Headlines

‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ – Kannada News | Toxic Teaser vs Dhurandhar 2: Yash’s Film Dominates with 97M Views, What Went Wrong?

‘ಟಾಕ್ಸಿಕ್’ ಟೀಸರ್ (Toxic Movie) ರಿಲೀಸ್ ಆದಾಗ ಶುರುವಾದ ಒಂದು ಹಲ್​ಚಲ್ ಇದೆಯಲ್ಲ ಅದು ತುಂಬಾನೇ ದೊಡ್ಡದು. ಈ ಟೀಸರ್​​ನಲ್ಲಿ ಬಂದ ಯಾರೂ ಊಹಿಸದ ದೃಶ್ಯದಿಂದ ಟೀಸರ್ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವಂತೆ ಆಯಿತು. ಆದರೆ, ‘ಧುರಂಧರ್ 2’ ಸಿನಿಮಾದ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿದೆ. ಎರಡೂ ಟೀಸರ್ ವೀಕ್ಷಣೆಯ ವೀವ್ಸ್ ನೋಡಿದರೆ ಅಜಗಜಾಂತರ ವ್ಯತ್ಯಾಸ ಇದೆ. ಹೀಗಾಗಿ, ಯಾವ ಸಿನಿಮಾಗೆ ಹೆಚ್ಚು ಬೇಡಿಕೆ ಇದೆ ಎಂಬುದು ಸ್ಪಷ್ಟವಾಗಿದೆ. ‘ಟಾಕ್ಸಿಕ್’ ಟೀಸರ್ ಜನವರಿ 8ರಂದು ರಿಲೀಸ್…

Read More

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು – Kannada News | Cruiser Lorry Collision in Gadag: 3 Dead, Over 10 Injured Near Jiguluru Cross

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿರುವುದುImage Credit source: tv9 ಗದಗ, ಫೆಬ್ರವರಿ 5: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ…

Read More

ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ – Kannada News | Ryan: Man Convicted in Trump Assassination Attempt Sentenced to Life in Prison

ವಾಷಿಂಗ್ಟನ್, ಫೆಬ್ರವರಿ 05: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಫ್ಲೋರಿಡಾದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಪ್ಟೆಂಬರ್ 15, 2024 ರಂದು ವೆಸ್ಟ್ ಪಾಮ್ ಬೀಚ್‌ನ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಹತ್ಯೆ ಯತ್ನ ನಡೆದಿತ್ತು. ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್​ ಪಿಯರ್ಸ್​ ನ್ಯಾಯಾಲಯದಲ್ಲಿ ರಯಾನ್ ರೌತ್‌ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್…

Read More

‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ – Kannada News | KVN Films in Trouble: Jana Nayagan, Toxic, KD Face Delays, Box Office Clashes

‘ಕೆವಿಎನ್ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಜನ ನಾಯಗನ್’, ‘ಟಾಕ್ಸಿಕ್’ (Toxic) ಹಾಗೂ ‘ಕೆಡಿ’ ಸಿನಿಮಾಗಳು ಒಟ್ಟೊಟ್ಟಿಗೆ ಸಿದ್ಧವಾಗಿವೆ. ‘ಜನ ನಾಯಗನ್’ ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ‘ಟಾಕ್ಸಿಕ್’ ಚಿತ್ರ ಮಾರ್ಚ್​ 19ರಂದು ತೆರೆಗೆ ಬರುತ್ತಿದೆ. ಇದಕ್ಕೆ ಬಾಲಿವುಡ್​​ನ ‘ಧುರಂಧರ್ 2’ ತೀವ್ರ ಪ್ರತಿಸ್ಪರ್ಧೆ ನೀಡುತ್ತಿದೆ. ಏಪ್ರಿಲ್ 30ಕ್ಕೆ ‘ಕೆಡಿ’ ಸಿನಿಮಾ ಬರುತ್ತಿದ್ದು, ಇದಕ್ಕೆ ದೊಡ್ಡ ಪ್ರತಿಸ್ಪರ್ಧಿ ಒಂದು ಎದುರಾಗಿದೆ. ಅದುವೇ ‘ಪೆದ್ದಿ’ ಸಿನಿಮಾ. ‘ಕೆವಿಎನ್ ಪ್ರೊಕ್ಷನ್ಸ್’ ಕನ್ನಡದ ನಿರ್ಮಾಣ ಸಂಸ್ಥೆ. ‘ಜನ ನಾಯಗನ್’ ಸಿನಿಮಾನ…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ…

Read More

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ – Kannada News | Massive Fire Accident in Vijayapura Car Service Center: Vehicles Worth Over R1 Crore Gutted

ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು…

Read More

Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ? – Kannada News | Astrological Insights: Understanding the Power of Red Coral Gemstone

ಬೆಂಗಳೂರು, ಫೆ.5: ನವರತ್ನಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಹವಳವು (Red Coral) ಅದೃಷ್ಟ, ಶಕ್ತಿ ಹಾಗೂ ಶುಭಕಾರ್ಯಗಳನ್ನು ತರುತ್ತದೆ. ಇದನ್ನು ಕೋರಲ್, ಬ್ಲಡ್ ಸ್ಟೋನ್ ಎಂದೂ ಕರೆಯುತ್ತಾರೆ. ಹವಳಕ್ಕೆ ಕುಜ ಗ್ರಹವು ಅಧಿಪತಿಯಾಗಿದ್ದು, ಇದು ಮೇಷ ಮತ್ತು ವೃಶ್ಚಿಕ ರಾಶಿಗಳಿಗೆ ಒಡೆಯನಾಗಿರುತ್ತಾನೆ. ಆದರೆ ಹವಳವನ್ನು ಕೇವಲ ಈ ರಾಶಿಯವರು ಮಾತ್ರವಲ್ಲ, ಅನೇಕರು ಧರಿಸಬಹುದಾಗಿದೆ. ಕುಜನು ನಮ್ಮಲ್ಲಿ ಶಕ್ತಿ, ಸಂಕಲ್ಪ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಗ್ರಹ. ವಿವಾಹ, ಸಂತಾನ, ಭೂಮಿ ಸಂಬಂಧಿತ ವಿಷಯಗಳಿಗೂ ಕುಜನೇ ಕಾರಕ.ಕುಜ ಗ್ರಹವು…

Read More

ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ – Kannada News | Days Panchangam and Sankashti Chaturthi Significance by Dr. Basavaraj Guruji

ಇಂದಿನ ದಿನಾಂಕ 05-02-2026 ಗುರುವಾರವಾಗಿದ್ದು, ಇಂದಿನ ದಿನಭವಿಷ್ಯ ಹೇಗಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ಥಿ, ಉತ್ತರಾ ನಕ್ಷತ್ರ, ಸುಕರ್ಮ ಯೋಗ ಮತ್ತು ಬವಕರಣ ಇರುವ ದಿನ. ಈ ದಿನದ ರಾಹುಕಾಲ ಮಧ್ಯಾಹ್ನ 2:00 ಗಂಟೆಯಿಂದ 3:28 ನಿಮಿಷದ ತನಕ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:33 ನಿಮಿಷದಿಂದ 1:59 ನಿಮಿಷದ ತನಕ ಸುಕರ್ಮ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ವೃಷಭ ರಾಶಿ: ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು…

Read More