Headlines

ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ವಿಶೇಷ ದೇವಸ್ಥಾನದ ಬಗ್ಗೆ ಹೇಳಿದ ಶೈನ್ ಶೆಟ್ಟಿ – Kannada News | Shine Shetty Reveals a new Temple Name That Helps to Women who suffering From Fertility issues

ಶೈನ್ ಶೆಟ್ಟಿ ಅವರು ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ಇದರ ಜೊತೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​​ಗಳನ್ನು ಕೂಡ ಮಾಡುತ್ತಿರುತ್ತಾರೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಮಕ್ಕಳಾಗದೆ ಕೊರಗುತ್ತಿರುವವರಿಗೆ ಈ ವಿಡಿಯೋ ಸಹಕಾರಿ ಆಗಲಿದೆ. ಕೊಚ್ಚಿಯಿಂದ ಎರಡೂವರೆ ಗಂಟೆ ದೂರದಲ್ಲಿರೋ ದೇವಸ್ಥಾನ ಇದು. ಮನ್ನರಸಲಾ (MANNARASALA) ಎಂಬುದು ದೇವಸ್ಥಾನದ ಹೆಸರು. ಇಲ್ಲಿ ಸೂಚಿಸಿದ ಒಂದು ಸೇವೆ ಕೊಟ್ಟರೆ ಮಕ್ಕಳಾಗುತ್ತದೆ ಎಂಬುದು ನಂಬಿಕೆ. ಮಗು ಆದ ಬಳಿಕ ಐದು ಬಾರಿ ಇಲ್ಲಿಗೆ ಭೇಟಿ ನೀಡಬೇಕಂತೆ. ಮಗು ಆಗದೆ…

Read More

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ – Kannada News | Hydrogen Balloons Spark Fire Inside Lift at Mumbai Building

ಮುಂಬೈ, ಫೆಬ್ರವರಿ 05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

Video: ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ – Kannada News | Trans Woman Spits Gutka On Girl After She Refuses To Give Money

ನವದೆಹಲಿ, ಫೆಬ್ರವರಿ 05: ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ ಮುಂದೆಬರುತ್ತಾರೆ. ಆಗ ಆಕೆ ಕೊಡುವುದಿಲ್ಲ ಎಂದಿದ್ದಕ್ಕೆ ಮಂಗಳಮುಖಿಯರ ಶಾಪ ನಿನಗೆ ತಟ್ಟುತ್ತೆ ಎನ್ನುತ್ತಾರೆ. ಅದಕ್ಕೆ ಯುವತಿ ಗಾಬರಿಗೊಳ್ಳದೆ ನಿಮ್ಮ ಆಶೀರ್ವಾದ ಸಿಗದಿದ್ದರೆ ಏನಾಗುವುದಿಲ್ಲ ಮುಂದಕ್ಕೆ ಹೋಗಿ ಎನ್ನುತ್ತಾಳೆ. ಆ ಯುವತಿ ಕ್ಯಾಮೆರಾವನ್ನು ಎಸ್ಕಲೇಟರ್ ಬಳಿ ಇರಿಸಿ ವಿಷಯವನ್ನು ರೆಕಾರ್ಡ್…

Read More

ಅಂಡರ್-19 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ – Kannada News | India becomes first team to reach finals for 10 times

ಅಂಡರ್-19 ವಿಶ್ವಕಪ್​ನ 16ನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್​​ಗೇರಿದೆ. ಹರಾರೆಯಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಎಂಟ್ರಿಯೊಂದಿಗೆ ವಿಶೇಷ ವಿಶ್ವ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದೆ. ಅಂದರೆ ಭಾರತ ತಂಡವು ಅಂಡರ್-19 ವಿಶ್ವಕಪ್​ನಲ್ಲಿ ಫೈನಲ್​ಗೆ ಏರುತ್ತಿರುವುದು ಇದು 10ನೇ ಬಾರಿ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ಫೈನಲ್​ಗೇರಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದೆ. …

Read More

ರಾಮ್ ಗೋಪಾಲ್ ವರ್ಮಾಗೆ ಯಶ್ ಮೇಲೆ ಯಾಕಿಷ್ಟು ಕೋಪ? – Kannada News | RGV’s Dhurandhar 2 Post: Is it a Warning to Yash’s Toxic Film?

ರಣವೀರ್ ಸಿಂಗ್ ಅವರ ‘ಧುರಂಧರ್’ (Dhurandhar) ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭಾರಿ ಯಶಸ್ಸನ್ನು ಗಳಿಸಿದ ನಂತರ, ಅದರ ಮುಂದುವರಿದ ಭಾಗದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಫೆಬ್ರವರಿ 3ರಂದು, ‘ಧುರಂಧರ್ 2’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಈ ಟೀಸರ್​ನಲ್ಲಿ ಆಕ್ಷನ್ ನೋಡಿದ ನಂತರ, ಚಿತ್ರದ ಬಗ್ಗೆ ಕುತೂಹಲ ಉತ್ತುಂಗಕ್ಕೇರಿದೆ. ಹಳೆಯ ದೃಶ್ಯಗಳನ್ನೇ ಮತ್ತೆ ತೋರಿಸಿದ್ದಕ್ಕೆ ಕೆಲವರು ಬೇಸರ ಹೊರಹಾಕಿದ್ದಾರೆ. ‘ಧುರಂಧರ್ 2’ ಚಿತ್ರದ ಟೀಸರ್ ಬಗ್ಗೆ ಪ್ರಸಿದ್ಧ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬರೆದ…

Read More

‘ನನ್ನ ಗಂಡನಿಗೆ ಅಕ್ರಮ ಸಂಬಂಧ ಇದೆ’: ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಪತಿ ಎಸ್ಕೇಪ್ – Kannada News | KR Puram Family Drama: Wife Reveals Confinement, Husband’s Affair and Talaq Plea

ಹಾಸನ, ಫೆ. 5: ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನಡೆದ ಘಟನೆಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಹತ್ತು ವರ್ಷಗಳ ಸುಂದರ ಸಂಸಾರ, ಕೋಟಿ ಕೋಟಿ ಆಸ್ತಿ ಮತ್ತು ಮುದ್ದಾದ ಮಗುವಿದ್ದರೂ ಸಹ ಪತ್ನಿಗೆ ಹಿಂಸೆ ನೀಡಿರುವ ಘಟನೆಯೊಂದು ಹಾಸನದಲ್ಲಿ ಬೆಚ್ಚಿ ಬೀಳಿಸಿದೆ. ನಿಧಾ ಮತ್ತು ಮೊಹಮ್ಮದ್ ಉಮೇರ್​ಗೆ ಮದುವೆಯಾಗಿ (Hassan domestic dispute) 10 ವರ್ಷಗಳಾಗಿದ್ದು, ಒಂದು ಗಂಡು ಮಗುವಿದೆ. ಪತಿ ಉಮೇರ್ ತನಗೆ ತಲಾಖ್ ನೀಡಲು ಮುಂದಾಗಿದ್ದಾನೆ ಮತ್ತು ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ. ಈ…

Read More

ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲು: ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು – Kannada News | Excise Department Corruption Exposed: Complaint Filed with Lokayukta Over Illegal CL 7 Licences

ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲುImage Credit source: tv9 ಬೆಂಗಳೂರು, ಫೆಬ್ರವರಿ 5: ಅಬಕಾರಿ ಇಲಾಖೆಯ (Excise Department) ಬಿಯುಡಿ-3 ವಿಭಾಗದ ಡೆಪ್ಯುಟಿ ಕಮಿಷನರ್ ಕೆಎಸ್ ಮುರುಳಿ ಮನಸೋ ಇಚ್ಚೆ ಸಿಎಲ್-7 ಪರವಾನಗಿ ನೀಡಿರುವ ಆರೋಪ ಕೇಳಿ ಬಂದಿದೆ. ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ಗೆ ನೀಡುವ ಲೈಸೆನ್ಸ್ ಸಿಎಲ್- 7. ನಿಯಮ ಪ್ರಕಾರ ಶಾಲಾ ಆವರಣದಲ್ಲಿ ಅಥವಾ ಶಾಲೆ ಎದುರಿಗೆ ಪರವಾನಗಿ ಕೊಡುವಂತಿಲ್ಲ. ಆದರೆ, ಶಾಲೆ ಎದುರು ಶಾಪ್ ತೆರೆಯಲು ಮುರುಳಿ ಸಿಎಲ್-7 ಲೈಸೆನ್ಸ್ ಕೊಟ್ಟಿದ್ದಾರೆ ಎಂಬ…

Read More

ಅಬ್ಬಾ, ವಿಷ್ಣುವರ್ಧನ್ ಇಂಗ್ಲಿಷ್ ಎಷ್ಟು ಅದ್ಭುತವಾಗಿತ್ತು ಕೇಳಿ

ಭಾರತ ಚಿತ್ರರಂಗ ಕಂಡ ಶ್ರೇಷ್ಠ ನಟರಲ್ಲಿ ವಿಷ್ಣುವರ್ಧನ್ (Vishnuvardhan) ಕೂಡ ಒಬ್ಬರು. ಅವರು ಕನ್ನಡವನ್ನು ಉತ್ತಮವಾಗಿ ಮಾತನಾಡುತ್ತಿದ್ದರು. ಅವರು ತಮ್ಮ ಶ್ರೇಷ್ಠ ಗುಣ ಹಾಗೂ ವ್ಯಕ್ತಿತ್ವದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಅನೇಕ ಹೀರೋಗಳು ಸಾಗುತ್ತಿದ್ದಾರೆ ಎಂದರೂ ತಪ್ಪಾಗಲಾರದು. ಕಿಚ್ಚ ಸುದೀಪ್ ಅವರು ವಿಷ್ಣುಗೆ ದೊಡ್ಡ ಅಭಿಮಾನಿ. ವಿಷ್ಣು ಕನ್ನಡದ ಜೊತೆಗೆ ಇಂಗ್ಲಿಷ್ ಕೂಡ ಉತ್ತಮವಾಗಿ ಮಾತನಾಡುತ್ತಿದ್ದರು. ವಿಷ್ಣುವರ್ಧನ್ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದರು. ‘ನಾನು ಮೈಸೂರಿನಲ್ಲಿ ಶೂಟ್ ಮಾಡುತ್ತಿದ್ದೆ. ಯಜಮಾನ ಸಿನಿಮಾ ನೋಡಿದೆ ಎಂದು…

Read More

ಬರೋಬ್ಬರಿ 15 ಸಿಕ್ಸ್​… ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

ಅಂಡರ್​-19 ವಿಶ್ವಕಪ್​​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (vaibhav suryavanshi) ಆರ್ಭಟಿಸಿದ್ದಾರೆ. ಹರಾರೆ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 310 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಆಗಮಿಸಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ವೈಭವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು….

Read More

Karnataka Air Quality Today: ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಕಳಪೆ​​​​​, ಈ ಜಿಲ್ಲೆಗಳಿಗೆ ಗುಡ್​​​ ನ್ಯೂಸ್ – Kannada News | Bengaluru AQI Surges: Air Quality Alert and Health Tips for Karnataka Cities

ಬೆಂಗಳೂರು, ಫೆ.5: ಬೆಂಗಳೂರು ಹಾಗೂ ರಾಜ್ಯದ ಇತರ ಭಾಗದಲ್ಲಿ ಇಂದು ಬಿಸಿಯ ತಾಪಾಮಾನ ಇದ್ದು, ಇಂದು ಗಾಳಿಯ ಮಟ್ಟದಲ್ಲೂ ಸುಧಾರಣೆ ಕಾಣಲಿದೆ ಎಂದು ತಜ್ಞರು ಹೇಳಿದ್ದಾರೆ. ಇಂದಿನ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳ ವಾಯು ಗುಣಮಟ್ಟದ ಸೂಚ್ಯಂಕ ಹೇಗಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಹೆಚ್ಚಾಗಿದೆ. ವಿಶೇಷವಾಗಿ ಸಿಲ್ಕ್ ಬೋರ್ಡ್, ಪೀಣ್ಯ, ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ನಿರ್ಮಾಣ ಕಾರ್ಯಗಳು ಮತ್ತು ವಾಹನ ಸಂಚಾರದಿಂದಾಗಿ AQI ಮಟ್ಟ 140 ದಾಟಿದೆ….

Read More