ಇನ್ನೂ ಮುಗಿದಿಲ್ಲ ಖಾತೆ ಕ್ಯಾತೆ: ಹೈಕಮಾಂಡ್ನಿಂದ ಸ್ಪಷ್ಟತೆ ಸಿಗುವ ವರೆಗೆ ಅಧಿಕಾರ ಸ್ವೀಕರಿಸಲ್ಲವೆಂದ ಕೃಷ್ಣಭೈರೇಗೌಡ! – Kannada News
ಬೆಂಗಳೂರು ನಗರಾಭಿವೃದ್ಧಿ ಖಾತೆಯಲ್ಲಿ ಬಿಡಿಎ, ಬಿಎಂಆರ್ಡಿಎ ಸೇರಿಸಲು ಕೃಷ್ಣಭೈರೇಗೌಡ ಪಟ್ಟುImage Credit source: tv9 ಬೆಂಗಳೂರು, ಜೂನ್ 8: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾಗಿ ಮೂರ್ನಾಲ್ಕು ದಿನಗಳೇ ಕಳೆದರೂ ಖಾತೆ ಹಂಚಿಕೆ ಕುರಿತಂತೆ ಗೊಂದಲಗಳು ಮುಂದುವರಿದಿವೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣಭೈರೇಗೌಡರು (Krishna Byre Gowda), ಖಾತೆಯಲ್ಲಿ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಇಲಾಖೆಗಳನ್ನು ಸೇರಿಸುವಂತೆ ಹೈಕಮಾಂಡ್…