Headlines

ರೋಹಿತ್- ಕೊಹ್ಲಿ ಕ್ರೇಜ್; ವಿದೇಶಿ ಮಂಡಳಿಗಳಿಂದ ಬಿಸಿಸಿಐ ಬಳಿ ವಿಶೇಷ ಮನವಿ

ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ (Team India) ಸುಮಾರು ಮೂರು ತಿಂಗಳ ಕಾಲ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನಾಡುವುದಿಲ್ಲ. ಈ ಸಮಯದಲ್ಲಿ ಐಪಿಎಲ್​ನಲ್ಲಿ (IPL 2026) ನಿರತವಾಗುವ ಭಾರತ ತಂಡ, ಆ ಬಳಿಕ ಜೂನ್ ತಿಂಗಳಲ್ಲಿ ಕಣಕ್ಕಿಳಿಯಲಿದೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ ಅಭಿಯಾನ ಶುರುವಾಗಲಿದೆ. ಇದೆಲ್ಲದರ ನಡುವೆ ಹಲವಾರು ಕ್ರಿಕೆಟ್ ಮಂಡಳಿಗಳು ಟೀಂ ಇಂಡಿಯಾದ ಮುಂಬರುವ ವಿದೇಶ ಪ್ರವಾಸಗಳ ಸಮಯದಲ್ಲಿ ಹೆಚ್ಚಿನ ಏಕದಿನ ಪಂದ್ಯಗಳನ್ನು ಆಡುವಂತೆ ಬಿಸಿಸಿಐ (BCCI) ಬಳಿ ವಿನಂತಿಸುತ್ತಿವೆ ಎಂದು…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

GT vs RCB: ಜಿಟಿ ಮಾಸ್ಟರ್ ಪ್ಲ್ಯಾನ್ ರಿವೀಲ್: ಗಿಲ್ ಟಾರ್ಗೆಟ್ ಮಾಡಿದ್ದು ಆರ್​ಸಿಬಿಯ ಈ ಒಬ್ಬ ವ್ಯಕ್ತಿಯನ್ನು – Kannada News | Gujarat Titans Master Plan Revealed Gill Targets josh hazlewood from RCB

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಪರ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಅದ್ಭುತ ಬೌಲಿಂಗ್ ಮಾಡುತ್ತಿದ್ದರು. ಹೊಸ ಚೆಂಡಿನಲ್ಲಿ ಅವರ ವಿರುದ್ಧ ರನ್ ಗಳಿಸುವುದು ಸುಲಭವಲ್ಲ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಅವರು ಎಂಟು ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಬಳಿಸಿದರು. ಆದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಹಾಗಾಗಲಿಲ್ಲ. ಗುಜರಾತ್ ಆಕ್ರಮಣಕಾರಿ ಮನಸ್ಥಿತಿಯಲ್ಲಿ ಮೈದಾನಕ್ಕೆ ಇಳಿದು ಜೋಶ್ ಹ್ಯಾಜಲ್‌ವುಡ್ ಅನ್ನು ನೇರವಾಗಿ ಗುರಿಯಾಗಿಸಿಕೊಂಡಿತು. ಹ್ಯಾಜಲ್‌ವುಡ್‌ನ…

Read More

Gold Rate: ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಳ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 29: ಸತತ ಇಳಿಕೆಯಾಗುತ್ತಿದ್ದ ಬಂಗಾರದ ಬೆಲೆ (Gold Rates) ಇವತ್ತು ಶುಕ್ರವಾರ ಗ್ರಾಮ್​ಗೆ 145 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇವತ್ತು 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,500 ರುಪಾಯಿ…

Read More

ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!

ಬೆಂಗಳೂರು, (ಏಪ್ರಿಲ್ 05): ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್​ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್​​ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್​​ಸಿಎ ತೀರ್ಮಾನಿಸಿದ್ದು, ಅದರಂತೆ ಆರ್​​ಸಿಬಿ ಹಾಗೂ ಸಿಎಸ್​​ಕೆ ನಡುವೆ ಪಂದ್ಯದ ಟಿಕೆಟ್​ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್​​ಸಿಬಿ ಹಾಗೂ ಸಿಎಸ್​​ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ,…

Read More

ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ! – Kannada News

ತಾಯಿ ಜತೆ ಸತೀಶ್ ಅಲಿಯಾಸ್ ಸಲೀಂImage Credit source: tv9 ಮಂಗಳೂರು, ಜೂನ್ 11: ದಕ್ಷಿಣ ಕನ್ನಡ (Dakashina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ…

Read More

ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

ಬಳ್ಳಾರಿ, (ಮಾರ್ಚ್ 16): ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ( agriculture department) ಗುತ್ತಿಗೆ ನೌಕರ ಆತ್ಮಹತ್ಯೆಗೆ (Suicide)  ಶರಣಾಗಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಂಡೂರು ತಾಲೂಕಿನ‌ ಗೌರಿಪುರದಲ್ಲಿ ನಡೆದಿದೆ. ಜಿ.ಎನ್. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ. ಸಂಡೂರು ಕೃಷಿ ಇಲಾಖೆಯ ತಾಲೂಕು (AO) ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು…

Read More

ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್ – Kannada News | China president will give me a big hug Donald Trump announces Hormuz opening

ವಾಷಿಂಗ್ಟನ್, ಏಪ್ರಿಲ್ 15: ಇರಾನ್​ಗೆ ಚೀನಾ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ, ನಾವು ಯಾವುದೇ ಆಯುಧಗಳ ಪೂರೈಕೆ ಮಾಡುತ್ತಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿತ್ತು. ಅದರ ಬೆನ್ನಲ್ಲೇ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್ (Donald Trump), ‘ಚೀನಾ ಇರಾನ್​ಗೆ ಶಸ್ತ್ರಾಸ್ತ್ರ ಒದಗಿಸುವುದಿಲ್ಲ ಎಂದಿದೆ. ನಾನು ಹಾರ್ಮುಜ್ ಜಲಸಂಧಿಯನ್ನು ತೆರೆಸುತ್ತಿರುವುದರಿಂದ ಚೀನಾ ಅಧ್ಯಕ್ಷರು ಬಹಳ ಖುಷಿಯಾಗಿದ್ದಾರೆ. ಅವರಿಂದ ನನಗೆ ಬಿಗಿಯಾದ ಅಪ್ಪುಗೆ ಸಿಗುವುದು ಖಚಿತ’ ಎಂದು ಹೇಳಿದ್ದಾರೆ. ಇರಾನ್‌ಗೆ…

Read More

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು,…

Read More