Headlines

ಬೆಂಗಳೂರಿನ ಜನರಿಗೆ ಗುಡ್​​ ನ್ಯೂಸ್​: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?

ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…

Read More

ಪವಿತ್ರಾ ಮನೆಯೂಟಕ್ಕೆ ತಡೆ ಒಡ್ಡಲು ಮುಂದಾದ ಪೊಲೀಸರು: ಜೈಲೂಟವೇ ಗತಿ? – Kannada News | Pavithra Gowda got home food in Jail, police to file application to court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ಕೊಲೆ ಆರೋಪಿಗಳ ಜಾಮೀನು ರದ್ದಾದ ಬಳಿಕ ಪವಿತ್ರಾ ಗೌಡ ಸತತವಾಗಿ ಜಾಮೀನಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಜಾಮೀನು ಸಿಕ್ಕಿಲ್ಲ. ಆದರೆ ಈಗ ಜೈಲಿನಲ್ಲಿಯೇ ಕೆಲವು ಸವಲತ್ತುಗಳನ್ನು ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಲ್ಲಿ ಮನೆಯೂಟವೂ ಒಂದಾಗಿತ್ತು. ಪವಿತ್ರಾ ಗೌಡ ಅವರ ಮನೆ ಊಟದ ಬೇಡಿಕೆಯನ್ನು ಇತ್ತೀಚೆಗಷ್ಟೆ ನ್ಯಾಯಾಲಯ ಒಪ್ಪಿತ್ತು. ಅದರಂತೆ ಜನವರಿ 2 ರಿಂದ…

Read More

ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ ಬ್ಯಾನರ್‌ ವಿಚಾರಕ್ಕೆ ಶುರುವಾದ ಗಲಾಟೆ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಗನ್‌ಮ್ಯಾನ್‌ಗಳಿಗೆ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಅಷ್ಟರಲ್ಲೇ ರೆಡ್ಡಿಗಳ ಮಧ್ಯೆ ಈಗ ಬೆಂಕಿ ರಾಜಕೀಯ ಶುರುವಾಗಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲುಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ ಬಿದ್ದಿದೆ. ಬಳ್ಳಾರಿಯ ಜಿ ಸ್ಕ್ವೇರ್‌ನಲ್ಲಿರುವ ಲೇಔಟ್‌ನಲ್ಲಿರುವ ಮಾಡೆಲ್‌ ಹೌಸ್‌ ಹೊತ್ತಿ ಉರಿದಿದೆ. ಇದು ಶಾಸಕ ಭರತ್‌ ರೆಡ್ಡಿ ಅವರದ್ದೇ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ. ಘಟನೆ ಖಂಡಿಸಿ…

Read More

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು: ಸಚಿವ ಪ್ರಿಯಾಂಕ್ ಖರ್ಗೆ – Kannada News | Kharge Counters Mohan Bhagwat on RSS Claims, Addresses Central Governments Impact on MNREGA

ಬೆಂಗಳೂರು, ಡಿ.23: ಕರ್ನಾಟಕ ಭವನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಸಮಾಲೋಚನಾ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಸಭೆಯಲ್ಲಿ ಅರ್ಥಶಾಸ್ತ್ರಜ್ಞರು, ಸಮಾಜಶಾಸ್ತ್ರಜ್ಞರು ಮತ್ತು ಕಾನೂನು ತಜ್ಞರೊಂದಿಗೆ ಈ ಯೋಜನೆಗೆ ಸಂಬಂಧಿಸಿದಂತೆ ಭವಿಷ್ಯದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು. ಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಾಶ ಮಾಡಿದೆ ಎಂದು ಖರ್ಗೆ ಆರೋಪಿಸಿದರು. ಈ ಯೋಜನೆಯು ಉದ್ಯೋಗ ಮತ್ತು ಜೀವನೋಪಾಯದ ಭರವಸೆಯನ್ನು ಕಸಿದುಕೊಂಡಿದೆ, ಪಂಚಾಯತ್‌ಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಮತ್ತು ರಾಜ್ಯಕ್ಕೆ ಧನಸಹಾಯವನ್ನು…

Read More

ಕರ್ನಾಟಕ ಉಪಚುನಾವಣೆ 2026: ದಾವಣಗೆರೆ ದಕ್ಷಿಣ ಕಾಂಗ್ರೆಸ್‌ನಲ್ಲಿ ಆರಿಲ್ಲ ಭಿನ್ನಮತ ಬಿಸಿ! ಬಾಗಲಕೋಟೆಯಲ್ಲಿ ರಂಗೇರಿದ ಪ್ರಚಾರದ ಕಣ

ದಾವಣಗೆರೆ, ಬಾಗಲಕೋಟೆ, ಮಾರ್ಚ್ 30: ಕರ್ನಾಟಕದಲ್ಲಿ ಉಪಚುನಾವಣೆಯ (Karnataka By Election) ಅಖಾಡ ದಿನೇ ದಿನೇ ರಂಗೇರುತ್ತಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಮತ್ತು ಮುನಿಸಿನ ಚರ್ಚೆಗಳು ಜೋರಾಗಿವೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಹಿನ್ನೆಲೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಾಕಷ್ಟು ಒತ್ತಾಯಿಸಿದ್ದರು. ಮುಸ್ಲಿಂ ಮುಖಂಡ ಸಾಧಿಕ್…

Read More