Headlines

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ – Kannada News | Gold Price Today on 15th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

Nepal Bus Accident: ನೇಪಾಳದ ತ್ರಿಶೂಲಿ ನದಿಗೆ ಉರುಳಿದ ಬಸ್ 18 ಮಂದಿ ಸಾವು – Kannada News | Nepal Bus Accident: 18 Dead, Many Injured as Bus Plunges into Trishuli River

ಕಠ್ಮಂಡು, ಫೆಬ್ರವರಿ 23: ನೇಪಾಳ ರಾಜಧಾನಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ಭೀಕರ ಬಸ್ ಅಪಘಾತ(Bus Accident) ಸಂಭವಿಸಿದೆ. ಸೋಮವಾರ ಬೆಳಿಗ್ಗೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಪ್ರಯಾಣಿಕ ಬಸ್ ತ್ರಿಶೂಲಿ ನದಿಗೆ ಬಿದ್ದು ಕನಿಷ್ಠ 18 ಜನರು ಸಾವನ್ನಪ್ಪಿದ್ದು, 26 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ಬರುತ್ತಿದ್ದ ಬಸ್ ಬೆಳಗಿನ ಜಾವ 1.30 ಕ್ಕೆ ಕಠ್ಮಂಡುವಿನಿಂದ ಪಶ್ಚಿಮಕ್ಕೆ ಸುಮಾರು 90 ಕಿ.ಮೀ ದೂರದಲ್ಲಿರುವ ಪೃಥ್ವಿ ಹೆದ್ದಾರಿಯಲ್ಲಿ ತ್ರಿಶೂಲಿ ನದಿಗೆ ಬಿದ್ದು ಈ ಅಪಘಾತ…

Read More

ನಾಯಿ – ನಾಗರ ಹಾವಿನ ಮಧ್ಯೆ ಬಿಗ್​ ಫೈಟ್​​​​​​​​​​​​​​​: ಸಾವನ್ನಪ್ಪಿದ ಹಾವು, ನಾಯಿ ಸ್ಥಿತಿ ಏನಾಯಿತು ನೋಡಿ? – Kannada News | Ittige Village Shock: Rottweiler Cobra Battle Leads to Both Deaths, Public Mourns

ಚಿಕ್ಕಮಗಳೂರು, ಜ.17: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಾಕು ನಾಯಿ ಹಾಗೂ ನಾಗರಹಾವಿನ ನಡುವೆ ಬಿಗ್​​ ಫೈಟ್​​ ನಡೆದಿದೆ. ರಾಟ್ ವಿಲರ್ ನಾಯಿ ನಾಗರಹಾವಿನ ಜೊತೆ ಒಂದು ಗಂಟೆ ಫೈಟ್​ ಮಾಡಿದೆ. ಆದರೆ ಈ ಜಗಳದಲ್ಲಿ ನಾಗರಹಾವು ಹಾಗೂ ರಾಟ್ ವಿಲರ್ ಶ್ವಾನ ಸಾವನ್ನಪ್ಪಿದೆ. ಈ ಶ್ವಾನ ಮೊದಲು ನಾಗರ ಹಾವನ್ನು ಸಾಯಿಸಿ, ನಂತರ ತನ್ನ ಗೂಡಿಗೆ ಹೋಗಿ ಸಾವನ್ನಪ್ಪಿದೆ. ನಾಗರಹಾವು ಕಚ್ಚಿದರಿಂದ ಶ್ವಾನ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸಾಕಿದ ಶ್ವಾನ ಹಾಗೂ ನಾಗರಹಾವು…

Read More

Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ – Kannada News | Sagittarius 2026 Yearly Horoscope: Predictions and Remedies by Dr Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಧನುಸ್ಸು ರಾಶಿಯವರಿಗೆ ಮಹತ್ವದ ಬದಲಾವಣೆಗಳನ್ನು ತರಲಿದೆ. ವರ್ಷದ ಆರಂಭದಲ್ಲಿ ಆರ್ಥಿಕವಾಗಿ ಉತ್ತಮ ಲಾಭಗಳಿದ್ದು, ಜೂನ್ ಎರಡರವರೆಗೆ ಈ ಶುಭ ಫಲಗಳು ಮುಂದುವರೆಯಲಿವೆ. ನಂತರ ಗುರು ಗ್ರಹವು ಸಪ್ತಮ ಸ್ಥಾನದಿಂದ ಅಷ್ಟಮ ಸ್ಥಾನಕ್ಕೆ ಪ್ರವೇಶಿಸಲಿದೆ. ಇದು ಸಾಲಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಯಶಸ್ಸು ಮತ್ತು ಬ್ಯಾಂಕ್ ಸಾಲಗಳನ್ನು ತೀರಿಸುವ ಯೋಗವನ್ನು ತರುತ್ತದೆ. ಅಷ್ಟಮದಲ್ಲಿ ಗುರು ಇರುವುದು ವಿಪರೀತ ರಾಜಯೋಗಕ್ಕೆ ಕಾರಣವಾಗಬಹುದು. ಆದರೆ, ಶನಿಯು ಅರ್ಧಾಷ್ಟಮ ಸ್ಥಾನದಲ್ಲಿದ್ದು, ಸಣ್ಣ…

Read More

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ – Kannada News | Miscreants Attacks On groom Who Going to marriage reception at kollegal

ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಮಾಡಿದ್ದಾರೆ….

Read More

ಸವಾರರೇ ಎಚ್ಚರ! ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ‘ಪಂಕ್ಚರ್ ಮಾಫಿಯಾ’; ಹೆಬ್ಬಾಳ ರಸ್ತೆಯಲ್ಲಿ ಮೊಳೆಗಳ ರಾಶಿ! – Kannada News | Bangalore Puncture Mafia: Hebbal Goraguntepalya Drivers Face Extortion, Road Safety Risk

ಬೆಂಗಳೂರು, ಏ.28: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಈಗ ಹೊಸದೊಂದು ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೆಬ್ಬಾಳ (Hebbal) ಮತ್ತು ಗೊರಗುಂಟೆಪಾಳ್ಯ (Goraguntepalya) ನಡುವಿನ ಸಂಚಾರ ಈಗ ಪಂಕ್ಚರ್ ದಂಧೆಕೋರರ ಸಂಚಿನಿಂದಾಗಿ ಪ್ರಾಣಾಪಾಯಕಾರಿಯಾಗುತ್ತಿದೆ. ಈ ಹಿಂದೆ ಪ್ಲೈಓವರ್​​​ಗಳಲ್ಲಿ ಇಂತಹ ಸಂಚುಗಳನ್ನು ಮಾಡಿ. ಹಣ ವಸೂಲಿ ಮಾಡುತ್ತಿದ್ದರು. ಇದೀಗ ನಗರ ಪ್ರದೇಶದಲ್ಲಿ ಪ್ರಮುಖ ರಸ್ತೆಗಳಲ್ಲೂ ಈ ದಂಧೆ ಬಂದಿದೆ. ಈ ಬಗ್ಗೆ ವಿಡಿಯೋವೊಂದನ್ನು @KarnatakaPortfolio ಎಂಬ ಎಕ್ಸ್​​ ಖಾತೆ ಹಂಚಿಕೊಂಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ…

Read More

ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಬೆಳಗಾವಿ, ಮಾರ್ಚ್​​ 23: ಹೆಂಡತಿ ಮಲಗಿರುವಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಗಂಡ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಕೊಲೆ  ಬಸವರಾಜ ಜೋಡಳ್ಳಿಯಿಂದ ಶಿವಕ್ಕ ಜೋಡಳ್ಳಿ( 33)ಯ ಕೊಲೆ ಮಾಡಲಾಗಿದೆ. ಈ ಭಯಾನಕ ಘಟನೆಗೆ ಗೋವನಕೊಪ್ಪ ಗ್ರಾಮವೇ ಬೆಚ್ಚಿಬಿದ್ದಿದೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ ಮೊದಲ ಗಂಡ ಅಕಾಲಿಕ…

Read More

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ – Kannada News | Makara Sankranti: Sunrays Touch Shivalinga at Gavi Gangadhareshwara Temple in Bengaluru

ಬೆಂಗಳೂರು, ಜನವರಿ 15: ಮಕರ ಸಂಕ್ರಾಂತಿ ಹಿನ್ನೆಲೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದೆ. ಸಂಜೆ 5 ಗಂಟೆ 19 ನಿಮಿಷಕ್ಕೆ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ನಂದಿ ಕೊಂಬಿನ ಮೂಲಕ ಶಿವನ ಗರ್ಭಗೃಹ ಪ್ರವೇಶಿಸಿದ ಸೂರ್ಯರಶ್ಮಿ, ಸುಮಾರು 2 ನಿಮಿಷ ಶಿವಲಿಂಗವನ್ನು ಸ್ಪರ್ಶಿಸಿದೆ. ದೇವರ ದರ್ಶನಕ್ಕೆ ಸುಮಾರು 200 ಮೀಟರ್​​ನಷ್ಟು ಉದ್ದದ ಸರತಿ ಸಾಲಲ್ಲಿ ಭಕ್ತರು ನಿಂತಿದ್ದು, ದೇವಸ್ಥಾನದ ಆವರಣದಲ್ಲಿ LED ಸ್ಕ್ರೀನ್​​ ವ್ಯವಸ್ಥೆ ಮಾಡಲಾಗಿದೆ. ಮೋಡ…

Read More

MI vs RR IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ – Kannada News | IPL, IPL 2026, Mumbai Indians vs Rajasthan Royals score updates, Mumbai Indians vs Rajasthan Royals score, Mumbai Indians vs Rajasthan Royals score now, Mumbai Indians vs Rajasthan Royals today, IPL score today, IPL score now, live cricket score, cricket score online, today match score

ಐಪಿಎಲ್ 2026 ಈಗ ಅಂತಿಮ ಹಂತವನ್ನು ತಲುಪುತ್ತಿದೆ. ಲೀಗ್ ಹಂತವು ಮೇ 24 ರ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಈ ಸುತ್ತಿನ ಕೊನೆಯ ಎರಡು ಪಂದ್ಯಗಳು ಡಬಲ್ ಹೆಡರ್‌ಗಳಾಗಿ ನಡೆಯಲಿವೆ. ದಿನದ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಮುಂಬೈ ತಂಡವು ಕಳೆದುಕೊಳ್ಳಲು ಏನೂ ಇಲ್ಲ, ಆದರೆ ರಾಜಸ್ಥಾನವು ಗೆಲುವಿನೊಂದಿಗೆ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಳ್ಳವ ಇರಾದೆಯಲ್ಲಿದೆ. Source link

Read More

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡಿಸುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸಲಾಗುತ್ತದೆ. ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ,…

Read More