Headlines

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ: ಏಷ್ಯಾದ ಮೊದಲ ಜಲ ವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ಕರೆಂಟ್​ ಉತ್ಪಾದನೆ ಸ್ಥಗಿತ – Kannada News | Monsoon Failure: Power Generation Halting at Asia’s First Hydroelectric Station in Shivanasamudra Due to Water Scarcity

ಮಂಡ್ಯ, ಜುಲೈ 26: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಭಾವ ಜಲ ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಬೀರಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಹಿನ್ನೆಲೆ ಮಂಡ್ಯ ‌ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿರುವ ಏಷ್ಯಾದ ಮೊದಲ ಜಲ ವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಒಂದೂವರೆ ತಿಂಗಳಿಂದ ಜಲ‌ ವಿದ್ಯುತ್ ಉತ್ಪಾದನೆ ಬಂದ್ ಆಗಿದ್ದು, ಕೆಆರ್​​ಎಸ್ ಅಥವಾ ಕಬಿನಿ ಡ್ಯಾಂನಿಂದ ನೀರು ಬಿಟ್ಟರೆ ಮಾತ್ರ ಮತ್ತೆ ವಿದ್ಯುತ್ ಉತ್ಪಾದನೆ ಪುನಾರಂಭ ಆಗಲಿದೆ. ಈ ಕೇಂದ್ರದಲ್ಲಿ ನಿತ್ಯ 10…

Read More

ಅಗ್ರಸ್ಥಾನ ಮರಳಿ ಪಡೆದ ಟೀಮ್ ಇಂಡಿಯಾ – Kannada News | Team India Back at the Top of ICC T20I Rankings

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ತೋರಿದ ಅದ್ಭುತ ಪ್ರದರ್ಶನದ ಫಲವಾಗಿ, ಭಾರತ ಕ್ರಿಕೆಟ್ ತಂಡವು ಐಸಿಸಿ ಪುರುಷರ ಟಿ20 ತಂಡದ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನವನ್ನು ಮರಳಿ ಪಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಇಂಗ್ಲೆಂಡ್ ವಿರುದ್ಧ ಅಗ್ರಸ್ಥಾನವನ್ನು ಕಳೆದುಕೊಂಡಿದ್ದ ಟೀಮ್ ಇಂಡಿಯಾ, ಕೇವಲ 13 ದಿನಗಳಲ್ಲೇ ಭರ್ಜರಿ ಕಮ್‌ಬ್ಯಾಕ್ ಮಾಡುವ ಮೂಲಕ ಜಾಗತಿಕ ಕ್ರಿಕೆಟ್‌ನಲ್ಲಿ ತನ್ನ ಸರ್ವೋಚ್ಚ ಪ್ರಭುತ್ವವನ್ನು ಸಾಬೀತುಪಡಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 4-0 ಅಂತರದಿಂದ ಆಘಾತಕಾರಿ ಸೋಲು…

Read More

ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ! – Kannada News | Karnataka Cabinet Expansion: Congress MLAs Head to Delhi, CM Visit Rescheduled

ಬೆಂಗಳೂರು, ಜುಲೈ 26: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಚಿವಾಕಾಂಕ್ಷಿ ಶಾಸಕರು ನವದೆಹಲಿಯತ್ತ ಮುಖ ಮಾಡಿದ್ದಾರೆ. ಅಶೋಕ್ ಪಟ್ಟಣ್, ಬಸವರಾಜ ರಾಯರೆಡ್ಡಿ, ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಸುಧಾಮ್ ದಾಸ್, ಮಂಜುನಾಥ ಭಂಡಾರಿ, ಶರಣಗೌಡ ಬಯ್ಯಾಪುರ, ವಿಜಯಾನಂದ ಕಾಶಪ್ಪನವರ್, ಬ್ಯಾಡಗಿ ಶಿವಣ್ಣನವರ್, ಗುಬ್ಬಿ ವಾಸು, ಪುಟ್ಟಣ್ಣ, ಎಂ.ಆರ್.ಸೀತಾರಾಮ್ ಹಾಗೂ ಬಿ.ಆರ್.ಪಾಟೀಲ್ ಸೇರಿದಂತೆ ಹಲವು ನಾಯಕರು ಹೈಕಮಾಂಡ್ ಭೇಟಿಗೆ ಸಜ್ಜಾಗಿದ್ದಾರೆ. ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ದೆಹಲಿಗೆ…

Read More

Weekly Horoscope: ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ – Kannada News | Dr. Basavaraj Gurujis Weekly Horoscope: July 27 August 02, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ಜುಲೈ 27 ರಿಂದ ಆಗಸ್ಟ್ 02 ರವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಗ್ರಹಗಳ ಸಂಚಾರ, ತಿಥಿಗಳ ಮಹತ್ವ ಮತ್ತು ಪರಾಭವ ನಾಮ ಸಂವತ್ಸರದ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರದಲ್ಲಿ ಮಂಗಳ ತ್ರಯೋದಶಿ, ವಿವೇಕಾನಂದರ ಪುಣ್ಯ ದಿನ, ಗುರು ಪೂರ್ಣಿಮೆ, ಚಾತುರ್ಮಾಸ ಸಂಕಲ್ಪ, ಆಡಿ ಶುಕ್ರವಾರ, ಸಂಕಷ್ಟ ಚತುರ್ಥಿ, ವಿಶ್ವ ಸ್ನೇಹ ದಿನ ಮತ್ತು ಬಾಲಗಂಗಾಧರನಾಥ ಸ್ವಾಮಿಗಳ ಪುಣ್ಯ ದಿನಗಳಂತಹ…

Read More

ನೀಟ್ ಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ – Kannada News | NEET Leak: Pradhan Resigns; Amit Shah Vows Reforms for Student Welfare

ನವದೆಹಲಿ, ಜುಲೈ 26: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಾರಗಟ್ಟಲೆ ನಡೆದ ಪ್ರತಿಭಟನೆಗಳು ಮತ್ತು ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವಕ್ಕಾಗಿ ಬಂದ ಒತ್ತಡದ ಹಿನ್ನೆಲೆಯಲ್ಲಿ ಪ್ರಧಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಕರ್ತರಿಗೆ ಯಾವುದೇ…

Read More

Gold Rates 26 July: ಚಿನ್ನದ ಬೆಲೆ 55 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಳ – Kannada News | Gold Price Today on 26th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 26: ಚಿನ್ನದ ಬೆಲೆಯಲ್ಲಿ (Gold Rates) ಏರಿಳಿತಗಳು ಹೆಚ್ಚುತ್ತಿವೆ. ಶುಕ್ರವಾರ ಒಮ್ಮೆಲೇ 270 ರೂನಷ್ಟು ಕುಸಿದಿದ್ದ ಬಂಗಾರದ ದರ ವಾರಾಂತ್ಯದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಇಂದು ಇದರ ಬೆಲೆ ಗ್ರಾಮ್​ಗೆ 55 ರೂ ಹೆಚ್ಚಿದೆ. ವಿದೇಶಗಳಲ್ಲೂ ವಿವಿಧೆಡೆ ಬೆಲೆಗಳ ಏರಿಳಿತವಾಗಿದೆ. ಬೆಳ್ಳಿ ಬೆಲೆಯೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,930 ರುಪಾಯಿ…

Read More

ರಾಜ್ಯದ ಜನತೆಗೆ ಶೀಘ್ರವೇ ಮತ್ತೊಂದು ದರ ಏರಿಕೆ ಬಿಸಿ: ಬೇಕರಿ ಉತ್ಪನ್ನಗಳ ಬೆಲೆ 3-5 ರೂ. ಹೆಚ್ಚಳ? – Kannada News | Price Hike Alert: Bakery Products and Sweets to Get Costlier by 3 to 5 Rupees in Karnataka

ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ಬೇಕರಿ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಕಳೆದ ಕೆಲವು ತಿಂಗಳುಗಳಿಂದ ತುಪ್ಪ, ಬೆಣ್ಣೆ, ಹಾಲಿನ ಉತ್ಪನ್ನಗಳು, ಅಡುಗೆ ಎಣ್ಣೆ, ಮೈದಾ, ಸಕ್ಕರೆ ಸೇರಿದಂತೆ ಬಹುತೇಕ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರ ಜೊತೆಗೆ ವಿದ್ಯುತ್ ದರ, ವಾಣಿಜ್ಯ ಗ್ಯಾಸ್ ಸಿಲಿಂಡರ್ ವೆಚ್ಚ, ಕಾರ್ಮಿಕರ ವೇತನ, ಸಾರಿಗೆ ವೆಚ್ಚ ಹಾಗೂ ಅಂಗಡಿಗಳ ನಿರ್ವಹಣಾ ವೆಚ್ಚವೂ ಹೆಚ್ಚಾಗಿರುವುದರಿಂದ ಬೇಕರಿ ಉದ್ಯಮಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಳೆಯ…

Read More

Rajahmundry Jagannath Temple: ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಆಂಧ್ರಪ್ರದೇಶದ ವಿಶಿಷ್ಟ ಜಗನ್ನಾಥ ಸ್ವಾಮಿ ದೇವಾಲಯವಿದು – Kannada News | Rajahmundry Jagannath Temple: Rare Toli Ekadashi Darshan, Open Only Once a Year

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿರುವ ದೇವಿ ಚೌಕ್‌ನ ಜಗನ್ನಾಥ ಸ್ವಾಮಿ ದೇವಾಲಯವು ಭಾರತದ ಅತ್ಯಂತ ಅಪರೂಪದ ಹಾಗೂ ವಿಶಿಷ್ಟ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಬಾಗಿಲು ವರ್ಷದಲ್ಲಿ ತೊಲಿ ಏಕಾದಶಿ (ಮೊದಲ ಏಕಾದಶಿ) ಯಂದು ಮಾತ್ರ ಭಕ್ತರ ದರ್ಶನಕ್ಕಾಗಿ ತೆರೆಯಲ್ಪಡುತ್ತದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ: ಸಾಧಾರಣವಾಗಿ ದೇವಾಲಯಗಳು ಪ್ರತಿದಿನ ತೆರೆದಿರುತ್ತವೆ. ಆದರೆ ರಾಜಮಂಡ್ರಿಯ ಈ ಜಗನ್ನಾಥ ಸ್ವಾಮಿ ದೇವಾಲಯವು ವರ್ಷದ 364 ದಿನಗಳು ಮುಚ್ಚಿರುತ್ತದೆ. ಕೇವಲ ಆಷಾಢ ಮಾಸದ ಶುಕ್ಲ ಏಕಾದಶಿಯ ಶುಭದಿನದಂದು…

Read More

ಇದೀಗ ಆರಂಭ, ಇನ್ನೂ ಬಹಳ ದೂರ ಸಾಗಬೇಕಿದೆ, ಪ್ರತಿಭಟನೆ ಕೊನೆಗೊಂಡ ನಂತರ ಅಭಿಜೀತ್ ದೀಪ್ಕೆ ವೀಡಿಯೊ ಸಂದೇಶ – Kannada News | NEET Protest Ends: Abhijit Deepke’s Message After Dharmendra Pradhan’s Resignation

ನವದೆಹಲಿ, ಜುಲೈ 26: ನೀಟ್ (NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ 37 ದಿನಗಳ ಸುದೀರ್ಘ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯುವ ನಾಯಕ ಅಭಿಜೀತ್ ದೀಪ್ಕೆ ತಮ್ಮ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿ ವೀಡಿಯೊ ಸಂದೇಶ ಹಂಚಿಕೊಂಡಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಸರ್ಕಾರದ ಸಕಾರಾತ್ಮಕ ಭರವಸೆಗಳ ನಂತರ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದು, 30 ವರ್ಷದ ದೀಪ್ಕೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ನಿರಾಳತೆಯ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. 37 ದಿನಗಳ…

Read More

ಬ್ಯಾಟಿಂಗ್​ನಲ್ಲಿ ಅಲ್ಲ, ಬೌಲಿಂಗ್​ನಲ್ಲಿ ಭರ್ಜರಿ ದಾಖಲೆ ಬರೆದ ಅಭಿಷೇಕ್ ಶರ್ಮಾ

ಝಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದ ಮೂಲಕ ಭಾರತ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಅಪರೂಪದ  ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಯಾವುದೇ ಆರಂಭಿಕ ದಾಂಡಿಗನಿಗೆ ಸಾಧ್ಯವಾಗದ ಸಾಧನೆ ಮಾಡುವ ಮೂಲಕ ಎಂಬುದು ವಿಶೇಷ. (PC: Getty Images) ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 2.5 ಓವರ್ ಎಸೆದಿದ್ದ ಅಭಿಷೇಕ್ ಶರ್ಮಾ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂಲಕ ಅಂತರರಾಷ್ಟ್ರೀಯ ಪುರುಷರ ಟಿ20 ಕ್ರಿಕೆಟ್…

Read More