Headlines

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ? – Kannada News | Namma Metro Alcohol Policy Update: BMRCL Mulls Allowing Sealed Liquor Bottles on Delhi Model

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ. ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ…

Read More

ನಿಮಗೆ ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್​​ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್ – Kannada News

ಬಾಲಿವುಡ್ ಚಿತ್ರರಂಗ ಹಾಗೂ ಭೂಗತ ಲೋಕದ ಲಿಂಕ್ ಬಗ್ಗೆ ಆಗಾಗ ಒಂದಿಲ್ಲೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿಂದೆ ಹಿರಿಯ ನಟ ದಿವಂಗತ ರಿಷಿ ಕಪೂರ್ ಕೂಡ ತಾವು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದ್ದರು. ತಮ್ಮ ಆತ್ಮಕಥೆ ‘ಖುಲ್ಲಂ ಖುಲ್ಲಾ’ ಪುಸ್ತಕದಲ್ಲಿ ದುಬೈನಲ್ಲಿ ತಾವು ದಾವೂದ್‌ನನ್ನು ಎರಡು ಬಾರಿ ಮುಖಾಮುಖಿಯಾಗಿದ್ದ ಸಂಗತಿಯನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದರು. 1993 ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೂ ಮುನ್ನ ಈ ಭೇಟಿಗಳು ನಡೆದಿದ್ದರಿಂದ,…

Read More

ಮೆನೋಪಾಸ್ ಎಂದರೇನು? ಈ ಹಂತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? – Kannada News | Menopause Care Guide: Protecting Bone, Heart And Mental Health

ಮೆನೋಪಾಸ್ (Menopause) ಎನ್ನುವುದು ಮಹಿಳೆಯರಲ್ಲಿ ಮಾಸಿಕ ಋತುಚಕ್ರ ಶಾಶ್ವತವಾಗಿ ನಿಲ್ಲುವ ಸಹಜ ಜೈವಿಕ ಪ್ರಕ್ರಿಯೆಯಾಗಿದೆ. ಸಾಮಾನ್ಯವಾಗಿ 45 ರಿಂದ 55 ವರ್ಷಗಳ ನಡುವೆ ಇದು ಸಂಭವಿಸುತ್ತದೆ. ಸತತ 12 ತಿಂಗಳುಗಳ ಕಾಲ ಮುಟ್ಟು ಕಾಣಿಸಿಕೊಳ್ಳದಿದ್ದರೆ ಆಕೆ ಮೆನೋಪಾಸ್‌ ತಲುಪಿದ್ದಾಳೆ ಎಂದು ಪರಿಗಣಿಸಬಹುದು. ಈ ಹಂತದ ನಂತರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೆನೋಪಾಸ್ ನಂತರ ಮಹಿಳೆಯ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಮತ್ತು ಯಾವ ರೀತಿ ಜೀವನಶೈಲಿಯಲ್ಲಿ…

Read More

ವಾರಕ್ಕೆ 800 ರೂ. ಸಂಬಳ: ಜೀತಕ್ಕೆ ದುಡಿಯುತ್ತಿದ್ದ ಒಡಿಶಾ ಮುಲದ 24 ಮಂದಿ ಕಾರ್ಮಿಕರ ರಕ್ಷಣೆ – Kannada News | Odisha Bonded Laborers Rescued from Bagalkot Brick Kiln: Case Filled Against Owner

ರಕ್ಷಣೆ ಮಾಡಲಾದ ಕಾರ್ಮಿಕರುImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 13: ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ಇಳಕಲ್ ತಹಶೀಲ್ದಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಈರಪ್ಪ ಕುಂಬಾರ ಎಂಬುವರ ಇಟ್ಟಿಗೆ ಭಟ್ಟಿಯಲ್ಲಿ ಇವರು ಕೆಲಸ ಮಾಡುತ್ತಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಾಲ ಕಾರ್ಮಿಕ ನಿಷೇಧ‌‌ ಮತ್ತು ಜೀತ ಪದ್ಧತಿ ನಿಷೇಧ ಕಾಯ್ದೆಯಡಿ…

Read More

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು…

Read More

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More

ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ: ವಿಡಿಯೋ ವೈರಲ್​ – Kannada News | Police Staff Angry at Woman Over Repeated Calls to 112 Helpline; Video Goes Viral

ಹಾಸನ, ಫೆಬ್ರವರಿ 08: ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ ಆಗಿ ರೇಗಾಡಿ ಗರಂ ಆಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳ ಎಂದು ಅರ್ಪಿತಾ ಎಂಬಾಕೆ 112ಕ್ಕೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದು ಮಹಿಳೆ ಸಮಸ್ಯೆ ಆಲಿಸಿ ದೂರು ನೀಡಲು ಸಿಬ್ಬಂದಿ ತಿಳಿಸಿದ್ದರೂ ಪದೇಪದೆ ಕರೆ ಮಾಡಿದ್ದಕ್ಕೆ ಮಹಿಳೆ ಜೊತೆಗೆ ಪೊಲೀಸ್ ಅಧಿಕಾರಿ ರೇಗಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್​​…

Read More

ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು? – Kannada News | Turkey’s Celebi Aviation chairperson Celebioglu speaks of losing business in India after Operation Sindoor

ಬೆಂಗಳೂರು ಏರ್​ಪೋರ್ಟ್ ಚಿತ್ರImage Credit source: PTI ನವದೆಹಲಿ, ಜೂನ್ 16: ಭಾರತದ ವಿಮಾನಯಾನ ವಲಯದಲ್ಲಿ ಅತ್ಯಂತ ಪ್ರಮುಖ ಗ್ರೌಂಡ್ ಹ್ಯಾಂಡ್ಲಿಂಗ್ (ವಿಮಾನ ನಿಲ್ದಾಣದಲ್ಲಿನ ಸೇವೆಗಳು) ಕಂಪನಿಯಾಗಿದ್ದ ಟರ್ಕಿ ಮೂಲದ ‘ಚೆಲೆಬಿ ಏವಿಯೇಷನ್’ (Çelebi Aviation) ಸಂಸ್ಥೆಯ ಸುರಕ್ಷತಾ ಕ್ಲಿಯರೆನ್ಸ್ ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿ ವರ್ಷದ ಮೇಲಾಯಿತು. ಇದೀಗ ಸಂಸ್ಥೆಯ ಮುಖ್ಯಸ್ಥೆ ಕಾನನ್ ಚೆಲೆಬಿಯೋಗ್ಲು (Canan Celebioglu) ಅವರು ಮಾತನಾಡಿದ್ದಾರೆ. ಹಲವು ವರ್ಷಗಳಿಂದ ಶ್ರಮ ಪಟ್ಟು ಕಟ್ಟಿದ್ದ ಬ್ಯುಸಿನೆಸ್ ರಾತ್ರೋರಾತ್ರಿ ನಿಂತುಹೋದಂತಾಯಿತು ಎಂದು ಅವರು ಹೇಳಿದ್ದಾರೆ….

Read More

ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ! – Kannada News | GBA Election: Congress Divided Over Ballot Paper Use in Greater Bengaluru Authority Polls

ಬೆಂಗಳೂರು, ಜನವರಿ 21: ಸುಪ್ರೀಂ ಕೋರ್ಟ್ ಸೂಚನೆ ಬೆನ್ನನ್ನೇ ಜಿಬಿಎ (GBA) ಚುನಾವಣೆಯ ತಯಾರಿ ಬಿರುಸಿನಿಂದ ಸಾಗಿದೆ. ಜಿಬಿಎ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಆಯೋಗ ನಿರ್ಧಾರ ಮಾಡಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್​​​ನಲ್ಲೇ (Congress) ಅಪಸ್ವರ ಎದ್ದಿದೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ನಾವು ಈಗಾಗಲೇ ಒಂದು ಹೆಜ್ಜೆ‌ ಮುಂದೆ ಹೋಗಿದ್ದೇವೆ. ಮತ್ತೆ ಬ್ಯಾಲೆಟ್ ಪೇಪರ್​ ತರುವುದು ಬೇಡ ಎನಿಸುತ್ತಿದೆ…

Read More

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026; ಇದು ಬೆಂಗಳೂರಿನ ಅತಿದೊಡ್ಡ ಮೇಳ – Kannada News | TV9 Kannada Presents Bengaluru’s Biggest Expo of the Year – Lifestyle, Automobile & Furniture Expo 2026

ಟಿವಿ9 ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ ಬೆಂಗಳೂರು, ಮಾರ್ಚ್ 2: ಪ್ರತೀ ವರ್ಷ ಸಾವಿರಾರು, ಲಕ್ಷಾಂತರ ಬೆಂಗಳೂರಿಗರನ್ನು ಸೆಳೆಯುತ್ತಾ ಬಂದಿರುವ ಮಹಾಮೇಳ ಈ ವರ್ಷ ಮತ್ತೆ ಸಿಲಿಕಾನ್ ಸಿಟ್ಟಿಗೆ ಮರಳಿದೆ. ಕರ್ನಾಟಕದ ಅಗ್ರಮಾನ್ಯ ಸುದ್ದಿ ವಾಹಿನಿ ಎನಿಸಿರುವ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್ ಮತ್ತು ಫರ್ನಿಚರ್ ಎಕ್ಸ್​ಪೋ 2026 ಮೇಳ (TV9 Kannada Lifestyle, Automobile & Furniture Expo 2026) ನಡೆಯಲಿದೆ. ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ನಡೆಯುವ ಈ…

Read More