Headlines

RCB ತಂಡದ್ದು ಅಂತಿಂಥ ಗೆಲುವಲ್ಲ… ವಿಶ್ವ ದಾಖಲೆಯ ವಿಜಯ – Kannada News | RCB Creates New World Record In T20 Cricket

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಫೈನಲ್ ಪಂದ್ಯದಲ್ಲಿ 200+ ರನ್​ಗಳನ್ನು ಬೆನ್ನತ್ತಿ ಗೆದ್ದಿರುವುದು ಕೇವಲ ಮೂರು ತಂಡಗಳು ಮಾತ್ರ. ಈ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಅದರಲ್ಲೂ ಈ ಸಾಧನೆ ಮಾಡಿದ ಏಕೈಕ ಮಹಿಳಾ ತಂಡ ಆರ್​ಸಿಬಿ.  ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಆರ್​ಸಿಬಿ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ…

Read More

Viral: ನಿರ್ಮಾಣದ ಹೆಸರಿನಲ್ಲಿ ಹದಗೆಟ್ಟ ಬೆಂಗಳೂರು; ವರ್ಷಗಳ ಬಳಿಕ ನಗರಕ್ಕೆ ಮರಳಿದ ವ್ಯಕ್ತಿ ಹೀಗೆಂದಿದ್ದೇಕೆ?

ಬೆಂಗಳೂರು,  ಏಪ್ರಿಲ್‌ 07: ಮಾಯಾನಗರಿ ಬೆಂಗಳೂರು (Bengaluru), ಯುವಕರ ಪಾಲಿಗೆ ಅದೊಂದು ಕನಸಿನ ಲೋಕ, ಹೀಗಾಗಿ ನೂರಾರು ಕನಸುಗಳನ್ನು ಹೊತ್ತು ಇಲ್ಲಿಗೆ ಲಕ್ಷಾಂತರ ಜನರು ಬರುತ್ತಾರೆ. ಹೀಗೆ ಬಂದವರು ಹಾಗೂ ಇಲ್ಲಿನ ನಿವಾಸಿಗಳು ಕೂಡ ಇಲ್ಲಿನ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಪ್ರಯತ್ನ ಮಾಡುವುದು ಕಡಿಮೆ. ಹೀಗಿರುವಾಗ ಬೆಂಗಳೂರಿನ ನಿವಾಸಿಯೊಬ್ಬರು ಎರಡು ವರ್ಷಗಳ ಬಳಿಕ ಈ ನಗರಕ್ಕೆ ಮರಳಿದ್ದು, ಇಲ್ಲಿನ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಗರದ ಹದಗೆಡುತ್ತಿರುವ ಸ್ಥಿತಿಯ ಬಗ್ಗೆ ಬೆಂಗಳೂರಿನ ನಿವಾಸಿಯೊಬ್ಬರು ಮಾಡಿದ ಪ್ರಾಮಾಣಿಕ ಪೋಸ್ಟ್…

Read More

ಎಂಜಿಆರ್​ನಿಂದ ರೊನಾಲ್ಡ್ ರೀಗನ್​ವರೆಗೆ ರಾಜಕೀಯದಲ್ಲಿ ಗೆಲುವು, ಸೋಲು ಕಂಡ ಸಿನಿಮಾ ಸೆಲಬ್ರಿಟಿಗಳು – Kannada News | Cinema stars who met with success and failures in politics in India and world

ಬೆಂಗಳೂರು, ಮೇ 4: ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ಜಯಭೇರಿ ಭಾರಿಸಿದ ಬಳಿಕ ಸಿನಿಮಾ ಮತ್ತು ಪೊಲಿಟಿಕ್ಸ್ ನಂಟಿನ ಕುರಿತು ಟಾಕ್ ಶುರುವಾಗಿದೆ. ರಾಜಕೀಯಕ್ಕೆ ಸಿನಿಮಾ ಒಳ್ಳೆಯ ರಹದಾರಿ ಎಂದು ಅನೇಕರು ಭಾವಿಸಿದ್ದಾರೆ. ಅದು ಅರ್ಧಸತ್ಯ ಎಂಬುದು ಅಂಕಿ ಅಂಶಗಳಿಂದ ತಿಳಿದುಬರುತ್ತದೆ. ಚಿತ್ರರಂಗದಿಂದ ಅನೇಕರು ರಾಜಕೀಯ ಪ್ರವೇಶಕ್ಕೆ ಯತ್ನಿಸಿದ್ದುಂಟು. ಅದರಲ್ಲಿ ಕೆಲವರು ಮಾತ್ರ ಯಶಸ್ಸು ಪಡೆದಿದ್ದಾರೆ. ಅನೇಕರಿಗೆ ಸೋಲಾಗಿದೆ. ಉಕ್ರೇನ್​ನ ಈಗಿನ ಅಧ್ಯಕ್ಷ ಝೆಲೆನ್ಸ್​ಕಿ ಅವರು…

Read More

ಯತ್ನಾಳ್​​ ಹೇಳಿಕೆಗೆ ಬೆಂಬಲವಿದೆ ಎಂದ ಜನಾರ್ದನ ರೆಡ್ಡಿ: ಖಡಕ್​​ ರಿಯಾಕ್ಷನ್​​ ಕೊಟ್ಟ ಗಂಗಾವತಿ ಶಾಸಕ – Kannada News | Janardhana Reddy Backs Yatnals Jai Shri Ram Call in Schools

ಕೊಪ್ಪಳ, ಮೇ 19: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಲಾ ಹಾಜರಾತಿಯ ಸಂದರ್ಭದಲ್ಲಿ ಯೆಸ್ ಸರ್ ಬದಲು ಜೈ ಶ್ರೀರಾಮ್ ಎಂದು ಹೇಳಬೇಕೆಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕರೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ರೆಡ್ಡಿ, ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೆಡ್ಡಿ, ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯವಿದ್ದರೂ,…

Read More

ನೀಟ್ ಮರು-ಪರೀಕ್ಷೆಗೂ ಮುನ್ನವೇ ಆಘಾತ; ರಾಜಸ್ಥಾನದ ಸೀಕರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಸಾವು! – Kannada News | NEET Aspirant Suicide in Sikar: Second Student Death in Coaching Hub, Exam Pressure

ನೀಟ್ ಮರು-ಪರೀಕ್ಷೆಗೂ ಮುನ್ನ ಮತ್ತೊಬ್ಬ ವಿದ್ಯಾರ್ಥಿ ಸಾವುImage Credit source: Pinterest ರಾಜಸ್ಥಾನದ ಪ್ರಮುಖ ಕೋಚಿಂಗ್ ಹಬ್ ಆಗಿರುವ ಸೀಕರ್ (Sikar) ಜಿಲ್ಲೆಯಲ್ಲಿ ಮಂಗಳವಾರದಂದು ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಜೂನ್ 21 ರಂದು ದೇಶಾದ್ಯಂತ ನೀಟ್ ಮರು-ಪರೀಕ್ಷೆ ನಡೆಯಲಿದ್ದು, ಅದಕ್ಕೆ ಸಜ್ಜಾಗುತ್ತಿದ್ದ 22 ವರ್ಷದ ನೀಟ್ ಅಭ್ಯರ್ಥಿ ಉಮೇಶ್ ಮಾಲಿ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕನನ್ನು ಜುಂಜುನು ಜಿಲ್ಲೆಯ ನವಲಗಢ ಪ್ರದೇಶದ ಕಾರಿ ಗ್ರಾಮದ ನಿವಾಸಿ ಉಮೇಶ್ ಮಾಲಿ…

Read More

‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಸಿನಿಮಾದ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆದರೆ ಈಗ ಯಾವುದೇ ಸೂಚನೆ ನೀಡದೇ ಚಿತ್ರತಂಡದವರು ಶೀರ್ಷಿಕೆ ಬದಲಾವಣೆ ಮಾಡಿದ್ದಾರೆ. ‘ಬ್ಯಾಟಲ್ ಆಫ್ ಗಲ್ವಾನ್’ ಬದಲಿಗೆ ‘ಮಾತೃಭೂಮಿ’ (Maatrubhoomi) ಎಂದು ನಾಮಕರಣ ಮಾಡಲಾಗಿದೆ. ಮಾರ್ಚ್ 16ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್ ಖಾನ್ (Salman Khan), ‘ಯುದ್ಧಕ್ಕೆ ಶಾಂತಿ ಸಿಗಲಿ’ ಎಂಬ ಕ್ಯಾಪ್ಶನ್ ನೀಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ…

Read More

ಹೊಸ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಬಂದ ಮೇಘನಾ ರಾಜ್

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಈಗ ಭಾರಿ ಕುತೂಹಲ ಮೂಡಿಸಿದೆ. ಈ ಹೊಸ ಸೀಸನ್‌ಗೆ ಸ್ಟಾರ್ ನಟಿ ಮೇಘನಾ ರಾಜ್ ಅವರು ಮುಖ್ಯ ತೀರ್ಪುಗಾರರಾಗಿ ಅದ್ಧೂರಿ ಎಂಟ್ರಿ ಕೊಟ್ಟಿದ್ದಾರೆ. ಹಿರಿತೆರೆಯಲ್ಲಿ ಮಿಂಚಿದ್ದ ಮೇಘನಾ, ಈ ಹಿಂದೆ ‘ಡ್ಯಾನ್ಸಿಂಗ್ ಚಾಂಪಿಯನ್ ಶಿಪ್’ ಶೋ ಮೂಲಕ ತಮ್ಮ ಯಶಸ್ವಿ ಕಿರುತೆರೆ ಜರ್ನಿ ಆರಂಭಿಸಿದ್ದರು. ಪ್ರೇಕ್ಷಕರನ್ನು ತಮ್ಮ ಹಸನ್ಮುಖಿ ನಗುವಿನಿಂದ ಸೆಳೆಯುವ ಅವರು, ಈಗ ಈ ವಿಶಿಷ್ಟ ಅಡುಗೆ ಶೋನಲ್ಲಿ ಸ್ಪರ್ಧಿಗಳ ಕ್ವಾಟ್ಲೆ ಮತ್ತು…

Read More

ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ 5 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ!

ಬೆಂಗಳೂರು, ಏಪ್ರಿಲ್ 11: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈಗ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಈ ಐದು ದಿನಗಳ ಕಾಲ ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಿದ್ದಾರೆ. ಪೀಣ್ಯ ಫ್ಲೈಓವರ್‌ ಬಂದ್ ಆಗುವ…

Read More

ಮೊದಲು ಗುಂಡು ಹಾರಿಸ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ, ಡೆನ್ಮಾರ್ಕ್​ ಆದೇಶಕ್ಕೆ ಅಮೆರಿಕ ಗಢ ಗಢ – Kannada News | Denmark’s Greenland Sends Strong Warning Over Territorial Security

ಟ್ರಂಪ್-ಫ್ರೆಡೆರಿಕ್ಸೆನ್Image Credit source: India Today ವಾಷಿಂಗ್ಟನ್, ಜನವರಿ 09: ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ಡೆನ್ಮಾರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌(Donald Trump)ಗೆ ಕಠಿಣ ಎಚ್ಚರಿಕೆ ನೀಡಿದೆ. ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಅದರ ಪಡೆಗಳು ಮೊದಲು ಗುಂಡು ಹಾರಿಸಿ ನಂತರ ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ ಎಂದು ಡ್ಯಾನಿಶ್ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ. ಅಂದರೆ ಅವರು ಅನುಮತಿ ಅಥವಾ ಆದೇಶಗಳಿಗಾಗಿ ಕಾಯದೆ ತಕ್ಷಣವೇ ಪ್ರತೀಕಾರ ತೀರಿಸಿಕೊಳ್ಳುತ್ತಾರೆ ಎಂದು ಡೆನ್ಮಾರ್ಕ್ ರಕ್ಷಣಾ ಸಚಿವಾಲಯ ಹೇಳಿದೆ. 1952 ರ ಈ…

Read More

NHAI Recruitment 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | NHAI Deputy Manager Recruitment 2026: Apply Online for Civil Engg Jobs

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ: NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು . ವಯಸ್ಸಿನ…

Read More