Headlines

2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’ – Kannada News | Yash starrer Toxic film tops the list of most anticipated Indian movies 2026 in IMDb

ಮಾರ್ಚ್ 19ರಂದು ಬಿಡುಗಡೆ ಆಗಲಿರುವ ‘ಟಾಕ್ಸಿಕ್’ ಸಿನಿಮಾ ನೋಡಲು ಯಶ್ (Yash) ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಎಷ್ಟಿದೆ ಎಂಬುದಕ್ಕೆ ಈಗ ಹೊಸ ಸಾಕ್ಷಿ ಸಿಕ್ಕಿದೆ. ಐಎಂಡಿಬಿ (IMDb) ವರದಿ ಪ್ರಕಾರ, 2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ (Toxic) ನಂಬರ್ ಸ್ಥಾನ ಪಡೆದುಕೊಂಡಿದೆ. ಪರಭಾಷೆಯ ಘಟಾನುಘಟಿ ಸ್ಟಾರ್ ಹೀರೋಗಳ ಸಿನಿಮಾಗಳನ್ನು ಕೂಡ ಈ ಚಿತ್ರ ಹಿಂದಿಕ್ಕಿದೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಯಶ್ ಅವರು ದೇಶಾದ್ಯಂತ ಫೇಮಸ್ ಆದರು….

Read More

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಯಕರು ಕೆಲಸದಿಂದ ವಜಾ – Kannada News | Bengaluru dental college Student Yashaswini Suicide Case: 6 lecturers terminated

ಬೆಂಗಳೂರು, (ಜನವರಿ 12): ನಗರದ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು…

Read More

ತ್ವಿಶಾ ಶರ್ಮಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಬಿಐನಿಂದ ಗಿರಿಬಾಲಾ ಸಿಂಗ್ ಬಂಧನ

ಭೋಪಾಲ್, ಮೇ 28: ಮಾಜಿ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಹತ್ತರ ಕಾರ್ಯಾಚರಣೆ ನಡೆಸಿದ್ದು, ಅವರ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಗಿರಿಬಾಲಾ ಸಿಂಗ್ (Giribala Singh) ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಸಿಬಿಐ ಈ ಕ್ರಮ ಕೈಗೊಂಡಿದೆ. ಬಂಧಿತ ಗಿರಿಬಾಲಾ ಸಿಂಗ್ ಅವರು ನಿವೃತ್ತ ಹೆಚ್ಚುವರಿ ಜಿಲ್ಲಾ…

Read More

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More

ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್ – Kannada News | Bigg Boss Rajath asks apology after his reel facing backlash

ಬಿಗ್​​ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್​​ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್​ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್​​ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು…

Read More

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು…

Read More

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ – Kannada News

ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ…

Read More

ಪಾಕಿಸ್ತಾನದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದ ಸಿಖ್ ಅಧಿಕಾರಿ ಹರ್ಚರಣ್ ಸಿಂಗ್ – Kannada News | Pakistan first Sikh officer Harcharan Singh promoted to Lieutenant Colonel rank

ಇಸ್ಲಮಾಬಾದ್, ಫೆಬ್ರವರಿ 12: ಪಾಕಿಸ್ತಾನಿ ಸೇನೆಯಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಸಿಖ್ ಅಧಿಕಾರಿಯೊಬ್ಬರು ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನದ (Pakistan) ಸಿಖ್ ಸಮುದಾಯದ ಮೇಜರ್ ಹರ್ಚರಣ್ ಸಿಂಗ್ ಈಗ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಮೊದಲ ಸಿಖ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ನಲ್ಲಿ 1987ರಲ್ಲಿ ಜನಿಸಿದ ಹರ್ಚರಣ್ ಸಿಂಗ್ ಅವರಿಗೆ 2025ರಲ್ಲಿ ನಡೆದ ಬಡ್ತಿ ಮಂಡಳಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಲೆಫ್ಟಿನೆಂಟ್ ಕರ್ನಲ್ ಆಗಿ…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More