Headlines

ಮದುವೆ ಬಳಿಕ ವಿಶೇಷ ದ್ವೀಪಕ್ಕೆ ಪ್ರವಾಸಕ್ಕೆ ತೆರಳಿದ ಸಂಜನಾ ಬುರ್ಲಿ

ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ. ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ…

Read More

National Safe Motherhood Day 2026: ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುವುದೇಕೆ ಗೊತ್ತಾ?

ತಾಯ್ತನ (Motherhood) ಎನ್ನುವಂತಹದ್ದು ಸುಂದರ ಅನುಭೂತಿಯಾಗಿದ್ದು, ಎಲ್ಲಾ ಹೆಣ್ಣಿಗೂ ತಾನು ಸಹ ಗರ್ಭಿಣಿಯಾಗಬೇಕು, ಮಗುವನ್ನು ಪಡೆಯಬೇಕು, ಮಗುವನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ.  ಆದರೆ ಮಗವನ್ನು ಹೆತ್ತರೂ ಸಹ ತಮ್ಮನ್ನು ತಾವು ಹೇಗೆ ಆರೈಕೆ ಮಾಡಬೇಕು ಎನ್ನುವ ಕೊರತೆ ಕೆಲವು ಮಹಿಳೆಯರಿಗೆ ಇರುತ್ತದೆ. ಅಲ್ಲದೆ ಕೆಲವು ಮನೆಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು…

Read More

ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್ – Kannada News | Ajit Pawar’s Human Side: How He Broke Protocol to Help an Injured Man 20 Days Ago

ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು. ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು…

Read More

‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್…

Read More

Video: ಕುತ್ತಿಗೆಗೆ ಕತ್ತಿ ಹಿಡಿದು ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು – Kannada News | Blades, Bikes and Bystanders: Amritsar Robbery Plays Out Like a Movie Scene

ಅಮೃತಸರ, ಜನವರಿ 11: ಪಂಜಾಬ್‌ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವಜನಿಕರ ಮುಂದೆಯೇ ಆಭರಣ ವ್ಯಾಪಾರಿಯ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಆಭರಣ ವ್ಯಾಪಾರಿಯನ್ನು ಮೊದಲು ಕಾರಿನಿಂದ ಗುದ್ದಿ, ನಂತರ ಕತ್ತಿಗಳನ್ನು ಹಿಡಿದ ಗೂಂಡಾಗಳು ಆತನ ಹಿಂದೆ ಓಡುತ್ತಿರುವುದು ಕಂಡುಬರುತ್ತಿದೆ. ದಾಳಿಕೋರರು ಕತ್ತಿಗಳು ಸೇರಿದಂತೆ ಹರಿತವಾದ ಆಯುಧಗಳನ್ನು ಹೊಂದಿದ್ದರು. ಅವರು ಆಭರಣ ವ್ಯಾಪಾರಿಯನ್ನು…

Read More

Vasthu Shastra: ಪದೇ ಪದೇ ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ – Kannada News | Snake Sightings at Home: Vastu Meaning, Pitra Dosha and Remedies

ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥImage Credit source: Pinterest ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಹಾವನ್ನು ಕೇವಲ ಒಂದು ಪ್ರಾಣಿಯಾಗಿ ನೋಡದೆ, ಅದಕ್ಕೆ ಆಧ್ಯಾತ್ಮಿಕ ಮಹತ್ವವನ್ನು ನೀಡಲಾಗಿದೆ. ನಾಗರಹಾವನ್ನು ಶಿವನ ಆಭರಣ ಮತ್ತು ವಿಷ್ಣುವಿನ ಶೇಷಶಯನ ಎಂದು ಪೂಜಿಸಲಾಗುತ್ತದೆ. ಆದರೆ, ಅನಿರೀಕ್ಷಿತವಾಗಿ ಮನೆಯ ಆವರಣದಲ್ಲಿ ಅಥವಾ ಮನೆಯೊಳಗೆ ಹಾವು ಕಾಣಿಸಿಕೊಂಡಾಗ, ಅದು ಕೇವಲ ಭಯ ಹುಟ್ಟಿಸುವುದಲ್ಲದೆ ಕೆಲವು ಶುಭ-ಅಶುಭ ಸಂಕೇತಗಳನ್ನು ನೀಡುತ್ತದೆ ಎಂದು ವಾಸ್ತು ತಜ್ಞರು ನಂಬುತ್ತಾರೆ. ಪಿತೃ ದೋಷ ಮತ್ತು ಹಾವಿನ ಸಂಬಂಧ:…

Read More

‘ಕಾಲಾ ಹಿರಣ್’ ಚಿತ್ರತಂಡಕ್ಕೆ ದೆಹಲಿ ಹೈಕೋರ್ಟ್ ನೋಟಿಸ್: ಬಿಡುಗಡೆಗೆ ತಡೆ ಕೋರಿದ ಸಲ್ಮಾನ್ ಖಾನ್ – Kannada News | Delhi High Court issues notice to makers of Kala Hiran Movie after Salman Khan plea

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ, ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ನಿರ್ಮಾಪಕರಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ. ಚಿತ್ರದ ಬಿಡುಗಡೆ ಮತ್ತು ಪ್ರಚಾರಕ್ಕೆ ತಡೆ ನೀಡಬೇಕು ಎಂದು ಸಲ್ಮಾನ್ ಖಾನ್ (Salman Khan) ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಪೀಠವು, ಚಿತ್ರದ ನಿರ್ಮಾಪಕ ಅಮಿತ್ ಜಾನಿ, ಜಾನಿ ಫೈರ್‌ಫಾಕ್ಸ್ ಫಿಲ್ಮ್ಸ್, ನಿರ್ದೇಶಕ ಭರತ್ ಶ್ರೀನಾಥೆ…

Read More

ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ನವದೆಹಲಿ, ಮಾರ್ಚ್ 12: ಹೆಚ್ಚು ಕೈಗಾರಿಕಾ ಸಾಮರ್ಥ್ಯ ಹೊಂದಲಾಗಿರುವ ಕುರಿತಂತೆ ವಿವಿಧ ದೇಶಗಳ ಮೇಲೆ ಅಮೆರಿಕ ತನಿಖೆ ಆರಂಭಿಸಿದೆ. ಅಮೆರಿಕದ ಕಾನೂನಿನ ಸೆಕ್ಷನ್ 301 ಅಡಿಯಲ್ಲಿ ಅನ್ಯಾಯದ ವ್ಯಾಪಾರ ಕ್ರಮಗಳನ್ನು ನಡೆಸಲಾಗುತ್ತಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತದೆ. ಭಾರತವೂ ಒಳಗೊಂಡಂತೆ ಅಮೆರಿಕದ 16 ಟ್ರೇಡಿಂಗ್ ಪಾರ್ಟ್ನರ್ ದೇಶಗಳ ಕೈಗಾರಿಕಾ ನೀತಿಗಳನ್ನು ಅಮೆರಿಕ ಅವಲೋಕಿಸಲಿದೆ. ಟ್ರಂಪ್ ಸರ್ಕಾರದ ಟ್ಯಾರಿಫ್ ಕ್ರಮವನ್ನು ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಇತ್ತೀಚೆಗೆ ಅನೂರ್ಜಿತಗೊಳಿಸಿ, ಶೇ. 10ರ ಬೇಸ್​ಲೈನ್ ಟ್ಯಾರಿಫ್ ನಿಗದಿ ಮಾಡಿತ್ತು. ಕೋರ್ಟ್​ನ ಈ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ – Kannada News | Numerology Prediction Jan 24: Birth Numbers 4, 5, 6 Daily Fate

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು…

Read More

ಶೆಲ್ ಪೆಟ್ರೋಲ್ ಬೆಲೆ 10 ದಿನದಲ್ಲಿ 4.50 ರೂ ಏರಿಕೆ; ಇಲ್ಲಿದೆ ದರಪಟ್ಟಿ

ನವದೆಹಲಿ, ಮಾರ್ಚ್ 17: ಇರಾನ್ ಯುದ್ಧದ ಪರಿಣಾಮ ತೈಲ ಬೆಲೆಗಳು ಏರಿಕೆ ಆಗುತ್ತಿದ್ದು, ಜಾಗತಿಕವಾಗಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯೂ ಏರಿಕೆ ಆಗುತ್ತಿದೆ. ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆ (Petrol and Diesel Rates) ಏರಿಕೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದೇ ವೇಳೆ, ಖಾಸಗಿ ಪೆಟ್ರೋಲಿಯಂ ಕಂಪನಿಯಾದ ಶೆಲ್ ಸತತವಾಗಿ ಪೆಟ್ರೋಲ್, ಡೀಸಲ್ ಬೆಲೆ ಏರಿಸಿದೆ. ಮೂರು ದಿನಗಳ ಹಿಂದೆ ದರ ಪರಿಷ್ಕರಣೆ ಮಾಡಿದ್ದ ಶೆಲ್ 2 ರೂ ಹೆಚ್ಚಿಸಿದೆ. ಹತ್ತು…

Read More