Headlines

‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ.. – Kannada News | Kichcha Sudeep in KD Movie Jogi Prem Dhruva Sarja press meet

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆದ್ದರಿಂದ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕಿಚ್ಚ ಸುದೀಪ್ ಅವರ ಜೊತೆ ‘ಕೆಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಿನಿಮಾ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ಜೋಗಿ ಪ್ರೇಮ್, ಕಿಚ್ಚ ಸುದೀಪ್…

Read More

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ ಕೆಇಆರ್​ಸಿ: ವಿರೋಧದ ನಡುವೆ ವಿದ್ಯುತ್​​ ದರ ಏರಿಕೆ – Kannada News | Karnataka Power Hike 2025 26: KERC Raises Commercial & Industrial Electricity Rates

ಬೆಂಗಳೂರು, ಮಾರ್ಚ್​​ 04: ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಶಾಕ್​​ ಕೊಟ್ಟಿದೆ. 2025-26ರ ಆರ್ಥಿಕ ವರ್ಷಕ್ಕೆ ಅನ್ವಯಿಸುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದ್ದು, ಈ ನಿರ್ಧಾರ ಖಂಡಿಸಿ ಕೈಗಾರಿಕೋದ್ಯಮಿಗಳು ಮತ್ತು ವಾಣಿಜ್ಯೋದ್ಯಮಿಗಳು ಗರಂ ಆಗಿದ್ದಾರೆ. ದರ ಏರಿಕೆ ಸಂಬಂಧ ಫೆಬ್ರವರಿ 20ರಂದು ಸಾರ್ವಜನಿಕರ ಜೊತೆ ಚರ್ಚೆ ನಡೆದಿದ್ದು, ಈ ವೇಳೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆ ಮಾಡಲ್ಲವೆಂದು ಕೆಇಆರ್​ಸಿ ಭರವಸೆ ನೀಡಿತ್ತು. ಆದರೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ…

Read More

Hubli: ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು; ಅಷ್ಟಕ್ಕೂ ಆಗಿದ್ದೇನು? – Kannada News | Four Shops Gutted in Massive Blaze at Hubballis Kundagola Cross

ಹುಬ್ಬಳ್ಳಿ, ಡಿಸೆಂಬರ್​​ 24: ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿಗಳ ಪ್ರಕಾರ, ಬೆಂಕಿಯು ಮೊದಲು ಒಂದು ಡಾಬಾದಲ್ಲಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹಬ್ಬಿದ ಪರಿಣಾಮ ನಾಲ್ಕು ಶಾಪ್​​ಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. 2005 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾನಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ನಾಯಕನಾಗಿ ನಟಿಸಿದ ಐದನೇ ಸಿನಿಮಾ ಇದಾಗಿದ್ದು, ರಮ್ಯಾ ಜೊತೆಗೆ ನಟಿಸಿದ ಎರಡನೇ ಸಿನಿಮಾ ಆಗಿತ್ತು. ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು…

Read More

Indian Army Recruitment: ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | Agnipath 2026: Indian Army Agniveer Recruitment Notification Out! Apply Now, Eligibility, CEE Dates

ಭಾರತೀಯ ಸೇನೆಯು 2026ರ ಅಗ್ನಿವೀರ್ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಸೇವೆಗೆ ತೊಡಗಿಸಿಕೊಳ್ಳಲು ಆಸಕ್ತ ಯುವಕರಿಗೆ ಇದು ಮಹತ್ವದ ಅವಕಾಶವಾಗಿದೆ. ಫೆಬ್ರವರಿ 13ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 1ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಅಗ್ನಿವೀರ್ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಜೂನ್ 1ರಿಂದ ಜೂನ್ 15ರ ನಡುವೆ ನಡೆಯಲಿದೆ. ಶೈಕ್ಷಣಿಕ ಅರ್ಹತೆ: ಅಗ್ನಿವೀರ್ ಹುದ್ದೆಗಳ ಪ್ರಕಾರ ಶೈಕ್ಷಣಿಕ…

Read More

ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್​​: ಆರೋಪಿ ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆ – Kannada News

ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆImage Credit source: Tv9 Kannada and Getty Images ಬೆಂಗಳೂರು, ಜೂನ್​​ 10: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್​​ನನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಂ….

Read More

ಬೆಂಗಳೂರಿನ ಜನರಿಗೆ ಗುಡ್​​ ನ್ಯೂಸ್​: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?

ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…

Read More

ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್ – Kannada News | Viral: Virat Kohli Faces Fan Chaos at Vadodara Airport Ahead of India NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಜನವರಿ 11 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದೆ. ಈ ಸರಣಿಗಾಗಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆದರೆ ಕೊಹ್ಲಿ ಅವರ ಆಗಮನದ ಬಗ್ಗೆ ತಿಳಿದಿದ್ದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಜಮಾಯಿಸಿದ್ದು ವಿರಾಟ್ ಹೊರಬಂದ ತಕ್ಷಣ ‘ಕೊಹ್ಲಿ.. ಕೊಹ್ಲಿ..’ ಎಂಬ ಘೋಷಣೆಗಳೊಂದಿಗೆ ಅವರನ್ನು ಸುತ್ತುವರೆದಿದ್ದಾರೆ. ಇದರಿಂದಾಗಿ ಕೊಹ್ಲಿ ಆ ಜನಜಂಗುಳಿಯನ್ನು ದಾಟಿ ತಮ್ಮ ಕಾರಿಗೆ ಹತ್ತಲು ಸಾಕಷ್ಟು…

Read More

IND vs ENG, T20 Semi Final Live Score: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುವುದಲ್ಲದೆ ಅಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿ ಇದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿನ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2024 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಅಲ್ಲಿ ಭಾರತ ಇಂಗ್ಲೆಂಡ್…

Read More

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ – Kannada News | Mudigere Congress MLA Nayana Motamma Targeted by Obscene Comments on Instagram

ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್…

Read More