Headlines

IND vs SL: ಮೊದಲ ಟೆಸ್ಟ್ ನಡೆಯುವ ಗಾಲೆ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ? – Kannada News | India vs Sri Lanka 2026 Test Series – Team India’s Galle Record Analysis

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15, 2026 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ (Galle International Cricket Stadium) ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಸರಣಿಯು ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತಂಡವು ಟಾಪ್ -4 ಗೆ ಪ್ರವೇಶಿಸುವ ಸಾಧ್ಯತೆಯಿದೆ. ಹೀಗಾಗಿ…

Read More

ಅಪ್ರಾಪ್ತೆ ಕಿಡ್ನಾಪ್ ವೇಳೆ ಅಡ್ಡ ಬಂದ ವ್ಯಕ್ತಿಯ ಕೊಲೆ: ಕೊನೆಗೂ ಸಿಕ್ಕಿಬಿದ್ದ ಲವ್ ಬರ್ಡ್ಸ್ ಹಾಗೂ ಹಂತಕರು! – Kannada News | Raichur: Kidnapping and Murder Case Cracked: Police Arrest lovers and Killers

ರಾಯಚೂರು, ಮೇ 17: ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಕೊಲೆ (kill) ಹಾಗೂ ಅಪ್ರಾಪ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಅನ್ಯಧರ್ಮದ ಯುವಕನೊಬ್ಬ ಹಿಂದೂ ಧರ್ಮದ ಅಪ್ರಾಪ್ತ ಬಾಲಕಿಯನ್ನು ಓಡಿಸಿಕೊಂಡು ಹೋಗಿದ್ದನ್ನು ಪ್ರಶ್ನಿಸಿದಕ್ಕೆ ಗ್ರಾಮಸ್ಥನನ್ನೇ ಕೊಲೆ ಮಾಡಿದ್ದ ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾರಾಷ್ಟ್ರದ ಸೋಲಾಪುರದಲ್ಲಿ ತಲೆಮರೆಸಿಕೊಂಡಿದ್ದ ಲವ್ ಬರ್ಡ್ಸ್ (Lovebirds) ​​​ ಮತ್ತು ಆತನ ಗ್ಯಾಂಗ್ ಅನ್ನು ಯಾಪಲದಿನ್ನಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮುಖ್ಯಾಂಶಗಳು ಅಪ್ರಾಪ್ತೆಯನ್ನು ಕರೆದೊಯ್ಯುವಾಗ…

Read More

ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ – Kannada News | Assets case: Karnataka high court rejects KS Eshwarappa plea

ಬೆಂಗಳೂರು, (ಜುಲೈ 03): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ (KS Eshwarappa) ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ‌ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 03) ಕರ್ನಾಟಕ ಹೈಕೋರ್ಟ್ (Karnataka High Court) ವಜಾ ಮಾಡಿದೆ. ಕೆ.ಎಸ್.ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ ಮಾಡಿದರು. ಬಳಿಕ ಲೋಕಾಯುಕ್ತ ಎಸ್​ಪಿಪಿ…

Read More

Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ – Kannada News | Delhi: Court Clears Kejriwal, Sisodia and Kavitha in Excise Policy Case

ನವದೆಹಲಿ, ಫೆಬ್ರವರಿ 27: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದೆ. ವರದಿಗಳ ಪ್ರಕಾರ, ನ್ಯಾಯಾಲಯವು ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿತು. ಇದು ಚಾರ್ಜ್‌ಶೀಟ್‌ನಲ್ಲಿ ಹಲವಾರು ನ್ಯೂನತೆಗಳನ್ನು ಸಹ ತೋರಿಸಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು….

Read More

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ – Kannada News | Stray Dogs Breach Security at Kempegowda International Airport Runway, Major Mishap Averted

ದೇವನಹಳ್ಳಿ, ಫೆಬ್ರವರಿ 3: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ರನ್‌ವೇ ಪ್ರದೇಶಕ್ಕೆ ಎರಡು ಬೀದಿ ನಾಯಿಗಳು ನುಗ್ಗಿದ್ದು, ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನಗಳ ಹಾರಾಟದ ಸಮಯದಲ್ಲೇ ಎರಡು ಬೀದಿ ನಾಯಿಗಳು ರನ್‌ವೇಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹರಸಾಹಸಪಟ್ಟು ಬೀದಿನಾಯಿಗಳನ್ನು ಸೆರೆಹಿಡಿದರು. ಅದೃಷ್ಟವಶಾತ್ ಆ ಸಮಯದಲ್ಲಿ ರನ್‌ವೇ ಮೇಲೆ ಯಾವುದೇ ವಿಮಾನಗಳು ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಟರ್ಮಿನಲ್–2ಕ್ಕೆ ಸಂಬಂಧಿಸಿದ ಹೊಸ…

Read More

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ – Kannada News | Union Minister Shivraj Chouhan’s Exemplary Act: Saves Accident Victim’s Life in Bhopal.

ಭೋಪಾಲ್‌, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್‌ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ…

Read More

Video: ಲಂಡನ್‌ನಲ್ಲಿ 100 ರೂ ದಿನಸಿ ಶಾಪಿಂಗ್ ಚಾಲೆಂಜ್‌ ಸ್ವೀಕರಿಸಿದ ಭಾರತೀಯ ಮಹಿಳೆ – Kannada News | Indian woman accepts 100 grocery item shopping challenge in London

ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ (foreign) ಜೀವನ ನಡೆಸುವುದು ತುಂಬಾ ಸುಲಭ. ಕೈ ತುಂಬಾ ಸಂಬಳ ಸಿಗುತ್ತದೆ, ಹೀಗಾಗಿ ಆರಾಮಾದಾಯಕವಾಗಿದೆ ಜೀವನ ನಡೆಸಬಹುದು ಅಂದುಕೊಳ್ತಾರೆ. ದಿನನಿತ್ಯ ಅಗತ್ಯಗಳನ್ನು ಪೂರೈಸಿಕೊಳ್ಳಲು ತಿಂಗಳ ಸಂಬಳ ಸಾಲುವುದಿಲ್ಲ. ಅಗ್ಗದ ಬೆಲೆಗೆ ದಿನಸಿ ವಸ್ತುಗಳು ಸಿಗಲ್ಲ. ಇದೀಗ ಭಾರತೀಯ ಮಹಿಳೆ ಲಂಡನ್‌ನಲ್ಲಿ (London) ಚಾಲೆಂಜ್ ಸ್ವೀಕರಿಸಿದ್ದಾರೆ. ಕೇವಲ 100 ರೂಯೊಳಗೆ ದಿನಸಿ ಸಾಮಗ್ರಿಗಳನ್ನು ಖರೀದಿಸುವುದೇ ಬಹುದೊಡ್ಡ ಚಾಲೆಂಜ್. ಆದರೆ ಕೊನೆಗೆ ಈ ಮಹಿಳೆ 100 ರೂಗೆ ಖರೀದಿಸಲು ಸಾಧ್ಯವಾದ ವಸ್ತು ತಿಳಿದ್ರೆ ನೀವು ಶಾಕ್…

Read More

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ – Kannada News | Hampi Utsav 2026: Grand Preparations Underway for Three Day Cultural Extravaganza

ಬಳ್ಳಾರಿ, ಫೆಬ್ರವರಿ 13: ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸವನ್ನು ಸ್ಮರಿಸುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಭವ್ಯ ವೇದಿಕೆ ಸಿದ್ದಗೊಂಡಿದೆ. ಎಂ.ಪಿ. ಪ್ರಕಾಶ್ ವೇದಿಕೆಯನ್ನು ನಿರ್ಮಿಸಿದ್ದು, ಶ್ರೀಕೃಷ್ಣ ದೇವರಾಯ ಆಳ್ವಿಕೆಯ ದರ್ಬಾರ್ ಕಲಾಕೃತಿ ನಿರ್ಮಿಸಲಾಗಿದ್ದು, ಜನರ ಕಣ್ಮನ ಸೆಳೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಸಂಜೆ 6 ಗಂಟೆಗೆ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು…

Read More

ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ; ವಿವಾದಕ್ಕೀಡಾಯ್ತು ವಿಡಿಯೋ

ನವದೆಹಲಿ, ಮಾರ್ಚ್ 25: ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ (BJP) ನಾಯಕಿ ಮಾಧವಿ ಲತಾ (Madhavi Latha) ಅವರು ಪ್ರಾರ್ಥನೆ ಮಾಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದ ಮಹಿಳಾ ಪ್ರಾರ್ಥನಾ ಕೊಠಡಿಯೊಳಗೆ ಮಾಧವಿ ಲತಾ ಮುಸ್ಲಿಂ ಮಹಿಳೆಯರೊಂದಿಗೆ ಕುಳಿತು ದೇವರ ಶ್ಲೋಕಗಳನ್ನು ಹೇಳಿದ್ದಾರೆ. ವಿಮಾನ ನಿಲ್ದಾಣದ ಪ್ರಾರ್ಥನಾ ಸ್ಥಳದೊಳಗೆ ಮಾಧವಿ ಲತಾ “ದುರ್ಗಾ ಸೂಕ್ತಂ”ನ ಶ್ಲೋಕಗಳನ್ನು ಪಠಿಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವರು ಅವರಿಗೆ ಬೆಂಬಲ ನೀಡಿದ್ದರೆ ಇನ್ನು ಕೆಲವರು…

Read More

ಕರ್ನಾಟಕ ಬಂದ್‌ಗೆ ಬ್ರೇಕ್? ಆಗಸ್ಟ್ 13ರ ಬಂದ್ ಬಹುತೇಕ ರದ್ದು ಸಾಧ್ಯತೆ – Kannada News | Karnataka Bandh on August 13 Likely to Be Cancelled Amid Cauvery Protest

ಬೆಂಗಳೂರು, ಆಗಸ್ಟ್ 10: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಪ್ರತಿಭಟಿಸಿ (Cauvery Dispute) ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ (Karnataka Bandh) ಇದೀಗ ಅನಿಶ್ಚಿತತೆ ಎದುರಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಸಮಸ್ಯೆ ಸದ್ಯಕ್ಕೆ ತೀವ್ರವಾಗಿಲ್ಲ ಎಂಬ ಕಾರಣ ನೀಡಿ, ಕೆಲ ಕನ್ನಡ ಪರ ಹಾಗೂ ರೈತಪರ ಸಂಘಟನೆಗಳು ಬಂದ್‌ನಿಂದ ಹಿಂದೆ ಸರಿಯುವ ಸೂಚನೆ ನೀಡಿವೆ. ವಾಟಾಳ್ ನಾಗರಾಜ್ ಬಣದೊಂದಿಗೆ ಗುರುತಿಸಿಕೊಂಡಿರುವ ಸಾರಾ ಗೋವಿಂದ್, ಬಂದ್‌ಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More