Headlines

ಟಾಟಾ ಏಸ್, ಕಾರಿನ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಹಾವೇರಿ, ಏಪ್ರಿಲ್​​ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು,…

Read More

ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!

ಚಿಕ್ಕಮಗಳೂರು, ಏಪ್ರಿಲ್ 26: ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ದಿನೇದಿನೇ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಡಿ ಭಾಗದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಗಡೆ ಶಾಲೆ ಸಮೀಪ ಒಂಟಿ ಕೋರೆ ಸಲಗ ರಸ್ತೆ ಮೇಲೆ ಬಿಂದಾಸ್ ಸಂಚಾರ ನಡೆಸಿ, ಜನರಲ್ಲಿ ಭೀತಿ ಉಂಟುಮಾಡಿದೆ. ದೇವನಗೂಲ್ ಹಾಗೂ ವಗಡೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಆನೆ ಓಡಾಡುತ್ತಿರುವುದು ಸ್ಥಳೀಯರ ನಿದ್ರೆ ಕೆಡಿಸಿದೆ. ಅಲ್ಲದೆ ಆನೆ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಹಿನ್ನೆಲೆಯಲ್ಲಿ ಜೀವಭಯ ಹೆಚ್ಚಾಗಿದೆ. ಕೂಡಲೇ ಈ ಕೋರೆ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More

Amavasya: ಅಮಾವಾಸ್ಯೆ ಅಶುಭವೇ ? ಈ ದಿನದ ಹಿಂದಿನ ಆಧ್ಯಾತ್ಮಿಕ ಮಹತ್ವ ಇಲ್ಲಿ ತಿಳಿಯಿರಿ – Kannada News | Amavasya: Sacred Day for Ancestors, Not Inauspicious; Spiritual Significance and Pitru

ಹಿಂದೂ ಕ್ಯಾಲೆಂಡರ್‌ನಲ್ಲಿ ಪ್ರತಿ ತಿಂಗಳು ಬರುವ ‘ಅಮಾವಾಸ್ಯೆ‘ಯನ್ನು ಸಮಾಜದಲ್ಲಿ ಸಾಮಾನ್ಯವಾಗಿ “ಅಶುಭ” ಎಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಅನೇಕರು ಈ ದಿನದಂದು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಅಥವಾ ಶುಭ ಕಾರ್ಯಗಳನ್ನು ಮಾಡಲು ಹಿಂಜರಿಯುತ್ತಾರೆ. ಆದರೆ, ಈ ದಿನದ ಹಿಂದಿನ ವಾಸ್ತವ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಗಮನಿಸಿದರೆ, ಇದು ಕೇವಲ ಕತ್ತಲೆಯ ದಿನವಲ್ಲ, ಬದಲಾಗಿ ನಮ್ಮ ಮೂಲ ಬೇರುಗಳಾದ ಪೂರ್ವಜರನ್ನು ನೆನೆಯುವ ಮತ್ತು ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ ಎಂಬುದು ಅರಿವಾಗುತ್ತದೆ. ಪೂರ್ವಜರ ಸ್ಮರಣೆಗೆ ಮೀಸಲಾದ ಪವಿತ್ರ ದಿನ:…

Read More

‘ಸಿಎಂ, ಸಿಎಂ’ ಎಂದು ಕೂಗಿದ ಅಭಿಮಾನಿಗಳು, ಜೂ ಎನ್​​ಟಿಆರ್ ಪ್ರತಿಕ್ರಿಯೆ ಏನು?

ಜೂ ಎನ್​​ಟಿಆರ್ (Jr NTR), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕವಂತೂ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಜೂ ಎನ್​​ಟಿಆರ್ ಅವರ ನಂದಮೂರಿ ಕುಟುಂಬ ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗ ಮತ್ತು ರಾಜಕೀಯದ ಮೇಲೆ ಪ್ರಭಾವ ಬೀರುತ್ತಲೇ ಬಂದಿದೆ. ಸ್ವತಃ ಜೂ ಎನ್​​ಟಿಆರ್ ಸಹ ಕೆಲವು ವರ್ಷಗಳ ಹಿಂದಿನ ವರೆಗೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತಮ್ಮ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ)ಯ ತಾರಾ ಪ್ರಚಾರಕ ಆಗಿದ್ದರು. ಆದರೆ ಇತ್ತೀಚೆಗೆ ಅವರನ್ನು…

Read More

ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು – Kannada News | Uttara Kannada: Bedthi Varada River Linking Protest; Sirsi Rallies Against Project

ನದಿ ಜೋಡಣೆ ವಿರೋಧಿಸಿ ಬೃಹತ್ ಸಮಾವೇಶ ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯಿಂದ (River Diversion Project) ಅನಕೂಲಕ್ಕಿಂತ ಅನಾನುಕೂಲ ಹೆಚ್ಚು. ಹಾಗಾಗಿ ಇಂತಹ ಯೋಜನೆ ಆದಷ್ಟು ಬೇಗ ಕೈಬಿಡಬೇಕು. ಈ ಯೋಜನೆ ಜಿಲ್ಲೆಗೆ ಮಾರಕ ಆಗುತ್ತೆ ಎಂಬುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ (Mankal Vaidya) ಹೇಳಿದ್ದಾರೆ. ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಸಮಾವೇಶ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ವಿರೋಧಿಸಿ ಉತ್ತರ…

Read More

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ, ಅರ್ಜಿ ಸಲ್ಲಿಸಲು 15 ದಿನ ಅವಕಾಶ – Kannada News | Karnataka government orders permanent electricity connection without oc here is application date details

ಬೆಂಗಳೂರು, (ಜೂನ್ 22): ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ (Electricity Connection) ಕಾಯುತ್ತಿರುವವರಿಗೆ ಕೊನೆಗೂ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಸಿಯಿಂದ (Occupancy Certificate (OC)) ವಿನಾಯಿತಿ ನೀಡಿ ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ…

Read More

SSB Interview Guide: ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಲು SSB ಸಂದರ್ಶನ ಏಕೆ ಅತ್ಯಗತ್ಯ? ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | SSB Interview Guide: Conquer Indian Army Officer Selection and NDA/CDS Success

ಲಕ್ಷಾಂತರ ಯುವಜನರು ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗುವ ಕನಸು ಕಾಣುತ್ತಾರೆ, ಆದರೆ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದೇ ಕಷ್ಟಪಡುತ್ತಿರುತ್ತಾರೆ. ನಿಜವಾದ ಪರೀಕ್ಷೆ ಸೇವಾ ಆಯ್ಕೆ ಮಂಡಳಿ (SSB) ಸಂದರ್ಶನವಾಗಿದ್ದು, ಇದನ್ನು ದೇಶದ ಅತ್ಯಂತ ಕಷ್ಟಕರವಾದ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸಂದರ್ಶನವು ಅಭ್ಯರ್ಥಿಯ ವ್ಯಕ್ತಿತ್ವ, ನಾಯಕತ್ವದ ಸಾಮರ್ಥ್ಯಗಳು, ಮಾನಸಿಕ ಸಮತೋಲನ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ನಿರ್ಣಯಿಸುತ್ತದೆ. NDA ಮತ್ತು CDS ನಂತಹ ಪರೀಕ್ಷೆಗಳ ನಂತರ SSB ಸಂದರ್ಶನದಲ್ಲಿ ಯಶಸ್ಸು ಕಡ್ಡಾಯವಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ IMA,…

Read More

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅರ್ಜಿ ಸಲ್ಲಿಸಿ

ಸಶಸ್ತ್ರ ಸೀಮಾ ಬಲದಲ್ಲಿ (SSB) ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಎಸ್‌ಎಸ್‌ಬಿ, ಖಾಲಿ ಇರುವ ಒಟ್ಟು 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದೇಶದಾದ್ಯಂತ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧವಿರುವ ಮತ್ತು ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಆಸಕ್ತರು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,500…

Read More

ನಿರ್ದೇಶಕನಿಗೆ ಐಶಾರಾಮಿ ಕಾರು ಕೊಟ್ಟು ಗಾಸಿಪ್​​ಗೆ ತೆರೆ ಎಳೆದ ನಟ ಸೂರ್ಯ – Kannada News | Actor Suriya gifted SUV car to Karuppu movie director RJ Balaji

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ (Suriya) ಕಳೆದ ಕೆಲ ವರ್ಷಗಳಿಂದ ಹಿಟ್ ಸಿನಿಮಾ ನೀಡಿರಲಿಲ್ಲ. ಅವರು ನಟಿಸಿದ್ದ ‘ಇಟಿ’, ‘ಕಂಗುವ’ ಮತ್ತು ‘ರೆಟ್ರೊ’ ಸಿನಿಮಾಗಳು ಒಂದರ ಹಿಂದೊಂದರಂತೆ ಸೋತವು. ಸೂರ್ಯ ಅವರಿಗೆ ಹಿಟ್ ಸಿನಿಮಾದ ತೀವ್ರ ಅವಶ್ಯಕತೆ ಇತ್ತು. ಆ ಅವಶ್ಯಕತೆಯನ್ನು ಪೂರ್ಣಗೊಳಿಸಿದೆ ‘ಕರುಪ್ಪು’ ಸಿನಿಮಾ. ಆರ್​​ಜೆ ಬಾಲಾಜಿ ನಿರ್ದೇಶನದ ‘ಕರುಪ್ಪು’ ಸಿನಿಮಾ ದೊಡ್ಡ ಹಿಟ್ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಸುಮಾರು 400 ಕೋಟಿ ರೂಪಾಯಿ ಹಣ ಗಳಿಸಿದೆ. ಇದೀಗ ತಮಗೆ ಹಿಟ್ ಕೊಟ್ಟ ನಿರ್​ದೇಶಕನಿಗೆ…

Read More