Headlines

ಹೈಕಮಾಂಡ್​​ ಸಭೆ ಬಳಿಕವೂ ಆಗದ ಅಂತಿಮ ನಿರ್ಧಾರ: ಕೇರಳದ ನೂನತ ಸಿಎಂ ಯಾರೆಂಬುದು ಇನ್ನೂ ಸಸ್ಪೆನ್ಸ್​! – Kannada News | Kerala CM Race: UDF Wins Big, But Congress High Command Delays Final Decision

ಸಿಎಂ ರೇಸ್​​ನಲ್ಲಿರುವ ನಾಯಕರು.Image Credit source: mathrubhumi.com ತಿರುವನಂತಪುರಂ/ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳ ಪೈಕಿ ಕಾಂಗ್ರೆಸ್​​ (Congress) ನೇತೃತ್ವದ ಯುಡಿಎಫ್​​ (UDF) 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಹೀಗಿದ್ದರೂ ಕೇರಳದ ಮುಂದಿನ ಮುಖ್ಯಮಂತ್ರಿ (Chief Minister) ಯಾರು ಎಂಬ ಕುತೂಹಲ ಇನ್ನೂ ಮುಂದುವರಿದಿದ್ದು, ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ನಡೆಸಿದ ಸುದೀರ್ಘ ಸಭೆ ಬಳಿಕವೂ ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಹೊರಬಂದಿಲ್ಲ. ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳ…

Read More

ಮೇಕೆದಾಟು ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ – Kannada News | Tamil Nadu Assembly Opposes Mekedatu Dam Project Unanimously, Demands Centre Stop DPR Review

ಚೆನ್ನೈ, ಜೂನ್ 19: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು(Mekedatu) ಅಣೆಕಟ್ಟು ಯೋಜನೆಗೆ ತಮಿಳುನಾಡು ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೂನ್ 19ರ ಶುಕ್ರವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಮೇಕೆದಾಟು ವಿರೋಧಿ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಪರಿಸರ ಇಲಾಖೆಯ ಅನುಮತಿಯನ್ನು ನೀಡಬಾರದು ಎಂದು ತಮಿಳುನಾಡು ಸರ್ಕಾರವು ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ತಮಿಳುನಾಡು…

Read More

‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ಎರಡು ಇಂಟರ್​​ವಲ್

‘ಧುರಂಧರ್’ (Dhurandhar) ಸಿನಿಮಾದ ಅವಧಿ 3 ಗಂಟೆ 34 ನಿಮಿಷ ಇತ್ತು. ಅದೇ ರೀತಿ, ‘ಧುರಂಧರ್ 2’ ಸಿನಿಮಾ 3 ಗಂಟೆ 49 ನಿಮಿಷ ಇತ್ತು. ಇಷ್ಟು ದೀರ್ಘ ಅವಧಿ ಇದ್ದರೂ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬೆನ್ನಲ್ಲೇ ಏಳು ಗಂಟೆ 30 ನಿಮಿಷಗಳ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ! ಇದು ಅಚ್ಚರಿ ಎನಿಸಿದರೂ ನಿಜ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರ ವೈರಲ್ ಆಗಿದೆ. ಈ ಮೊದಲು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’…

Read More

Video: ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ! – Kannada News | Bande Mahakali Temple Defies Lunar Eclipse: Bengaluru Devotees Get Darshan As Usual

ಬೆಂಗಳೂರು: ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಮುಚ್ಚುವ ಸಂಪ್ರದಾಯವಿದ್ದರೂ, ಬಂಡೆಮಹಾಕಾಳಿ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಇಂದೂ ಕೂಡ ಅವಕಾಶ ನೀಡಲಾಗಿದೆ. ಗ್ರಹಣದ ವೇಳೆ, ಭಕ್ತರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಚಂದ್ರಶಾಂತಿ ಮತ್ತು ಕೇತು ಶಾಂತಿ ಹೋಮಗಳನ್ನು ನೆರವೇರಿಸಲಾಗುತ್ತಿದೆ. ಈ ಹೋಮಗಳ ನಂತರ, ಚಂದ್ರ ಮತ್ತು ಕೇತು ಶಾಂತಿ ಕಳಸದ ತೀರ್ಥ ಅಭಿಷೇಕವನ್ನು ಸಹ ನಡೆಯಲಿವೆ. ದೇವಾಲಯವು ರಾತ್ರಿ 9 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿದೆ. ಇದನ್ನೂ ಓದಿ: ಮಾ.03…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹೊಸ ಬಟ್ಟೆ- ವಾಚ್, ಶೂ ಇಂಥವುಗಳ ಖರೀದಿ ಮಾಡಲಿದ್ದೀರಿ. ಪ್ರವಾಸಕ್ಕೆ ಅಂತಲೋ ಕಾರ್ಯಕ್ರಮ- ಸಮಾರಂಭಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮಲ್ಲಿ ಕೆಲವರು ಇಷ್ಟಪಡುವ ವ್ಯಕ್ತಿ ಎದುರಿಗೆ ಪ್ರೇಮ ನಿವೇದನೆ ಮಾಡಲಿದ್ದೀರಿ. ನಿಮ್ಮ ಬಳಿ ರಹಸ್ಯ ಎಂದು ಇತರರು ಹೇಳಿದಂಥ ವಿಷಯಗಳನ್ನು ಯಾರ ಮುಂದೆಯೂ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಸ್ನೇಹಿತರಿಗೆ ನಿಮ್ಮ ಸಹಾಯದ ಅಗತ್ಯ ಬರಲಿದೆ. ನಿಮ್ಮ ಮೊಬೈಲ್ ಫೋನ್ ನಾಟ್ ರೀಚಬಲ್…

Read More

ಭಾರತೀಯರು ಆತಂಕಪಡುವ ಅಗತ್ಯವಿಲ್ಲ, ಇಂಧನ ಸಂಗ್ರಹ ಸಾಕಷ್ಟಿದೆ; ರಾಜನಾಥ್ ಸಿಂಗ್ ಸ್ಪಷ್ಟನೆ

ನವದೆಹಲಿ, ಮೇ 27: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಸಿದ್ಧತೆ ಹಾಗೂ ಪ್ರತಿಕ್ರಿಯಾ ಕ್ರಮಗಳ ಕುರಿತು ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ನೇತೃತ್ವದ ಸಚಿವರ ಸಮಿತಿಯು ನವದೆಹಲಿಯ ಕರ್ತವ್ಯ ಭವನದಲ್ಲಿ ಇಂದು ಸಭೆ ನಡೆಸಿತು. ಈ ಸಭೆಯಲ್ಲಿ ಜೆ.ಪಿ. ನಡ್ಡಾ, ಹರ್ದೀಪ್ ಸಿಂಗ್ ಪುರಿ, ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು. ಈ ವೇಳೆ ದೇಶದಲ್ಲಿ ಸದ್ಯಕ್ಕೆ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ…

Read More

ರಾಮ್ ಚರಣ್ ವರ್ಷದ ಆದಾಯದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಅವರು ಪೆದ್ದಿ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಡೆಯಿಂದ ಇಂದು ಏನಾದರೂ ಅಪ್​​​ಡೇಟ್ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಅವರ ಬರ್ತ್​​ಡೇ ಸಂದರ್ಭದಲ್ಲಿ ಅವರ ಸಂಭಾವನೆ ಹಾಗೂ ಅವರ ಐಷಾರಾಮಿ ಜೀವನದ ಬಗ್ಗೆ ಚರ್ಚೆಗಳು ನಡೆದಿವೆ. ಆ ಬಗ್ಗೆ ಇಲ್ಲಿದೆ ವಿವರ. ರಾಮ್ ಚರಣ್ ಅವರ ಪ್ರತಿ ತಿಂಗಳ ಗಳಿಕೆ 3 ಕೋಟಿ ರೂಪಾಯಿ. ವಿವಿಧ ಉದ್ಯಮಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಆಸ್ತಿ 1400 ಕೋಟಿ…

Read More

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ! – Kannada News | Navanagar: Rent Dispute Leads Youth to Climb Telecom Tower; Police Begin Rescue

ಬಾಗಲಕೋಟೆ, ಏಪ್ರಿಲ್ 18: ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ನವನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ…

Read More

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಸೀಸನಲ್ ರೋಗಗಳಿಂದ ದೂರವಿರಲು ಈ ರೀತಿ ಮಾಡಿ! – Kannada News

ದೇಶದ ಹಲವೆಡೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದನ್ನು ನೀವು ಕಾಣಬಹುದು. ಕೆಲವು ಕಡೆ ಮಳೆ ಸುರಿಯುತ್ತಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ರೀತಿ ಹವಾಮಾನ ಬದಲಾಗುವ ಸಮಯದಲ್ಲಿ ಜ್ವರ, ಶೀತ, ಗಂಟಲು ಸೋಂಕು, ಫ್ಲೂ ಮುಂತಾದ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ಈ ರೀತಿಯಾಗುವುದಕ್ಕೆ ಪ್ರಮುಖ ಕಾರಣ ದೇಹದ ರೋಗನಿರೋಧಕ ಶಕ್ತಿ ದುರ್ಬಲವಾಗಿರುವುದು. ವೈದ್ಯರ ಪ್ರಕಾರ, ಏನೇ ಮಾಡಿದರೂ ಒಂದು ರಾತ್ರಿಯಲ್ಲಿ ಇಮ್ಯೂನಿಟಿ (Immunity) ಹೆಚ್ಚಿಸಿಕೊಳ್ಳುವ ಯಾವುದೇ ತ್ವರಿತ ವಿಧಾನಗಳಿಲ್ಲ. ಆದರೆ ಆರೋಗ್ಯಕರ ಜೀವನಶೈಲಿ, ಸಮತೋಲನ…

Read More

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! – Kannada News | Hubballi 24 Kg Silver Heist: Rs 59 Lakh Jewelry Stolen in Daring Daylight Robbery

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! ಹುಬ್ಬಳ್ಳಿ, ಮಾರ್ಚ್​ 04: ನಗರದಲ್ಲಿ ಹಾಡ ಹಗಲೇ ಸುಮಾರು 59 ಲಕ್ಷ ರೂಪಾಯಿ ಮೌಲ್ಯದ 24 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಲ್ಯಾಮಿಂಗ್ಟನ್ ರಸ್ತೆಯಲ್ಲಿ (Hubli) ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ಅವನ ಗ್ಯಾಂಗ್ ಸೇರಿ ಈ ಕೃತ್ಯವೆಸಗಿಎಬಹುದಯ ಎಂಬ ಶಂಕೆ ವ್ಯಕ್ತವಾಗಿದೆ….

Read More