Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ? – Kannada News | Why You Should Not Kill Snakes If They Enter Your Home

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ. ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು…

Read More

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ಬೆಳಗಾವಿ, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ…

Read More

ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್…

Read More

ಚರ್ಮದ ಸಮಸ್ಯೆಗಳನ್ನು ನಿವಾರಿಸಬಲ್ಲುದು ಪತಂಜಲಿಯ ಈ ಆಯುರ್ವೇದ ತೈಲ – Kannada News | Patanjali Divya Kayakalp oil helps in overcoming various skin problems

ಇಂದಿನ ವೇಗದ ಜೀವನದಲ್ಲಿ ಚರ್ಮದ ಸಮಸ್ಯೆಗಳು (skin problems) ಹೆಚ್ಚಾಗಿ ಕಂಡುಬರುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಚರ್ಮದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತುರಿಕೆ, ರಿಂಗ್‌ವರ್ಮ್, ಫಂಗಲ್ ಇನ್ಫೆಕ್ಷನ್, ಶುಷ್ಕತೆ ಮತ್ತು ಉರಿಯಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಪತಂಜಲಿಯ ದಿವ್ಯ ಕಾಯಕಲ್ಪ್ ತೈಲವು (Patanjali Divya Kayakalp oil) ಚರ್ಮದ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ. ಈ ಎಣ್ಣೆಯನ್ನು ನೈಸರ್ಗಿಕ ಪದಾರ್ಥಗಳಿಂದ ರೂಪಿಸಲಾಗಿದೆ. ದಿವ್ಯ ಕಾಯಕಲ್ಪ್ ತೈಲವನ್ನು ಪ್ರಾಥಮಿಕವಾಗಿ ಸಾಮಾನ್ಯ…

Read More

Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ – Kannada News | Optical illusion: Spot the 3 differences between these two pictures in 13 seconds.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಕೆಲವೊಮ್ಮೆ ನೀವು ನಿಮ್ಮ ಮೆದುಳು ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾದಾಗ ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಗಮನ ಹರಿಸುವುದು ಉತ್ತಮ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ಇಲ್ಲಿ ನಿಮಗಿರುವ ಸವಾಲು ಎಂದರೆ ಆ ವ್ಯತ್ಯಾಸಗಳನ್ನು ಕಂಡುಹಿಡಿಯುವುದು. ಈ ಒಗಟು…

Read More

Video: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ, ಹಲವು ಮಂದಿ ಸಾವು – Kannada News | Deadly Explosion Hits Bar in Upscale Swiss Ski Resort

ಸ್ವಿಟ್ಜರ್​ಲ್ಯಾಂಡ್, ಜನವರಿ 01: ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್‌ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಸ್ಫೋಟದ ನಂತರ, ಬಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದಾರೆ. ಸ್ವಿಸ್ ಪೊಲೀಸ್ ರಕ್ಷಣಾ ತಂಡಗಳು ಅವರನ್ನು ಬಾರ್‌ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿದೆ….

Read More

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ! – Kannada News | Uion Minister HD Kumaraswamy Slams JDS MLA G.T. Devegowda Over Loyalty

ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ…

Read More

ಕರ್ನಾಟಕದಿಂದ ಚಾರ್​​ ಧಾಮ್​​​ ಯಾತ್ರೆಗೆ ಹೋಗುವವರು ಈಗ ಪೂಜಾ ಫೀ ಎಷ್ಟು ಕೊಡಬೇಕು ಗೊತ್ತಾ?

ವಿಶ್ವಪ್ರಸಿದ್ಧ ಚಾರ್​​ ಧಾಮ್​ ಯಾತ್ರೆಗೂ ಮುನ್ನ ಬದ್ರಿನಾಥ್​​-ಕೇದಾರನಾಥ್​ ಟೆಂಪಲ್​​ ಕಮಿಟಿ (ಬಿಕೆಟಿಸಿ)ಯಿಂದ ಭಕ್ತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಉಭಯ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಆರತಿಗಳ ಶುಲ್ಕವನ್ನು ಹೆಚ್ಚಿಸಲಾಗಿದ್ದು, ಬಿಕೆಟಿಸಿ ಸಭೆಯಲ್ಲಿ ಈ ನಿರ್ಧಾರವನ್ನು ಏಕಮತದಿಂದ ಅಂಗೀಕರಿಸಲಾಗಿದೆ. ಆದರೆ ಸಾಮಾನ್ಯ ದರ್ಶನ ಹಿಂದಿನಂತೆ ಉಚಿತವಾಗಿಯೇ ಮುಂದುವರಿಯಲಿದೆ. ಬಿಕೆಟಿಸಿ ನಿರ್ವಹಣೆಯಡಿ ಇರುವ ಈ ಎರಡೂ ಧಾಮಗಳಲ್ಲಿ ಪ್ರತಿದಿನ ಬೆಳಗ್ಗೆ-ಸಂಜೆ ವಿವಿಧ ಪೂಜೆಗಳು ಮತ್ತು ಆರತಿಗಳು ನಡೆಯುತ್ತವೆ. ಮಹಾಭಿಷೇಕ, ಅಭಿಷೇಕ, ಭೋಗ, ಅಖಂಡ ಜ್ಯೋತಿ ಸೇರಿದಂತೆ ಅನೇಕ ಧಾರ್ಮಿಕ ವಿಧಿಗಳು…

Read More

ಕನ್ನಡದ ಹೊಸ ತಂಡಕ್ಕೆ ಬೆಂಬಲ ಕೊಟ್ಟ ರಾಕಿಂಗ್ ಸ್ಟಾರ್ ಯಶ್ – Kannada News | Yash Backs ‘Amruthaanjan: Pan India Star Boosts New Kannada Film and Young Talent

ರಾಕಿಂಗ್ ಸ್ಟಾರ್ ಯಶ್ ಅವರು ಪ್ಯಾನ್ ಇಂಡಿಯಾ ಹೀರೋ ಆದ ಬಳಿಕ ಕನ್ನಡಿಗರಿಗೆ ಸಿಗೋದಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಅವರು ಆಗಾಗ ಅದನ್ನು ಸುಳ್ಳು ಮಾಡುತ್ತಾರೆ. ಈಗ ಅವರು ಕನ್ನಡದ ಹೊಸ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಹೊಸಬರೇ ಮಾಡಿದ ‘ಅಮೃತ ಅಂಜನ್’ ಹೆಸರಿನ ಚಿತ್ರಕ್ಕೆ ಯಶ್ (Yash) ಶುಭ ಹಾರೈಸಿದ್ದಾರೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಅಮೃತಾಂಜನ’ ಹೆಸರಿನ ಶಾರ್ಟ್ ಸಿನಿಮಾ ಬಂದಿತ್ತು. ಇದು ಸಖತ್ ಫೇಮಸ್ ಆಯಿತು. ಈಗ ಅದೇ ತಂಡ ‘ಅಮೃತ…

Read More