Headlines

ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ – Kannada News | Kavya Shaiva became captain in Bigg Boss Kannada Season 12 this week

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇನ್ನೇನು ಕೆಲವೇ ವಾರಗಳಲ್ಲಿ ಮುಕ್ತಾಯ ಆಗಲಿದೆ. ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ (Gilli Nata) ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ ನಡುವೆ ಜಗಳ ಬಂದಿದ್ದು ಕಡಿಮೆ. ಇದೇ ಕಾರಣಕ್ಕೆ ಅವರಿಬ್ಬರನ್ನು ಕೆಲವರು ಟೀಕೆ ಮಾಡಿದ್ದು ಕೂಡ ಇದೆ. ಕಾವ್ಯಾ ಅವರು ಯಾವಾಗಲೂ ಗಿಲ್ಲಿಯ ನೆರಳಲ್ಲಿ ಇರುತ್ತಾರೆ ಎಂಬುದು ಅನೇಕರು ಅಭಿಪ್ರಾಯ. ಆದರೆ ಈ ವಾರ ಕಾವ್ಯ ಶೈವ (Kavya Shaiva)…

Read More

ತುಂಬಾ ಸಲ ಗರ್ಭಪಾತವಾದರೆ ಗರ್ಭಧಾರಣೆಯ ಸಾಧ್ಯತೆ ಕಡಿಮೆಯಾಗುತ್ತದೆಯೇ? ಇಲ್ಲಿದೆ ತಜ್ಞರ ಸ್ಪಷ್ಟನೆ – Kannada News | Recurrent Miscarriage and Fertility: What Doctors Say

ಗರ್ಭಪಾತ (Miscarriages) ಎನ್ನುವ ಪದವೇ ತುಂಬಾ ನೋವು ಕೊಡುತ್ತದೆ ಜೊತೆಗೆ ಭಯ ಹುಟ್ಟಿಸುತ್ತದೆ. ಅದರಲ್ಲಿಯೂ ಕೆಲವು ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತ (ಮಿಸ್ಕ್ಯಾರೆಜ್) ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಶಾರೀರಿಕದ ಜೊತೆಗೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಅನುಮಾನ ಹಲವರನ್ನು ಕಾಡುತ್ತದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಪ್ರತಿಯೊಬ್ಬ ಮಹಿಳೆಗೂ ಒಳ್ಳೆಯದು. ಹಾಗಾದರೆ ಗರ್ಭಪಾತ ಭವಿಷ್ಯದಲ್ಲಿ ಗರ್ಭಧಾರಣೆಯ ಸಾಧ್ಯತೆಯನ್ನು…

Read More

ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ – Kannada News | Jai Hanuman actor Rishab Shetty talks about Raghavendra Swamy

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಅದರಲ್ಲಿ ಜಗ್ಗೇಶ್ (Jaggesh), ರಿಷಬ್ ಶೆಟ್ಟಿ ಮುಂತಾದವರು ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು. ‘ಇದು ನಾನು ಎಲ್ಲಿಯೂ ಹಂಚಿಕೊಳ್ಳದೇ ಇರುವ ವಿಚಾರ. ಆಗ ನಾನು ಹುಟ್ಟಿರಲಿಲ್ಲ. ನಮ್ಮ ಮನೆ ತುಂಬಾ ಕಷ್ಟದಲ್ಲಿ ಇದ್ದಂತಹ ಕಾಲ ಅದು. ಮಗ ಹುಟ್ಟಲಿ, ಅವನು ಹುಟ್ಟಿದ ಮೇಲೆ ಒಳ್ಳೆಯದಾಗಲಿ ಅಂತ ರಾಯರಲ್ಲಿ…

Read More

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಕನ್ನಡದ ವರನಟ ಡಾ. ರಾಜ್​​ಕುಮಾರ್ (Rajkumar) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ನೀಡಿದ ಸಿನಿಮಾಗಳು ಈಗಲೂ ಅನೇಕರಿಗೆ ಮಾದರಿ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಕನ್ನಡದ ಮಾತ್ರವಲ್ಲದೆ, ಪರಭಾಷೆಯ ಮಂದಿಗೂ ರಾಜ್​​ಕುಮಾರ್ ತಿಳಿದಿದ್ದಾರೆ. ರಾಜ್​​ಕುಮಾರ್ ಅವರ ಹಾಡುಗಳು ಕೂಡ ಅನೇಕರ ಫೇವರಿಟ್. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜ್​​ಕುಮಾರ್ ಅವರ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಅಣ್ಣಾವ್ರ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಕೊಟ್ಟಿದೆ. ರಾಜ್​​ಕುಮಾರ್ ಅವರು ಬಾಂಡ್…

Read More

ಜಪಾನ್​​ನಿಂದ ಬಂದು ರಾಮ್ ಚರಣ್​​ಗಾಗಿ ಬಿರಿಯಾನಿ ಮಾಡಿದ ಶೆಫ್: ವಿಶೇಷತೆಯೇನು? – Kannada News | Celebrity Chef Takamasa Osawa visited Ram Charan house cook Biriyani

ರಾಮ್ ಚರಣ್​ಗೂ (Ram Charan) ಜಪಾನಿಗೂ ಆತ್ಮೀಯ ಬಂಧವಿದೆ. ಅವರ ಸಿನಿಮಾಗಳಿಗೆ ಜಪಾನ್​​ನಲ್ಲಿ ಭಾರಿ ಬೇಡಿಕೆ ಇದೆ. ಜಪಾನಿನಲ್ಲಿ ರಾಮ್ ಚರಣ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಮದುವೆಯಾಗಿ ಹತ್ತು ವರ್ಷಗಳ ಬಳಿಕ ಮೊದಲ ಮಗುವಾದಾಗಲೂ ಸಹ, ‘ಎಲ್ಲ ಮ್ಯಾಜಿಕ್​​ ಜಪಾನಿನಲ್ಲೇ ನಡೆಯಿತು’ ಎಂದು ತಮಾಷೆ ಸಹ ಮಾಡಿದ್ದರು ರಾಮ್ ಚರಣ್. ಇದೀಗ ರಾಮ್ ಚರಣ್ ಮನೆಗೆ ಬಿರಿಯಾನಿ ಮಾಡಲು ಜಪಾನಿನಿಂದ ಶೆಫ್ ಒಬ್ಬರು ಬಂದಿದ್ದಾರೆ. ಬಿರಿಯಾನಿ ಅಸಲಿಗೆ ಏಷ್ಯಾದ ಖಾದ್ಯ. ಸ್ಪಷ್ಟವಾಗಿ ಬಿರಿಯಾನಿಯ ಉಗಮ ಎಲ್ಲಿ ಆಗಿದ್ದು…

Read More

ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು

ಬೆಂಗಳೂರು, ಮಾರ್ಚ್​​ 20: ಕಾಳೇನ ಅಗ್ರಹಾರ ಟು ತಾವರೆಕೆರೆ ನಡುವಿನ ಪಿಂಕ್ ಲೈನ್ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಈ ವರ್ಷ ಮೇ ತಿಂಗಳಿನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಭರದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ನಾಳೆಯಿಂದ ಏಪ್ರಿಲ್ 5ರ ವರೆಗೆ 16 ದಿನಗಳ ಕಾಲ RDSO ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು ನಡೆಯಲಿವೆ. ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್​​ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು…

Read More

ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್: ನಂಬಿಕೆಯ ಬ್ಯಾಂಕ್​​ ಹೀಗೆ ಮಾಡಿದ್ರೆ ಹೇಗೆ? – Kannada News | Bengalurus Indian Bank Branch Rocked by Major Gold Jewellery Theft

ಬೆಂಗಳೂರು, ಏಪ್ರಿಲ್​ 24: ಬ್ಯಾಂಕ್ ಅಂದಮೇಲೆ ಹಣ ಮತ್ತು ಒಡವೆಗೆ ಭದ್ರತೆ ಇರುತ್ತದೆ ಎಂದು ನಂಬುವ ಜನರಿಗೆ ಬೆಂಗಳೂರಿನ ಗಿರಿನಗರದ ಈ ಘಟನೆ ಆಘಾತ ನೀಡಿದೆ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಒಬ್ಬ ತನ್ನ ಬೆಟ್ಟಿಂಗ್ ಚಟಕ್ಕಾಗಿ ಗ್ರಾಹಕರ ಚಿನ್ನಕ್ಕೆ ಕನ್ನ ಹಾಕಿದ್ದು, ಸದ್ಯ ಜಾಮೀನಿನ ಮೇಲೆ ಹೊರಬಂದು ಓಡಾಡುತ್ತಿದ್ದಾನೆ. ಇತ್ತ ಸಾಲ ತೀರಿಸಿದರೂ ತಮ್ಮ ಚಿನ್ನ ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಈ ಮೊದಲು ಬ್ಯಾಂಕ್ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಹಕರಿಗೆ ಭರವಸೆ ನೀಡಿತ್ತು….

Read More

ಒಂದೇ ಓವರ್​ನಲ್ಲಿ 3 ವಿಕೆಟ್​: ಟೀಮ್ ಇಂಡಿಯಾಗೆ ರೋಚಕ ಜಯ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡ ರೋಚಕ ಜಯ ಸಾಧಿಸಿದೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರುತುರಾಜ್ ಗಾಯಕ್ವಾಡ್ (101) ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ಎ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 277 ರನ್​ ಕಲೆಹಾಕಿತು. 278 ರನ್​ಗಳ ಗುರಿ…

Read More

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ…

Read More

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ – Kannada News | Summer Safety Tips: Keep these things with you when you go out in the hot summer

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ,…

Read More