Headlines

Bharat Bodhan AI Conclave 2026: ಶಿಕ್ಷಣದಲ್ಲಿ ಎಐ ಕ್ರಾಂತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ AI ಸಮಾವೇಶಕ್ಕೆ ಸಿದ್ಧತೆ – Kannada News | Bharat Bodhan AI Conclave 2026: AI Integration for Indian Education Transformation

ಕೃತಕ ಬುದ್ಧಿಮತ್ತೆ (AI) ವಿಶ್ವಾದ್ಯಂತ ವೇಗವಾಗಿ ಪ್ರಭಾವ ಬೀರುತ್ತಿರುವ ತಂತ್ರಜ್ಞಾನವಾಗಿ ಹೊರಹೊಮ್ಮಿದೆ. ಮುಂಬರುವ ದಶಕಗಳು AI ಯುಗವಾಗಿರಲಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂಟರ್ನೆಟ್ ಕ್ರಾಂತಿಗಿಂತಲೂ ಹೆಚ್ಚಿನ ಪರಿಣಾಮವನ್ನು ಬೀರುವ ಶಕ್ತಿ AI ಗೆ ಇದೆ ಎನ್ನಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ AI ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಈ ಹಿನ್ನೆಲೆ ಭಾರತ ಸರ್ಕಾರವೂ AI ತಂತ್ರಜ್ಞಾನವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಹೆಜ್ಜೆಗಳನ್ನು ಇಡುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯವು ‘ಭಾರತ್ ಬೋಧನ್ AI…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬಹಳ ಪ್ರೀತಿಸುವ ವ್ಯಕ್ತಿಯನ್ನ ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ – Kannada News | Numerology Prediction: Birth Numbers 4,5,6 Horoscope for January 16

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಶೀತ, ಕಫ, ಕೆಮ್ಮು ಈ ರೀತಿಯ ತೊಂದರೆಗಳು ಜಾಸ್ತಿ ಆಗಲಿದ್ದು, ವೈದ್ಯರಿಗೆ ತೋರಿಸಿದ ನಂತರದಲ್ಲಿಯೂ ಹತೋಟಿಗೆ ಬಾರದೆ ಆತಂಕಕ್ಕೆ ಕಾರಣ ಆಗಲಿದೆ. ಹೆಣ್ಣುಮಕ್ಕಳ ಜೊತೆ ಮಾತನಾಡುವಾಗ, ಅದರಲ್ಲಿಯೂ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಮಾತನಾಡುವಾಗ ಬಳಕೆ ಮಾಡುವ ಪದಗಳ ಬಗ್ಗೆ ಜಾಗ್ರತೆಯಿಂದ ಇರಿ. ಅತ್ಯುತ್ಸಾಹದಲ್ಲೋ ಅಥವಾ ತಮಾಷೆ ಎಂದುಕೊಂಡು ನೀವಾಡಿದ ಮಾತುಗಳಿಂದ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ತನಕ ಹೋಗಬಹುದು….

Read More

Bengaluru Air Quality: ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಏರ್ ಕ್ವಾಲಿಟಿ ಉತ್ತಮ – Kannada News | Bangalore Air Pollution Crisis: AQI Levels of Bengaluru and Mysore is Better

ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಏರ್ ಕ್ವಾಲಿಟಿ ಉತ್ತಮ ಬೆಂಗಳೂರು, ಮೇ 13: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರಿನ ಇಂದಿನ ಸರಾಸರಿ ವಾಯು ಗುಣಮಟ್ಟ…

Read More

Bengaluru Karaga: ಇಂದು ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ; ಹಸಿ ಕರಗ ಹೊತ್ತು ದ್ರೌಪದಿ ದೇವಿ ದರ್ಶನ!

ಬೆಂಗಳೂರು, ಮಾರ್ಚ್​ 31: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಸಡಗರದಿಂದ ನಡೆಯಲು ಸಿದ್ಧವಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಚೈತ್ರ ಹುಣ್ಣಿಮೆಗೆ ಮೂರು ದಿನಗಳ ಮೊದಲು ದ್ರೌಪದಿ ದೇವಿ ಭೂಮಿಗೆ ಬರುವ ನಂಬಿಕೆ ಈ ಉತ್ಸವದ ಪ್ರಮುಖ ಅಂಶವಾಗಿದೆ. ಈ ಆಚರಣೆಗೆ ಮಹಾಭಾರತ ಕಾಲದ ಇತಿಹಾಸವಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ತಾಯಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ತಿಮಿರಾಸುರ ಎಂಬ…

Read More

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ – Kannada News | Yash mother Pushpa talks about land dispute here is the video

ಯಶ್ (Yash) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ತಮಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ…

Read More

Hallmark Silver: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು – Kannada News | Hallmarking the silver may become mandatory soon, says report

ನವದೆಹಲಿ, ಜನವರಿ 7: ಚಿನ್ನದ ಪರಿಶುದ್ಧತೆಯ ಮಟ್ಟ ತೋರಿಸುವ ಹಾಲ್ಮಾರ್ಕ್ ಗುರುತು ವ್ಯವಸ್ಥೆಯನ್ನು ಬೆಳ್ಳಿಗೂ (Silver) ತರಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಹಕರಿಗೆ ನೈಜ ಬೆಳ್ಳಿ ವಸ್ತುಗಳು ದೊರಕಲು ಈ ಹಾಲ್ಮಾರ್ಕಿಂಗ್ ವ್ಯವಸ್ಥೆ ನೆರವಾಗಲಿದೆ. ಶೀಘ್ರದಲ್ಲೇ ಬೆಳ್ಳಿಗೂ ಹಾಲ್ಮಾರ್ಕಿಂಗ್ ಮುದ್ರೆ ಹಾಕುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್​ನ (ಬಿಐಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿ ಕಂಟ್ರೋಲ್ ವೆಬ್​ಸೈಟ್​ನಲ್ಲಿ ವರದಿಯಾಗಿದೆ. ಬೆಳ್ಳಿ ಆಭರಣಗಳು ಮತ್ತು ಗಟ್ಟಿಗಳಿಗೆ ಹಾಲ್ಮಾರ್ಕ್ ಗುರುತು ಮಾಡುವ ಕಾರ್ಯ ಈಗಾಗಲೇ ಮಾಡಲಾಗುತ್ತಿದೆ. ಈವರೆಗೂ…

Read More

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ – Kannada News | Snehamayi krishna serious allegations On karnataka chief secretary shalini rajneesh accepted Rs 1 60crore bribe

ಬೆಂಗಳೂರು, (ಫೆಬ್ರವರಿ 19): ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ…

Read More

ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು, ಮಾರ್ಚ್​​ 15: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್‌ನೋಟ್​ನಲ್ಲಿ ಏನಿದೆ? ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು…

Read More

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು – Kannada News | 8 Opposition MPs suspended from Lok Sabha Session for throwing papers at Speaker

ನವದೆಹಲಿ, ಫೆಬ್ರವರಿ 3: ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಕ್ಕಾಗಿ ರಾಜಾ ವಾರಿಂಗ್ ಸೇರಿದಂತೆ 8 ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ (Lok Sabha Session) ಅಮಾನತುಗೊಳಿಸಲಾಗಿದೆ. ಸದನದ ಕಾರ್ಯವಿಧಾನಗಳಿಗೆ ಅಡ್ಡಿಪಡಿಸಿದ ಮತ್ತು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಶಿಸ್ತಿನ ವರ್ತನೆಗಾಗಿ 8 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಪೀಕರ್ ಈ…

Read More

IPL 2026: ಸಿಎಸ್​ಕೆಗೆ ತಪ್ಪದ ಸಂಕಷ್ಟ; ಧೋನಿ ಆಗಮನ ಮತ್ತಷ್ಟು ವಿಳಂಬ

ಐಪಿಎಲ್ 2026 ರ ಆರಂಭದಿಂದಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಂಕಷ್ಟಗಳನ್ನು ಎದುರಿಸುತ್ತಿದೆ. ತಂಡವು ಈಗಾಗಲೇ ಸತತ ಮೂರು ಪಂದ್ಯಗಳನ್ನು ಸೋತಿದ್ದು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕಾದರೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಏತನ್ಮಧ್ಯೆ, ತಂಡದ ಐಕಾನ್ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಧೋನಿ ಸಧ್ಯ ಪುನರ್ವಸತಿಯಲಿದ್ದು, ಮೊದಲ ಎರಡು ವಾರಗಳವರೆಗೆ ಆಡಲು ಸಾಧ್ಯವಾಗುವುದಿಲ್ಲ ಎಂದು ಫ್ರಾಂಚೈಸಿ ಈ ಮೊದಲು ಘೋಷಿಸಿತ್ತು. ಇದರರ್ಥ…

Read More