ ಪ್ರಕಾರ, ಮೇ 26ರಂದು ಸೋರಿಕೆಯಾದ ಈ ಹೊಸ ಫೋಟೋದಲ್ಲಿ ಸಿನಿಮಾದ ಅದ್ದೂರಿ ಸೆಟ್ ವಿನ್ಯಾಸ…

Read More

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ – Kannada News | ’45’ Film: Shivarajkumar Team Warns FIR, Strict Action Against Defamation

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ. ‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು…

Read More

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ…

Read More

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ! – Kannada News | Prajwal Revanna case: Police officers get Rs 35 lakh cash incentive for effective case

ಬೆಂಗಳೂರು, (ಜನವರಿ 22): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ…

Read More

ರಜನೀಕಾಂತ್ ಮತ್ತು ಗಿಲ್ಲಿ: ಒಂದು ಬಿರಿಯಾನಿಯ ಕತೆ – Kannada News | The connection between Gilli Biriyani and Rajinikanth here is the story

ಬಿಗ್​​ಬಾಸ್ (Bigg Boss) ಫಿನಾಲೆ ಹತ್ತಿರದಲ್ಲಿದೆ. ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು, ಗಿಲ್ಲಿ ಗೆಲ್ಲುವ ಫೇವರೇಟ್ ಎನಿಸಿಕೊಂಡಿದ್ದಾರೆ. ಹೊರಗೆ ಗಿಲ್ಲಿಗೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ. ಗಿಲ್ಲಿ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್​​ಗಳು, ಹಾಡುಗಳು ಸಹ ಹರಿದಾಡುತ್ತಿವೆ. ಗಿಲ್ಲಿ ಹೆಸರಲ್ಲಿ ಆಟೋ ಸೇವೆಯನ್ನು ಉಚಿತವಾಗಿ ಕೊಡುವುದಾಗಿ ಕೆಲ ಆಟೋ ಡ್ರೈವರ್​ಗಳು ಘೋಷಣೆ ಮಾಡಿದ್ದಾರೆ. ಒಟ್ಟಾರೆ ಗಿಲ್ಲಿ ಕ್ರೇಜ್ ಜೋರಾಗಿದೆ. ಅಂದಹಾಗೆ ಗಿಲ್ಲಿ ಹೆಸರಲ್ಲಿ ಬಿರಿಯಾನಿ ಸಹ ಇದೆಯೆಂಬುದು ನಿಮಗೆ ಗೊತ್ತೆ? ಆದರೆ ಈ ‘ಗಿಲ್ಲಿ ಬಿರಿಯಾನಿ’…

Read More

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು – Kannada News | DK Shivakumar’s Explosive Statement After Meeting Congress High Command I Came to Delhi for Politics, Won’t Stay Silent

ದೆಹಲಿಯಲ್ಲಿ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಫೆಬ್ರವರಿ 12: ‘ದೆಹಲಿಗೆ ಬಂದಿರುವುದೇ ರಾಜಕೀಯ ಮಾಡಲು, ಎಲ್ಲ ವಿಚಾರಗಳನ್ನು ಮಾತನಾಡದೆ ಸುಮ್ಮನೆ ವಾಪಸ್ ಹೋಗುತ್ತೇನಾ?’ ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳ ಬಳಿ ಕೇಳಿದ ಪ್ರಶ್ನೆ. ಕರ್ನಾಟಕ ಕಾಂಗ್ರೆಸ್​​​ನಲ್ಲಿ (Congress) ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಸಂದರ್ಭದಲ್ಲೇ ದೆಹಲಿಯ ಜನಪಥದಲ್ಲಿರುವ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈಕಮಾಂಡ್ ನಾಯಕರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರು ಮಾತುಕತೆ…

Read More

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ – Kannada News | MLC Election Defeat: HD Kumaraswamy Reacts to JDS Cross Voting, Refuses to Comment on GT Devegowda

ಬೆಂಗಳೂರು, ಜೂನ್ 19: ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲಿನ ನಂತರ ಕೇಂದ್ರ ಸಚಿವ ಹೆಚ್​ಡಿ ಮಾರಸ್ವಾಮಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಡ್ಡ ಮತದಾನ ನಡೆಯುತ್ತದೆ ಎಂಬುದು ತಮಗೆ ಮೊದಲೇ ತಿಳಿದಿತ್ತು ಎಂದು ಅವರು ತಿಳಿಸಿದ್ದಾರೆ. ಅತಿಯಾದ ನಂಬಿಕೆ ಆಘಾತವನ್ನು ತಂದಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಭವಿಷ್ಯದ ಕುರಿತು ಮಾತನಾಡಿದ ಕುಮಾರಸ್ವಾಮಿ, ಇನ್ನು ಮುಂದೆ ಯುವಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ನಿರ್ಧಾರ ಮಾಡಿರುವುದಾಗಿ ಘೋಷಿಸಿದರು. ಯಾವುದೇ ನಿರ್ದಿಷ್ಟ ವ್ಯಕ್ತಿಯ…

Read More

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು – Kannada News | Bengaluru PU Students Missing: Exam Fear Suspected, High Court Intervention

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ ಪರೀಕ್ಷೆ ಸಮೀಪಿಸುತ್ತಿದ್ದ…

Read More