ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ – Kannada News | Bidar Farmer’s Lemon Farming Success: Ram Reddy Earns Lakhs Annually

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ. Source link

Read More

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್‌ ಕೊಲೆ ಮಾಡಿದ ಆರೋಪಿ. 28 ವರ್ಷದ ಮಹಿಳೆಯನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

West Bengal Election Results: ಮಧ್ಯಾಹ್ನದೊಳಗೆ ದೀದಿ ಟಾಟಾ ಬೈ-ಬೈ ಹೇಳ್ತಾರೆ; ಚುನಾವಣೆಗೂ ಮೊದಲೇ ಭವಿಷ್ಯ ನುಡಿದಿದ್ದರು ಅಮಿತ್ ಶಾ – Kannada News | By 1 o clock Didi Tata Bye Bye Amit Shah Prediction Old Video on West Bengal Election results goes Viral

ನವದೆಹಲಿ, ಮೇ 4: ಪಶ್ಚಿಮ ಬಂಗಾಳದ (West Bengal Assembly Elections Results) ಮಹಾರಾಣಿಯಾಗಿ ಮೆರೆದ ಮಮತಾ ಬ್ಯಾನರ್ಜಿ (Mamata Banerjee) ಅವರ ಯುಗಾಂತ್ಯವಾಗಿದೆ. 15 ವರ್ಷಗಳಿಂದ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದೆ. ಬದಲಾವಣೆ ಬಯಸಿರುವ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಸರಿ ಧ್ವಜ ಹಾರಿಸಲೇಬೇಕೆಂದು ಹಠ ತೊಟ್ಟಿದ್ದ ಬಿಜೆಪಿ ಈ ಬಾರಿ ಭಾರೀ ಪ್ರಚಾರ ಕಾರ್ಯ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕೇಂದ್ರ…

Read More

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ…

Read More

ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು? – Kannada News | Actress Rukmini Vasanth talks about her AI video

ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್​​ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯಿಸಲಾಗಿದೆ. ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ…

Read More

IND vs AFG: ನಾಯಕನಾಗಿ ಮೊದಲ ಏಕದಿನ ಶತಕ ಸಿಡಿಸಿದ ಶುಭ್​ಮನ್ ಗಿಲ್ – Kannada News | Shubman Gill Blazes Maiden Captain’s ODI Ton vs Afghanistan: 9th Career Century

ಟೀಂ ಇಂಡಿಯಾದ ನಾಯಕತ್ವದ ಜವಾಬ್ದಾರಿ ಹೊತ್ತ ಬಳಿಕ ರನ್​ಗಳ ಶಿಖರ ಕಟ್ಟುತ್ತಿರುವ ಶುಭ್​ಮನ್ ಗಿಲ್ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಲಕ್ನೋದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಗಿಲ್, ಅಫ್ಘನ್ ಬೌಲರ್​ಗಳ ಬೆವರಿಳಿಸಿ ಕೇವಲ 38 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಒಂದೇ ಗೇರ್​ನಲ್ಲಿ ಬ್ಯಾಟಿಂಗ್‌ ಮುಂದುವರೆಸಿದ ಗಿಲ್ 77 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಜೀವನದ 9ನೇ ಶತಕವನ್ನು…

Read More

Yashwant Varma: ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆ ಪ್ರಕರಣ, ಅಲಹಾಬಾದ್ ಹೈಕೋರ್ಟ್​ ನ್ಯಾ. ಯಶವಂತ್ ವರ್ಮಾ ರಾಜೀನಾಮೆ

ನವದೆಹಲಿ, ಏಪ್ರಿಲ್ 10: ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಸಿಲುಕಿದ್ದ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ(Yashwant Varma) ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಸುದೀರ್ಘ ಕಾನೂನು ಸಂಘರ್ಷದ ಬಳಿಕ ಅಂತಿಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಗೆ ನಾಂದಿ ಹಾಡಿದ್ದು ಮಾರ್ಚ್ 14, 2025ರಂದು ನಡೆದ ಒಂದು ಸಣ್ಣ ಘಟನೆ. ಅಂದು ದೆಹಲಿಯಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದ ಸ್ಟೋರ್ ರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ…

Read More

ಅಭಿಮಾನಿಗಳಿಗೆ ರಸದೌತಣ; ಒಂದೇ ದಿನ ಭಾರತ- ಪಾಕ್ ನಡುವೆ 2 ಪಂದ್ಯಗಳು! ಯಾವಾಗ ಗೊತ್ತಾ? – Kannada News | Double Thrill! India Pak T20 World Cup and Women’s Asia Cup Matches on Feb 15

ಭಾರತ ಹಾಗೂ ಪಾಕಿಸ್ತಾನ (india vs pakistan) ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಹಬ್ಬದಂತಹ ಸಂಭ್ರಮ. ಹೀಗಿರುವಾಗ ಈ ಎರಡೂ ತಂಡಗಳು ಯಾವಾಗ ಕಣಕ್ಕಿಳಿಯುತ್ತವೆ ಎಂದು ಅಭಿಮಾನಿಗಳು ಕಾಯುತ್ತಿರುತ್ತಾರೆ. ಅಂತಹ ಅಭಿಮಾನಿಗಳಿಗೆ ಒಂದೇ ದಿನ ಭಾರತ- ಪಾಕ್ ನಡುವೆ ಎರಡೆರಡು ಪಂದ್ಯಗಳು ಎಂದರೆ ಕೇಳಬೇಕೆ. ವಾಸ್ತವವಾಗಿ ಐಸಿಸಿ ಟಿ20 ವಿಶ್ವಕಪ್ 2026 (t20 world cup 2026) ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ…

Read More

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್​​ಗಳಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಎದುರಾಗುತ್ತಿದ್ದಂತೆ ದಿನಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಗಕರಿಗೆ ಸ್ಪಷ್ಟನೆ ನೀಡಿದ್ದು, ಬೇಕಾದಷ್ಟು ಸಿಲಿಂಡರ್ ಸ್ಟಾಕ್ ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ. Source link

Read More